• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೇಡಿಕೆ ಈಡೇರಿಸುವಂತೆ ರೈತ ಸಂಘದಿಂದ ಮುಖ್ಯಮಂತ್ರಿ ಭೇಟಿ

Dec 14 2024, 12:47 AM IST
ಕಡೂರುಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಡಿ.16 ರಂದು ಮುಖ್ಯಮಂತ್ರಿ, ಕಂದಾಯ ಸಚಿವರನ್ನು ರೈತ ಸಂಘದ ರಾಜ್ಯ ಮುಖಂಡರು ಭೇಟಿ ಮಾಡಿ ರೈತರ ಸಮಸ್ಯೆಗಳ ಪರಿಹಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಮುಸ್ಲಾಪುರದಹಟ್ಟಿ ಮೂರ್ತಿ ತಿಳಿಸಿದರು.

ಅಧಿಕಾರಿಗಳು ರೈತರ ಪರವಾಗಿ ಕೆಲಸ ಮಾಡಿ: ರೈತ ಸಂಘ

Dec 12 2024, 12:32 AM IST
ಮಾಗಡಿ ತಾಲೂಕಿನಲ್ಲಿ ಸಾಕಷ್ಟು ಸಮಸ್ಯೆಗಳಿದ್ದು ಈಗಾಗಲೇ ಹೋರಾಟದ ಮೂಲಕ ಮನವಿ ಸಲ್ಲಿಸಿದ್ದು, ನಮ್ಮ ಬೇಡಿಕೆಗಳನ್ನು ಅಧಿಕಾರಿಗಳು ಬಗೆಹರಿಸುವ ಕೆಲಸ ಮಾಡಬೇಕು.

ನಾಳೆ ಬೆಳಗಾವಿ ಸುವರ್ಣಸೌಧ ಮುತ್ತಿಗೆಗೆ ರೈತ ಸಂಘದಿಂದ ನಿರ್ಧಾರ

Dec 12 2024, 12:30 AM IST
ಕಾಂಗ್ರೆಸ್ ಚುನಾವಣಾ ಸಂದರ್ಭದಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ಮಾತನಾಡುತಿತ್ತು. ಆದರೆ, ಅಧಿಕಾರಕ್ಕೆ ಒಂದೂವರೆ ವರ್ಷ ಕಳೆದರೂ, ಈ ಕಾಯ್ದೆಗಳನ್ನು ಹಿಂಪಡೆಯುತ್ತಿಲ್ಲ.

ಅಧಿವೇಶನ ಹೊರಗೆ ರೈತ ಹೋರಾಟದ ಕಿಚ್ಚು

Dec 10 2024, 01:33 AM IST
ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳು ವಾಪಸ್‌ ಪಡೆಯಬೇಕು, ರೈತ ಬೆಳೆದ ಬೆಳೆಗೆ ಕಾನೂನಾತ್ಮಕ ದರ ನಿಗದಿಪಡಿಸಬೇಕು ಎಂಬುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆ ನಡೆಸಿದವು.

ಕಳಸಾ-ಬಂಡೂರಿ ನಾಲಾ ಯೋಜನೆ ಪೂರ್ಣಗೊಳಿಸಲು ಅಖಿಲ ಕರ್ನಾಟಕ ರೈತ ಸಂಘದಿಂದ ಪ್ರತಿಭಟನೆ

Dec 10 2024, 01:31 AM IST

ಕಳಸಾ-ಬಂಡೂರಿ ನಾಲಾ ಯೋಜನೆ ಆರಂಭಿಸಬೇಕು. ಮಲಪ್ರಭಾ ನದಿಯಿಂದ ಏತ ನೀರಾವರಿ ಯೋಜನೆ, ಶಾಶ್ವತ ಕುಡಿಯುವ ನೀರಿನ ಯೋಜನೆ ಆರಂಭಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಕರ್ನಾಟಕ ರೈತ ಸಂಘದಿಂದ ಸೋಮವಾರ ವಿಧಾನ ಸೌಧ ಎದುರಿನ ಲ್ಲಿ ಪ್ರತಿಭಟನೆ .

ವಿವಿಧ ಬೇಡಿಕೆಗೆಗಳಿಗೆ ಆಗ್ರಹಿಸಿ ರೈತ ಸಂಘಟನೆ ಪ್ರತಿಭಟನೆ

Dec 10 2024, 01:17 AM IST
ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಸಂಸತ್‌ನಲ್ಲಿ ಧ್ವನಿ ಎತ್ತಬೇಕು ಎಂದು ಆಗ್ರಹಿಸಿ ನಗರದ ಸಂಸದ ತೇಜಸ್ವಿ ಸೂರ್ಯ ಅವರ ಕಚೇರಿ ಮುಂದೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಎತ್ತಿನಹೊಳೆ ನಾಲೆಗೆ ಹಾರಿ ರೈತ ಆತ್ಮಹತ್ಯೆ

Dec 10 2024, 12:31 AM IST
ಎತ್ತಿನಹೊಳೆ ಭೂ ಪರಿಹಾರ ಸಿಗದ ಹಿನ್ನೆಲೆಯಲ್ಲಿ ರೈತನೊಬ್ಬ ಎತ್ತಿನಹೊಳೆ ಕಾಮಗಾರಿ ನಡೆಯುವ ಸ್ಥಳದಲ್ಲಿ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ತಾಲೂಕಿನ ಮಾದೀಹಳ್ಳಿ ಹೋಬಳಿಯ ವಡ್ಡರಹಳ್ಳಿ ಕೊಪ್ಪಲ ಗ್ರಾಮದ ರಂಗಸ್ವಾಮಿ( ೫೫) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಎತ್ತಿನಹೊಳೆ ಕಾಮಗಾರಿ ನಿಲ್ಲಿಸಿ ಸಂಬಂಧಪಟ್ಟ ಅಧಿಕಾರಿಗಳು ಬರುವವರೆಗೂ ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ಆಗ್ರಹಿಸಿದರು.

ಸಾಲ ನೀಡಿ ಖಾಸಗಿ ಸಂಸ್ಥೆ ಅಧಿಕಾರಿಗಳ ಕಿರುಕುಳ: ರೈತ ಆತ್ಮಹತ್ಯೆ

Dec 09 2024, 12:48 AM IST
ರೈತನ ಸಾವಿಗೆ ಕಾರಣವಾದ ಖಾಸಗಿ ಹಣಕಾಸು ಸಂಸ್ಥೆ ವಿರುದ್ಧ ಪ್ರತಿಭಟನೆ ನಡೆಸಿದ ರೈತರು, ತಾಲೂಕಿನಲ್ಲಿ ಖಾಸಗಿ ಹಣಕಾಸು ಸಂಸ್ಥೆಗಳು ವ್ಯಾಪಕವಾಗಿ ತಲೆ ಎತ್ತಿದ್ದು, ಬಡ್ಡಿ ಆಸೆಗಾಗಿ ರೈತರಿಗೆ ಇಲ್ಲಸಲ್ಲದ ಆಮಿಷ ಒಡ್ಡಿ ಅತಿ ಸರಳವಾಗಿ ಸಾಲ ನೀಡುತ್ತಾರೆ. ಬಳಿಕ ರೈತರು ಪಡೆದ ಸಾಲಕ್ಕೆ ದುಪ್ಪಟ್ಟು ಬಡ್ಡಿ ವಸೂಲಿಗೆ ಮುಂದಾಗುತ್ತಾರೆ.

ವಿವಿಧ ಬೇಡಿಕೆ ಈಡೇರಿಕೆಗೆ ದಿಲ್ಲಿ ಗಡೀಲಿ ಮತ್ತೆ ಭುಗಿಲೆದ್ದ ರೈತ ಹೋರಾಟ: ಅಶ್ರುವಾಯು ಸಿಡಿತ

Dec 09 2024, 12:47 AM IST
ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಮಾನ್ಯತೆ, ಸಾಲ ಮನ್ನಾ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಂಜಾಬ್‌ ಮತ್ತು ಹರ್ಯಾಣ ರೈತರು ನಡೆಸುತ್ತಿರುವ ಹೋರಾಟ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಗೋಚರಿಸಿದೆ

ಕಡಲೆ ಬೆಳೆಗೆ ಸಿಡಿ ರೋಗ, ಆತಂಕದಲ್ಲಿ ರೈತ ಸಮೂಹ

Dec 09 2024, 12:47 AM IST
ಕಳೆದ ನಾಲ್ಕೈದು ದಿನಗಳಿಂದ ಚಂಡಮಾರುತದ ಪ್ರಭಾವದಿಂದ ಮೋಡ ಕವಿದ ವಾತಾವರಣ ಮತ್ತು ಮಳೆಯಿಂದ ಬಿತ್ತಿರುವ ಕಡಲೆ ಬೆಳೆಗೆ ಸಂಕಷ್ಟ ಎದುರಾಗಿದೆ
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 84
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved