• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಳಿಯನ ಮದುವೆ ದಿನವೇ ಸಾಲಬಾಧೆ ತಾಳದೇ ರೈತ ಆತ್ಮಹತ್ಯೆ

Apr 06 2024, 12:46 AM IST
ಮುಂಡಗೋಡದ ಆನಂದ ನಗರದ ಬಸವರಾಜ ಮಲ್ಲೂರ (42) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ರೈತ.

ಕೋಮುವಾದಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಸಂವಿಧಾನ ಉಳಿಯದು :ರೈತ ಮುಖಂಡ

Apr 06 2024, 12:45 AM IST

  ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಉಳಿಯುವುದಿಲ್ಲ ಎನ್ನುವುದನ್ನು ರಾಜ್ಯದ ಜನರಿಗೆ ಮನವರಿಕೆ ಮಾಡಿಕೊಡುವುದಕ್ಕಾಗಿ ದೇಶ ಉಳಿಸಿ ಸಂಕಲ್ಪ ಯಾತ್ರೆ ಕೈಗೊಳ್ಳಲಾಗಿದೆ ಎಂದು ರೈತ ಮುಖಂಡ ತುಮಕೂರಿನ ಎನ್.ಜಿ.ರಾಮಚಂದ್ರಪ್ಪ ಹೇಳಿದರು.

ನೀರಿನ ತೊಟ್ಟಿಗಳನ್ನು ಅಳವಡಿಸಿ ವನ್ಯ ಜೀವಿಗಳಿಗೆ ಆಸರೆಯಾಗುವಂತೆ ರೈತ ಸಂಘ ಮನವಿ

Apr 06 2024, 12:45 AM IST
ನೀರಿಲ್ಲದೆ ಕೆರೆ-ಕಟ್ಟೆಗಳು ಭತ್ತಿ ಹೋಗಿವೆ. ಹೇಮಾವತಿ ಜಲಾಶಯದಲ್ಲಿ ಒಂದಷ್ಟು ನೀರಿದ್ದರೂ ಅದನ್ನು ಕಾಲುವೆಗಳ ಮೂಲಕ ಹರಿಸದೆ ರಾಜ್ಯ ಸರ್ಕಾರ ರೈತ ಸಮುದಾಯ ವಂಚಿಸಿದೆ. ಕೂಡಲೇ ವನ್ಯ ಜೀವಿಗಳ ನೆರವಿಗೆ ಧಾವಿಸಬೇಕು. ಜನ ಜಾನುವಾರುಗಳ ಸಂರಕ್ಷಣೆ ಜವಾಬ್ದಾರಿಯಿಂದ ರಾಜ್ಯ ಸರ್ಕಾರ ನುಣಚಿಕೊಂಡಿದೆ. ಈಗಾಗಲೇ ಶೇ.70 ರಷ್ಟು ಕೊಳವೆ ಬಾವಿಗಳು ನೀರಿದಲ್ಲೇ ಸ್ಥಗಿತಗೊಂಡಿವೆ.

ಕೇಂದ್ರದ ರೈತ ವಿರೋಧಿ ನೀತಿ ವಿರುದ್ಧ ಸಚಿವ ರಾಜಣ್ಣ ಕಿಡಿ

Apr 01 2024, 12:45 AM IST
ನರೇಂದ್ರ ಮೋದಿ ಸರ್ಕಾರದಿಂದ ದೊಡ್ಡ ದೊಡ್ಡ ಕಾರ್ಪೋರೇಟ್‌ ಸಂಸ್ಥೆಗಳ ಸಾಲ ಮನ್ನಾ ಮಾಡಿದ್ದಾರೆ. ಈಗ ದೇಶ ದಿವಾಳಿಯಾಗಿಲ್ಲವೇ.? ಹಾಗಾಗಿ ಇವರದು ಉದ್ಯಮಿಗಳ ಪರ ಸರ್ಕಾರವಾಗಿದ್ದು, ಇವರಿಗೆ ಯಾವುದೇ ಕಾರಣಕ್ಕೂ ಮತ ಚಲಾಯಿಸಬೇಡಿ.

ರೈತ ಪರ ಜೆಡಿಎಸ್‌ ಕೆಲಸ ಮಾಡಿಲ್ಲ

Mar 30 2024, 12:47 AM IST
‘ಕೆಲವರು ರೈತರ ಮಕ್ಕಳು, ಮಣ್ಣಿನ ಮಕ್ಕಳು ಅಂತ ಹೇಳಿಕೊಳ್ತಾರೆ, ಆದರೆ ರೈತರ ಪರ ಯಾವುದೇ ಕೆಲಸ ಮಾಡಿಲ್ಲ’ ಎಂದು ಗೌಡರ ಕುಟುಂಬದ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌. ರಾಜಣ್ಣ ಕಿಡಿಕಾರಿದರು. ಅರಸೀಕೆರೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಿದ್ದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ರೈತ ನಕ್ಕರೇ ಜಗವೇ ನಗುವುದು: ಮಠದ

Mar 30 2024, 12:47 AM IST
ಇಳಕಲ್ಲ: ರೈತ ನಕ್ಕರೆ ಜಗವೆಲ್ಲ ನಗುವುದು. ಅನ್ನ ಕೊಡುವ ರೈತ ನಗುವಂತೆ ನಾವು ಕೆಲಸ ಮಾಡಬೇಕು ಎಂದು ಇಳಕಲ್ಲ - ಹುನಗುಂದ ತಾಲೂಕು ಗೊಬ್ಬರ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಬಸವರಾಜ ಮಠದ ತಿಳಿಸಿದರು.ಇಳಕಲ್ಲ ಪಟ್ಟಣದ ಫೋರ್‌ವೇಸ್ ಸಭಾಭವನದಲ್ಲಿ ನಡೆದ ನೈಟ್ರೋಫಾಲ್‌ ಕಂಪನಿ ಹಮ್ಮಿಕೊಂಡಿದ್ದ ವ್ಯಾಪಾರಸ್ಥರ ಸಭೆಯಲ್ಲಿ ಮಾತನಾಡಿದ ಅವರು, ಅನ್ನ ಬೆಳೆಯುವ ರೈತನಿಗೆ ಸರ್ಕಾರ ಕೊಡುವ ಸಹಾಯದ ಜೊತೆಗೆ ನಾವು ಕೂಡ ಆತನಿಗೆ ಸರಿಯಾದ ಮಾರ್ಗದರ್ಶನ ಮಾಡಬೇಕಿದೆ.

ರೈತ ವಿದ್ಯಾನಿಧಿಯಂತಹ ಯೋಜನೆ ಬಂದ್ ಮಾಡಿದ್ದು ಕಾಂಗ್ರೆಸ್ ಸಾಧನೆ-ಬಸವರಾಜ ಬೊಮ್ಮಾಯಿ

Mar 27 2024, 01:03 AM IST
ಬಾಳಂಬೀಡ ಏತ ನೀರಾವರಿಗೆ ಉಳಿದ ಶೇ.೧೦ರಷ್ಟು ಕೆಲಸ ಮಾಡದೇ ಯೋಜನೆಯಿಂದ ನೀರು ಹರಿಸಲು ಇವರಿಂದ ಆಗಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹರಿಹಾಯ್ದರು.

ವಿದ್ಯುತ್ ಏರಿಳಿತಕ್ಕೆ ಮೋಟರ್ ಹಾನಿ: ರೈತ ಕಂಗಾಲು

Mar 27 2024, 01:00 AM IST
ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯದಿಂದ ರೈತರಿಗೆ ತೀವ್ರ ತೊಂದರೆಯಾಗುತ್ತಿದ್ದು, ವೋಲ್ಟೇಜ್ ಡ್ರಾಪ್‌ನ ಸಮಸ್ಯೆಯಿಂದ ಹೆಚ್ಚಿನ ಹಾನಿಯಾಗುತ್ತಿದೆ ಎಂಬುದು ಹಿರಿಯೂರು ಭಾಗದ ರೈತರ ಆರೋಪವಾಗಿದೆ.

ಉಜಿರೆ ರೈತ ಉತ್ಪಾದಕರ ಕಂಪನಿ ಉದ್ಘಾಟನೆ, ಷೇರು ಪ್ರಮಾಣ ಪತ್ರ ವಿತರಣೆ

Mar 26 2024, 01:16 AM IST
ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ಭಾರತ ಸರ್ಕಾರದ ಅಂಗಸಂಸ್ಥೆಯಾದ ಎಸ್‌ಎಫ್‌ಎಸಿ ಅನುಮೋದನೆಗೊಂಡ ಉಜಿರೆ ರೈತ ಉತ್ಪಾದಕರ ಕಂಪನಿ ಉದ್ಘಾಟನಾ ಸಮಾರಂಭ ಮತ್ತು ಷೇರು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಸೋಮವಾರ ಸಂಪನ್ನಗೊಂಡಿತು. ಕಂಪನಿಗೆ ಷೇರುದಾರರಾಗಲು ಉಜಿರೆ ಪರಿಸರದ ಯಾವುದೇ ರೈತರು ಅರ್ಜಿ ಫಾರಂ ಜತೆಗೆ ರೂ 1100 (ನೋಂದಣಿ ಶುಲ್ಕ ಸೇರಿ ) ಪಾವತಿಸಿ ಪಾಲುದಾರರಾಗಬಹುದು.

ಬೇಲೂರಲ್ಲಿ ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ರೈತ ಸಂಘಕ್ಕೆ ಪತ್ರಕರ್ತ ಹೆಬ್ಬಾಳು ಹಾಲಪ್ಪ ಚಾಲನೆ

Mar 25 2024, 12:49 AM IST
ಪುಷ್ಪಗಿರಿ ಮಹಾಸಂಸ್ಥಾನ ಮಠದ ಪೂಜ್ಯ ಜಗದ್ಗುರು ಸೋಮಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಆಶೋತ್ತರದಂತೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿ ಕೇಂದ್ರದಲ್ಲಿ ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ರೈತ ಸಂಘಕ್ಕೆ ಚಾಲನೆ ನೀಡಲಾಯಿತು.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 84
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved