• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಲಕ್ಕೆ ಬೇಸತ್ತು ರೈತ ಆತ್ಮಹತ್ಯೆ

Jul 25 2024, 01:18 AM IST
ನ್ಯಾಮತಿ ತಾಲೂಕಿನ ಕೆಂಗಟ್ಟೆ ಗ್ರಾಮದ ರೈತ ಮಂಜನಾಯ್ಕ (60) ಮನೆಯ ತೊಲೆಗೆ ನೇಣು ಹಾಕಿಕೊಂಡು ಮೃತ ಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.

ಬೆಳೆಗೆ ಕಾನೂನಾತ್ಮಕ ದರ ನಿಗದಿಗೆ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಬೃಹತ್ ಪ್ರತಿಭಟನೆ

Jul 23 2024, 01:52 AM IST
ಬೆಳೆಗಳಿಗೆ ಕಾನೂನಾತ್ಮಕ ದರ ನಿಗದಿ ಹಾಗೂ ಪಂಪ್‌ಸೆಟ್‌ ಅನ್ನು ವಿದ್ಯುತ್‌ ಪರಿವರ್ತಕಕ್ಕೆ ಸಂಪರ್ಕಿಸುವ ಶುಲ್ಕ ಹೆಚ್ಚಳ ಮಾಡಿರುವುದನ್ನು ಹಿಂಪಡೆವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು.

ರೈತ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಮಂಜುನಾಥ್ ಗಿಳಿಯಾರು

Jul 23 2024, 12:39 AM IST
ಕೋಟ ಪಂಚವರ್ಣ ಯುವಕ ಮಂಡಲದ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ‘ರೈತರೆಡೆಗೆ ನಮ್ಮ ನಡಿಗೆ’ ಇದರ ೩೭ನೇ ಕಾರ್ಯಕ್ರಮದಲ್ಲಿ ಕೃಷಿಕ ಗಿಳಿಯಾರು ಭೋಜ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.

ರೈತ ಹುತಾತ್ಮರ ದಿನಾಚರಣೆ ನಿಮಿತ್ತ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಪುತ್ಥಳಿಗೆ ಮಾಲಾರ್ಪಣೆ

Jul 23 2024, 12:32 AM IST
ಪ್ರಕೃತಿ ವಿಕೋಪದಿಂದಾಗಿ ಮಳೆಗಾಳಿಯಿಂದ ಬೆಳೆ ನಷ್ಟಕೊಳಗಾಗಿರುವ ರೈತರಿಗೆ ಸರ್ಕಾರ ಮೀಸಲಿಟ್ಟಿರುವ ಹಣದಲ್ಲಿ ಪರಿಹಾರ ವಿತರಣೆ ಮಾಡಬೇಕು. ಪ್ರಧಾನ ಮಂತ್ರಿಗಳ ಫಸಲ್ ಭೀಮಾ ಯೋಜನೆಯಲ್ಲಿ 2023 .24ನೇ ಸಾಲಿನಲ್ಲಿ ಪಾಲಿಸಿದಾರರಿಗೆ ಬೆಳೆ ನಷ್ಟ ಪರಿಹಾರ ನೀಡಬೇಕು.

ಹೋರಾಟ ಮಾಡುತ್ತಲೇ ಮಡಿದ ರೈತ ಹುತಾತ್ಮರನ್ನು ಮರೆಯದಿರಿ: ಸುನೀತಾ ಪುಟ್ಟಣ್ಣಯ್ಯ

Jul 22 2024, 01:17 AM IST
ರಾಜ್ಯದಲ್ಲಿ ಆಡಳಿತ ನಡೆಸಿದ ಅನೇಕ ಸರ್ಕಾರಗಳು ಕೈಗೊಳ್ಳುತ್ತಿದ್ದ ಕೆಲ ರೈತ ವಿರೋಧಿ ತೀರ್ಮಾನಗಳನ್ನು ಖಂಡಿಸುವ ಹೋರಾಟದಲ್ಲಿ ಭಾಗಿಯಾಗಿ ಸಾಕಷ್ಟು ರೈತರು ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದ ನೂರಾರು ರೈತ ಚಳವಳಿಗಾರರು ನಮ್ಮಿಂದ ದೂರವಾಗಿದ್ದಾರೆ. ಹೋರಾಟದ ಮೂಲಕ ಚಳವಳಿಗಳಿಗೆ ಶಕ್ತಿ ತುಂಬಿದ ಇಂತಹ ಮಹಾನುಭಾವರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು.

ಮನೆ ಗೋಡೆ ಕುಸಿತ: ರೈತ ಕುಟುಂಬ ಪಾರು

Jul 21 2024, 01:24 AM IST
ಹನೂರಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಗನೂರು ಗ್ರಾಮದ ರೈತ ಸಣ್ಣ ಗೋವಿಂದ ಅವರ ಮನೆ ಗೋಡೆ ಕುಸಿದು ಬಿದ್ದಿರುವುದು.

ಇಂದು ನರಗುಂದದಲ್ಲಿ ರೈತ ಹುತಾತ್ಮ ದಿನಾಚರಣೆ

Jul 21 2024, 01:19 AM IST
1980 ರ ರೈತ ಹೋರಾಟ ಸಂದರ್ಭದಲ್ಲಿ ಪೊಲೀಸರ ಗುಂಡೇಟಿಗೆ ಬಲಿಯಾದ ಚಿಕ್ಕ ನರಗುಂದದ ಹುತಾತ್ಮ ರೈತ ಈರಪ್ಪ ಕಡ್ಲಿಕೊಪ್ಪ ಅವರ ವೀರಗಲ್ಲು ಇಲ್ಲಿನ ಕೋರ್ಟ್‌ ಸರ್ಕಲ್‌ ಬಳಿಯ ಖಾಸಗಿ ಜಮೀನಿನಲ್ಲಿದೆ

ಉಮೇಶ ಕತ್ತಿ ಹೆಸರಿನಲ್ಲಿ ರೈತ ಭವನ: ರಮೇಶ ಕತ್ತಿ

Jul 21 2024, 01:18 AM IST
ಸಂಕೇಶ್ವರ ಪಟ್ಟಣದಲ್ಲಿ ಪ್ರತಿ ವರ್ಷ ಆಯೋಜಿಸುವ ಬೃಹತ್ ಕಾರ ಹುಣ್ಣಿಮೆಯಲ್ಲಿ ಅನುಕೂಲವಾಗುವ ನಿಟ್ಟಿನಲ್ಲಿ ಪಟ್ಟಣದ ನಾಗರಿಕರ ಮನವಿ ಮೇರೆಗೆ ಸುಮಾರು ₹20 ಲಕ್ಷ ವೆಚ್ಚದಲ್ಲಿ ಬರುವ ಕಾರಹುಣ್ಣಿಮೆ ಒಳಗಾಗಿ ದಿ.ಉಮೇಶ ಕತ್ತಿ ಹೆಸರಿನಲ್ಲಿ ರೈತ ಭವನ ಲೋಕಲಾರ್ಪಣೆಗೊಳಿಸಲಾಗುವುದು ಎಂದು ಮಾಜಿ ಸಂಸದ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಭರವಸೆ ನೀಡಿದ್ದಾರೆ.

ರೈತ ಹುತಾತ್ಮ ದಿನಾಚರಣೆಯಲ್ಲಿ 10 ಸಾವಿರ ರೈತರ ಭಾಗಿ

Jul 20 2024, 12:51 AM IST
ನಾವು ಆಯ್ಕೆ ಮಾಡಿರುವ ಸಂಸದರು ಹಾಗೂ ಶಾಸಕರು ನಮ್ಮ ಹೋರಾಟಕ್ಕೆ ಬೆಂಬಲ ನೀಡುತ್ತೇವೆಂದು ಹೇಳುತ್ತಿದ್ದಾರೆ. ಅವರು ಸಂಸತ್‌ ಹಾಗೂ ವಿಧಾನಸೌಧದಲ್ಲಿ ನಮ್ಮ ಪರ ಹೋರಾಟ ಮಾಡಲಿ. ಅದನ್ನು ಬಿಟ್ಟು ಹುತಾತ್ಮರಿಗೆ ಮಾರ್ಲಾಪಣೆ ಮಾಡಲು ಅವಕಾಶವಿಲ್ಲ ನೀಡುವುದಿಲ್ಲ ಎಂದು ರೈತ ಹೋರಾಟಗಾರರು ತಿಳಿಸಿದ್ದಾರೆ.

40 ಬೇಡಿಕೆಗಳ ಈಡೇರಿಕೆಗೆ ಅರಸೀಕೆರೆಯಲ್ಲಿ ರೈತ ಸಂಘ ಆಗ್ರಹ

Jul 20 2024, 12:49 AM IST
ರೈತರು ವಂಶ ಪಾರಂಪರೆಯವಾಗಿ ಉಳುಮೆ ಮಾಡುತ್ತಿರುವ ಭೂಮಿಯನ್ನು ಅವರಿಗೆ ಮಂಜೂರು ಮಾಡಿಕೊಳ್ಳಬೇಕು ಸೇರಿದಂತೆ ಸುಮಾರು 40 ಬೇಡಿಕೆಗಳು ಒಳಗೊಂಡಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜುಲೈ 23ರಂದು ಪಾದಯಾತ್ರೆ ಮೂಲಕ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಅರಸೀಕೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಕನ್ನಕಂಚೇನಹಳ್ಳಿ ಪ್ರಸನ್ನಕುಮಾರ್ ತಿಳಿಸಿದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 69
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved