ರೈತ ಬಾಂಧವರೇ ಮಣ್ಣಿನ ಋಣ ತೀರಿಸಲಾಗದು: ಸಿ.ಚಂದನ್ ಗೌಡ
Sep 26 2025, 01:00 AM ISTಮಣ್ಣಿನ ಫಲವತ್ತತೆ, ಮಣ್ಣಿನ ರಕ್ಷಣೆ ಮತ್ತು ಮಣ್ಣಿನ ನಿರ್ವಹಣೆಯ ಬಗ್ಗೆ ಕೃಷಿ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಸವಾಲು ಮತ್ತು ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕಾಗಿ ಹಾಗೂ ಮಣ್ಣು ಮತ್ತು ಅನ್ನದ ಋಣ ತೀರಿಸುವ ಸಲುವಾಗಿ ಋಣದ ಪ್ರಜ್ಞೆಯೊಂದಿಗೆ ರೈತ ಕಲ್ಯಾಣ, ಪ್ರತಿಯೊಂದು ಗ್ರಾಮಗಳಲ್ಲಿ ‘ಮಣ್ಣು ರಕ್ಷಿಸಿ-ಮಣ್ಣಿಗೆ ಮರು ಜೀವ ವಿಶೇಷ ಅಭಿಯಾನ ಕೈಗೊಂಡು, ಅನ್ನದಾತರಲ್ಲಿ ಅರಿವು ಮೂಡಿಸಲಾಗುತ್ತದೆ.