• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ಯಾಂಕ್‌ಗಳ ರೈತ ವಿರೋಧಿ ನೀತಿ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

Feb 21 2024, 02:05 AM IST
ರೈತರ ಹಲವಾರು ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಹಾಸನ ಬ್ಯಾಂಕ್ ಮತ್ತು ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಸಂಕಷ್ಟದ ರೈತನಿಗೆ ನೆರವಾಗುವುದೆ ರೈತ ಸಂಘ

Feb 21 2024, 02:05 AM IST
ಸಂಕಷ್ಟದಲ್ಲಿರುವ ರೈತನಿಗೆ ನೆರವಾಗುವುದೇ ಕರ್ನಾಟಕ ರಾಜ್ಯ ರೈತ ಸಂಘಟನೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸರ್ವೋದಯ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಗೌಡ ತಿಳಿಸಿದರು

ಇಂದಿನಿಂದ ರೈತ ಚಳವಳಿ ಇನ್ನಷ್ಟು ತೀವ್ರ

Feb 21 2024, 02:00 AM IST
ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಮಾನ್ಯತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ‘ದೆಹಲಿ ಚಲೋ’ ಘೋಷಿಸಿರುವ ರೈತರು ಬುಧವಾರದಿಂದ ತಮ್ಮ ಹೋರಾಟ ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದ್ದಾರೆ.

ರೈತ-ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

Feb 18 2024, 01:33 AM IST
ಒಂದೆಡೆ ಭರವಸೆ ನೀಡಿ ಜನರ ನಿರೀಕ್ಷೆ ಹುಸಿಗೊಳಿಸಿರುವ ಕೇಂದ್ರ ಸರ್ಕಾರ ಇನ್ನೊಂದೆಡೆ ಕನಿಷ್ಠ ಬೆಂಬಲ ಬೆಲೆ ಕಾನೂನಿಗಾಗಿ ಹೋರಾಡುತ್ತಿರುವ ರೈತರ ಮೇಲೆ ದೌರ್ಜನ್ಯವೆಸಗುತ್ತಿದೆ. ತಮ್ಮ ನ್ಯಾಯಯುತ ಬೇಡಿಕೆ ಈಡೇರಿಸಿಕೊಳ್ಳಲು ದೆಹಲಿಗೆ ಹೊರಡುತ್ತಿರುವ ರೈತರನ್ನು ಹತ್ತಿಕ್ಕಿ, ಸರ್ವಾಧಿಕಾರಿ ಧೋರಣೆ ಪ್ರದರ್ಶಿಸಿದೆ

ಹಕ್ಕುಪತ್ರ ವಿತರಣೆಗೆ ಭೂ ಮಂಜೂರಾತಿ ಸಮಿತಿ ರಚಿಸಿ: ರೈತ ಕೃಷಿ ಕಾರ್ಮಿಕ ಸಂಘಟನೆ

Feb 18 2024, 01:32 AM IST
ಚನ್ನಗಿರಿ ತಾಲೂಕಿನಲ್ಲಿ ಸುಮಾರು 70-80 ವರ್ಷಗಳಿಂದ ಭೂ ರಹಿತರು ಮತ್ತು ಬಡ ರೈತ ಕೃಷಿ ಕಾರ್ಮಿಕರು ಕಂದಾಯ ಹಾಗೂ ಅರಣ್ಯ ಭೂಮಿ ಸಾಗುವಳಿ ಮಾಡುತ್ತಿದ್ದು ಬಹುಪಾಲು ರೈತರು ಇದರಿಂದಲೇ ತಮ್ಮ ಜೀವನ ನಡೆಸುತ್ತಿದ್ದು ಸರ್ಕಾರ ಕೂಡಲೇ ಈ ಎಲ್ಲಾ ರೈತರಿಗೆ ಸಾಗುವಳಿ ಪತ್ರಗಳ ಮಂಜೂರು ಮಾಡಿಕೊಡಬೇಕು.

ದೆಹಲಿಯಲ್ಲಿ ರೈತರ ಬಂಧನ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

Feb 18 2024, 01:30 AM IST
ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ, ಅನೇಕ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸಿ ದೆಹಲಿಯಲ್ಲಿ ನಡೆಸುತ್ತಿದ್ದ ಚಳವಳಿಯನ್ನು ಕೇಂದ್ರ ಸರ್ಕಾರ ಹತ್ತಿಕುವ ಸಲುವಾಗಿ ಅರೆಸೇನಾ ಪಡೆ, ಪೊಲೀಸ್ ಬಲದಿಂದ ರೈತರನ್ನು ತಡೆದು ಅವರನ್ನು ಬಂಧಿಸಿರುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಕೇಂದ್ರ ಸರ್ಕಾರ ರಾಷ್ಟ್ರದ ರೈತರ ಕ್ಷಮೆ ಕೇಳಬೇಕು. ಬಂಧಿಸಿರುವ ರೈತರನ್ನು ಬಿಡುಗಡೆ ಮಾಡಬೇಕು.

ನಮ್ಮ ಸರ್ಕಾರ ರೈತ ಪರ: ಮೋದಿ

Feb 17 2024, 01:20 AM IST
ರೈತರಿಗೆ ಲಾಭ ತರುವ ಯೋಜನೆ ಜಾರಿ ಮಾಡಿದ್ದೇವೆ. ರೈತರ ಸಾಲಕ್ಕೆ ನಾವೇ ಗ್ಯಾರಂಟಿ ನೀಡಿದ್ದೇವೆ ಎಂದು ರೈತರ ಪ್ರತಿಭಟನೆ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.

ರೈತ, ಕಾರ್ಮಿಕರ ಸಮಸ್ಯೆಗೆ ಸ್ಪಂದಿಸದ ಕೇಂದ್ರ ಸರ್ಕಾರ: ಸಿಐಟಿಯು ಪ್ರತಿಭಟನೆ

Feb 17 2024, 01:19 AM IST
ಚಳ್ಳಕೆರೆ ನಗರದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಶುಕ್ರವಾರ ಸಿಐಟಿಯು ಕಾರ್ಮಿಕ ಸಂಘಟನೆ ಕಾರ್ಯಕರ್ತರು ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ರೈತ ವಿರೋಧಿ ನೀತಿ ಖಂಡಿಸಿ ಬೇಲೂರಲ್ಲಿ ಕಿಸಾನ್ ಮೋರ್ಚಾ ಪ್ರತಿಭಟನೆ

Feb 17 2024, 01:18 AM IST
ವಿವಿಧ ರಾಜ್ಯಗಳಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಆಗಮಿಸಿರುವ ರೈತರನ್ನು ಕೂಡಲೇ ಬಂಧನದಿಂದ ಬಿಡುಗಡೆ ಮಾಡಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹಿಸಿತು. ಬೇಲೂರಲ್ಲಿ ದೆಹಲಿಯಲ್ಲಿ ರೈತರ ಬಂಧನ ವಿರೋಧಿಸಿ ಮಾತನಾಡಿದರು.

ಸಂಯುಕ್ತ ಕಿಸಾನ್ ಮೋರ್ಚಾ ಹೋರಾಟಕ್ಕೆ ರೈತ ಸಂಘ, ಹಸಿರು ಸೇನೆ ಬೆಂಬಲ

Feb 17 2024, 01:17 AM IST
ಬೀದರ್‌ನಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ದೇಶದಲ್ಲಿ ನಡೆಯುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲ ಸೂಚಿಸಿ ಮನವಿ ಸಲ್ಲಿಸಿತು.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 79
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved