• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಸ್ಪತ್ರೆ- ರೈತ ಸಂಪರ್ಕ ಕೇಂದ್ರದ ಹುಳುಕು- ಕೊಳಕು ಬಹಿರಂಗ

Jun 15 2024, 01:04 AM IST
ಲೋಕಾಯುಕ್ತ ಎಸ್ಪಿ ಪಿ.ಜಾನ್ ಆಂಟೋನಿ ಇವರು ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಹಾಗೂ ರೈತ ಸಂಪರ್ಕ ಕೇಂದ್ರಕ್ಕೆ ನೀಡಿದ್ದ ಭೇಟಿಯಲ್ಲಿ ಅಲ್ಲಿನ ಸಾಕಷ್ಟು ಅವ್ಯವಸ್ಥೆಗಳನ್ನು ಗಮನಿಸಿ ಸರಿ ಪಡಿಸಲು ಸಂಬಂಧಪಟ್ಟವರಿಗೆ ಅಗತ್ಯ ಸೂಚನೆ ನೀಡಿದ ಪ್ರಸಂಗ ನಡೆದವು.

ಭಾರಿ ಮಳೆಯಿಂದ ತುಂಬಿ ಹರಿದ ಹಳ್ಳ, ಕಮಲಾಪುರ ರೈತ ಕಂಗಾಲು

Jun 14 2024, 01:01 AM IST
ಕಮಲಾಪುರ ತಾಲೂಕಿನ ಲಾಡಮುಗಳಿ ಗ್ರಾಮದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಹಲವು ಕಡೆ ಹಳ್ಳಿಗಳು ತುಂಬಿ ಹರಿಯುತ್ತಿರುವೆ. ಜಮೀನುಗಳಿಗೆ ನೀರು ನುಗ್ಗಿದೆ. ಕೆಲವು ಕಡೆ ಸೆತುವೆಗಳು ಮುಳಗಿವೆ.

ಉಡುತೊರೆ ಜಲಾಶಯದ ನಾಲೆಗ‍ಳಲ್ಲಿ ಗಿಡಗಂಟೆ ತೆರವುಗೊಳಿಸಿ: ರೈತ ಸಂಘ

Jun 13 2024, 12:53 AM IST
ಹನೂರು ತಾಲೂಕಿನ ಉಡುತೊರೆ ಜಲಾಶಯದ ಎಡ ಮತ್ತು ಬಲ ಭಾಗದ ಕಾಲುವೆಗಳಲ್ಲಿ ತುಂಬಿರುವ ರಾಡಿ ಮತ್ತು ಗಿಡಗಂಟೆಗಳನ್ನು ಸ್ವಚ್ಛಗೊಳಿಸಿ ನೀರಾವರಿ ಭಾಗದ ರೈತರಿಗೆ ನಾಲೆಯಲ್ಲಿ ನೀರು ಬಿಡುವ ಮೂಲಕ ಅನುಕೂಲ ಕಲ್ಪಿಸಬೇಕು.

ಹೊಳೆನರಸೀಪುರದಲ್ಲಿ ಜಮೀನಿನ ಸಂಪರ್ಕ ರಸ್ತೆ ಒತ್ತುವರಿ: ರೈತ ಕಂಗಾಲು

Jun 13 2024, 12:51 AM IST
ಹೊಳೆನರಸೀಪುರ ತಾಲೂಕಿನ ಮೂಡಲಕೊಪ್ಪಲು ಗ್ರಾಮದ ಸಮೀಪ ಜಮೀನಿಗೆ ತೆರಳಲು ಇದ್ದ ರಸ್ತೆಯನ್ನು ಒತ್ತುವರಿ ಮಾಡಿಕೊಂಡು, ವಿನಾಕಾರಣ ತೊಂದರೆ ನೀಡುತ್ತಿದ್ದಾರೆ ಎಂದು ಮಹದೇವ ಎಂಬ ರೈತ ಕಣ್ಣೀರು ಹಾಕಿದರು.

ರೈತ ಮಕ್ಕಳು ಬಿಡುವಿನ ವೇಳೆ ಸಸಿ ಬೆಳೆಸಿ

Jun 13 2024, 12:46 AM IST
ಮಾಗಡಿ: ರೈತರ ಮಕ್ಕಳೆಲ್ಲರೂ ಶಾಲೆ ಬಿಟ್ಟ ನಂತರ ಸಸಿ ನೆಡುವುದನ್ನು ರೂಢಿಸಿಕೊಳ್ಳಬೇಕು ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಹೊಸಪಾಳ್ಯ ಲೋಕೇಶ್ ಮನವಿ ಮಾಡಿದರು.

ಬೆಸ್ಕಾಂ ಕಚೇರಿ ಮುಂದೆ ರೈತ ಸಂಘಟನೆ ಪ್ರತಿಭಟನೆ

Jun 12 2024, 12:38 AM IST
ಜೆಇ ಅಮರೇಶ್ ರವರು ಅಕ್ರಮಗಳಲ್ಲಿ ತೊಡಗಿದ್ದರೂ ಅವರ ವಿರುದ್ದ ಅನೇಕ ದೂರುಗಳು ಬಂದಿದ್ದರೂ ಅವರ ವಿರುದ್ದ ಕ್ರಮಕೈಗೊಳ್ಳುತ್ತಿಲ್ಲ. ರೈತರ ಸಮಸ್ಯೆ ಪರಿಹರಿಸಲು ಮೇಲಧಿಕಾರಿಗಳು ಕ್ರಮವಹಿಸದಿದ್ದರೆ ಹೋರಾಟ ನಡೆಸುವುದಾಗಿ ರೈತರ ಎಚ್ಚರಿಕೆ.

ರೈತ ಸಂಪರ್ಕ ಕೇಂದ್ರಕ್ಕೆ ಶಾಸಕ ಪ್ರಭು ಚವ್ಹಾಣ ಧೀಡಿರ್ ಭೇಟಿ

Jun 12 2024, 12:37 AM IST
ಔರಾದ್ ಪಟ್ಟಣದಲ್ಲಿರುವ ರೈತ ಸಂಪರ್ಕ ಕೇಂದ್ರಕ್ಕೆ ಶಾಸಕ ಪ್ರಭು ಚವ್ಹಾಣ ಧೀಡಿರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತೈವಾನ್ ಮಾದರಿ ಪೇರಲ ಹಣ್ಣು ಬೆಳೆದ ಸುಣಕಲ್ಲಬಿದರಿ ರೈತ

Jun 12 2024, 12:31 AM IST
ರಾಣಿಬೆನ್ನೂರು ತಾಲೂಕಿನ ಸುಣಕಲ್ಲಬಿದರಿ ಗ್ರಾಮದ ರೈತ ಮಂಜಪ್ಪ ಸಿರಿಗೇರಿ ನರೇಗಾ ಯೋಜನೆಯಡಿ ತೈವಾನ್ ಮಾದರಿಯ ಪೇರಲು ಬೆಳೆದು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸುವ ಮೂಲಕ ಇತರ ರೈತರಿಗೆ ಮಾದರಿಯಾಗಿದ್ದಾನೆ.

ಕಂಗನಾ ಕೆನ್ನೆಗೆ ಬಾರಿಸಿದ ಪೇದೆ ಬೆಂಬಲಿಸಿ ಚಂಡೀಗಢ ರೈತ ಸಂಘಟನೆ ಮೆರವಣಿಗೆ

Jun 10 2024, 12:47 AM IST
ಗನಾ ರಾಣಾವತ್‌ ಮೇಲೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ನಡೆದ ಹಲ್ಲೆ ಪ್ರಕರಣ ಸಂಬಂಧ, ಹಲ್ಲೆ ನಡೆಸಿದ ಸಿಐಎಸ್‌ಎಫ್ ಮಹಿಳಾ ಪೇದೆ ಬೆಂಬಲಿಸಿ ಸಂಯುಕ್ತ ಕಿಸಾನ್‌ ಮೋರ್ಚಾ ಮತ್ತು ಕಿಸಾನ್‌ ಮಜದ್ದೂರ್ ಮೋರ್ಚಾ ಸೇರಿದಂತೆ ಹಲವು ರೈತಪರ ಸಂಘಟನೆಗಳು ಭಾನುವಾರ ಮೊಹಾಲಿಯಲ್ಲಿ ಬೃಹತ್ ಮೆರವಣಿಗೆ ನಡೆಸಿದರು.

ರೈತ ಆತ್ಯಹತ್ಯೆ: ಶವಾಗಾರ ಬಳಿ ಪ್ರತಿಭಟನೆ

Jun 10 2024, 12:30 AM IST
ಬರದಿಂದಾಗಿ ಬೆಳೆಗಳು ಕೈ ಕೊಟ್ಟಿದ್ದರಿಂದ ಸಾಲದ ಶೂಲಕ್ಕೆ ಹೆದರಿದ ರೈತನೊಬ್ಬ ಹೈಟೆನ್ಷನ್ ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಗುಡಾಳ್‌ ಗೊಲ್ಲರಹಟ್ಟಿ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ. ಗ್ರಾಮದ ಹನುಮಂತಪ್ಪ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವಿಕಲಚೇತನ ಪತ್ನಿ ಹಾಗೂ ಇಬ್ಬರು ಮಕ್ಕಳಿರುವ ಹನುಮಂತಪ್ಪ ತನ್ನ ಹೊಲದ ಹೈಟೆನ್ಷನ್ ವಿದ್ಯುತ್‌ ಕಂಬಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಚಾರ ಬಡಕುಟುಂಬದ ಮೇಲೆ ಬರಸಿಡಿಲಿನಂತೆ ಅಪ್ಪಳಿಸಿದೆ.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 84
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved