• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭ್ರಷ್ಟಾಚಾರದ ವಿರುದ್ಧ ರೈತ ಸಂಘ ಪ್ರತಿಭಟನೆ

Nov 14 2024, 12:53 AM IST
ಹಿರಿಯೂರು: ತಾಲೂಕಿನ ಸರ್ಕಾರಿ ಇಲಾಖೆಗಳಲ್ಲಿ ಮಿತಿ ಮೀರಿದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.

ರೈತ ಸಮುದಾಯ ಪಕ್ಷಾತೀತ ಸಂಘಟನೆ ಅಗತ್ಯ: ಮನು ಸೋಮಯ್ಯ

Nov 14 2024, 12:47 AM IST
ರೈತ ಸಮುದಾಯ ಪಕ್ಷಾತೀತ ಮತ್ತು ಜಾತ್ಯಾತೀತ ನೆಲೆಗಟ್ಟಿನಲ್ಲಿ ಸಂಘಟಿತರಾಗದಿದ್ದರೆ ನಮಗೆ ಉಳಿಗಾಲವಿಲ್ಲ ಎಂದು ಕಡ್ಯಮಾಡ ಮನು ಸೋಮಯ್ಯ ಹೇಳಿದರು. ಕೊಡಗು ಜಿಲ್ಲಾ ರೈತ ಸಂಘದ ರಚನೆ ಕುರಿತ ಪೂರ್ವಭಾವಿ ಸಭೆ ನಡೆಯಿತು.

ಅಧಿಕಾರಿಗಳು ರೈತ ಪರ ನಿಲುವು ಹೊಂದಿರಬೇಕು

Nov 11 2024, 12:56 AM IST
ತಂಬಾಕಿನ ಸರಾಸರಿ ದರ ಮತ್ತು ತರಗು ತಂಬಾಕು ಖರೀದಿ ಕುರಿತಂತೆ ರೈತರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ರೈತರು ವ್ಯಕ್ತಪಡಿಸುತ್ತಿರುವ ಅಭಿಪ್ರಾಯಗಳು ಸತ್ಯವಾಗಿದೆ. ಇಂತಹ ಸಂದರ್ಭದಲ್ಲಿ ಮಂಡಳಿ ಅಧಿಕಾರಿಗಳು ಯಾವುದೇ ಕಾರಣಕ್ಕೂ ರೈತರನ್ನು ಕಡೆಗಣಿಸುವ ಕಾರ್ಯ ಮಾಡಬಾರದು. ನೀವೆಂದೂ ರೈತಪರವಾಗಿಯೆ ಇರಬೇಕು.

ನಿವೇಶನ, ಬೆಳೆ ಪರಿಹಾರಕ್ಕಾಗಿ ರೈತ: ಕಾರ್ಮಿಕ ಪ್ರತಿಭಟನೆ

Nov 09 2024, 01:12 AM IST
ಕೊಪ್ಪ, ಬೆಳೆ ಪರಿಹಾರ ಮತ್ತು ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ರೈತ ಮತ್ತು ಕಾರ್ಮಿಕ ಹಕ್ಕೋತ್ತಾಯ ಸಮಿತಿ ಸದಸ್ಯರು ಶುಕ್ರವಾರ ಗುಡ್ಡೆತೋಟದಿಂದ ಜಯಪುರದವರೆಗೂ ಪ್ರತಿಭಟನೆ ನಡೆಸಿ ನಾಡಕಚೇರಿಯಲ್ಲಿ ಮನವಿ ಸಲ್ಲಿಸಿದರು.

ರೈತ, ಕಾರ್ಮಿಕ, ದಲಿತರ ಸಂಘಟಿತ ಹೋರಾಟ ಮುಖ್ಯ

Nov 09 2024, 01:12 AM IST
ಅಪಾಯದಲ್ಲಿರುವ ಭಾರತದ ತ್ರಿವರ್ಣ ಧ್ವಜ ರಕ್ಷಣೆಗಾಗಿ ಕಾರ್ಮಿಕರ ಕೆಂಪು ಬಾವುಟ, ದಲಿತ ಸಮುದಾಯದ ನೀಲಿ ಬಾವುಟ ಹಾಗೂ ರೈತರ ಹಸಿರು ಬಾವುಟಗಳು ಒಂದಾಗಿ, ನಿರಂತರ ಆಂದೋಲನ ನಡೆಸಬೇಕು. ಆಗ ಮಾತ್ರ ಸಂವಿಧಾನ, ಪ್ರಜಾಪ್ರಭುತ್ವ, ಅನ್ನದಾತರ ಭೂಮಿ, ಹಕ್ಕುಗಳು ಉಳಿಯುತ್ತವೆ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಡಾ. ಎ.ಬಿ. ರಾಮಚಂದ್ರಪ್ಪ ಹೇಳಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರೈತ ಸಂಘ ಪ್ರತಿಭಟನೆ

Nov 07 2024, 11:48 PM IST
ಜಿಲ್ಲೆಯ ರೈತರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಜಿಲ್ಲಾ ಸಾಮೂಹಿಕ ನಾಯಕತ್ವದ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ರಾಜಕೀಯ ಪಕ್ಷಗಳಿಂದ ರೈತ ಸಮುದಾಯಕ್ಕೆ ನ್ಯಾಯ ದೊರೆತ್ತಿಲ್ಲ

Nov 06 2024, 11:45 PM IST
ರೈತಸಂಘ ಮತ್ತು ಹಸಿರು ಸೇನೆಯ ಕಾರ್ಯಕರ್ತರು ಪ್ರತಿಭಟನೆ ನೆಡಸಿ ಉಪವಿಭಾಗಾಧಿಕಾರಿ ವಿ.ಅಭಿಷೇಕ್ ಅವರಿಗೆ ಮನವಿ ಸಲ್ಲಿಸಿದರು.

4 ಎಕರೆ ಈರುಳ್ಳಿ ಬೆಳೆದು ₹3.5 ಲಕ್ಷ ಲಾಭ ಗಿಟ್ಟಿಸಿದ ರೈತ!

Nov 06 2024, 12:50 AM IST
ಈರಣ್ಣ ಅವರು ಚಿಕ್ಕ ಹಿಡುವಳಿದಾರರಾಗಿದ್ದು, 2 ಎಕರೆ ಮಾತ್ರ ಜಮೀನು ಹೊಂದಿದ್ದಾರೆ. ಪ್ರತಿ ವರ್ಷ 4 ಎಕರೆಗೆ ₹80 ಸಾವಿರ ಲೆಕ್ಕದಲ್ಲಿ ₹2 ಲಕ್ಷದಲ್ಲಿ ಅಡ್ನೂರಿನ 20 ಎಕರೆ ಹೊಲವನ್ನು ಲಾವಣಿ ಮಾಡುತ್ತಾರೆ.

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಮನವಿ

Nov 06 2024, 12:40 AM IST
Farmers union appeals for fulfillment of various demands

ಸಾಲಬಾಧೆ: ಯುವ ರೈತ ನೇಣು ಬಿಗಿದು ಆತ್ಮಹತ್ಯೆ

Nov 06 2024, 12:35 AM IST
ಖಾಸಗಿ ಕಂಪನಿಯಿಂದ ಸಾಲದ ಮೇಲೆ ಟ್ರ್ಯಾಕ್ಟರ್ ಸಹ ಖರೀದಿಸಿದ್ದರು. ಕೃಷಿಯ ಜತೆಗೆ ಟ್ರ್ಯಾಕ್ಟರ್ ಕೆಲಸ ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದರು.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 89
  • next >

More Trending News

Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved