• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿವಿ ಸಾಗರದಿಂದ ನಾಲೆಗಳಿಗೆ ನೀರು ಹರಿಸಲು ರೈತ ಸಂಘ ಆಗ್ರಹ

Feb 07 2024, 01:45 AM IST
ಅಚ್ಚುಕಟ್ಟು ಪ್ರದೇಶಕ್ಕೆ ವಿವಿ ಸಾಗರ ನಾಲೆಗಳಲ್ಲಿ ತುರ್ತಾಗಿ ನೀರು ಹರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ತಾಲೂಕು ಘಟಕವು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.

10ರಂದು ಬೆಂಗ್ಳೂರಲ್ಲಿ ಬೃಹತ್‌ ರೈತ ಸಮಾವೇಶ

Feb 07 2024, 01:45 AM IST
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಫೆ. ೧೦ರ ಶನಿವಾರ ಬೆಳಗ್ಗೆ ೧೧ ಗಂಟೆಗೆ ಬೃಹತ್ ರೈತ ಸಮಾವೇಶ ಮತ್ತು ರೈತಪರ ಬಜೆಟ್ ರೂಪಿಸಲು ಹಕ್ಕೊತ್ತಾಯ ಮಂಡನೆ ಮಾಡಲಾಗುವುದು ಎಂದು ರಾಜ್ಯ ರೈತ ಸಂಘದ ಉಪಾಧ್ಯಕ್ಷ ಎ.ಎಂ. ಮಹೇಶ್‌ಪ್ರಭು ಹೇಳಿದರು.

ಕಾಂಗ್ರೆಸ್‌ನಿಂದ ರೈತ, ದಲಿತ ವಿರೋಧಿ ನೀತಿ

Feb 06 2024, 01:39 AM IST
ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಖಂಡನಾ ನಿರ್ಣಯ. ರೈತ ಮತ್ತು ದಲಿತ ವಿರೋಧಿ ನೀತಿಯ ಖಂಡನೀಯ ಪ್ರಸ್ತಾವನೆಯನ್ನು ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಹುಮನಾಬಾದ್‌ ಶಾಸಕ ಡಾ. ಸಿದ್ದು ಪಾಟೀಲ್‌ ಮಂಡಿಸಿದರು. ರಾಮಮಂದಿರ ಉದ್ಘಾಟನೆ, ಪ್ರಧಾನ ನರೇಂದ್ರ ಮೋದಿಗೆ ಅಭಿನಂದನೆ.

ಹರಿಹರದ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸಿ: ರೈತ ಸಂಘ

Feb 06 2024, 01:35 AM IST
ಕೊಮಾರನಹಳ್ಳಿ, ಕೊಪ್ಪದಲ್ಲಿ ಸಾಕಷ್ಟು ಬಡ ರೈತರು 3-4 ದಶಕದಿಂದ ಫಾರಂ-50, 53, 57 ಅರ್ಜಿ ಸಲ್ಲಿಸಿದ್ದಾರೆ. ಆದರೆ, ಒಂದು ಗ್ರಾಮದಲ್ಲಿ 100 ಜಾನುವಾರುಗಳಿದ್ದರೆ 30 ಎಕರೆ ಜಮೀನನ್ನು ಬಿಡಬೇಕಾಗುತ್ತದೆ. ಕೊಮಾರನಹಳ್ಳಿಯಲ್ಲಿ 252.15 ಗುಂಟೆ ಜಮೀನಿದೆ. ಆದರೆ, 75 ಎಕರೆ ಜಮೀನನ್ನು ಜಾನುವಾರುಗಳಿಗಿಟ್ಟರೆ 252.15 ಗುಂಟೆ ಜಮೀನಿನಲ್ಲಿ 30 ಎಕರೆ ಜಮೀನು ತೆಗೆದರೆ, 177.15 ಗುಂಟೆ ಜಮೀನು ಉಳಿಯುತ್ತದೆ

ಕರಡಿ ದಾಳಿ: ನಷ್ಟ ಪರಿಹಾರಕ್ಕೆ ರೈತ ದಯಾನಂದ ಮನವಿ

Feb 06 2024, 01:33 AM IST
ತಾಲೂಕಿನ ಕಸಬಾ ಹೋಬಳಿ ಶಿಡುಕನಹಳ್ಳಿ ಸರ್ವೆ ನಂ. 29 /2ರಲ್ಲಿ ಎರಡು ಎಕರೆ ಅಡಕೆ ತೋಟದಲ್ಲಿ ಮೂರು ವರ್ಷಗಳಿಂದ ಶ್ರಮಪಟ್ಟು ಜೇನುಕೃಷಿ ಮಾಡಿದ್ದು ಜ.23 ರಂದು ರಾತ್ರಿ ತೋಟಕ್ಕೆ ನುಗ್ಗಿದ ಕರಡಿ 20 ಜೇನು ಪೆಟ್ಟಿಗಳ ಪೈಕಿ, 13 ಜೇನು ಪೆಟ್ಟಿಗೆಗಳನ್ನು ಬೀಳಿಸಿ ಶೇಖರಣೆಯಾಗಿದ್ದ ಜೇನುತುಪ್ಪ ಕುಡಿದು ಜೇನುಪೆಟ್ಟಿಗೆಗಳನ್ನು ಹಾಳು ಮಾಡಿದೆ ಎಂದು ರೈತ ಎಚ್.ಒ. ದಯಾನಂದ ತಿಳಿಸಿದ್ದಾರೆ.

ರೈತ ಉತ್ಪಾದಕ ಸಂಸ್ಥೆಗಳಿಂದ ಮಧ್ಯವರ್ತಿಗಳ ಹಾವಳಿಗೆ ತಡೆ

Feb 06 2024, 01:32 AM IST
ರೈತರನ್ನು ಸಂಘಟಿಸುವ ಜತೆಗೆ ಮಧ್ಯವರ್ತಿಗಳ ಹಾವಳಿ ತಡೆಗಟ್ಟಿ ರೈತರ ಬೆಳೆಗೆ ನ್ಯಾಯಯುತ ಬೆಲೆ ಒದಗಿಸುವುದು ರೈತ ಉತ್ಪಾದಕ ಸಂಸ್ಥೆಗಳ ಉದ್ದೇಶವಾಗಿದೆ.

ರಾಜ್ಯ ಸರ್ಕಾರ ರೈತ, ಜಾನುವಾರು ವಿರೋಧಿ: ಶಾಸಕ ಪ್ರಭು ಚವ್ಹಾಣ್‌

Feb 06 2024, 01:30 AM IST
ಪಶು ಸಂಗೋಪನಾ ಸಚಿವರ ಖಾತೆ ಕೂಡಲೆ ಬದಲಾಯಿಸಿ. ಶೀಘ್ರ ಜಾನುವಾರ ಸಮೇತ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಎಚ್ಚರಿಕೆ ನೀಡಿದರು.

ಯುವಕರು ರೈತ ಸಂಘಟನೆ ಬಲಿಷ್ಠಗೊಳಿಸಿ

Feb 05 2024, 01:49 AM IST
ಕನಕಪುರ: ರೈತ ನಾಯಕ ದಿ. ಪ್ರೊ.ನಂಜುಂಡಸ್ವಾಮಿ ಆಶಯದಂತೆ ಯುವಜನತೆ ರೈತ ಸಂಘಟನೆಯಲ್ಲಿ ತೊಡಗಿಕೊಂಡು ಸಂಘವನ್ನು ಬಲಿಷ್ಠಗೊಳಿಸಬೇಕು ಎಂದು ರೈತ ಸಂಘದ ಯುವ ಘಟಕದ ರಾಜ್ಯ ಸಂಚಾಲಕ ಚೀಲೂರು ಮುನಿರಾಜು ಕರೆ ನೀಡಿದರು.

ಏರಿಕಾಡು ಗ್ರಾಮದಲ್ಲಿ ರೈತ ಸಂಘ ಗ್ರಾಮ ಘಟಕ ಉದ್ಘಾಟನೆ

Feb 05 2024, 01:47 AM IST
ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಗಡಿ ಗ್ರಾಮಗಳು ಅಭಿವೃದ್ಧಿಯಾಗದೆ ನಿರ್ಲಕ್ಷಕ್ಕೆ ಒಳಗಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಉಪಾಧ್ಯಕ್ಷ ಗೌಡೇಗೌಡ ತಿಳಿಸಿದರು.

ರೈತ ಸಂಘಟನೆಗೆ ಒತ್ತು ಕೊಟ್ಟವರು ಪ್ರೊ.ಎಂಡಿಎನ್

Feb 05 2024, 01:45 AM IST
ರೈತ ಸಂಘಟನೆಗೆ ಸಾತ್ವಿಕ ಸ್ವರೂಪ ಕೊಟ್ಟು ರೈತ ವರ್ಗದ ಎಲ್ಲಾ ಸಮಸ್ಯೆಗಳ ಬಗ್ಗೆ ಎಲ್ಲಾ ವರ್ಗದ ರೈತರನ್ನು ಒಗ್ಗೂಡಿಸಿ ಹೋರಾಟ ಮಾಡಿಸಿದವರು ಪ್ರೊ.ಎಂ.ಡಿ.ನಂಜುಂಡಸ್ವಾಮಿ ಎಂದು ನಂಜುಂಡಸ್ವಾಮಿ ಒಡನಾಡಿ ಪ್ರೊ.ರವಿವರ್ಮಕುಮಾರ್ ಹೇಳಿದರು.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 73
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved