• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಲಗಳಿಗೆ ರೈತ ಸವಾಲು ಹಾಕಬೇಕು, ಅಂಜಬಾರದು

Jul 04 2024, 01:02 AM IST
ಕೃಷಿ ಸಾಲ ಮಾಡಿದ ರೈತರು ಸಾಲಕ್ಕೆ ಸವಾಲು ಹಾಕಬೇಕೇ ಹೊರತು, ಅಂಜಬಾರದು. ಸಾಲಕ್ಕೆ ಸಾವೇ ಉತ್ತರವೂ ಅಲ್ಲ. ಕೇಂದ್ರ, ರಾಜ್ಯ ಸರ್ಕಾರಗಳ ಬೆಲೆ ನೀತಿಯೇ ರೈತರ ಸಾಲಕ್ಕೆ ಪ್ರಮುಖ ಕಾರಣ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ಆಕ್ರೋಶ ವ್ಯಕ್ತಪಡಿಸಿದರು.

ವಿವಿಧ ಬೇಡಿಕೆಗೆ ಆಗ್ರಹಿಸಿ ರೈತ ಸಂಘದಿಂದ ಮನವಿ

Jul 04 2024, 01:01 AM IST
ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ ಚರಂಡಿಗಳಿಗೆ ಬ್ಲೀಚಿಂಗ್ ಪೆನಾಯಿಲ್ ಹಾಕುವಂತೆ ಆಗ್ರಹಿಸಿ ರಾಜ್ಯ ರೈತ ಸಂಘದ ಪದಾಧಿಕಾರಿಗಳು ತಾಪಂ ಇಒ ಪ್ರಕಾಶ್ ಅವರಿಗೆ ಮನವಿ ಸಲ್ಲಿಸಿದರು.

ಕೆಆರ್ ಎಸ್ ಬಳಿ ಪ್ರಾಯೋಗಿಕ ಬ್ಲಾಸ್ಟ್ ನಡೆಸದಂತೆ ರೈತ ಸಂಘ ಆಗ್ರಹ

Jul 02 2024, 01:34 AM IST
ಕೆಆರ್ ಎಸ್ ಸುತ್ತಮುತ್ತ ಗಣಿಗಾರಿಕೆ ನಿಷೇಧಿಸಲಾಗಿದೆ. ಹೀಗಾಗಿ, ಕೆಆರ್ ಎಸ್ ಬಳಿ ಪ್ರಾಯೋಗಿಕ ಬ್ಲಾಸ್ಟ್ ನಡೆಸದಂತೆ

ರೈತ ಹಿತ ಕಾಪಾಡುವಲ್ಲಿ ಸರ್ಕಾರಗಳು ವಿಫಲ: ರೆಡ್ಡಿಹಳ್ಳಿ ವೀರಣ್ಣ

Jun 30 2024, 12:51 AM IST
ಚಳ್ಳಕೆರೆ ನಗರದ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ (ಪ್ರೊ.ಬಣ) ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ನೆಹರೂ ವೃತ್ತದಲ್ಲಿ ಮಾನವಸರಪಳಿ ನಿರ್ಮಿಸಿ ಪ್ರತಿಭಟಿಸಿದರು.

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ

Jun 30 2024, 12:47 AM IST
ಟಿಸಿ ಸುಟ್ಟ 48 ಗಂಟೆಗಳಲ್ಲಿ ವಿತರಿಸಬೇಕು. ನಿರಂತರ ಜ್ಯೋತಿ ಯೋಜನೆಯಲ್ಲಿ ತೋಟದ ಮನೆಗಳಿಗೆ ವಿದ್ಯುತ್ ಸರಬರಾಜು ಮಾಡಬೇಕು

ಹೊಲಕ್ಕೆ ನೀರು ನುಗ್ಗುತ್ತಿರುವುದಕ್ಕೆ ಬೇಸರ, ನೀರಾವರಿ ಕಚೇರಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ರೈತ

Jun 29 2024, 12:40 AM IST
ಮುಂಡರಗಿ ತಾಲೂಕಿನ ಹಮ್ಮಿಗಿ ಭಾಗದಲ್ಲಿ ಸಿಂಗಟಾಲೂರು ಏತ ನೀರಾವರಿ ಯೋಜನೆ ಮುಖ್ಯ ಕಾಲುವೆಯಲ್ಲಿ ನೀರು ತುಂಬಿ ಪಕ್ಕದ ಜಮೀನುಗಳಿಗೆ ನುಗ್ಗುತ್ತಿರುವ ಹಿನ್ನೆಲೆಯಲ್ಲಿ ಬೇಸತ್ತಿದ್ದ ಹಮ್ಮಿಗಿ ರೈತ ಶಿವರಾಜ ಹೊಳೆಯಾಚಿ ಎಂಬವರು ಬುಧವಾರ ನೀರಾವರಿ ಇಲಾಖೆಯ ಕಾರ್ಯಾಲಯದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಜಮೀನಿನಲ್ಲಿ ತುಂಡಾದ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸ್ಥಳದಲ್ಲೇ ಸಾವು

Jun 28 2024, 02:18 AM IST

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲೂಕಿನ ಅಮೃತಿ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. 

ಟ್ರ್ಯಾಕ್ಟರ್ ಬಳಸಿ 5 ಎಡೆಕುಂಟೆ ಕಟ್ಟಿ ಯುವ ರೈತ ಕೃಷಿ

Jun 28 2024, 12:53 AM IST
ದಾವಣಗೆರೆ ತಾಲೂಕಿನ ಗುಮ್ಮನೂರು ಗ್ರಾಮದಲ್ಲಿ ಟ್ರ್ಯಾಕ್ಟರ್ ಸಹಾಯದಿಂದ ಎಡೆಕುಂಟೆ ಹೊಡೆಯುತ್ತಿರುವ ರೈತ ಪೂಜಾರ ರಾಜು ಮತ್ತು ಕುಟುಂಬ.

ವಿವಿದ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಮನವಿ

Jun 27 2024, 01:05 AM IST
ವಿವಿದ ಬೇಡಿಕೆ ಈಡೇರಿಸುವಂತೆ ರೈತ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿರು.

ಅಧಿಕಾರಿಗಳು ರೈತರ ಹಲವು ಸಮಸ್ಯೆ ಬಗೆಹರಿಸಿಲ್ಲ: ರೈತ ಮುಖಂಡ ಮುದುಗೆರೆ ರಾಜೇಗೌಡ ಆರೋಪ

Jun 27 2024, 01:02 AM IST
ಸರ್ಕಾರ ಬಡ ರೈತರಿಗೆ ಕೃಷಿ ಇಲಾಖೆಯಲ್ಲಿ ಬಾಡಿಗೆಗೆ ಸಲ್ಲಬೇಕಿದ್ದ ಕೃಷಿ ಉಪಕರಣ ನೀಡುತ್ತಿಲ್ಲ. ತೋಟಗಾರಿಕೆ ಇಲಾಖೆ ಅಕ್ಕಿಮಂಚನಹಳ್ಳಿ ಬೋರಮ್ಮರಿಗೆ ಸಬ್ಸಿಡಿಯಲ್ಲಿ ಟ್ರಾಕ್ಟರ್ ಖರೀದಿಸಿದ್ದಾರೆ. ಆದರೆ, ಸ್ಥಳೀಯ ತೋಟಗಾರಿಕೆ ಸಹಾಯಕ ನಿರ್ದೇಶಕ ಸಬ್ಸಿಡಿ ಕಲ್ಪಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 69
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
8500 ಕೋಟಿ ಐಎಂಎಫ್‌ಸಾಲದ ಭಿಕ್ಷೆಗಾಗಿ ಕದನವಿರಾಮಕ್ಕೆ ಒಪ್ಪಿದ್ದ ಪಾಕ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved