ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸಾಲಬಾಧೆ: ರೈತ ಆತ್ಮಹತ್ಯೆ
Oct 18 2023, 01:01 AM IST
fಬೀರೂರು: ಸಮೀಪದ ಹಿರೇನಲ್ಲೂರು ಹೋಬಳಿಯ ಕೇದಿಗೆರೆ ಗ್ರಾಮದ ರೈತ ಸಾಲಬಾಧೆ ತಾಳಲಾರದೆ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ.
ನೇರಳೆ ಬೆಳೆದು ಮಾದರಿಯಾದ ರೈತ ಮಹಿಳೆ
Oct 18 2023, 01:00 AM IST
ಮಹಿಳೆ ಮನಸು ಮಾಡಿದರೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ತನ್ನ ಸಾಧನೆಯ ಹೆಜ್ಜೆ ಗುರುತಗಳನ್ನು ಮೂಡಿಸಬಹುದು ಎನ್ನುವುದಕ್ಕೆ ಸಾಕ್ಷಿಯಾಗಿ ಎರಡೂವರೆ ಎಕರೆ ಪ್ರದೇಶದಲ್ಲಿ ನೇರಳೆ ಗಿಡಗಳನ್ನು ಹಾಕಿ ಅದನ್ನು ಅತ್ಯಂತ ಅಕ್ಕರೆಯಿಂದ ಬೆಳೆಸಿ ಸುತ್ತಮುತ್ತಲಿನ ರೈತರಿಗೆ ಮಾದರಿಯಾಗಿರುವ ಕಥನವಿದು.
ನಾಟಿ ಮಾಡದೇ ರೈತ ನಿಂಗಪ್ಪಗೆ ಬೆಳೆಯ ಬಂಪರ್
Oct 18 2023, 01:00 AM IST
ಕನಗೊಂಡನಹಳ್ಳಿ 4 ಎಕರೆಯಲ್ಲಿ ಬೆಳೆದ ಭತ್ತದ ಪೈರು । ಕಾಗೆ, ಗುಬ್ಬಿ ತಿಂದುಳಿದು, ಭೂಮಿ ಸೇರಿದ್ದ ಭತ್ತ ಈಗ ಅಚ್ಚರಿಯ ಬೆಳೆ
ಸಾಲಬಾಧೆ: ರೈತ ಆತ್ಮಹತ್ಯೆ
Oct 17 2023, 12:46 AM IST
ಚನ್ನಪಟ್ಟಣ: ಸಾಲ ತೀರಿಸಲಾಗದೇ ನದಿಗೆ ಬಿದ್ದು ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸರಗೂರು ಗ್ರಾಮದಲ್ಲಿ ನಡೆದಿದೆ.
ಕಂದಾಯ ಇಲಾಖೆಯಲ್ಲಿ ದಾಖಲೆಗಳ ಕಳವು: ರೈತ ಸಂಘ ಆರೋಪ
Oct 17 2023, 12:45 AM IST
ಕಂದಾಯ ಇಲಾಖೆಯ ರೆಕಾರ್ಡ್ ರೂಂನಲ್ಲಿ ದಾಖಲೆಗಳು ಕಳ್ಳತನವಾಗಿರುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ತಹಸೀಲ್ದಾರ್ಗೆ ಮನವಿ ಸಲ್ಲಿಸಿದ್ದಾರೆ
ಟೊಮೇಟೊ ಬೆಲೆ ಕುಸಿತ: ಕಂಗೆಟ್ಟ ರೈತ
Oct 17 2023, 12:45 AM IST
ಹೊಸಕೋಟೆ: ಕಳೆದ ಕೆಲವು ತಿಂಗಳುಗಳ ಹಿಂದೆ ಶರವೇಗದಲ್ಲಿ ಟೊಮೊಟೊ ಬೆಲೆ ಗಗನಕ್ಕೇರಿ 1 ಕೆ.ಜಿ. 100 ರಿಂದ 150 ರು.ಗಳವೆರೆಗೂ ಏರಿತ್ತು. ಬೆಳೆಯ ರಕ್ಷಣೆಗೆಂದು ರೈತರು ಟೊಮೇಟೊ ತೋಟಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದ್ದರು. ಇಂತಹ ಬಂಪರ್ ಬೆಲೆ ದಿಢೀರ್ ಕುಸಿತದಿಂದ ಬೆಳೆ ಬೆಳೆದ ರೈತ ಕಂಗೆಡುವಂತಹ ಸನ್ನಿವೇಶ ಉಂಟಾಗಿದೆ.
ಕಕಜವೇ ಕಾವೇರಿ ಹೋರಾಟಕ್ಕೆ ರೈತ ಸಂಘ ಬೆಂಬಲ
Oct 16 2023, 01:46 AM IST
ಚನ್ನಪಟ್ಟಣ: ಕಾವೇರಿ ನೀರು ಹಂಚಿಕೆಗೆ ಸಂಕಷ್ಟ ಸೂತ್ರ ರಚಿಸುವಂತೆ ಹಾಗೂ ಮೇಕೆದಾಟು ಯೋಜನೆಗೆ ಅಡಿಕಲ್ಲು ಹಾಕುವಂತೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ನಡೆಸುತ್ತಿರುವ 100 ದಿನಗಳ ಪ್ರತಿಜ್ಞೆಯ ಹೋರಾಟಕ್ಕೆ ರಾಜ್ಯ ರೈತ ಸಂಘ ಬೆಂಬಲ ವ್ಯಕ್ತಪಡಿಸಿ 11ನೇ ದಿನದ ಪ್ರತಿಭಟನೆಯಲ್ಲಿ ಭಾಗಿಯಾಗಿತ್ತು.
ಬರ ಪೀಡಿತ ಜಿಲ್ಲೆಯನ್ನಾಗಿ ಘೋಷಿಸಲು ರೈತ ಸಂಘ ಆಗ್ರಹ
Oct 14 2023, 01:00 AM IST
ಬರ ಪೀಡಿತ ಜಿಲ್ಲೆಯನ್ನಾಗಿ ಘೋಷಿಸಲು ರೈತ ಸಂಘ ಆಗ್ರಹ
ದನಗಳ ಮೈ ತೊಳೆಯುತ್ತಿದ್ದ ರೈತ ನೀರಿನಲ್ಲಿ ಮುಳುಗಿ ಸಾವು
Oct 13 2023, 12:15 AM IST
ದೊಡ್ಡಬಳ್ಳಾಪುರ: ತಾಲೂಕಿನ ಒಡೇರಹಳ್ಳಿ ಸಮೀಪದ ಜಾಲಿಕಟ್ಟೆಯಲ್ಲಿ ದನಗಳ ಮೈ ತೊಳೆಯುತ್ತಿದ್ದ ರೈತ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ
ರೈತ ಆತ್ಮಹತ್ಯೆ
Oct 11 2023, 12:45 AM IST
ಇಲ್ಲಿಯ ನವನಗರದ ರೈತರೊಬ್ಬರು ನೇಣಿಗೆ ಶರಣಾಗಿದ್ದು, ಸಾಲಭಾದೆಯೇ ಇವರ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
< previous
1
...
65
66
67
68
69
70
71
72
73
next >
More Trending News
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್
43 ಕಿಮೀ ಉದ್ದದ ಇಂಗ್ಲಿಷ್ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್ ಇಲ್ಲ!