• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳೆ ನಷ್ಟ ಪರಿಹಾರಕ್ಕೆ ರಾಜ್ಯ ರೈತ ಸಂಘ ಆಗ್ರಹ

Aug 06 2024, 12:32 AM IST
ಅರಣ್ಯ ಇಲಾಖೆಯವರು ಈಗ ತಗಾದೆ ತೆಗೆದು ಈ ಮರಗಳು ನಮಗೆ ಸೇರಿದ್ದು, ಈ ಜಾಗವೂ ನಮಗೆ ಸೇರಿದ್ದು ಎಂದು ಹೇಳಿದ್ದಾರೆ. ಇದರಿಂದ ಈ ಭೂಮಿಯನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವ ರೈತರಿಗೆ ತುಂಬಾ ತೊಂದರೆಯಾಗಲಿದೆ.

ಕನಿಷ್ಟ ಬೆಲೆಗೂ ಟೊಮೇಟೋ ಕೇಳೋರೇ ಇಲ್ಲ - ಮಾರುಕಟ್ಟೆಯಲ್ಲಿ ದಿಢೀರ್ ಕುಸಿದ ದರ : ರೈತ ಕಂಗಾಲು

Aug 02 2024, 12:53 AM IST
ಮಾರುಕಟ್ಟೆಯಲ್ಲಿ ಟೊಮೇಟೋ ಕೇಳುವವರೇ ಇಲ್ಲ.

ಆಗಸ್ಟ್‌ 8ರಂದು ಬಾಲ್ಯ ವಿವಾಹ ತಡೆಗಟ್ಟಲು ಹನೂರಿನಲ್ಲಿ ರೈತ ಸಂಘದಿಂದ ಜಾಗೃತಿ ಕಾರ್ಯಕ್ರಮ

Aug 02 2024, 12:48 AM IST
ಹನೂರು ಪಟ್ಟಣದ ಲೋಕೋಪಯೋಗಿ ವಸತಿ ಗೃಹದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ತಾಲೂಕು ಸಮಿತಿ, ಪುದುರಾಮಾಪುರ ರೈತ ಸಂಘ ಗ್ರಾಮ ಘಟಕದ ವತಿಯಿಂದ ಪೂರ್ವಭಾವಿ ಸಭೆ ನಡೆಯಿತು.

'ಜಗತ್ತಿಗೆ ಅನ್ನ ನೀಡುವ ರೈತ, ದೇಶದ ಗಡಿ ಕಾಯುವ ಸೈನಿಕ ಇರ್ವರು ಜಗತ್ತಿನ ಎರಡು ಕಣ್ಣು'

Aug 01 2024, 02:07 AM IST
ಇಡೀ ಜಗತ್ತಿಗೆ ಅನ್ನ ನೀಡುವ ರೈತ, ದೇಶದ ಗಡಿ ಕಾಯುವ ಸೈನಿಕ ಇರ್ವರು ಜಗತ್ತಿನ ಎರಡು ಕಣ್ಣುಗಳಿದ್ದಂತೆ. ಇವರು ಇಲ್ಲದೆ ಹೋದರೇ ಜನರು ನೆಮ್ಮದಿಯಿಂದ ಬದಕಲು ಸಾಧ್ಯವಿಲ್ಲ ಎಂದು ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ನುಡಿದರು.

‘ಕೇಂದ್ರ ಬಜೆಟ್ ರೈತ, ನಾರಿ ಶಕ್ತಿ, ಯುವಶಕ್ತಿ, ಬಡವರನ್ನು ಉಳಿಸುವ ಬಜೆಟ್ : ಡಾ.ಕೆ.ಸುಧಾಕರ್

Aug 01 2024, 12:16 AM IST
ಕೇಂದ್ರ ಸರ್ಕಾರ ನೀಡಿರುವ ಆಯವ್ಯಯ ಆರ್ಥಿಕತೆ ಹಾಗೂ ಸಮಾಜ ಕಲ್ಯಾಣದ ನಡುವೆ ಸಮತೋಲನ ಸಾಧಿಸಿದೆ. ಇದು ಪ್ರಧಾನಿ ಮೋದಿಯವರ ವಿಕಸಿತ ಭಾರತದ ದೂರದೃಷ್ಟಿಯನ್ನು ತೋರುತ್ತಿದ್ದು, ಸಮಾಜದ ಎಲ್ಲ ವರ್ಗಗಳಿಗೆ ಲಾಭ ದೊರೆಯುವಂತೆ ಈ ಬಜೆಟ್ ರೂಪಿಸಲಾಗಿದೆ

ರೇಷ್ಮೆ ಬೆಳೆಗಾರರ ಪರ ರೈತ ಸಂಘ ಪ್ರತಿಭಟನೆ

Jul 31 2024, 01:15 AM IST
ರಾಮನಗರ ಜಿಲ್ಲೆ ರೇಷ್ಮೆ ಬೆಳೆ ಹಾಗೂ ನೂಲು ತಯಾರಿಕೆಯಲ್ಲಿ ವಿಶ್ವವಿಖ್ಯಾತಿ ಪಡೆದಿದೆ, ರೇಷ್ಮೆ ಬೆಳೆ ಬೆಳೆಯುವ ರೈತರು ಹಾಗೂ ನೂಲು ಬಿಚ್ಚುವರಿಗೆ ಸೂಕ್ತ ವೈಜ್ಞಾನಿಕ ಬೆಲೆ ನಿಗದಿಗೊಳಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ಸಂಚಾಲಕ ಚೀಲೂರು ಮುನಿರಾಜು ಆಗ್ರಹಿಸಿದರು.

ಐಪಿ ಸೆಟ್‌ಗಳಿಗೆ ಆಧಾರ್‌ ಜೋಡಣೆಗೆ ವಿರೋಧ: ರೈತ ಸಂಘ

Jul 31 2024, 01:12 AM IST
ಐಪಿ ಸೆಟ್‌ಗಳಿಗೆ ಆಧಾರ್‌ ಕಾರ್ಡ್ ಜೋಡಣೆಯ ಕ್ರಮ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿ ಗುರದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಲಾಯಿತು.

ರೈತ, ಸೈನಿಕ ಜಗತ್ತಿನ ಎರಡು ಕಣ್ಣುಗಳು: ಶಿವಪ್ರಕಾಶ ಸ್ವಾಮೀಜಿ

Jul 31 2024, 01:00 AM IST
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಜಗತ್ತಿಗೆ ಅನ್ನ ನೀಡುವ ರೈತ, ಗಡಿ ಕಾಯುವ ಸೈನಿಕ ಎರಡು ಕಣ್ಣುಗಳಿದ್ದಂತೆ. ಇವರು ಇಲ್ಲದಿದ್ದರೆ ಜನರು ನೆಮ್ಮದಿಯಿಂದಿರಲು ಸಾಧ್ಯವಿಲ್ಲ ಎಂದು ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಪಟ್ಟಣದ ಬಸವ ಭವನದಲ್ಲಿ ಪುರಸಭೆ, ಮಾಜಿ ಸೈನಿಕ ಹಾಗೂ ಅರೆಸೈನಿಕ ಸಂಘದ ಸಹಯೋಗದಲ್ಲಿ ಕಾರ್ಗಿಲ್ ವಿಜಯದ ರಜತ ಮಹೋತ್ಸವದಲ್ಲಿ ಮಾತನಾಡಿದ ಅವರು, ರೈತ ಬಿತ್ತದಿದ್ದರೆ ಅನ್ನ ಸಿಗುವುದಿಲ್ಲ.ಸೈನಿಕ ಗಡಿ ಕಾಯದೇ ಹೋದರೆ ನೆಮ್ಮದಿ ಇರುವುದಿಲ್ಲ ಎಂದು ಹೇಳಿದರು.

ಜೋಕನಾಳ ಚೆಕ್‌ ಡ್ಯಾಂ ಕಳಪೆ-ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಪ್ರಕಾಶ ಆರೋಪ

Jul 31 2024, 01:00 AM IST
ರಟ್ಟೀಹಳ್ಳಿ ತಾಲೂಕಿನ ಜೋಕನಾಳ ಗ್ರಾಮದ ಹೊರವಲಯದಲ್ಲಿ ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ 1.5 ಕೋಟಿ ವೆಚ್ಚದ ಚೆಕ್ ಡ್ಯಾಂ ನಿರ್ಮಾಣ ಸಂಪೂರ್ಣ ಕಳಪೆಯಾಗಿದ್ದು, ಸಂಬಂಧ ಪಟ್ಟ ಇಲಾಖೆ ಮಾತ್ರ ಜಾಣ ಕುರುಡುತನ ಪ್ರದರ್ಶಿಸುತ್ತಿದೆ ಎಂದು ಬಿಜೆಪಿ ತಾಲೂಕು ರೈತ ಮೋರ್ಚಾ ಅಧ್ಯಕ್ಷ ಪ್ರಕಾಶ ಹರಳಹಳ್ಳಿ ಆರೋಪಿಸಿದರು.

6 ಲಕ್ಷಕ್ಕೂ ಹೆಚ್ಚಿನ ಸಾಲ - ಸಾಲಬಾಧೆಯಿಂದ ಹಲಗೂರು ರೈತ ನೇಣುಬಿಗಿದು ಆತ್ಮಹತ್ಯೆ

Jul 30 2024, 12:39 AM IST

ಸಾಲಬಾಧೆಯಿಂದ ರೈತ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ಗುಂಡಾಪುರ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.

  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 89
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved