• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ ಬೇಡಿಕೆಗಳಿಗೆ ಸ್ಪಂದಿಸುವವರಿಗೆ ರೈತ ಸಂಘದ ಬೆಂಬಲ

May 02 2024, 12:16 AM IST
ರೈತರ ಸಮಸ್ಯೆಗಳನ್ನೊಳಗೊಂಡ ಪ್ರಣಾಳಿಕೆ ಸಿದ್ಧಪಡಿಸಲಾಗಿದ್ದು, ಈ ಪ್ರಣಾಳಿಕೆ ಸೂಕ್ತ ನ್ಯಾಯ ಒದಗಿಸುವ ಪಕ್ಷಕ್ಕೆ ಬೆಂಬಲ ನೀಡುತ್ತೇವೆ. ಈ ಬಗ್ಗೆ ಮೇ ೨ರಂದು ಬ್ಯಾಡಗಿಯಲ್ಲಿ ನಡೆಯುವ ಸಂಘದ ಮುಖಂಡರ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಹೇಳಿದ್ದಾರೆ.

ರೈತ ವಿರೋಧಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಿ: ಬಿ.ವೈ. ವಿಜಯೇಂದ್ರ

May 01 2024, 01:19 AM IST
ಕಾಂಗ್ರೆಸ್ ಪಕ್ಷ ಅಧಿಕಾರಕ್ಕ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲ ಬರಗಾಲ ಕೂಡ ಬೆನ್ನು ಹಿಡಿದು ಬರುತ್ತದೆ. ದೇವರು ಮೆಚ್ಚುವ ಹಾಗೆ ಕೆಲಸ ಮಾಡಿದರೆ ಎಲ್ಲವೂ ಒಳ್ಳೆಯದಾಗುತ್ತದೆ ಯಡಿಯೂರಪ್ಪ ಅವರು ಅಧಿಕಾರಕ್ಕೆ ಬಂದಾಗ ಪ್ರವಾಹ ಬಂದರೂ ಸಮರ್ಥವಾಗಿ ನಿರ್ವಹಣೆ ಮಾಡಿದರು.

ಕಾಂಗ್ರೆಸ್‌ಗೆ ರೈತ ಸಂಘ ಬೆಂಬಲ, ಅಭ್ಯರ್ಥಿಗೆ ಆನೆ ಬಲ: ಸಚಿವ

Apr 29 2024, 01:36 AM IST
ದೇಶದ ಬೆನ್ನೆಲುಬು ರೈತರು ದಾವಣಗೆರೆ ಕಾಂಗ್ರೆಸ್ ಪಕ್ಷಕ್ಕೆ ಬೆನ್ನೆಲು ಬಾಗಿರುವುದು ಸಂತಸದ ಸಂಗತಿ, ರೈತ ಸಂಘದವರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿರುವುದು ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿಗೆ ಆನೆ ಬಲ ಬಂದಂತಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದರು.

ಗಮನ ಸೆಳೆದ ಸಖೀ ರೈತ ಮತಗಟ್ಟೆ

Apr 26 2024, 12:53 AM IST
ಇಂದು ಲೋಕಸಭಾ ಚುನಾವಣೆ ನಡೆಯಲಿರುವ ಮತದಾನ ಕೇಂದ್ರಗಳನ್ನು ವಿಶೇಷವಾಗಿ ಮಹಿಳೆಯರಿಗೆ ಸಖೀ ಮತಗಟ್ಟೆ ಹಾಗೂ ರೈತರನ್ನು ಉತ್ತೇಜನ ನೀಡುವ ನಿಟ್ಟಿನಲ್ಲಿ ಅನ್ನದಾತರ ಮತಗಟ್ಟೆ ಕೇಂದ್ರ ತೆರೆದು ಗಮನ ಸೆಳೆಯಲಾಗಿದೆ.

ಯಾವ ಪಕ್ಷಕ್ಕೂ ರೈತ ಸಂಘ ಬೆಂಬಲ ಇಲ್ಲ: ಕೆ.ಎಂ.ದಿನೇಶ್‌ ಸ್ಪಷ್ಟನೆ

Apr 25 2024, 01:07 AM IST
ರೈತ ಸಂಘ ರಾಜಕೀಯ ರಹಿತವಾದುದು. ಸಂಘದಲ್ಲಿರುವ ಸದಸ್ಯರು ಬೇರೆ ಬೇರೆ ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದಾರೆ. ರೈತಪರ ಹೋರಾಟದ ವಿಷಯ ಬಂದಾಗ ಪಕ್ಷಭೇದ ಮರೆತು ಹೋರಾಟ ಮಾಡುತ್ತೇವೆ ಎಂದು ಸಂಘದ ಸೋಮವಾರಪೇಟೆ ತಾಲೂಕು ಅಧ್ಯಕ್ಷ ಕೆ.ಎಂ. ದಿನೇಶ್ ಬುಧವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.

ಕರಪತ್ರ ಚಳವಳಿ: ರೈತ ಸಂಘ, ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ

Apr 25 2024, 01:00 AM IST
ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರೈತ ಸಂಘ ನಡೆಸುತ್ತಿರುವ ಕರಪತ್ರ ಚಳವಳಿ ಸಂಬಂಧ ಬಿಜೆಪಿ ಕಾರ್ಯಕರ್ತರು ಹಾಗೂ ರೈತ ಸಂಘದ ಕಾರ್ಯಕರ್ತರ ನಡುವೆ ಬುಧವಾರ ಚಾಮರಾಜನಗರದಲ್ಲಿ ಜಟಾಪಟಿ ನಡೆಯಿತು.

ರೈತರ ಹಿತ ಕಾಯುವ ಅಭ್ಯರ್ಥಿಗಳಿಗೆ ಬೆಂಬಲ: ರೈತ ಸಂಘ ಘೋಷಣೆ

Apr 24 2024, 02:27 AM IST
ದೆಹಲಿ ರೈತ ಹೋರಾಟದ ಒತ್ತಾಯಗಳ ಜಾರಿ, ಬೆಂಬಲ ಬೆಲೆ ಖಾತರಿ ಕಾನೂನು ಜಾರಿ ಮಾಡಬೇಕು. ದೇಶದ ರೈತರ ಸಂಪೂರ್ಣ ಸಾಲಮನ್ನಾ, 60 ವರ್ಷ ಕೃಷಿ ಸೇವೆ ಸಲ್ಲಿಸಿದ ರೈತರಿಗೆ ಪಿಂಚಣಿ ನೀಡಬೇಕು. ಸಂಸದರ ನಿಧಿಯನ್ನು ಕೆರೆಕಟ್ಟೆ, ಕಾಲುವೆಗಳ ಹುಳೆತ್ತಿಸಲು, ಪುನಶ್ಚೇತನಗೊಳಿಸಲು ಹಾಗೂ ಶಾಲೆ, ಆಸ್ಪತ್ರೆಗಳ, ನಿರ್ಮಾಣಕ್ಕೆ, ಕುಡಿಯುವ ನೀರು ಸೌಲಭ್ಯಕ್ಕೆ ಬಳಸುವುದಾಗಿ ಭರವಸೆ ನೀಡಬೇಕು.

ರೈತ ನೆಮ್ಮದಿಯಾಗಿ ಬದುಕುವ ವಾತಾವರಣ ನಿರ್ಮಿಸಬೇಕಿದೆ

Apr 23 2024, 12:51 AM IST
ದಣಿವರಿಯದೆ ನಿಮ್ಮ ಕೆಲಸ ಮಾಡುತ್ತೇನೆ. ನನಗೊಂದು ಅವಕಾಶ ಕೊಡಿ ಎಂದು ವಿನಂತಿಸಿದರು.

ರೈತ ಅಳಿಯನಿಗೆ ಮದುವೆಯಲ್ಲಿ ಕೂರಿಗೆ ದಕ್ಷಿಣೆ

Apr 23 2024, 12:50 AM IST
ರೈತನಿಗೆ ಕನ್ಯಾದಾನ ಮಾಡಿದ್ದೂ ಅಲ್ಲದೆ, ರೈತರೇ ದೇಶದ ಹೆಮ್ಮೆ ಎನ್ನುವಂತೆ ಟ್ರ್ಯಾಕ್ಟರ್‌ನಿಂದ ಬಿತ್ತುವ ಕೂರಿಗೆಯನ್ನು ದಕ್ಷಿಣೆಯಾಗಿ ನೀಡಿ ಮಾದರಿಯಾಗಿದ್ದಾರೆ.

ಮೋದಿ ಸೋಲಿಸಲು ದೇಶಾದ್ಯಂತ ಆಂದೋಲನ: ರೈತ ಸಂಘ

Apr 21 2024, 02:16 AM IST
ಕಳೆದ ವರ್ಷಗಳಿಂದ ರೈತರಿಗೆ ಸುಳ್ಳು ಹೇಳುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಸೋಲಿಸಲು ದೇಶಾದ್ಯಂತ ಆಂದೋಲನ ನಡೆಸುತ್ತಿರುವಂತೆ ಕರ್ನಾಟಕದಲ್ಲಿ ಬಿಜೆಪಿ ಸೋಲಿಸಲು ಮನೆ-ಮನೆಗೆ ಕರಪತ್ರ ಹಂಚಿ ಮನವರಿಕೆ ಮಾಡಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ನಾಯಕರು ತಿಳಿಸಿದ್ದಾರೆ.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 69
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved