• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯುತ್ ತಗಲಿ ರೈತ ಸಾವು

Jul 20 2024, 12:45 AM IST
Farmer death by electric shock

ಪ್ರವಾಹ ಭೀತಿ- ಗ್ರಾಮಸ್ಥರ ನೆರವಿಗೆ ರೈತ ಕಲ್ಯಾಣ ಸಂಘ

Jul 20 2024, 12:45 AM IST
ಜಿಲ್ಲಾಡಳಿತ ಸ್ಥಳೀಯರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಲ್ಲಿ ಕೋರಿದರು

ಕೂಡಲೇ ಕಾಲುವೆಗಳಿಗೆ ನೀರು ಹರಿಸಲು ಅಖಂಡ ಕರ್ನಾಟಕ ರೈತ ಸಂಘದ ಸದಸ್ಯರಿಂದ ಮನವಿ ಸಲ್ಲಿಕೆ

Jul 19 2024, 01:10 AM IST

ಆಲಮಟ್ಟಿ ಕಾಲುವೆ ಕಾಮಗಾರಿ ನೆಪದಲ್ಲಿ ರೈತರಿಂದ ನೀರಿನ ಬೇಡಿಕೆ ಇಲ್ಲವೆಂದು ತಪ್ಪು ಸಂದೇಶ ನೀಡಿ ರೈತರನ್ನು ಅಧಿಕಾರಿಗಳು ಯಾಮಾರಿಸುತ್ತಿದ್ದು, ಕೂಡಲೇ ಎಲ್ಲ ಕಾಲುವೆಗಳಿಗೆ ನೀರು ಹರಿಸಬೇಕು ಎಂದು ಆಗ್ರಹಿಸಿ  ರೈತ ಸಂಘದ ಸದಸ್ಯರು ಕೆಬಿಜೆಎನ್ಎಲ್ ಮುಖ್ಯ ಎಂಜಿನಿಯರ್‌ಗೆ ಮನವಿ ಸಲ್ಲಿಸಿದರು.

ಕೇಂದ್ರ, ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

Jul 19 2024, 12:49 AM IST
ರೈತ ವಿರೋಧಿ 3 ಕಾಯ್ದೆಗಳನ್ನು ರಾಜ್ಯ ಸರ್ಕಾರ ರದ್ದು ಮಾಡಬೇಕು, ಕಾರ್ಮಿಕ ಕಾಯ್ದೆ ರದ್ದಿಗೆ ಮುಂದಾಗಬೇಕು, ಬ್ಯಾಂಕ್ ಮತ್ತು ವಿದ್ಯುತ್ ಖಾಸಗೀಕರಣ ಕೈಬಿಡಲು ಕೇಂದ್ರ ಸರ್ಕಾರಕ್ಕೆ ಒತ್ತಡ ತರಬೇಕು. ರಾಜ್ಯ ಸರ್ಕಾರ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಬಾಕಿ ಪಾವತಿಸಬೇಕು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು.

ರೈತ ವಿರೋಧಿ ನೀತಿ ಕೈ ಬಿಡಲು ರೈತ ಸಂಘ ಆಗ್ರಹ

Jul 19 2024, 12:47 AM IST
ಚಿಕ್ಕಮಗಳೂರು, ರೈತ ವಿರೋಧಿ ನೀತಿ ಕೈ ಬಿಡಬೇಕು ಹಾಗೂ ರೈತರ ಆತ್ಮಹತ್ಯೆ ತಡೆಗಟ್ಟಲು ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ವೆಚ್ಚ ಸರ್ಕಾರವೇ ಭರಿಸಲಿ: ರೈತ ಸಂಘದ ಆಗ್ರಹ

Jul 19 2024, 12:47 AM IST
ಕೇಂದ್ರ ಸರ್ಕಾರ ಆರ್.ಆರ್ ನಂಬರ್ ನೆಪದಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಕಡ್ಡಾಯವಾಗಿ ಆಧಾರ್ ನಂಬರ್ ಲಿಂಕ್ ಮಾಡಲು ೬ ತಿಂಗಳ ಗಡುವನ್ನು ಕೆ.ಇ.ಆರ್.ಸಿ ನೀಡಿರುವುದು ರೈತರ ಕೆಂಗೆಣ್ಣಿಗೆ ಗುರಿಯಾಗಿದೆ. ವಿದ್ಯುತ್ ದರ ಪರಿಷ್ಕರಣೆ ಆದೇಶದ ಜೊತೆಯಲ್ಲಿ ಇದನ್ನು ನೀಡಿರುವ ಕೇಂದ್ರ ಸರ್ಕಾರ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಇದುವರೆಗೂ ನೀಡುತ್ತಿದ್ದ ಉಚಿತ ವಿದ್ಯುತ್ ಕಸಿಯುವ ಆದೇಶವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗೆ ಖಂಡನೆ

Jul 19 2024, 12:46 AM IST
ಕಾಂಗ್ರೆಸ್ ರಾಜ್ಯ ಸರ್ಕಾರದ ಒಂದು ವರ್ಷದ ಆಡಳಿತದಲ್ಲಿ ಪರಿಶಿಷ್ಟ ವರ್ಗಕ್ಕೆ ಮೀಸಲಿಟ್ಟ 187 ಕೋಟಿ ರೂ. ದುರುಪಯೋಗ ಹಗರಣದ ಆರೋಪಕ್ಕೆ ಒಳಗಾಗಿದೆ.

ಪಂಚೆ ಧರಿಸಿ, ತಲೆಗೆ ಪೇಟ ಸುತ್ತಿಕೊಂಡು ಸಿನಿಮಾ ನೋಡಲು ಬಂದಿದ್ದ ರೈತ: ಮಾಲ್‌ ಪ್ರವೇಶ ನಿಷೇಧ!

Jul 18 2024, 01:34 AM IST
ಪಂಚೆ ಧರಿಸಿ, ತಲೆಗೆ ಪೇಟ ಸುತ್ತಿಕೊಂಡು ಸಿನಿಮಾ ನೋಡಲು ಬಂದಿದ್ದ ರೈತರೊಬ್ಬರನ್ನು ಮಾಲ್‌ ಒಳಗೆ ಬಿಡದೆ ದರ್ಪ ಮೆರೆದಿರುವ ಘಟನೆ ಮಂಗಳವಾರ ಮಾಗಡಿ ರಸ್ತೆಯ ಜಿ.ಟಿ.ವರ್ಲ್ಡ್‌ ಮಾಲ್‌ನಲ್ಲಿ ನಡೆದಿದೆ.

ಮಾನವ ಸರಪಳಿ ನಿರ್ಮಿಸಿ ರೈತ ಸಂಘದಿಂದ ಪ್ರತಿಭಟನೆ

Jul 17 2024, 12:45 AM IST
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಪತ್ರ ನೀಡಿದರೆ ಕಸದ ಬುಟ್ಟಿಗೆ ಹಾಕಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಹಸಿರು ಸೇನೆ ಸಂಘದ ವತಿಯಿಂದ ಪ್ರತಿಭಟನೆ ನಡೆಸಿದರು.

21ರಂದು ಹುತಾತ್ಮ ರೈತ ದಿನಾಚರಣೆ

Jul 16 2024, 12:45 AM IST
ಸರ್ಕಾರದ ಖಾಸಗೀಕರಣ ನೀತಿಯಿಂದ ರೈತರ ಕೃಷಿ ಭೂಮಿ ಕಂಪನಿಗಳ ಪಾಲಾಗುತ್ತಿದೆ. ಅತಿಯಾದ ರಸಗೊಬ್ಬರ, ಕೀಟನಾಶಕ ಬಳಕೆಯಿಂದ ಭೂಮಿ ಫಲವತ್ತತೆ ಕಳೆದುಕೊಳ್ಳುತ್ತಿದೆ. ಕೆಲವು ಕಡೆ ಚೌಳು ಭೂಮಿಯಾಗಿ ಉಪಯೋಗಕ್ಕೆ ಬಾರದಂತಾಗಿದೆ
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 69
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved