• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

17ರಂದು ಜಿಲ್ಲಾ ಕೃಷಿಕ ಸಂಘದಿಂದ ರೈತ ಸಮಾವೇಶ

Feb 15 2024, 01:30 AM IST
ಸಮಾವೇಶದಲ್ಲಿ ಕೃಷಿ ಮಾಹಿತಿ -ಮಾರ್ಗದರ್ಶನಗಳ ಜೊತೆಗೆ ಮಾರುಕಟ್ಟೆಯಲ್ಲಿ ಲಭ್ಯವಿರುವ ಆಧುನಿಕ ಕೃಷಿ ಪರಿಕರಗಳು, ಹೊಸ ಆವಿಷ್ಕೃತ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು, ವಿವಿಧ ಬೆಳೆಗಳ ಸುಧಾರಿತ ತಂತ್ರಜ್ಞಾನದಿಂದ ಬೆಳೆಸಿದ ಗಿಡಗಳು, ಬೀಜ, ಕೃಷಿ ಸಂಬಂಧಿ ಪುಸ್ತಕ ಮಳಿಗೆಗಳು ಇರುತ್ತವೆ.

ರೈತ ಹೋರಾಟ ತಡೆ ಪ್ರಜಾಪ್ರಭುತ್ವದ ಸೋಲು: ಪಂಡಿತಾರಾಧ್ಯ ಶ್ರೀ

Feb 15 2024, 01:16 AM IST
ನಮ್ಮ ಬಹುತೇಕ ಜನಪ್ರತಿನಿಧಿಗಳಿಗೆ ಸಂವಿಧಾನದ ಪರಿಚಯವೇ ಇಲ್ಲ. ಇಡೀ ಸಂವಿಧಾನವನ್ನು ಓದಿಕೊಂಡ ಜನಪ್ರತಿನಿಧಿಗಳು ಬೆರಳೆಣಿಕೆಯಷ್ಟು ಮಾತ್ರ ಇದ್ದಾರೆ.

ನಾಳೆ ರೈತ, ಕೂಲಿಕಾರ, ಕಾರ್ಮಿಕರ ಮುಷ್ಕರ

Feb 15 2024, 01:15 AM IST
ಅಗತ್ಯ ವಸ್ತುಗಳ ಬೆಲೆ ಏರಿಕೆ ಇಳಿಸುವಂತೆ, ದುಡಿಯುವ ಜನರ ಶೋಷಣೆ ತಪ್ಪಿಸಲು, ಕೊಂಡುಕೊಳ್ಳುವ ಸಾಮರ್ಥ್ಯ ಹೆಚ್ಚಿಸಲು, ಉದ್ಯೋಗ ಸೃಷ್ಟಿಸಲು ಆಗ್ರಹಿಸಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಕೃಷಿಯಲ್ಲಿ ಕರ್ನಾಟಕ ಮಾದರಿಗೆ ಹಕ್ಕೊತ್ತಾಯಗಳನ್ನು ಮುಖ್ಯಮಂತ್ರಿಗೆ ರೈತ ಸಂಘ ಸಲ್ಲಿಕೆ

Feb 13 2024, 12:48 AM IST
ನಮ್ಮ ನಿರೀಕ್ಷೆ ನೂರೆಂಟು ಇರಬಹುದು, ಆದರೆ ರಾಜ್ಯ ಸರ್ಕಾರ ತನ್ನ ಆರ್ಥಿಕ ಇತಿಮಿತಿಯೊಳಗೆ ಕೃಷಿ ಕ್ಷೇತ್ರಕ್ಕೆ ಏನೇನು ಮಾಡಬಹುದು ಎಂಬ ಸಲಹೆ ಇದೆ. ಜೊತೆಗೆ ಬರಮುಕ್ತ ಕರ್ನಾಟಕವಾಗಿಸಲು ಏನು ಮಾಡಬೇಕೆಂದು ವಿವರಿಸಲಾಗಿದೆ

ಬಿಜೆಪಿ ರೈತ ಮೋರ್ಚಾದ ಗ್ರಾಮ ಪರಿಕ್ರಮ ಯಾತ್ರೆ ಆರಂಭ

Feb 13 2024, 12:47 AM IST
ಭಾಲ್ಕಿ ತಾಲೂಕಿನ ಖಟಕಚಿಂಚೋಳಿ ಗ್ರಾಮದ ಹನುಮಾನ ಮಂದಿರದಲ್ಲಿ ಗ್ರಾಮ ಪರಿಕ್ರಮ ಯಾತ್ರೆಗೆ ಗೋ ಪೂಜೆ ಮತ್ತು ನೇಗಿಲು ಪೂಜೆ ಮಾಡುವುದರ ಮೂಲಕ ಪರಿಕ್ರಮ ಯಾತ್ರೆಗೆ ಚಾಲನೆ ನೀಡಲಾಯಿತು.

ಚಿನ್ನಾಭರಣ ಮರಳಿಸಿ ಪ್ರಾಮಾಣಿಕತೆ ಮೆರೆದ ರೈತ

Feb 12 2024, 01:35 AM IST
ಮಹಾಲಿಂಗಪುರ: ಪಟ್ಟಣಕ್ಕೆ ಮೊಸರು ಮಾರಲು ಬಂದ ಸಂಗಾನಟ್ಟಿ ಗ್ರಾಮದ ಅಜ್ಜಿಯೋರ್ವಳು ಪಟ್ಟಣದ ನಡುಚೌಕಿ ಮುಖಾಂತರ ಮೊಸರು ಮಾರುತ್ತಾ ಹೋಗುವ ವೇಳೆ ಕಳೆದುಕೊಂಡಿದ್ದ ಒಂದು ತೊಲೆ ಬಂಗಾರದ ಆಭರಣ (ಬೋರಮಾಳ)ವನ್ನು ಅಜ್ಜಿಗೆ ಮರಳಿಸಿದ ರೈತನೊಬ್ಬ ಪ್ರಾಮಾಣಿಕತೆ ಮೆರೆದಿದ್ದಾನೆ.

ಫೆ.16ರಂದು ರೈತ ಕೂಲಿಕಾರ ಕಾರ್ಮಿಕ ಸಂಘಟನೆಗಳ ಜಂಟಿ ಹೋರಾಟ

Feb 12 2024, 01:31 AM IST
ಸತತ ಬರಗಾಲದಿಂದ ತತ್ತರಿಸುವ ರೈತರಿಗೆ ಬೆಳೆಗಳಿಗೆ ವೈಜ್ಞಾನಿಕ ಬೆಲೆ, ಬೆಂಬಲ ಬೆಲೆ ನೀಡದೆ ಒಕ್ಕಲುತನದಿಂದ ರೈತರನ್ನು ಒಕ್ಕಲಿಬ್ಬಿಸುವ ಹುನ್ನಾರ ಕೇಂದ್ರ ಸರ್ಕಾರ ನಡೆಸುತ್ತಿದೆ.

ಸಾಲಬಾಧೆಯಿಂದ ರೈತ ಆತ್ಮಹತ್ಯೆ

Feb 11 2024, 01:48 AM IST
ಸಾಲಬಾಧೆಯಿಂದ ಬೇಸತ್ತ ರೈತರೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಹೊಸಶಿಡೆನೂರ ಗ್ರಾಮದಲ್ಲಿ ನಡೆದಿದೆ.

ಸುರಪುರ: ಟ್ರಾನ್ಸ್‌ಫಾರ್ಮರ್‌ಗಾಗಿ ರೈತ ಅಹೋರಾತ್ರಿ ಧರಣಿ

Feb 10 2024, 01:47 AM IST
ಕೆ. ತಳ್ಳಳ್ಳಿ ಗ್ರಾಮದ ರೈತ ನಿಂಗಣ್ಣ ದೊರೆ ಎಂಬುವರ ಹೊಲದಲ್ಲಿ ಅಳವಡಿಸಲಾದ ವಿದ್ಯುತ್ ಪರಿವರ್ತಕ ಸುಟ್ಟು ಒಂದು ತಿಂಗಳಾದರೂ ಜೆಸ್ಕಾಂ ಅಧಿಕಾರಿಗಳು ಕೊಡದೆ ನಿರ್ಲಕ್ಷ್ಯವಹಿಸಿದ್ದಾರೆಂದು ಆರೋಪಿಸಿ ಪ್ರತಿಭಟನೆ ನಡೆಸಿದರು.

ರೈತ ಸಂಘಕ್ಕೆ ಸೇರುವವರಿಗೆ ಬದ್ಧತೆ ಬೇಕು: ದಿನೇಶ್‌ ಶಿರವಾಳ

Feb 08 2024, 01:34 AM IST
ಮಾರ್ಚ್ 1ರಂದು ಭೂ ಸುಧಾರಣೆ ಕಾಯ್ದೆ ಜಾರಿಗೆ ಬಂದು 50 ವರ್ಷ ಕಳೆಯುತ್ತಿರುವ ಹಿನ್ನೆಲೆ ರೈತ ಸಂಘದ ವತಿಯಿಂದ ಬೃಹತ್ ಸಂಭ್ರಮಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರೈತ ಸಂಘದ ಗಣಪತಿಯಪ್ಪ ಬಣ ಜಿಲ್ಲೆಯಲ್ಲಿ ಸದೃಢವಾಗಿ ಬೆಳೆಯುತ್ತಿದೆ. ಬೇರೆ ಬೇರೆ ಹೋರಾಟದ ಮೂಲಕ ರೈತರ ಧ್ವನಿಯಾಗಿ ಸಂಘ ಕೆಲಸ ಮಾಡುತ್ತಿರುವುದು ಎಲ್ಲರ ಮೆಚ್ಚುಗೆ ಪಡೆದಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ ಸಾಗರ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 73
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved