• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಲದಲ್ಲಿ ಕರಡಿ ದಾಳಿ ರೈತ ಯುವ ಗಂಭೀರ ಗಾಯ

Apr 07 2024, 01:53 AM IST
ತಾಲೂಕಿನ ತಿಮ್ಲಾಪುರ ಗ್ರಾಮ ಪಂಚಾಯಿತಿ ಸೇರಿದ ಬೇವಿನಹಳ್ಳಿ ಗ್ರಾಮದ ರೈತ ನಯಾಜ್‍ ಅಹ್ಮದ್ ತಮ್ಮ ತೋಟಕ್ಕೆ ನೀರು ಬಿಡಲು ಹೋದಾಗ ಗುಡ್ಡದ ಭಾಗದಿಂದ ಬಂದ ಕರಡಿ ದಾಳಿ ಮಾಡಿ ತಲೆ, ಬೆನ್ನಿಗೆ, ಬಲಗಾಲಿನ ತೋಡೆ ಭಾಗಕ್ಕೆ ಕಚ್ಚಿ ಗಾಯಗೊಳಿಸಿರುವ ಘಟನೆ ಶನಿವಾರ ನಡೆದಿದೆ.

ಕಾಂಗ್ರೆಸ್‌ ಸರ್ಕಾರದಿಂದ ರೈತ ವಿರೋಧಿ ನಡೆ

Apr 07 2024, 01:50 AM IST
ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳು ಕಳೆದರೂ ರೈತಪರ ಯೋಜನೆ ಮಾಡದೆ, ರೈತ ವಿರೋಧಿ‌ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಆರೋಪಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ಅವಧಿಯಲ್ಲಿ ಜಾರಿಗೆ ತಂದಿದ್ದ ಸಾಕಷ್ಟು ರೈತಪರ ಯೋಜನೆಗಳನ್ನು ಸ್ಥಗಿತಗೊಳಿಸಿ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದರು.

ಪ್ರಾಣಿ ಪಕ್ಷಿಗಳಿಗಾಗಿ ಕೆರೆಗೆ ಕೊಳವೆಬಾವಿ ನೀರು ಹರಿಸಿದ ರೈತ

Apr 07 2024, 01:47 AM IST
ಬರವೋ ಬರ, ಬರಿ ಬಿಸಿಲಿನ ಅಬ್ಬರ, ನೀರಿಲ್ಲ ಎಂಬ ಕೂಗು, ಊರೂರ ತುಂಬ ಬಾಯಾರಿಕೆ ಸುದ್ದಿ, ಆದರೆ ಪ್ರಾಣಿ ಪಕ್ಷಿಗಳ ಬಾಯಾರಿಕೆ ನೀಗಿಸಲು ಬಂದವರೇ ನಿಜವಾದ ಸಹೃದಯಿಗಳು, ಅಂತಹ ಸಹೃದಯಿ ಹಾನಗಲ್ಲ ತಾಲೂಕಿನ ಪಂಡಿತ ಪಂಚಾಕ್ಷರಿ ಗವಾಯಿಗಳವರ ಜನ್ಮ ಭೂಮಿ ಕಾಡಶೆಟ್ಟಿಹಳ್ಳಿಯ ರೈತ ಸಂಗಪ್ಪ ಸಣ್ಣಮನಿ ತಮ್ಮ ಹೊಲದ ಕೊಳವೆಬಾವಿಯ ನೀರನ್ನು ಪ್ರಾಣಿ ಪಕ್ಷಿಗಳಿಗಾಗಿ ಕೆರೆಗೆ ಹರಿಸಿ ಹರುಷಪಟ್ಟಿದ್ದಾರೆ.

ಕೋವಿ ಠೇವಣಿ ವಿಚಾರದಲ್ಲಿ ಜಿಲ್ಲಾಡಳಿತದಿಂದ ಆಯೋಗದ ಆದೇಶ ದುರಪಯೋಗ: ರೈತ ಮುಖಂಡರ ಆರೋಪ

Apr 06 2024, 12:50 AM IST
ಕೃಷಿಕರಿಗೆ ಠೇವಣಾತಿಯಿಂದ ವಿನಾಯಿತಿ ಸಿಗದೇ ಹೋದರೆ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗುವುದು.

ಅಳಿಯನ ಮದುವೆ ದಿನವೇ ಸಾಲಬಾಧೆ ತಾಳದೇ ರೈತ ಆತ್ಮಹತ್ಯೆ

Apr 06 2024, 12:46 AM IST
ಮುಂಡಗೋಡದ ಆನಂದ ನಗರದ ಬಸವರಾಜ ಮಲ್ಲೂರ (42) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ರೈತ.

ಕೋಮುವಾದಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಸಂವಿಧಾನ ಉಳಿಯದು :ರೈತ ಮುಖಂಡ

Apr 06 2024, 12:45 AM IST

  ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಉಳಿಯುವುದಿಲ್ಲ ಎನ್ನುವುದನ್ನು ರಾಜ್ಯದ ಜನರಿಗೆ ಮನವರಿಕೆ ಮಾಡಿಕೊಡುವುದಕ್ಕಾಗಿ ದೇಶ ಉಳಿಸಿ ಸಂಕಲ್ಪ ಯಾತ್ರೆ ಕೈಗೊಳ್ಳಲಾಗಿದೆ ಎಂದು ರೈತ ಮುಖಂಡ ತುಮಕೂರಿನ ಎನ್.ಜಿ.ರಾಮಚಂದ್ರಪ್ಪ ಹೇಳಿದರು.

ನೀರಿನ ತೊಟ್ಟಿಗಳನ್ನು ಅಳವಡಿಸಿ ವನ್ಯ ಜೀವಿಗಳಿಗೆ ಆಸರೆಯಾಗುವಂತೆ ರೈತ ಸಂಘ ಮನವಿ

Apr 06 2024, 12:45 AM IST
ನೀರಿಲ್ಲದೆ ಕೆರೆ-ಕಟ್ಟೆಗಳು ಭತ್ತಿ ಹೋಗಿವೆ. ಹೇಮಾವತಿ ಜಲಾಶಯದಲ್ಲಿ ಒಂದಷ್ಟು ನೀರಿದ್ದರೂ ಅದನ್ನು ಕಾಲುವೆಗಳ ಮೂಲಕ ಹರಿಸದೆ ರಾಜ್ಯ ಸರ್ಕಾರ ರೈತ ಸಮುದಾಯ ವಂಚಿಸಿದೆ. ಕೂಡಲೇ ವನ್ಯ ಜೀವಿಗಳ ನೆರವಿಗೆ ಧಾವಿಸಬೇಕು. ಜನ ಜಾನುವಾರುಗಳ ಸಂರಕ್ಷಣೆ ಜವಾಬ್ದಾರಿಯಿಂದ ರಾಜ್ಯ ಸರ್ಕಾರ ನುಣಚಿಕೊಂಡಿದೆ. ಈಗಾಗಲೇ ಶೇ.70 ರಷ್ಟು ಕೊಳವೆ ಬಾವಿಗಳು ನೀರಿದಲ್ಲೇ ಸ್ಥಗಿತಗೊಂಡಿವೆ.

ಕೇಂದ್ರದ ರೈತ ವಿರೋಧಿ ನೀತಿ ವಿರುದ್ಧ ಸಚಿವ ರಾಜಣ್ಣ ಕಿಡಿ

Apr 01 2024, 12:45 AM IST
ನರೇಂದ್ರ ಮೋದಿ ಸರ್ಕಾರದಿಂದ ದೊಡ್ಡ ದೊಡ್ಡ ಕಾರ್ಪೋರೇಟ್‌ ಸಂಸ್ಥೆಗಳ ಸಾಲ ಮನ್ನಾ ಮಾಡಿದ್ದಾರೆ. ಈಗ ದೇಶ ದಿವಾಳಿಯಾಗಿಲ್ಲವೇ.? ಹಾಗಾಗಿ ಇವರದು ಉದ್ಯಮಿಗಳ ಪರ ಸರ್ಕಾರವಾಗಿದ್ದು, ಇವರಿಗೆ ಯಾವುದೇ ಕಾರಣಕ್ಕೂ ಮತ ಚಲಾಯಿಸಬೇಡಿ.

ರೈತ ಪರ ಜೆಡಿಎಸ್‌ ಕೆಲಸ ಮಾಡಿಲ್ಲ

Mar 30 2024, 12:47 AM IST
‘ಕೆಲವರು ರೈತರ ಮಕ್ಕಳು, ಮಣ್ಣಿನ ಮಕ್ಕಳು ಅಂತ ಹೇಳಿಕೊಳ್ತಾರೆ, ಆದರೆ ರೈತರ ಪರ ಯಾವುದೇ ಕೆಲಸ ಮಾಡಿಲ್ಲ’ ಎಂದು ಗೌಡರ ಕುಟುಂಬದ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌. ರಾಜಣ್ಣ ಕಿಡಿಕಾರಿದರು. ಅರಸೀಕೆರೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಿದ್ದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ರೈತ ನಕ್ಕರೇ ಜಗವೇ ನಗುವುದು: ಮಠದ

Mar 30 2024, 12:47 AM IST
ಇಳಕಲ್ಲ: ರೈತ ನಕ್ಕರೆ ಜಗವೆಲ್ಲ ನಗುವುದು. ಅನ್ನ ಕೊಡುವ ರೈತ ನಗುವಂತೆ ನಾವು ಕೆಲಸ ಮಾಡಬೇಕು ಎಂದು ಇಳಕಲ್ಲ - ಹುನಗುಂದ ತಾಲೂಕು ಗೊಬ್ಬರ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಬಸವರಾಜ ಮಠದ ತಿಳಿಸಿದರು.ಇಳಕಲ್ಲ ಪಟ್ಟಣದ ಫೋರ್‌ವೇಸ್ ಸಭಾಭವನದಲ್ಲಿ ನಡೆದ ನೈಟ್ರೋಫಾಲ್‌ ಕಂಪನಿ ಹಮ್ಮಿಕೊಂಡಿದ್ದ ವ್ಯಾಪಾರಸ್ಥರ ಸಭೆಯಲ್ಲಿ ಮಾತನಾಡಿದ ಅವರು, ಅನ್ನ ಬೆಳೆಯುವ ರೈತನಿಗೆ ಸರ್ಕಾರ ಕೊಡುವ ಸಹಾಯದ ಜೊತೆಗೆ ನಾವು ಕೂಡ ಆತನಿಗೆ ಸರಿಯಾದ ಮಾರ್ಗದರ್ಶನ ಮಾಡಬೇಕಿದೆ.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 69
  • next >

More Trending News

Top Stories
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved