• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಹಣಿಯಲ್ಲಿ ವಕ್ಫ್‌ ಆಸ್ತಿ ನಮೂದು ಘೋರ ಅಪರಾಧ: ರೈತ ಸಂಘ

Nov 05 2024, 01:39 AM IST
ರೈತರ ಕೃಷಿ ಭೂಮಿಯ ಪಹಣಿಗಳಲ್ಲಿ ವಕ್ಫ್‌ ಎಂದು ನಮೂದಾಗಿರುವುದನ್ನು ತೀವ್ರವಾಗಿ ಖಂಡಿಸಿರುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ವಕ್ಫ್‌ ಬೋರ್ಡ್‌ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ತಂದು ರೈತರನ್ನು ರಕ್ಷಿಸಬೇಕು ಎಂದು ಆಗ್ರಹಿಸಿದೆ.

ಅಂದು ರೈತ ಪರ ತೀರ್ಪು, ಇಂದು ಪಹಣಿಯಲ್ಲಿ ವಕ್ಫ್‌ ಹೆಸರು!

Nov 05 2024, 12:49 AM IST
ಶಶಿಕಾಂತ ಮೆಂಡೆಗಾರ ಕನ್ನಡಪ್ರಭ ವಾರ್ತೆ ವಿಜಯಪುರವಕ್ಫ್‌ ಎಂದು ಪಹಣಿಯಲ್ಲಿ ನಮೂದಾಗಿರುವುದನ್ನು ವಿಜಯಪುರ ಜಿಲ್ಲಾಡಳಿತ ಹಿಂಪಡೆದ ಹಿನ್ನೆಲೆಯಲ್ಲಿ ಅಹೋರಾತ್ರಿ ಧರಣಿ ಕೈಬಿಟ್ಟ ರೈತರಿಗೆ ಈಗ ಮತ್ತೊಂದು ಶಾಕ್‌ ಎದುರಾಗಿದೆ. ಹೀಗಾಗಿ ವಕ್ಫ್‌ ಪೆಡಂಭೂತ ವಿಜಯಪುರ ಜಿಲ್ಲೆಯಲ್ಲಿ ಮತ್ತೊಂದು ವಿವಾದದ ಸ್ವರೂಪ ಪಡೆದುಕೊಂಡಿದೆ.

ಅಂದು ರೈತ ಪರ ತೀರ್ಪು, ಇಂದು ಪಹಣಿಯಲ್ಲಿ ವಕ್ಫ್‌ ಹೆಸರು!

Nov 05 2024, 12:49 AM IST
ಶಶಿಕಾಂತ ಮೆಂಡೆಗಾರ ಕನ್ನಡಪ್ರಭ ವಾರ್ತೆ ವಿಜಯಪುರವಕ್ಫ್‌ ಎಂದು ಪಹಣಿಯಲ್ಲಿ ನಮೂದಾಗಿರುವುದನ್ನು ವಿಜಯಪುರ ಜಿಲ್ಲಾಡಳಿತ ಹಿಂಪಡೆದ ಹಿನ್ನೆಲೆಯಲ್ಲಿ ಅಹೋರಾತ್ರಿ ಧರಣಿ ಕೈಬಿಟ್ಟ ರೈತರಿಗೆ ಈಗ ಮತ್ತೊಂದು ಶಾಕ್‌ ಎದುರಾಗಿದೆ. ಹೀಗಾಗಿ ವಕ್ಫ್‌ ಪೆಡಂಭೂತ ವಿಜಯಪುರ ಜಿಲ್ಲೆಯಲ್ಲಿ ಮತ್ತೊಂದು ವಿವಾದದ ಸ್ವರೂಪ ಪಡೆದುಕೊಂಡಿದೆ.

ನೊಟೀಸ್ ಹಿಂಪಡೆಯಲು ರೈತ ಸಂಘಟನೆಗಳ ಪ್ರತಿಭಟನೆ

Nov 05 2024, 12:43 AM IST
ರೈತರ ಪಹಣಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದ್ದು, ಕೆಲವು ರೈತರಿಗೆ ನೊಟೀಸ್ ನೀಡಿದ್ದು, ಅದನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಕ್ರಾಂತಿಕಾರಿ ರೈತ ಸೇನೆ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ, ವಿವಿಧ ಸಂಘಟನೆಗಳು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದವು.

ಪರಿಹಾರ ವಿತರಿಸದೇ ರಸ್ತೆ ಕಾಮಗಾರಿ : ರೈತ ವೀರಣ್ಣ ಆರೋಪ

Nov 01 2024, 12:32 AM IST
ಹಿರಿಯೂರು: ತಾಲೂಕಿನ ಗೊಲ್ಲಹಳ್ಳಿ ಗ್ರಾಮದಲ್ಲಿ ನಮ್ಮ ತಾಯಿಯವರಾದ ವಿಶಾಲಾಕ್ಷಮ್ಮನವರ ರಿಸನಂ 58/7 ರ ಜಮೀನಿನ ಪರಿಹಾರ ನೀಡದೇ ರಾಷ್ಟ್ರೀಯ ಹೆದ್ದಾರಿ 150 ಎ ಕಾಮಗಾರಿ ಮಾಡಲಾಗುತ್ತಿದೆ ಎಂದು ವಿಶಾಲಾಕ್ಷಮ್ಮನವರ ಮಗ ವೀರಣ್ಣ ಆರೋಪಿಸಿದರು.

ರೈತ ಹೋರಾಟಗಾರ ಜೆ.ಎಂ. ವೀರಸಂಗಯ್ಯಗೆ ರಾಜ್ಯೋತ್ಸವ ಗರಿ

Oct 31 2024, 12:59 AM IST
೧೯೬೪ರಲ್ಲಿ ಜನಿಸಿದ ಇವರು, ತಮ್ಮ ಬದುಕನ್ನೇ ರೈತಪರ ಹೋರಾಟಕ್ಕೆ ಮುಡುಪಾಗಿಟ್ಟಿದ್ದಾರೆ.

ಹತ್ತಿ, ಭತ್ತ ಖರೀದಿ ಕೇಂದ್ರ ಸ್ಥಾಪನೆಗೆ ರೈತ ಸಂಘ ಆಗ್ರಹ

Oct 29 2024, 01:04 AM IST
Farmers' association demands establishment of cotton and paddy buying center

ಬೆಳೆ ಹಾನಿ ಪರಿಹಾರ ನೀಡಲು ರೈತ ಸಂಘ ಒತ್ತಾಯ

Oct 29 2024, 12:59 AM IST
ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ರೈತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಸೋಮವಾರ ತಹಸೀಲ್ದಾರಗೆ ಮನವಿ ಸಲ್ಲಿಸಿದರು.

ಬೆಳೆ ಹಾನಿ ಪರಿಹಾರ ನೀಡಲು ರೈತ ಸಂಘದಿಂದ ಮನವಿ

Oct 29 2024, 12:57 AM IST
ಸರ್ಕಾರ ಫಸಲ್ ಬಿಮಾ ಯೋಜನೆಯಡಿ ರೈತರ ಬೆಳೆ ವಿಮೆ ಹಣ ಶೀಘ್ರದಲ್ಲಿ ಬಿಡುಗಡೆ ಮಾಡಿ ರೈತರ ಸಂಕಷ್ಟ ದೂರ ಮಾಡಬೇಕು ಎಂದು ಮನವಿ ಮಾಡಲಾಯಿತು.

ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ರೈತ ಸಂಘ

Oct 28 2024, 01:17 AM IST
ಕರ್ನಾಟಕ ರಾಜ್ಯ ರೈತ ಸಂಘಕ್ಕೆ ಚಿತ್ರದುರ್ಗದಲ್ಲಿ ಶನಿವಾರ ನಡೆದ ಸಭೆಯಲ್ಲಿ ಪೂರ್ಣ ಪ್ರಮಾಣದ ರಾಜ್ಯ ಸಮಿತಿ ರಚಿಸಿದೆ. ಸಂಘಟನೆಯ ಮೂಲ ಸಿದ್ಧಾಂತಕ್ಕೆ ಚ್ಯುತಿ ಆಗದಂತೆ ತಾತ್ವಿಕ ಚಿಂತನೆಯುಳ್ಳ ಪ್ರಾಮಾಣಿಕ ಹೋರಾಟಗಾರರ ಪಡೆ ರಚನೆಗೊಂಡಿದೆ ಎಂದು ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ ಹೇಳಿದ್ದಾರೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 89
  • next >

More Trending News

Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved