• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ಗೆ ರೈತ ಸಮುದಾಯದ ಶಾಪ ತಟ್ಟಿದೆ: ಬಿ.ಸಿ. ಪಾಟೀಲ್‌

Jun 07 2024, 12:30 AM IST
ರಾಜ್ಯದ ರೈತ ಸಮುದಾಯದ ಶಾಪ ಕಾಂಗ್ರೆಸ್‌ಗೆ ತಟ್ಟಿದೆ. ಬರಗಾಲದ ಸಂದರ್ಭದಲ್ಲೂ ಬಿತ್ತನೆ ಬೀಜ, ಗೊಬ್ಬರ, ವಿದ್ಯುತ್‌ ದರ ಏರಿಕೆ, ಕೃಷಿಯ ಎಲ್ಲ ಸಾಮಗ್ರಿಗಳ ದರ ಏರಿಕೆ ಮಾಡಿದ್ದಾರೆ. ಹೀಗಾಗಿ ಕಾಂಗ್ರೆಸ್‌ಗೆ ರಾಜ್ಯದ ಜನತೆ ಸೋಲಿನ ಭಾಗ್ಯ ಉಣಿಸಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ಜಿಲ್ಲೆಯಲ್ಲಿ ಮಳೆರಾಯ ಆಗಮನ; ರೈತ ಮೊಗದಲ್ಲಿ ಸಂತಸ

Jun 07 2024, 12:16 AM IST
ಬಂಗಾರಪೇಟೆ ತಾಲೂಕಿನ ಮಾವಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ೪೮ ಮಿ.ಮೀ. ಮಳೆಯಾಗಿದ್ದು, ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆ ಬಿದ್ದ ಪ್ರದೇಶವಾಗಿದೆ.

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶ: ರೈತ ಸಾವು

Jun 06 2024, 12:31 AM IST
ನುಗ್ಗಹಳ್ಳಿ ಗ್ರಾಮದ ಹೊರವಲಯದ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯುತ್ ಸ್ಪರ್ಶವಾಗಿದೆ. ಇದರಿಂದ ರೈತ ಮಹದೇವು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಮೀನಿಗೆ ಹೋದ ತಂದೆ ಸಂಜೆಯಾದರು ಮನೆಗೆ ಬಾರದ ಹಿನ್ನೆಲೆಯಲ್ಲಿ ಪುತ್ರ ಜಮೀನಿಗೆ ಹೋಗಿ ನೋಡಿದಾಗ ತಂದೆ ಮಹದೇವು ಸಾವಪ್ಪಿನವರುವುದು ಬೆಳಕಿಗೆ ಬಂದಿದೆ.

46 ರೈತರ ಆತ್ಮಹತ್ಯೆ: ಪರಿಹಾರ ವಿಳಂಬ ವಿರೋಧಿಸಿ ರೈತ ಕಾರ್ಮಿಕರಿಂದ ಪ್ರತಿಭಟನೆ

Jun 06 2024, 12:30 AM IST
ಕಳೆದ 2021ರಿಂದ ಒಟ್ಟು 46 ರೈತರ ಆತ್ಮಹತ್ಯೆ ಪ್ರಕರಣಗಳಿಗೆ ಅಧಿಕಾರಿಗಳ ನಿಷ್ಕಾಳಜಿಯಿಂದ ಅನುದಾನ ಬಂದಿಲ್ಲ. ಹೀಗಾಗಿ ಕೂಡಲೇ ಆ ರೈತರ ಪರಿಹಾರವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯ

ವಿಜಯನಗರ ಜಿಲ್ಲಾದ್ಯಂತ ಭಾರೀ ಮಳೆ: ಮಂದಹಾಸ ಬೀರಿದ ರೈತ

Jun 04 2024, 12:30 AM IST
ರಭಸದಿಂದ ಸುರಿದ ಮಳೆಗೆ ಒಂಬತ್ತು ಮನೆಗಳು ಕುಸಿದು ಬಿದ್ದಿವೆ. ಸಿಡಿಲಿಗೆ ಆಕಳೊಂದು ಸತ್ತಿದೆ.

ಸಾಲಬಾಧೆ: ನೇಣು ಬಿಗಿದು ರೈತ ಮಹಿಳೆ ಆತ್ಮಹತ್ಯೆ

Jun 04 2024, 12:30 AM IST

ಸಾಲಭಾದೆಯಿಂದ ರೈತ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಗಾಜನೂರು ಗ್ರಾಮದಲ್ಲಿ ಜರುಗಿದೆ.

ಹೆಸರು ಬೆಳೆ ರಕ್ಷಣೆಗೆ ಸ್ಪ್ರಿಂಕ್ಲರ್‌ ಮೊರೆ ಹೋದ ರೈತ

Jun 04 2024, 12:30 AM IST
ಈ ವರ್ಷ ಮೇ ತಿಂಗಳಲ್ಲಿ ಅಲ್ಪ ಮಳೆಯಾಗಿದ್ದರಿಂದ ನರಗುಂದ ತಾಲೂಕಿನ ರೈತರು ಹೆಸರು ಬಿತ್ತನೆ ಮಾಡಿದ್ದು, ಈಗ ತೇವಾಂಶ ಕೊರತೆ ಉಂಟಾಗಿದೆ. ಹೀಗಾಗಿ ಸ್ಪ್ರಿಂಕ್ಲರ್‌ ಮೂಲಕ ಹೆಸರು ಬೆಳೆಗಳಿಗೆ ನೀರು ಹಾಯಿಸುತ್ತಿದ್ದಾರೆ. ಬೆಳೆ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿದ್ದಾರೆ.

ಇಳೆಗೆ ಇಳಿದ ರೋಹಿಣಿ ಮಳೆ: ರೈತ ಸಂತಸ

Jun 04 2024, 12:30 AM IST
ಸಿರಿಗೆರೆ ಸುತ್ತಲಿನ ಗ್ರಾಮಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ವರ್ಷಧಾರೆ. ಹಲವು ಹಳ್ಳಕೊಳ್ಳಗಳು, ಚೆಕ್‌ಡ್ಯಾಂಗಳು ತುಂಬಿ ಹರಿಯುತ್ತಿವೆ. ಅದೃಷ್ಠವಶಾತ್‌ ಹಾನಿಯಾದ ವರದಿಗಳು ಲಭ್ಯವಾಗಿಲ್ಲ.

ಕೊಬ್ಬರಿ ಖರೀದಿಸಿ ಎರಡು ತಿಂಗಳಾದರೂ ಹಣ ಇಲ್ಲ: ರೈತ ಸಂಘದ ಎಲ್.ಸುರೇಶ್

Jun 02 2024, 01:45 AM IST
ಆರು ತಿಂಗಳ ಹಿಂದೆ ಖರೀದಿಸಬೇಕಿದ್ದ ಕೊಬ್ಬರಿಯನ್ನು ಬಹಳ ತಡವಾಗಿ ಖರೀದಿಸಲಾಗಿದೆ. ಕೊಬ್ಬರಿ ಖರೀದಿಸಿ ಎರಡು ತಿಂಗಳಾದರೂ ಕೂಡ ರೈತರ ಬ್ಯಾಂಕ್ ಖಾತೆಗೆ ಹಣ ಹಾಕಿಲ್ಲ. ಶಾಲಾ- ಕಾಲೇಜುಗಳು ಪ್ರಾರಂಭವಾಗುತ್ತಿದ್ದು, ಮಕ್ಕಳ ವಿದ್ಯಾಭ್ಯಾಸದ ಶುಲ್ಕ ಪಾವತಿಸಲಾಗಗುತ್ತಿಲ್ಲ.

ಬಿತ್ತನೆ ಬೀಜದ ದರ ಇಳಿಸಿ: ರೈತ ಸಂಘ ಆಗ್ರಹ

Jun 01 2024, 12:46 AM IST
ಹಿರಿಯೂರು ನಗರದ ಕೃಷಿ ಸಹಾಯಕರ ಕಚೇರಿ ಮೂಲಕ ಕೃಷಿ ಸಚಿವರಿಗೆ ಮನವಿ ಸಲ್ಲಿಸಿ ಬಿತ್ತನೆ ಬೀಜದ ದರ ಇಳಿಸಿ ಬೆಳೆನಷ್ಟ ಪರಿಹಾರವನ್ನು ಸಮರ್ಪಕವಾಗಿ ವಿತರಿಸಲು ರೈತ ಸಂಘ ಒತ್ತಾಯಿಸಿತು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 84
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved