• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಕಾಂಗ್ರೆಸ್‌ ಸರ್ಕಾರ ರೈತ ವಿರೋಧಿ : ಬಂಡೆಪ್ಪ ಕಾಂಶೆಂಪುರ್

Apr 20 2024, 01:08 AM IST
ಲೋಕಸಭಾ ಚುನಾವಣೆಯಲ್ಲಿ ಜನರ ಒಂದೊಂದು ಮತ ದೇಶವನ್ನು ರಕ್ಷಿಸುತ್ತದೆ. ದೇಶವನ್ನು ಆಳುವವರು ಸಮರ್ಥರಾಗಿರಬೇಕು. ಇಲ್ಲವಾದರೆ ಕರ್ನಾಟಕದಲ್ಲಿ ಆಳಲು ಬಂದವರು ಹಾಳು ಮಾಡಿದಂತೆಯೇ ಆಗುತ್ತದೆ

ಏತ ನೀರಾವರಿ ಯೋಜನೆಗಳು ಹಳ್ಳ ಹಿಡಿಯದಿರಲಿ: ರೈತ ಮುಖಂಡರ ಆಗ್ರಹ

Apr 20 2024, 01:01 AM IST
ರೈತರ ಬೇಡಿಕೆ ಈಡೇರಿಸದಿದ್ದರೆ ಚುನಾವಣೆ ಬಹಿಷ್ಕರಿಸುವ ಕುರಿತು ರೈತ ಸಂಘ ನಿರ್ಧರಿಸಿದ ಹಿನ್ನೆಲೆಯಲ್ಲಿ ಶುಕ್ರವಾರ ತಹಸೀಲ್ದಾರ ಕಚೇರಿಯಲ್ಲಿ ಅಧಿಕಾರಿಗಳ ಹಾಗೂ ರೈತ ಸಂಘದ ಸದಸ್ಯರ ಸಭೆಯಲ್ಲಿ ರೈತರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಹಿಳೆಯರ ಬಗ್ಗೆ ಮಾತನಾಡಿದ ಎಚ್ಡಿಕೆಗೆ ಪಾಠ ಕಲಿಸಿ: ರಾಜ್ಯ ರೈತ ಸಂಘದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ನಾಗರತ್ನಮ್ಮ

Apr 19 2024, 01:04 AM IST
ಎಚ್.ಡಿ.ಕುಮಾರಸ್ವಾಮಿ ಯವರಿಗೆ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮಹಿಳೆಯರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ರಾಜ್ಯ ರೈತ ಸಂಘದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ನಾಗರತ್ನಮ್ಮ ಹೇಳಿದರು. ಚನ್ನರಾಯಪಟ್ಟಣದಲ್ಲಿ ಪ್ರಚಾರ ರಥಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ

Apr 16 2024, 01:06 AM IST

ಬರಗಾಲದ ಕಾರಣ ಹಾಕಿದ ಬೆಳೆ ಕೈಗೆ ಸಿಗದೆ ನಷ್ಟ ಉಂಟಾಗಿತ್ತು. ಸಾಲಗಾರರ ಕಿರುಕುಳ, ಬೆಳೆ ಇಲ್ಲದೆ ಕಂಗಾಲಾದ ಮಹೇಶ್‌ ಶನಿವಾರ ತಮ್ಮ ಜಮೀನಿನ ಬಳಿ ವಿಷ ಸೇವಿಸಿ ಮೃತಪಟ್ಟಿದ್ದಾನೆ.

ಕಾಡಾನೆಗಳ ದಾ‍ಳಿಗೆ ರೈತ ಬಲಿ: ಪ್ರತಿಭಟನೆ

Apr 15 2024, 01:27 AM IST
ಈ ಭಾಗದಲ್ಲಿ ಹಲವು ವರ್ಷಗಳಿಂದ ಆನೆಗಳ ಹಾವಳಿ ಮಿತಿ ಮೀರಿದೆ. ಆದರೂ ಸರ್ಕಾರವಾಗಲಿ ಇಲ್ಲ ಅರಣ್ಯ ಇಲಾಖೆಯಾಗಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂಬುದು ಗ್ರಾಮಸ್ಥರ ಆರೋಪ

ಕಾಂಗ್ರೆಸ್‌ನಿಂದ ರೈತ ವಿರೋಧಿ ನೀತಿ: ಎ.ಎಸ್. ಪಾಟೀಲ ನಡಹಳ್ಳಿ

Apr 15 2024, 01:23 AM IST
ಕೇಂದ್ರದ ನರೇಂದ್ರ ಮೋದಿ ಸರ್ಕಾರ ಬಲಪಡಿಸಲು ರಾಜ್ಯದ ೨೮ ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ವಿಶ್ವಾಸ ವ್ಯಕ್ತಪಡಿಸಿದರು.

ಸಿಡಿಲಿಗೆ ರೈತ ಸಾವು: ಜಿಲ್ಲೆಯಲ್ಲಿ ಇದು 4ನೇ ಬಲಿ

Apr 14 2024, 01:48 AM IST
ವಿಜಯಪುರ: ಜಮೀನಿನಲ್ಲಿ ಬೆಳೆಗೆ ನೀರು ಹಾಯಿಸಿ ವಾಪಸಾಗುತ್ತಿದ್ದ ವೇಳೆ ಸಿಡಿಲು ಬಡಿದು ರೈತನೊರ್ವ ಮೃತಪಟ್ಟ ಘಟನೆ ತಾಲೂಕಿನ ಮದಭಾವಿ ತಾಂಡಾ 2ರಲ್ಲಿ ಶುಕ್ರವಾರ ನಡೆದಿದೆ. ಮದಭಾವಿ ಎಲ್‌ಟಿ 2ರ ನಿವಾಸಿ ರೈತ ಲಕ್ಷ್ಮಣ ಸೋಮಲು ರಾಠೋಡ (72) ಸಿಡಿಲಿಗೆ ಬಲಿಯಾದ ರೈತ. ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾತಿ ಜನಗಣತಿ, ರೈತ ಸಾಲ ಮನ್ನಾ: ರಾಹುಲ್ ಗಾಂಧಿ ಭರವಸೆ

Apr 14 2024, 01:46 AM IST
ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣವೇ ಜಾತಿ ಆಧರಿತ ಜನಗಣತಿಯನ್ನು ನಡೆಸಲಾಗುವುದು ಹಾಗೂ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತಿಳಿಸಿದರು.

ಏಳೆಂಟು ತಿಂಗಳಲ್ಲಿ ರಾಜ್ಯದಲ್ಲಿ ರೈತ ಪರ ಸರ್ಕಾರ: ಎಚ್ಡಿಕೆ

Apr 14 2024, 01:46 AM IST
ನಾನು ನನ್ನ ಪಕ್ಷದ ಉಳಿವಿಗಾಗಿ ಮೈತ್ರಿ ಮಾಡಿಕೊಂಡಿಲ್ಲ. ರಾಜ್ಯದ ಜನರ ಹಿತದೃಷ್ಟಿಯಿಂದ ಬಿಜೆಪಿ ಜತೆಗೆ ಕೈಜೋಡಿಸಿದ್ದೇನೆ. ಇನ್ನು ಏಳೆಂಟು ತಿಂಗಳಲ್ಲಿ ರಾಜ್ಯದಲ್ಲಿ ನಿಮ್ಮ ಸರ್ಕಾರ ಬರಲಿದೆ. ಅಂದರೆ ರೈತ ಪರ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಕಾಂಗ್ರೆಸ್ಸಿನಿಂದ ರೈತ ವಿರೋಧಿ ನೀತಿ: ನಡಹಳ್ಳಿ

Apr 12 2024, 01:13 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರ ರೈತ ವಿರೋಧಿಯಾಗಿದ್ದು, ರೈತ ಪರವಾದ ನಾನಾ ಯೋಜನೆಗಳನ್ನು ಕಾಂಗ್ರೆಸ್ ರದ್ದುಪಡಿಸಿದೆ.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 69
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved