• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರ ರೈತ, ಜಾನುವಾರು ವಿರೋಧಿ: ಶಾಸಕ ಪ್ರಭು ಚವ್ಹಾಣ್‌

Feb 06 2024, 01:30 AM IST
ಪಶು ಸಂಗೋಪನಾ ಸಚಿವರ ಖಾತೆ ಕೂಡಲೆ ಬದಲಾಯಿಸಿ. ಶೀಘ್ರ ಜಾನುವಾರ ಸಮೇತ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಎಚ್ಚರಿಕೆ ನೀಡಿದರು.

ಯುವಕರು ರೈತ ಸಂಘಟನೆ ಬಲಿಷ್ಠಗೊಳಿಸಿ

Feb 05 2024, 01:49 AM IST
ಕನಕಪುರ: ರೈತ ನಾಯಕ ದಿ. ಪ್ರೊ.ನಂಜುಂಡಸ್ವಾಮಿ ಆಶಯದಂತೆ ಯುವಜನತೆ ರೈತ ಸಂಘಟನೆಯಲ್ಲಿ ತೊಡಗಿಕೊಂಡು ಸಂಘವನ್ನು ಬಲಿಷ್ಠಗೊಳಿಸಬೇಕು ಎಂದು ರೈತ ಸಂಘದ ಯುವ ಘಟಕದ ರಾಜ್ಯ ಸಂಚಾಲಕ ಚೀಲೂರು ಮುನಿರಾಜು ಕರೆ ನೀಡಿದರು.

ಏರಿಕಾಡು ಗ್ರಾಮದಲ್ಲಿ ರೈತ ಸಂಘ ಗ್ರಾಮ ಘಟಕ ಉದ್ಘಾಟನೆ

Feb 05 2024, 01:47 AM IST
ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಗಡಿ ಗ್ರಾಮಗಳು ಅಭಿವೃದ್ಧಿಯಾಗದೆ ನಿರ್ಲಕ್ಷಕ್ಕೆ ಒಳಗಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಉಪಾಧ್ಯಕ್ಷ ಗೌಡೇಗೌಡ ತಿಳಿಸಿದರು.

ರೈತ ಸಂಘಟನೆಗೆ ಒತ್ತು ಕೊಟ್ಟವರು ಪ್ರೊ.ಎಂಡಿಎನ್

Feb 05 2024, 01:45 AM IST
ರೈತ ಸಂಘಟನೆಗೆ ಸಾತ್ವಿಕ ಸ್ವರೂಪ ಕೊಟ್ಟು ರೈತ ವರ್ಗದ ಎಲ್ಲಾ ಸಮಸ್ಯೆಗಳ ಬಗ್ಗೆ ಎಲ್ಲಾ ವರ್ಗದ ರೈತರನ್ನು ಒಗ್ಗೂಡಿಸಿ ಹೋರಾಟ ಮಾಡಿಸಿದವರು ಪ್ರೊ.ಎಂ.ಡಿ.ನಂಜುಂಡಸ್ವಾಮಿ ಎಂದು ನಂಜುಂಡಸ್ವಾಮಿ ಒಡನಾಡಿ ಪ್ರೊ.ರವಿವರ್ಮಕುಮಾರ್ ಹೇಳಿದರು.

ರೈತ ದಿಲೀಪ್ ಕುಮಾರ್ ಸಾಧನೆ ಅದ್ಭುತ: ಚಲುವರಾಯಸ್ವಾಮಿ

Feb 04 2024, 01:38 AM IST
ಶಿರಾ: ಒಬ್ಬ ಸಾಮಾನ್ಯ ರೈತ ಮನಸ್ಸು ಮಾಡಿದರೆ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ಯರಗುಂಟೆ ಗ್ರಾಮದ ದಿಲೀಪ್‌ಕುಮಾರ್‌ ಅವರು ಸಾಕ್ಷಿ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

ಭಾಗ್ಯಗಳ ಬದಲಿಗೆ ರೈತರಿಗೆ ನೆರವಾಗಿ: ರೈತ ಸಂಘದ ಚಂದ್ರಶೇಖರ್ ಬೋವಿ

Feb 03 2024, 01:47 AM IST
ಸರ್ಕಾರ ಕೇವಲ ಬಿಟ್ಟಿ ಭಾಗ್ಯಗಳನ್ನು ಘೋಷಣೆ ಮಾಡಿದರೆ ಸಾಲದು ದೇಶದ ಬೆನ್ನಲುಬಾದ ರೈತನ ಸಂಕಷ್ಟಕ್ಕೆ ಸ್ಪಂದಿಸಿ ಬೆಳೆ ಪರಿಹಾರ, ಸಹಾಯ ಧನ, ಕೃಷಿ ಚಟುವಟಿಕೆಗಳಿಗೆ ನೀರಾವರಿ ಒದಗಿಸುವಲ್ಲಿ ಮುಂದಾಗಬೇಕು ಎಂದು ರೈತ ಸಂಘದ ರೈತ ಬಣ ಯುವ ಘಟಕ ರಾಜ್ಯಾಧ್ಯಕ್ಷ ಚಂದ್ರಶೇಖರ್ ಬೋವಿ ಹೇಳಿದರು. ಅರಸೀಕೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರೈತ ಸಂಘಟನೆಗಳನ್ನು ಒಡೆಯಲು ರಾಜಕೀಯ ಪಕ್ಷಗಳ ಯತ್ನ

Feb 01 2024, 02:05 AM IST
ಬರಗಾಲದ ಸಂಕಷ್ಟದಲ್ಲಿರುವ ರೈತರ ಸಾಲ ಮನ್ನಾ ಮಾಡಲು ಯಾರು ಮಾತನಾಡುತ್ತಿಲ್ಲ. ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರವೇ ರೈತರ ಸಾಲ ಮನ್ನಾ ಮಾಡಿದೆ. ಆದರೆ, ಕೇಂದ್ರ ಸರ್ಕಾರವು ಉದ್ಯಮಿಗಳ 12 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿದ್ದು, ರೈತರ ಸಾಲ ಯಾಕೆ ಮನ್ನಾ ಮಾಡುತ್ತಿಲ್ಲ

ತರಕಾರಿ ಆಮದು: ಮಾರುಕಟ್ಟೆ ಎದುರು ರೈತ ಪ್ರತಿಭಟನೆ

Jan 31 2024, 02:22 AM IST
ತರಕಾರಿ ಆಮದು: ಮಾರುಕಟ್ಟೆ ಎದುರು ರೈತ ಪ್ರತಿಭಟನೆ

ರೈತ ಸಂಘಟನೆಗಳನ್ನು ಒಡೆಯಲು ರಾಜಕೀಯ ಪಕ್ಷಗಳ ಯತ್ನ

Jan 31 2024, 02:17 AM IST
ಕಬ್ಬು ಬೆಳೆಗಾರರ ರೈತರ ಶೋಷಣೆ ನಿಲ್ಲಬೇಕಾದರೆ ಕಬ್ಬಿನ ಎಫ್ಆರ್ ಪಿ ದರ ರೈತನ ಹೊಲದಲ್ಲಿನ ದರ ಎಂದು ಬದಲಾಗಬೇಕು. ಸಕ್ಕರೆ ಕಾರ್ಖಾನೆಗಳು ಕಬ್ಬು ಕಟಾವು ಸಾಗಣಿಕೆ ದರ ಮನಬಂದಂತೆ ಕಾನೂನು ಬಾಹಿರವಾಗಿ ಕಡಿತ ಮಾಡಿರುವ ಹೆಚ್ಚುವರಿ ಹಣ ರೈತರಿಗೆ ವಾಪಸ್ ಕೂಡಿಸಲು ಸರ್ಕಾರಕ್ಕೆ ಧೈರ್ಯವಿದೆಯೇ? ರೈತರು 39 ದಿನ ಹೋರಾಟ ಮಾಡಿ ಟನ್ ಗೆ 150 ರೂ. ಹೆಚ್ಚುವರಿ ದರ ನಿಗದಿ ಮಾಡಿ ಆದೇಶ ಹೊರಡಿಸಿದ್ದರೂ ಸಕ್ಕರೆ ಕಾರ್ಖಾನೆಗಳು ಇನ್ನೂ ಹಣ ಪಾವತಿಸಿಲ್ಲ. ಸರ್ಕಾರಕ್ಕೆ ಹಣ ಕೂಡಿಸುವ ಅಥವಾ ಸಕ್ಕರೆ ಕಾರ್ಖಾನೆ ವಿರುದ್ಧ ಕ್ರಮ ಕೈಗೊಳ್ಳುವ ನೈತಿಕತೆ ಇಲ್ಲದಿದ್ದರೆ ಸರ್ಕಾರವೇ ರೈತರಿಗೆ ಪಾವತಿಸಬೇಕು

ಸಾಲ ಮರುಪಾವತಿಗೆ ನೋಟಿಸ್‌: ರೈತ ಸಂಘ ಪ್ರತಿಭಟನೆ

Jan 30 2024, 02:02 AM IST
ಗ್ರಾಮೀಣ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಮಾಡುವಂತೆ ನ್ಯಾಯಾಲಯದ ಮೂಲಕ ನೋಟಿಸ್ ಜಾರಿಗೊಳಿಸುತ್ತಿದೆ. ಕೋರ್ಟ್ ನೋಟಿಸ್‌ಗಳಿಂದ ರೈತರು ಆತಂಕಗೊಂಡಿದ್ದಾರೆ.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 79
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved