• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆಸರು ಬೆಳೆ ರಕ್ಷಣೆಗೆ ಸ್ಪ್ರಿಂಕ್ಲರ್‌ ಮೊರೆ ಹೋದ ರೈತ

Jun 04 2024, 12:30 AM IST
ಈ ವರ್ಷ ಮೇ ತಿಂಗಳಲ್ಲಿ ಅಲ್ಪ ಮಳೆಯಾಗಿದ್ದರಿಂದ ನರಗುಂದ ತಾಲೂಕಿನ ರೈತರು ಹೆಸರು ಬಿತ್ತನೆ ಮಾಡಿದ್ದು, ಈಗ ತೇವಾಂಶ ಕೊರತೆ ಉಂಟಾಗಿದೆ. ಹೀಗಾಗಿ ಸ್ಪ್ರಿಂಕ್ಲರ್‌ ಮೂಲಕ ಹೆಸರು ಬೆಳೆಗಳಿಗೆ ನೀರು ಹಾಯಿಸುತ್ತಿದ್ದಾರೆ. ಬೆಳೆ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿದ್ದಾರೆ.

ಇಳೆಗೆ ಇಳಿದ ರೋಹಿಣಿ ಮಳೆ: ರೈತ ಸಂತಸ

Jun 04 2024, 12:30 AM IST
ಸಿರಿಗೆರೆ ಸುತ್ತಲಿನ ಗ್ರಾಮಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ವರ್ಷಧಾರೆ. ಹಲವು ಹಳ್ಳಕೊಳ್ಳಗಳು, ಚೆಕ್‌ಡ್ಯಾಂಗಳು ತುಂಬಿ ಹರಿಯುತ್ತಿವೆ. ಅದೃಷ್ಠವಶಾತ್‌ ಹಾನಿಯಾದ ವರದಿಗಳು ಲಭ್ಯವಾಗಿಲ್ಲ.

ಕೊಬ್ಬರಿ ಖರೀದಿಸಿ ಎರಡು ತಿಂಗಳಾದರೂ ಹಣ ಇಲ್ಲ: ರೈತ ಸಂಘದ ಎಲ್.ಸುರೇಶ್

Jun 02 2024, 01:45 AM IST
ಆರು ತಿಂಗಳ ಹಿಂದೆ ಖರೀದಿಸಬೇಕಿದ್ದ ಕೊಬ್ಬರಿಯನ್ನು ಬಹಳ ತಡವಾಗಿ ಖರೀದಿಸಲಾಗಿದೆ. ಕೊಬ್ಬರಿ ಖರೀದಿಸಿ ಎರಡು ತಿಂಗಳಾದರೂ ಕೂಡ ರೈತರ ಬ್ಯಾಂಕ್ ಖಾತೆಗೆ ಹಣ ಹಾಕಿಲ್ಲ. ಶಾಲಾ- ಕಾಲೇಜುಗಳು ಪ್ರಾರಂಭವಾಗುತ್ತಿದ್ದು, ಮಕ್ಕಳ ವಿದ್ಯಾಭ್ಯಾಸದ ಶುಲ್ಕ ಪಾವತಿಸಲಾಗಗುತ್ತಿಲ್ಲ.

ಬಿತ್ತನೆ ಬೀಜದ ದರ ಇಳಿಸಿ: ರೈತ ಸಂಘ ಆಗ್ರಹ

Jun 01 2024, 12:46 AM IST
ಹಿರಿಯೂರು ನಗರದ ಕೃಷಿ ಸಹಾಯಕರ ಕಚೇರಿ ಮೂಲಕ ಕೃಷಿ ಸಚಿವರಿಗೆ ಮನವಿ ಸಲ್ಲಿಸಿ ಬಿತ್ತನೆ ಬೀಜದ ದರ ಇಳಿಸಿ ಬೆಳೆನಷ್ಟ ಪರಿಹಾರವನ್ನು ಸಮರ್ಪಕವಾಗಿ ವಿತರಿಸಲು ರೈತ ಸಂಘ ಒತ್ತಾಯಿಸಿತು.

ಮೊಪೆಡ್‌ ಸಹಾಯದಿಂದ ಎಡೆಕುಂಟೆ ಹೊಡೆದ ರೈತ

Jun 01 2024, 12:46 AM IST
ಕುಷ್ಟಗಿ ತಾಲೂಕಿನ ಕೊರಡಕೇರಾ ಗ್ರಾಮದ ಯಮನೂರಪ್ಪ ಹಡಪದ ಎಂಬವರು ತನ್ನ ಹೊಲದಲ್ಲಿ ಬೆಳೆದ ಕಳೆಯನ್ನು ತನ್ನ ಮೊಪೆಡ್‌ ಬಳಸಿ, ಅತಿ ಕಡಿಮೆ ವೆಚ್ಚದಲ್ಲಿ ತೆರವು ಮಾಡಿದ್ದಾರೆ.

ಬಿತ್ತನೆ ಬೀಜ ಬೆಲೆ ಏರಿಕೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

Jun 01 2024, 12:45 AM IST
ಕಾಳಗಿಯಲ್ಲಿ ರೈತರು ಬೃಹತ್‌ ಹೋರಾಟ ನಡೆಸಿ ತಹಸೀಲ್ದಾರ್‌ ಘಮಾವತಿ ರಾಠೋಡಗೆ ಮನವಿ ಪತ್ರ ಸಲ್ಲಿಸಿದರು. ಬಿತ್ತನೆ ಬೀಜ ಬೆಲೆ ಶೇ.60ರಷ್ಟು ಏರಿಕೆ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರೈತ ಉತ್ಪಾದಕ ಕಂಪನಿಗಳು ಉತ್ತಮ ಸೇವೆ ನೀಡಲಿ: ನಟರಾಜ್

May 31 2024, 02:39 AM IST
ರೈತ ಉತ್ಪಾದಕ ಕಂಪನಿಗಳ ಉತ್ಪನ್ನಗಳನ್ನು ದೊಡ್ಡ ದೊಡ್ಡ ಸೂಪರ್ ಮಾರ್ಕೆಟ್‌ಗಳಲ್ಲಿ ಮಾರಾಟ ಮಾಡುವ ಮೂಲಕ ಉತ್ತಮ ಮಾರುಕಟ್ಟೆ ಕಲ್ಪಿಸಿಕೊಳ್ಳುವ ಮೂಲಕ ಹೆಚ್ಚಿನ ಆದಾಯ ಪಡೆಯಬಹುದು.

ಕಳಪೆ ರಸಗೊಬ್ಬರ ಮಾರಾಟ ತಡೆಯಿರಿ : ರೈತ ಸಂಘ

May 31 2024, 02:31 AM IST
ರೈತರ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಹೆಚ್ಚಿನ ಬೆಲೆಗೆ ಮಾರಾಟ ಮಾಡಬಾರದು. ಕಳಪೆ ಮಾರಾಟ ಮಾಡುವವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ, ರೈತ ವಿರೋಧಿ ಸರ್ಕಾರ: ರೇಣುಕಾಚಾರ್ಯ

May 31 2024, 02:27 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ರೈತರ ಆತ್ಮಹತ್ಯೆಗಳು ನಿರಂತರವಾಗಿ ನಡೆಯುತ್ತಿವೆ. ಈ ಸರ್ಕಾರ ರೈತವಿರೋಧಿ ಸರ್ಕಾರವಾಗಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ.

ಗೋಶಾಲೆ ಮುಚ್ಚದಂತೆ ರೈತ ಸಂಘ ಆಗ್ರಹ

May 30 2024, 12:45 AM IST
ಮೊಳಕಾಲ್ಮುರು ತಾಲೂಕಿನಲ್ಲಿರುವ ಗೋಶಾಲೆಗಳನ್ನು ಮುಚ್ಚದಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 69
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved