• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂಗಾರು ಬಿತ್ತನೆಗೆ ಭೂಮಿ ಹದಗೊಳಿಸುತ್ತಿರುವ ರೈತ

May 30 2024, 12:45 AM IST
ಕಳೆದ ವರ್ಷ ಮುಂಗಾರು, ಹಿಂಗಾರು ಮಳೆಗಳು ಬಾರದೆ ಭೀಕರ ಬರಗಾಲ ಆವರಿಸಿ ಜನ, ಜಾನುವಾರುಗಳೆಲ್ಲ ನೀರಿಗಾಗಿ ಪರಿತಪಿಸುವಂತಾಗಿತ್ತು. ಈಗಲೂ ಕುಡಿಯುವ ನೀರಿನ ಬವಣೆ ನೀಗಿಲ್ಲ

ವಿವಿಧ ಹಕ್ಕೊತ್ತಾಯಗಳಿಗಾಗಿ ರೈತ ಸಂಘ ಧರಣಿ

May 29 2024, 12:48 AM IST
ವಿವಿಧ ಹಕ್ಕೊತ್ತಾಯಗಳಿಗಾಗಿ ಚಾಮರಾಜನಗರದಲ್ಲಿ ರೈತರು ಪ್ರತಿಭಟನೆ ನಡೆಸಿದರು.

ರೈತರ ಸಾಲವನ್ನು ಒಟಿಎಸ್ ಮೂಲಕ ಬಗೆಹರಿಸಲು ರೈತ ಸಂಘ ಆಗ್ರಹ

May 28 2024, 01:07 AM IST
ಬೆಳೆನಷ್ಟ ಸೇರಿದಂತೆ ನಾನಾ ಸಂಕಷ್ಟದಲ್ಲಿರುವ ರೈತರ ಹಿತ ಕಾಯಲು ಜಿಲ್ಲಾಡಳಿತ ಮುಂದಾಗಬೇಕು.

ಬಿತ್ತನೆ ಬೀಜದ ದರ ಏರಿಕೆ, ರೈತ ಸಮುದಾಯ ಕಂಗಾಲು

May 28 2024, 01:02 AM IST
ಬೀಜ ಬಿತ್ತನೆಗೆ ಉತ್ಸಾಹದಲ್ಲಿ ಹೊಲ ಹದಗೊಳಿಸಿದ ರೈತರಿಗೆ ಬೀಜ, ಗೊಬ್ಬರ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ

ಸಾಲ ತೀರಿಸಲಾಗಿದೆ ರೈತ ಆತ್ಮಹತ್ಯೆ

May 27 2024, 01:11 AM IST
ನರಸಿಂಹರಾಜಪುರ: ತಾಲೂಕಿನ ಬಾಳೆ ಗ್ರಾಮ ಪಂಚಾಯಿತಿ ವಗ್ಗಡೆ ಗ್ರಾಮದ ಮುಳುವಳ್ಳಿ ವಾಸಿ ವೆಂಕಟೇಶ್ (50) ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

28 ರಂದು ರೈತ ಸಂಘದಿಂದ ಪ್ರತಿಭಟನೆ

May 25 2024, 12:51 AM IST
ಲೋಕಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಚಾಮರಾಜನಗರದಲ್ಲಿ ಬಿಜೆಪಿಯ ಕೆಲವು ಪುಂಡರು ರೈತ ಮುಖಂಡರ ಮೇಲೆ ಹಲ್ಲೆ ಮಾಡಿದ್ದು, ಇವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಹಾಗೂ ರೈತರ ವಿವಿಧ ಹಕ್ಕೊತ್ತಾಯಗಳಿಗೆ ಒತ್ತಾಯಿಸಿ ಮೇ 28ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ರೈತ ಸಂಘದ ಜಿಲ್ಲಾಧ್ಯಕ್ಷ ಶಿವಪುರ ಮಹದೇವಪ್ಪ ಹೇಳಿದರು.

ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತ ಮೇರ್ಚಾ ಆಗ್ರಹ

May 24 2024, 12:51 AM IST
ಕೇಂದ್ರ ಸರ್ಕಾರವು ರಾಜ್ಯಕ್ಕೆ ಬೆಳೆ ಹಾನಿ ಪರಿಹಾರ ಹಣ ಬಿಡುಗಡೆ ಮಾಡಿದೆ. ಆದರೆ ರಾಜ್ಯ ಸರ್ಕಾರ ಬೆರಳೆಣಿಕೆಯಷ್ಟೇ ರೈತರಿಗೆ ಮಾತ್ರ ನೀಡಿದೆ. ಮುಂಗಡ ನೀಡಿದ್ದ 2 ಸಾವಿರ ರುಗಳನ್ನು ಇದಕ್ಕೆ ಸೇರಿಸದೆ ಪರಿಹಾರ ನೀಡಬೇಕು

ರೈತ ಉತ್ಪಾದಕ ಸಂಸ್ಥೆಗಳಿಗೆ ಬಾಕಿ ಹಣ ಬಿಡುಗಡೆ ಮಾಡಿ

May 24 2024, 12:50 AM IST
ರಾಮನಗರ: ರೈತ ಉತ್ಪಾದಕ ಸಂಸ್ಥೆಗಳಿಗೆ ಬಾಕಿ ಹಣ ಬಿಡುಗಡೆ ಮಾಡುವಂತೆ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಬಿ.ಪಿ.ಪ್ರಕಾಶ್ ನೇತೃತ್ವದ ನಿಯೋಗ ಗುರುವಾರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿತು.

ಅಜ್ಜಂಪುರ ಕೊಬ್ಬರಿ ಖರೀದಿ ಕೇಂದ್ರದಲ್ಲಿ ಅಕ್ರಮ ತಡೆಗೆ ರೈತ ಸಂಘ ಒತ್ತಾಯ

May 24 2024, 12:46 AM IST
ಚಿಕ್ಕಮಗಳೂರು, ಅಜ್ಜಂಪುರ ಕೊಬ್ಬರಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ದಿಢೀರ್ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಅವ್ಯವಹಾರವನ್ನು ತಡೆಯ ಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಆಗ್ರಹಿಸಿದರು.

ವಿದ್ಯುತ್ ಸ್ಪರ್ಶದಿಂದ ರೈತ ಸಾವು..!

May 23 2024, 01:11 AM IST

ಅಣ್ಣೂರು ಗ್ರಾಮದ ಹೊರ ವಲಯದಲ್ಲಿರುವ ತಮ್ಮ ಜಮೀನಿನಲ್ಲಿ ಬೆಳೆಗೆ ನೀರು ಹಾರಿಸಲು ಬೋರ್ ವೆಲ್ ಸ್ವಿಚ್ ಆನ್ ಮಾಡಲು ಹೋದಾಗ ವಿದ್ಯುತ್ ಸ್ಪರ್ಶ ಉಂಟಾಗಿ ಅಸ್ವಸ್ಥಗೊಂಡಿದ್ದರು.   ಚಿಕಿತ್ಸೆ ಫಲಕಾರಿಯಾಗದೆ  ಮೃತಪಟ್ಟಿದ್ದಾರೆ.

  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 69
  • next >

More Trending News

Top Stories
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved