• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳೆ ವಿಮೆ ಪರಿಹಾರದಲ್ಲಿ ಆಗಿರುವ ತಾರತಮ್ಯ ನಿವಾರಿಸಿ: ರೈತ ಸಂಘ ಮನವಿ

May 21 2024, 12:32 AM IST
ಬೆಳೆ ವಿಮೆ ಪರಿಹಾರ ಹಾಗೂ ಇನ್ ಪುಟ್ ಸಬ್ಸಿಡಿ ನೀಡಿಕೆಯಲ್ಲಿ ಆಗಿರುವ ತಾರತಮ್ಯ ನಿವಾರಿಸುವಂತೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಮನವಿ ಸಲ್ಲಿಸಿದರು.

ಬೀನ್ಸ್ ಬೆಳೆದು ಲಕ್ಷ ಲಕ್ಷ ಗಳಿಸಿದ ರೈತ

May 21 2024, 12:30 AM IST
ಗಿರೀಶ್, ಬಿ.ಎ. ಪದವಿ ಮುಗಿಸಿ ತಾಲೂಕು ಕಚೇರಿಯಲ್ಲಿ ಹೊರಗುತ್ತಿಗೆ ನೌಕರರಾಗಿ ಸೇರಿಕೊಂಡಿದ್ದರು. ಬರುವ 15 ಸಾವಿರ ಸಂಬಳ ಸಾಕಾಗುತ್ತಿರಲಿಲ್ಲ. ಇದರಿಂದ ಕೆಲಸ ಬಿಟ್ಟು ಊರಿಗೆ ಬಂದು ಕೃಷಿ ಆರಂಬಿಸಿ ಬೀನ್ಸ್‌ ಬೆಳೆದು ಲಕ್ಷ ಲಕ್ಷ ರು. ಸಂಪಾದಿಸಿದ್ದಾರೆ

ರೈತ ನೆಮ್ಮದಿ ಬದುಕು ಸಾಗಿಸಲು ಹೈನಗಾರಿಕೆ ಸಹಕಾರಿ

May 20 2024, 01:34 AM IST
ಬರದ ಸಂಕಷ್ಟದಲ್ಲೂ ರೈತನ ಜೀವನಕ್ಕೆ ಆಸರೆಯಾಗಿರುವ ಹೈನುಗಾರಿಕೆಯನ್ನು ಸರ್ಕಾರ ಪ್ರೋತ್ಸಾಹಿಸಬೇಕು. ಹಾಲು ಒಕ್ಕೂಟಗಳ ವ್ಯವಸ್ಥೆಯಲ್ಲಿ ಸರ್ಕಾರ ಹಸ್ತಕ್ಷೇಪ ಹಾಗೂ ಸ್ವಾರ್ಥ ರಾಜಕೀಯ ಮಾಡಬಾರದು ಎಂದು ಸ್ಪಟಿಕಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಂಜಾವಧೂತ ಸ್ವಾಮೀಜಿ ಹೇಳಿದರು.

ರೆಸ್ಪಿ ಸೌತೆ ಬೆಳೆದು ಲಕ್ಷಾಧೀಶ್ವರನಾದ ರೈತ

May 18 2024, 12:43 AM IST
ತೋಟಗಾರಿಕೆ ಇಲಾಖೆ ನೀಡಿದ ಸಲಹೆ ಸೂಚನೆಗಳನ್ನು ಅನುಸರಿಸಿ ಗಂಗರಾಜು ಸೌತೆಕಾಯಿ ಬೆಳೆದಿದ್ದಾರೆ. ಯಾವ ರೋಗವೂ ಬರದಂತೆ ಕಾಪಾಡಿಕೊಂಡು ದುಪ್ಪಟ್ಟು ಇಳುವರಿ ಪಡೆದಿದ್ದಾರೆ

ಭೂ ಮಂಜೂರಾತಿಯಲ್ಲಿ ಅಕ್ರಮ: ಪ್ರಕರಣ ದಾಖಲೆಗೆ ರೈತ ಸಂಘ ಆಗ್ರಹ

May 18 2024, 12:35 AM IST
Government instructed to take action against 95 employees. Dharani satyagraha if neglected

ಜೀವ ವಿಮೆ ಮಾದರಿಯಲ್ಲೆ ಬೆಳೆವಿಮೆ ಬಾಂಡ್ ವಿತರಿಸಿ: ರೈತ ಸಂಘ

May 17 2024, 12:37 AM IST
ಎಲ್‌ಐಸಿಯಲ್ಲಿ ವಿಮೆ ಮಾದರಿಯಲ್ಲಿ ಬೆಳೆ ವಿಮೆಗೂ ಬಾಂಡ್ ವಿತರಣೆ ಪದ್ದತಿ ಜಾರಿಗೆ ತರುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಗುರುವಾರ ಮೊಳಕಾಲ್ಮುರುವಿನಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.

ನರೇಗಾದಿಂದ ಬಾಳೆ ಬೆಳೆಗೆ ಸೌಲಭ್ಯ ಸ್ಥಗಿತಕ್ಕೆ ರೈತ ಸಂಘ ಖಂಡನೆ

May 16 2024, 12:55 AM IST
ಕೇಂದ್ರ ಸರ್ಕಾರದ ನರೇಗಾ ಮೂಲಕ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತಿರುವುದು ರೈತರಿಗೆ ವರದಾನವಾಗಿದೆ. ಕೃಷಿ ಹೊಂಡ ನಿರ್ಮಾಣ, ಬದು ಹಾಕಿಕೊಳ್ಳುವುದು, ತೆಂಗು ಅಭಿವೃದ್ಧಿ, ಬಾಳೆ ಬೇಸಾಯ ಮುಂತಾದ ಹತ್ತು ಹಲವು ತೋಟಗಾರಿಕಾ ಬೆಳೆಗಳಿಗೆ ನರೇಗಾ ಯೋಜನೆ ಅನುಕೂಲ ಕಲ್ಪಿಸುತ್ತಿತ್ತು. ಆದರೆ, ಏಕಾಏಕಿ ನರೇಗಾ ವ್ಯಾಪ್ತಿಯಿಂದ ಬಾಳೆ ಬೆಳೆಯನ್ನು ಹೊರಗಿಟ್ಟಿರುವುದು ರೈತರಿಗೆ ಮಾಡಿರುವ ಮಹಾ ವಂಚನೆ.

ಬರ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ

May 16 2024, 12:55 AM IST
ಬರಗಾಲದಿಂದ ಸಂಪೂರ್ಣ ಬೆಳೆ ನಾಶವಾಗಿ ವಿಮಾ ಕಂಪನಿ ಮಧ್ಯಂತರ ಪರಿಹಾರವಾಗಿ ಕೇವಲ ಶೇ ೨೫ ಕೊಟ್ಟಿದ್ದು, ಬೇಕಾಬಿಟ್ಟಿ ಸಮೀಕ್ಷ ನಡೆಸಿ ಬೆಳೆ ವಿಮೆಯಲ್ಲಿ ಅನ್ಯಾಯ ಮಾಡಿದ್ದಾರೆ. ಕೂಡಲೇ ಜಿಲ್ಲಾಡಳಿತ ಪುನರ್ ಪರಿಶೀಲಿಸಿ ವಿಮೆ ಹಣ ಕೋಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕೋವಿ ಠೇವಣಿ ವಿನಾಯಿತಿ: ಉಚ್ಚ ನ್ಯಾಯಾಲಯ ಆದೇಶ ಸ್ವಾಗತಿಸಿದ ರೈತ ಮುಖಂಡರು

May 16 2024, 12:45 AM IST
ಇನ್ನು ಮುಂದೆಯಾದರೂ ಅಧಿಕಾರಿಗಳು ತಮ್ಮ ವ್ಯಾಪ್ತಿಯನ್ನು ಅರಿತುಕೊಂಡು ಕೃಷಿಕರಿಗೆ ತೊಂದರೆ ನೀಡುವುದುನ್ನು ತಿದ್ದಿಕೊಳ್ಳುತ್ತಾರೆ ಎಂದು ನಂಬಿದ್ದೇವೆ ಎಂದು ರೈತ ಮುಖಂಡರು ಹೇಳಿದ್ದಾರೆ.

ತೆಂಗು, ಅಡಿಕೆ ಬೆಳೆಗಾರರಿಗೆ ಪರಿಹಾರಕ್ಕೆ ರೈತ ಸಂಘ ಒತ್ತಾಯ

May 15 2024, 01:30 AM IST
ಬೆಳೆ ಪರಿಹಾರ ಹಣ ನೀಡುವಾಗ ಮಳೆಯಾಶ್ರಿತ ಪ್ರದೇಶದ ರೈತರಿಗೆ ಮಾತ್ರ ನೀಡಲಾಗಿದ್ದು, ನೀರಾವರಿ ಆಶ್ರಿತ ಪ್ರದೇಶದ ರೈತರನ್ನು ಪರಿಹಾರ ಹಣದಿಂದ ವಂಚಿಸಲಾಗಿದೆ. ಪರಿಹಾರದ ಹಣ ಇನ್ನೂ ರೈತರ ಖಾತೆಗೆ ತಲುಪಿಲ್ಲ. ರೈತರಲ್ಲಿ ಬೇಧ ಎಣಿಸದೆ ಏಳೂ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿರುವ ಸರ್ಕಾರ ಎಲ್ಲ ರೈತರನ್ನೂ ಸಮಾನವಾಗಿ ಪರಿಗಣಿಸಿ ಪರಿಹಾರ ಹಣ ವಿತರಿಸಿ.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 69
  • next >

More Trending News

Top Stories
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved