• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೇಡಿಕೆಗಳ ಈಡೇರಿಕೆಗೆ ರೈತ ಸಂಘ ಒತ್ತಾಯ

Jun 21 2024, 01:05 AM IST
ಚನ್ನಪಟ್ಟಣ: ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಏರಿಕೆ, ಬಿತ್ತನೆ ಬೀಜದ ಕೊರತೆ, ಕೃಷಿ ಕೊಳವೆ ಬಾವಿಗಳ ವಿದ್ಯುತ್ ಸಂಪರ್ಕಕ್ಕೆ ವಿಧಿಸುತ್ತಿರುವ ದುಬಾರಿ ಶುಲ್ಕ, ರಾಜ್ಯದಲ್ಲಿ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ, ಭ್ರಷ್ಟಾಚಾರ ತಡೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಾಲೂಕು ರೈತರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಪ್ರತಿಭಟನೆ ನಡೆಸಿದರು.

ಇಂದಿನಿಂದ ಅನಿರ್ಧಿಷ್ಟ ಧರಣಿಗೆ ರೈತ ಸಂಘ ನಿರ್ಧಾರ

Jun 19 2024, 01:05 AM IST
ತಾಲೂಕಿನ ಜೆಜಿ ಹಳ್ಳಿ ಗ್ರಾಮದ ಗಣೇಶ ದೇವಸ್ಥಾನದ ಮುಂಭಾಗದಲ್ಲಿ ಹೋಬಳಿ ಮಟ್ಟದ ರೈತ ಸಂಘದ ಸಭೆ ನಡೆಸಲಾಯಿತು.

8 ರೈತ ಸಂಪರ್ಕ ಕೇಂದ್ರ ನಿರ್ಮಾಣಕ್ಕೆ ಮಂಜೂರಾತಿ

Jun 19 2024, 01:01 AM IST
ಕೃಷಿ ಇಲಾಖೆ ಮೂಲಕ ರೈತರಿಗೆ ಸಿಗಬಹುದಾದ ಎಲ್ಲ ಸವಲತ್ತುಗಳು ಒಂದೇ ಕಡೆ ಸಿಗುವಂತೆ ಮಾಡಲು ಜಿಲ್ಲೆಯಲ್ಲಿ 8 ರೈತ ಸಂಪರ್ಕ ಕೇಂದ್ರಗಳ ಕಟ್ಟಡ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದೆ. ರೈತರ ಹಿತ ಕಾಪಾಡುವುದೇ ರಾಜ್ಯ ಸರ್ಕಾರದ ಮೊದಲ ಅದ್ಯತೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು

ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆಗೆ ರೈತ ಸಂಘ ಆಗ್ರಹ

Jun 18 2024, 12:50 AM IST
ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರವು ಕಳೆದ 1996ರಿಂದ ಈವರೆಗೂ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು ವ್ಯಾಪ್ತಿಗೆ ಒಳಪಟ್ಟು ಕೆಲಸ ನಿರ್ವಹಿಸುತ್ತಿದೆ.

ಆಸ್ಪತ್ರೆ- ರೈತ ಸಂಪರ್ಕ ಕೇಂದ್ರದ ಹುಳುಕು- ಕೊಳಕು ಬಹಿರಂಗ

Jun 15 2024, 01:04 AM IST
ಲೋಕಾಯುಕ್ತ ಎಸ್ಪಿ ಪಿ.ಜಾನ್ ಆಂಟೋನಿ ಇವರು ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಹಾಗೂ ರೈತ ಸಂಪರ್ಕ ಕೇಂದ್ರಕ್ಕೆ ನೀಡಿದ್ದ ಭೇಟಿಯಲ್ಲಿ ಅಲ್ಲಿನ ಸಾಕಷ್ಟು ಅವ್ಯವಸ್ಥೆಗಳನ್ನು ಗಮನಿಸಿ ಸರಿ ಪಡಿಸಲು ಸಂಬಂಧಪಟ್ಟವರಿಗೆ ಅಗತ್ಯ ಸೂಚನೆ ನೀಡಿದ ಪ್ರಸಂಗ ನಡೆದವು.

ಭಾರಿ ಮಳೆಯಿಂದ ತುಂಬಿ ಹರಿದ ಹಳ್ಳ, ಕಮಲಾಪುರ ರೈತ ಕಂಗಾಲು

Jun 14 2024, 01:01 AM IST
ಕಮಲಾಪುರ ತಾಲೂಕಿನ ಲಾಡಮುಗಳಿ ಗ್ರಾಮದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಹಲವು ಕಡೆ ಹಳ್ಳಿಗಳು ತುಂಬಿ ಹರಿಯುತ್ತಿರುವೆ. ಜಮೀನುಗಳಿಗೆ ನೀರು ನುಗ್ಗಿದೆ. ಕೆಲವು ಕಡೆ ಸೆತುವೆಗಳು ಮುಳಗಿವೆ.

ಉಡುತೊರೆ ಜಲಾಶಯದ ನಾಲೆಗ‍ಳಲ್ಲಿ ಗಿಡಗಂಟೆ ತೆರವುಗೊಳಿಸಿ: ರೈತ ಸಂಘ

Jun 13 2024, 12:53 AM IST
ಹನೂರು ತಾಲೂಕಿನ ಉಡುತೊರೆ ಜಲಾಶಯದ ಎಡ ಮತ್ತು ಬಲ ಭಾಗದ ಕಾಲುವೆಗಳಲ್ಲಿ ತುಂಬಿರುವ ರಾಡಿ ಮತ್ತು ಗಿಡಗಂಟೆಗಳನ್ನು ಸ್ವಚ್ಛಗೊಳಿಸಿ ನೀರಾವರಿ ಭಾಗದ ರೈತರಿಗೆ ನಾಲೆಯಲ್ಲಿ ನೀರು ಬಿಡುವ ಮೂಲಕ ಅನುಕೂಲ ಕಲ್ಪಿಸಬೇಕು.

ಹೊಳೆನರಸೀಪುರದಲ್ಲಿ ಜಮೀನಿನ ಸಂಪರ್ಕ ರಸ್ತೆ ಒತ್ತುವರಿ: ರೈತ ಕಂಗಾಲು

Jun 13 2024, 12:51 AM IST
ಹೊಳೆನರಸೀಪುರ ತಾಲೂಕಿನ ಮೂಡಲಕೊಪ್ಪಲು ಗ್ರಾಮದ ಸಮೀಪ ಜಮೀನಿಗೆ ತೆರಳಲು ಇದ್ದ ರಸ್ತೆಯನ್ನು ಒತ್ತುವರಿ ಮಾಡಿಕೊಂಡು, ವಿನಾಕಾರಣ ತೊಂದರೆ ನೀಡುತ್ತಿದ್ದಾರೆ ಎಂದು ಮಹದೇವ ಎಂಬ ರೈತ ಕಣ್ಣೀರು ಹಾಕಿದರು.

ರೈತ ಮಕ್ಕಳು ಬಿಡುವಿನ ವೇಳೆ ಸಸಿ ಬೆಳೆಸಿ

Jun 13 2024, 12:46 AM IST
ಮಾಗಡಿ: ರೈತರ ಮಕ್ಕಳೆಲ್ಲರೂ ಶಾಲೆ ಬಿಟ್ಟ ನಂತರ ಸಸಿ ನೆಡುವುದನ್ನು ರೂಢಿಸಿಕೊಳ್ಳಬೇಕು ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಹೊಸಪಾಳ್ಯ ಲೋಕೇಶ್ ಮನವಿ ಮಾಡಿದರು.

ಬೆಸ್ಕಾಂ ಕಚೇರಿ ಮುಂದೆ ರೈತ ಸಂಘಟನೆ ಪ್ರತಿಭಟನೆ

Jun 12 2024, 12:38 AM IST
ಜೆಇ ಅಮರೇಶ್ ರವರು ಅಕ್ರಮಗಳಲ್ಲಿ ತೊಡಗಿದ್ದರೂ ಅವರ ವಿರುದ್ದ ಅನೇಕ ದೂರುಗಳು ಬಂದಿದ್ದರೂ ಅವರ ವಿರುದ್ದ ಕ್ರಮಕೈಗೊಳ್ಳುತ್ತಿಲ್ಲ. ರೈತರ ಸಮಸ್ಯೆ ಪರಿಹರಿಸಲು ಮೇಲಧಿಕಾರಿಗಳು ಕ್ರಮವಹಿಸದಿದ್ದರೆ ಹೋರಾಟ ನಡೆಸುವುದಾಗಿ ರೈತರ ಎಚ್ಚರಿಕೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 69
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved