• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯುತ್‌ ಸಂಪರ್ಕ ಕಡಿತ ಅಡಿಕೆ ಸಸಿಗೆ ಟ್ರ್ಯಾಕ್ಟರ್‌ನಲ್ಲಿ ನೀರುಣಿಸುವ ರೈತ

Jun 10 2025, 11:17 AM IST
ತಾಲೂಕಿನ ಶಿವಪುರದಿಂದ ಗುಜನೂರು ಕಡೆಗೆ ಸಂಪರ್ಕ ಕಲ್ಪಿಸುವ 11 ಕೆವಿ ವಿದ್ಯುತ್‌ ತಂತಿ ಹರಿದಿದೆ. ಇದರಿಂದ ಕೊಳವೆ ಬಾವಿಗೆ ವಿದ್ಯುತ್‌ ಸಂಪರ್ಕವಿಲ್ಲ, ವರ್ಷ ಉರುಳಿದರೂ ಜೆಸ್ಕಾಂ ಅಧಿಕಾರಿಗಳು ದುರಸ್ತಿ ಮಾಡಿಲ್ಲ, ಇದರಿಂದ ಅಡಿಕೆ ಸಸಿಗಳಿಗೆ ಟ್ರ್ಯಾಕ್ಟರ್‌ ಮೂಲಕ ನೀರು ತಂದು ಹಾಕುತ್ತಿದ್ದಾರೆ.

ರಾಮಾಪುರ ರೈತ ಸಂಪರ್ಕ ಕೇಂದ್ರದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

Jun 10 2025, 09:37 AM IST
ಡಾ. ಮೋಹನ್ ಕುಮಾರ್ ರವರು, ರೈತರಿಗೆ ಹಸಿರೆಲೆ ಗೊಬ್ಬರದ ಬಳಕೆ, ಬೀಜೋಪಚಾರ, ಪ್ರತಿ ಬೆಳೆಗಳಿಗೆ ಕೊಟ್ಟಿಗೆ ಗೊಬ್ಬರದ ಬಳಕೆ, ಬಾಳೆ ಎಲೆ ರಂದುಗಳ ಆಯ್ಕೆ, ಕಂದು ಉಪಚಾರ, ಪೋಷಕಾಂಶ ನಿರ್ವಹಣೆ, ಅರಿಶಿಣ ಬೆಳೆಯಲ್ಲಿ ಸುಧಾರಿತ ತಳಿಗಳು ಮತ್ತು ಬೆಳೆ ನಿರ್ವಹಣೆ, ತೆಂಗು ಬೆಳೆಯ ಸಮಗ್ರ ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿದರು.

ವಿಜಯನಗರ: ಸಿಡಿಲಿಗೆ ರೈತ ಸಾವು, ಗೋಡೆ ಕುಸಿದು ಮಹಿಳೆಗೆ ಗಾಯ

Jun 10 2025, 12:48 AM IST
ವಿಜಯನಗರ ಜಿಲ್ಲೆಯಲ್ಲಿ ಸುರಿದ ಮಳೆ ಹಿನ್ನೆಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ದಶಮಾಪುರ ಗ್ರಾಮದಲ್ಲಿ ಸಿಡಿಲು ಬಡಿದು ಯುವ ರೈತ ಕೆ. ಚಂದ್ರಶೇಖರ (29) ಮೃತಪಟ್ಟಿದ್ದಾರೆ.

ಕೆ.ಬೆಟ್ಟಹಳ್ಳಿ ಡೈರಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ: ಜೆಡಿಎಸ್- ರೈತ ಸಂಘ ಹೊಂದಾಣಿಕೆ

Jun 09 2025, 02:31 AM IST
ಪಾಂಡವಪುರ ತಾಲೂಕಿನ ಕೆ.ಬೆಟ್ಟಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಜೆಡಿಎಸ್ ಹಾಗೂ ರೈತಸಂಘ ಮೈತ್ರಿಕೂಟದ ಸುರೇಶ್ ಮತ್ತು ಲಕ್ಷ್ಮೇಗೌಡ‌ ಅವಿರೋಧವಾಗಿ ಆಯ್ಕೆಯಾದರು.

ರಾಗಿ ಒಕ್ಕಣೆ ಯಂತ್ರದಲ್ಲಿ ಕೈ ಸಿಲುಕಿಸಿ ಗಾಯಗೊಂಡಿದ್ದ ರೈತ ಸಾವು

Jun 06 2025, 11:51 PM IST
ಮದ್ದೂರು ಪಟ್ಟಣದ ಚನ್ನೇಗೌಡನದೊಡ್ಡಿಯಲ್ಲಿ ರಾಗಿ ಒಕ್ಕಣೆ ವೇಳೆ ಯಂತ್ರಕ್ಕೆ ಕೈ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾನೆ. ಗ್ರಾಮದ ನಿವಾಸಿ ನಾಗೇಶ್‌ (50) ಮೃತಪಟ್ಟ ರೈತ.

ಅಮ್ಯೂಸ್‌ಮೆಂಟ್ ಪಾರ್ಕ್ ಕಾನೂನು ವಿರೋಧಿ ಯೋಜನೆ: ರೈತ ನಾಯಕಿ ಸುನಂದಾ

Jun 06 2025, 12:12 AM IST
ಅಭಿವೃದ್ಧಿ ವಿರೋಧಿ ಯೋಜನೆಗಳ ವಿರುದ್ಧ ಕಳೆದೊಂದು ವರ್ಷದಿಂದ ಹೋರಾಟ, ಪ್ರತಿಭಟನೆಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಆದರೂ ಭಂಡತನಕ್ಕೆ ಬಿದ್ದಿರುವ ರಾಜ್ಯಸರ್ಕಾರ ಯೋಜನೆಗಳನ್ನು ಜಾರಿಗೊಳಿಸುವುದಕ್ಕೆ ತರಾತುರಿಯ ಪ್ರಯತ್ನಗಳನ್ನು ನಡೆಸುತ್ತಿದೆ ಎಂದು ಟೀಕಿಸಿದರು.

9ರಂದು ಚಿಕ್ಕಮಗಳೂರಿನಲ್ಲಿ ಬೃಹತ್ ರೈತ ಸಮಾವೇಶ:

Jun 05 2025, 01:25 AM IST
ನರಸಿಂಹರಾಜಪುರ, ಜಿಲ್ಲಾ ನಾಗರಿಕ ಮತ್ತು ರೈತ ಹೋರಾಟ ಸಮಿತಿ, ಕರ್ನಾಟಕ ಬೆಳೆಗಾರರ ಒಕ್ಕೂಟ, ಮಲೆನಾಡು ನಾಗರಿಕ ರೈತ ಹಿತ ರಕ್ಷಣಾ ಸಮಿತಿ ನೇತೃತ್ವದಲ್ಲಿ ಜೂ.9 ರಂದು ಚಿಕ್ಕಮಗಳೂರಿನಲ್ಲಿ ಬೃಹತ್ ರೈತ ಸಮಾವೇಶ ನಡೆಯಲಿದೆ ಎಂದು ಮಲೆನಾಡು ನಾಗರಿಕ ರೈತ ಹಿತ ರಕ್ಷಣಾ ಸಮಿತಿ ಶೃಂಗೇರಿ ಕ್ಷೇತ್ರ ಅಧ್ಯಕ್ಷ ಎಂ.ಎನ್.ನಾಗೇಶ್ ತಿಳಿಸಿದರು.

ಮಲ್ಲಿಪಟ್ಟಣ ರೈತ ಸಂಪರ್ಕ ಕೇಂದ್ರದಲ್ಲಿ ಕಳ್ಳತನ

Jun 05 2025, 12:47 AM IST
ತಾಲೂಕಿನ ಮಲ್ಲಿಪಟ್ಟಣ ರೈತ ಸಂಪರ್ಕ ಕೇಂದ್ರದ ಕೊಠಡಿ ಕಿಟಕಿ ರಾಡ್ ಮುರಿದು 2 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಕೃಷಿ ಪರಿಕರಗಳನ್ನು ಕಳ್ಳರು ಕದ್ದೊಯ್ದಿರುವ ಘಟನೆ ಮಂಗಳವಾರ ನಡೆದಿದೆ. ರೈತರಿಗೆ ವಿತರಿಸಬೇಕಾಗಿರುವ ಬಿತ್ತನೆ ಬೀಜಗಳಾದ ಭತ್ತ, ಮುಸುಕಿನ ಜೋಳ, ದ್ವಿದಳ ಧಾನ್ಯ, ಹಾರೆ, ಗುದ್ದಲಿ ಹಾಗೂ ಇತರೆ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳ್ಳರು ಕಳವು ಮಾಡಿಲ್ಲ ಆದರೆ ಅವುಗಳ ಮೇಲೆ ಔಷಧಗಳನ್ನು ಎರಚಿ ಹಾನಿಗೊಳಿಸಿದ್ದಾರೆ. ಪೊಲೀಸರಿಗೆ ದೂರು ನೀಡಿದ ಮೇರೆಗೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಯಲ್ಲಾಪುರದಲ್ಲಿ 4 ಎಕರೆ ಭೂಮಿಯಲ್ಲಿ ನೂರಾರು ವಿವಿಧ ಹಣ್ಣು ಬೆಳೆದ ಮಾದರಿ ರೈತ

Jun 04 2025, 02:50 AM IST
ನೂರಾರು ಜಾತಿಯ ಹಣ್ಣು ಹಂಪಲುಗಳನ್ನು ರಾಜ್ಯ- ಹೊರ ರಾಜ್ಯ, ಹೊರದೇಶಗಳಿಂದ ತರಿಸಿ, ಅವುಗಳನ್ನು ನೆಟ್ಟಿದ್ದಾರೆ. ಅವು ಇಂದು ಫಲ ನೀಡುತ್ತಿವೆ.

ಜಯಕುಮಾರ್ ಸಜೀವ ದಹನ ಪ್ರಕರಣ: ನ್ಯಾಯಾಂಗ ತನಿಖೆಗೆ ರೈತ ಸಂಘ ಆಗ್ರಹ

Jun 04 2025, 12:46 AM IST
ಪೊಲೀಸರು ಮೃತ ಪತ್ನಿ ನೀಡಿದ ದೂರನ್ನು ತಿರುಚಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಆರೋಪಿಸಿದ್ದು, ಈ ಬಗ್ಗೆಯೂ ಸಮಗ್ರ ತನಿಖೆಯಾಗಬೇಕು. ಜಯಕುಮಾರ್ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ಕೊಡಬೇಕು. ಪತ್ನಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಅವರ ಮಕ್ಕಳ ಶಿಕ್ಷಣದ ಖರ್ಚನ್ನು ಸರ್ಕಾರವೇ ನೀಡಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 79
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved