• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿಸಿಎಂ ರಾಜೀನಾಮೆಗೆ ರೈತ ಮುಖಂಡರ ಒತ್ತಾಯ

Mar 27 2025, 01:02 AM IST
ಇತ್ತೀಚೆಗೆ ಖಾಸಗಿ ವಾಹಿನಿಗೆ ನೀಡಿರುವ ಸಂದರ್ಶನವೊಂದರಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಂದು ಸಮುದಾಯದ ಓಲೈಕೆಗಾಗಿ ಬಾಬಾ ಸಾಹೇಬರ ಮೂಲ ಸಂವಿಧಾನ ಬದಲಾವಣೆ ಮಾಡಲು ಸಿದ್ಧ ಎಂಬ ಹೇಳಿಕೆ ನೀಡಿರುವುದು ನಮ್ಮ ಸಂವಿಧಾನ ಹಾಗು ಬಾಬಾ ಸಾಹೇಬರಿಗೆ ಮಾಡಿದ ಅಪಮಾನ ಎಂದು ಪ್ರಗತಿಪರ ಸಂಘಟನೆಗಳ ತಾಲೂಕು ಅಧ್ಯಕ್ಷ ಕುಮಾರಸ್ವಾಮಿ ಆರೋಪಿಸಿದರು.

ದಸರಗುಪ್ಪೆ ರೈತ ಡಿ.ಪ್ರಭಾಕರ್ ನಡೆಸುತ್ತಿರುವ ಧರಣಿ 8ನೇ ದಿನಕ್ಕೆ

Mar 25 2025, 12:52 AM IST
ತಾಲೂಕಿನ ಕಿರಂಗೂರು ಗ್ರಾಮದ ಬಳಿ ನಾಲಾ ಏರಿ ಹಾಗೂ ಸಾರ್ವಜನಿಕ ರಸ್ತೆ ಒತ್ತುವರಿ ತೆರವಿಗಾಗಿ ಕಳೆದ 8 ದಿನಗಳಿಂದ ಪಟ್ಟಣದ ತಾಲೂಕು ಕಚೇರಿ ಎದುರು ರೈತ ದಸರಗುಪ್ಪೆ ಗ್ರಾಮದ ರೈತ ಡಿ.ಪ್ರಭಾಕರ್ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಮಂಡ್ಯ ರಕ್ಷಣಾ ವೇದಿಕೆ ಬೆಂಬಲ ಸೂಚಿಸಿ ಅಧಿಕಾರಿಗಳ ನಡೆಯನ್ನು ಖಂಡಿಸಿದರು.

ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕಲು ರೈತ ಸಂಘ ಆಗ್ರಹ

Mar 25 2025, 12:47 AM IST
ರಾಣಿಬೆನ್ನೂರು ತಾಲೂಕಿನ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಕಳೆದ ಎರಡ್ಮೂರು ತಿಂಗಳುಗಳಿಂದ ಅನಧಿಕೃತವಾಗಿ ಮಟ್ಕಾ, ಇಸ್ಪೀಟ್, ವೇಶ್ಯಾವಾಟಿಕೆ, ಅಕ್ರಮ ಮರಳು ಗಣಿಗಾರಿಕೆ, ಮೀಟರ್ ಬಡ್ಡಿ ದಂಧೆ, ಮನೆಗಳಲ್ಲಿ ಅಕ್ರಮ ಮದ್ಯ ಮಾರಾಟದಂತಹ ಚಟುವಟಿಕೆಗಳು ಅವ್ಯಾಹತವಾಗಿ ನಡೆಯುತ್ತಿವೆ.

ಬಿಸಿಲ ನಾಡಲ್ಲಿ ಸೇಬು ಬೆಳೆದ ರೈತ

Mar 24 2025, 12:34 AM IST
ಹೇಳಿಕೊಳ್ಳುವ ನೀರಿನ ಮೂಲಗಳಿಲ್ಲ, ದುಬಾರಿ ಗೊಬ್ಬರ ಹಾಗೂ ವಿಪರೀತ ಬಿಸಿಲು ನಡುವೆ ತಾಲೂಕಿನ ರೈತರ ನಡೆಸುವ ಕೃಷಿ ಚಟುವಟಿಕೆಯ ಕಷ್ಟ-ನಷ್ಟ ದೇವರಿಗಿಷ್ಟ ಎನ್ನುವ ದಿನಮಾನದಲ್ಲಿ ಪಟ್ಟಣ ಹೊರವಲಯದಲ್ಲಿ ಯುವಕನೋರ್ವ ಸೇಬು ಗಿಡಗಳನ್ನು ಬೆಳೆದು ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

ರೈತ ಮುಖಂಡ ಜಗಜಿತ್ ಸಿಂಗ್ ಬಂಧನ ಖಂಡಿಸಿ ಮೊಂಬತ್ತಿ ಮೆರವಣಿಗೆ

Mar 24 2025, 12:31 AM IST
ಪಂಜಾಬಿನ ಕನೋರಿ ಹಾಗೂ ಶಂಭು ಬಾರ್ಡರ್ ನಲ್ಲಿ ಕಳೆದ ಒಂದು ವರ್ಷದಿಂದ ದೇಶದ ರೈತರಿಗಾಗಿ ಎಂ ಎಸ್ ಪಿ ಖಾತ್ರಿ ಕಾನೂನು ಜಾರಿ ಮಾಡುವಂತೆ ಒತ್ತಾಯಿಸಿ ಹೋರಾಟ ನಡೆಸುತ್ತಿದ್ದ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಸಂಘಟನೆಯ ರಾಷ್ಟ್ರೀಯ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲಾ ಹಾಗೂ ನೂರಾರು ರೈತ ಮುಖಂಡರ ಬಂಧನ ಖಂಡಿಸಿ, ರೈತ ಸಂಘಟನೆಗಳು ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರ ಸಂಘ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಮೊಂಬತ್ತಿ ಮೆರವಣಿಗೆ ನಡೆಸಿದರು.

ರೈತ ಸಮುದಾಯವನ್ನು ನಿರ್ಲಕ್ಷಿಸದಿರಿ: ಗುಂಡ್ಮಿ ರಾಮಚಂದ್ರ ಐತಾಳ್

Mar 24 2025, 12:30 AM IST
ಪಾಂಡೇಶ್ವರ ಯಡಬೆಟ್ಟಿನಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಮತ್ತು ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೆಳೆಯರ ಬಳಗ ಕಾರ್ಕಡ, ರೈತಧ್ವನಿ ಸಂಘ ಕೋಟ, ಗೀತಾನಂದ ಫೌಂಡೇಶನ್ ಮಣೂರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಸ್ನೇಹಕೂಟ ಮಣೂರು ಅವರುಗಳ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ 44ನೇ ಪಂಚವರ್ಣ ರೈತ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ನಾಗಮಂಗಲ ತಾಲೂಕಿನ ಬಿದರಕೆರೆ ಗ್ರಾಮದಲ್ಲಿ ಸಾಲ ಬಾಧೆಯಿಂದ ಬೇಸತ್ತ ರೈತ ಕೆರೆಗೆ ಹಾರಿ ಆತ್ಮಹತ್ಯೆ

Mar 23 2025, 01:34 AM IST
ಸಾಲ ಬಾಧೆಯಿಂದ ಬೇಸತ್ತ ರೈತ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಗಮಂಗಲ ತಾಲೂಕಿನ ಬಿದರಕೆರೆ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಗ್ರಾಮದ ಪದ್ಮರಾಜ್ (55) ಆತ್ಮಹತ್ಯೆ ಶರಣಾದ ರೈತ.

ಸರ್ಕಾರಗಳಿಂದ ರೈತ ವಿರೋಧಿ ಕಾನೂನು ಜಾರಿ: ನಟ ಚೇತನ್ ಅಹಿಂಸಾ

Mar 23 2025, 01:30 AM IST
ನಮ್ಮನ್ನಾಳುವ ಸರ್ಕಾರಗಳು ಹಸಿರು ಟಾವೆಲ್ ಹಾಕಿ ರೈತಪರ ಎಂದು ಹೇಳಿ ರೈತವಿರೋಧಿ ಕಾನೂನುಗಳನ್ನು ಜಾರಿಗೊಳಿಸುತ್ತಿರುವುದಲ್ಲದೇ ರೈತ ಕಾನೂನುಗಳನ್ನು ತಿದ್ದುಪಡಿ ಮಾಡುತ್ತಿರುವುದು ತೀವ್ರ ಅನ್ಯಾಯ ಎಂದು ನಟ, ಹೋರಾಟಗಾರ ಚೇತನ್ ಅಹಿಂಸಾ ಹೇಳಿದರು.

ನೀರು ಸಂರಕ್ಷಣೆ, ಕೃಷಿ ಅಭಿವೃದ್ಧಿಗೆ ಸಹಕಾರಿ ರೈತ ಬಂಧು ಯೋಜನೆ

Mar 22 2025, 02:06 AM IST
ಮುಂಡರಗಿ ಮತ್ತು ಡಂಬಳ ಹೋಬಳಿಯ‌ ಗ್ರಾಮಗಳಲ್ಲಿ ಎಸ್‌ಬಿಐ ಫೌಂಡೇಶನ್, ಸಂಕಲ್ಪ ಸಂಸ್ಥೆ ಸಹಾಯದಿಂದ ರೈತ ಬಂಧು ಯೋಜನೆಯಡಿ ಕೃಷಿ ಹೊಂಡಗಳು ಮತ್ತು ಬದುವುಗಳನ್ನು ನಿರ್ಮಿಸಿ, ರೈತರ ಭೂಮಿಯಲ್ಲಿ ನೀರು ಸಂರಕ್ಷಣೆ ಮತ್ತು ಕೃಷಿ ಅಭಿವೃದ್ಧಿಗೆ ಸಹಾಯ ಮಾಡಲಾಗಿದೆ.

ಮಂಡ್ಯದವರು ಛತ್ರಿಗಳಲ್ಲ, ಛತ್ರಪತಿಗಳು..! ಡಿಸಿಎಂಗೆ ರೈತ ಹೋರಾಟಗಾರರ ಎಚ್ಚರಿಕೆ ಸಂದೇಶ

Mar 22 2025, 02:06 AM IST

ಡಿ.ಕೆ.ಶಿವಕುಮಾರ್  ಎಚ್ಚೆತ್ತುಕೊಳ್ಳದಿದ್ದರೇ ಅವರ ಹಿನ್ನೆಲೆಯನ್ನು ಜನರೆದುರು ಬಿಚ್ಚಿಡಬೇಕಾಗುತ್ತದೆ. ಮಂಡ್ಯದವರು ಛತ್ರಿಗಳಲ್ಲ, ಛತ್ರಪತಿಗಳು. ಡಿಕೆಶಿ ಕ್ಷಮೆ ಕೋರಲು ಸೋಮವಾರ ಸಂಜೆವರೆಗೆ ಅಂತಿಮ ಗಡುವು ನೀಡಲಾಗುವುದು. ಕ್ಷಮೆ ಕೇಳದಿದ್ದರೇ ಮಂಗಳವಾರ ಛತ್ರಿ ಚಳವಳಿ ನಡೆಸಲಾಗುವುದು.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 73
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved