• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತ, ಕಾರ್ಮಿಕರ ಸಮಸ್ಯೆಗೆ ಸ್ಪಂದಿಸದ ಕೇಂದ್ರ ಸರ್ಕಾರ: ಸಿಐಟಿಯು ಪ್ರತಿಭಟನೆ

Feb 17 2024, 01:19 AM IST
ಚಳ್ಳಕೆರೆ ನಗರದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಶುಕ್ರವಾರ ಸಿಐಟಿಯು ಕಾರ್ಮಿಕ ಸಂಘಟನೆ ಕಾರ್ಯಕರ್ತರು ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ರೈತ ವಿರೋಧಿ ನೀತಿ ಖಂಡಿಸಿ ಬೇಲೂರಲ್ಲಿ ಕಿಸಾನ್ ಮೋರ್ಚಾ ಪ್ರತಿಭಟನೆ

Feb 17 2024, 01:18 AM IST
ವಿವಿಧ ರಾಜ್ಯಗಳಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಆಗಮಿಸಿರುವ ರೈತರನ್ನು ಕೂಡಲೇ ಬಂಧನದಿಂದ ಬಿಡುಗಡೆ ಮಾಡಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಆಗ್ರಹಿಸಿತು. ಬೇಲೂರಲ್ಲಿ ದೆಹಲಿಯಲ್ಲಿ ರೈತರ ಬಂಧನ ವಿರೋಧಿಸಿ ಮಾತನಾಡಿದರು.

ಸಂಯುಕ್ತ ಕಿಸಾನ್ ಮೋರ್ಚಾ ಹೋರಾಟಕ್ಕೆ ರೈತ ಸಂಘ, ಹಸಿರು ಸೇನೆ ಬೆಂಬಲ

Feb 17 2024, 01:17 AM IST
ಬೀದರ್‌ನಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ದೇಶದಲ್ಲಿ ನಡೆಯುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲ ಸೂಚಿಸಿ ಮನವಿ ಸಲ್ಲಿಸಿತು.

ರೈತ ಸಂಘಟನೆಯಿಂದ ಸಮಸ್ಯೆಗಳಿಗೆ ಪರಿಹಾರ

Feb 16 2024, 01:49 AM IST
ಅರಣ್ಯದಂಚಿನ ಗಡಿ ಗ್ರಾಮಗಳಲ್ಲಿ ಮಹಿಳಾ ಘಟಕ ಉದ್ಘಾಟನೆ ಮಾಡಿರುವುದು ಸರ್ವ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲು ಅನುಕೂಲದಾಯಕವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರ್ ಪ್ರಕಾಶ್ ತಿಳಿಸಿದರು

ಏರಿರುವ ಮೋದಿ ವರ್ಚಸ್ಸು ಇಳಿಸಬೇಕು: ರೈತ ನಾಯಕನ ವಿವಾದಿತ ಹೇಳಿಕೆ

Feb 16 2024, 01:47 AM IST
‘ದೆಹಲಿ ಚಲೋ’ ಪ್ರತಿಭಟನೆಯಲ್ಲಿ ರೈತ ನಾಯಕ ದಲ್ಲೇವಾಲ್‌ ಮೋದಿ ವರ್ಚಸ್ಸು ಇಳಿಸುವ ಸಲುವಾಗಿ ಹೋರಾಟ ಮಾಡಲಾಗುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. ಇದರಿಂದ ರೈತ ಹೋರಾಟದ ಬಣ್ಣ ಬಯಲು ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

3ನೇ ದಿನ ರೈತ ಹೋರಾಟ: ಪಂಜಾಬಲ್ಲಿ ರೈಲು ತಡೆ

Feb 16 2024, 01:46 AM IST
ಶಂಭು, ಖನೌರಿ ಗಡಿಯಲ್ಲಿ ರೈತ ಪ್ರತಿಭಟನೆ ಮುಂದುವರಿಕೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಪಂಜಾಬ್‌, ಹರ್ಯಾಣದಲ್ಲಿ ಮೊಬೈಲ್‌, ಇಂಟರ್‌ನೆಟ್‌ ಬಂದ್ ಮಾಡಲಾಗಿದೆ.

ದಿಲ್ಲಿ ಗಡಿಯಲ್ಲಿ ರೈತ-ಪೊಲೀಸ್‌ ಸಂಘರ್ಷ ತೀವ್ರ

Feb 15 2024, 01:32 AM IST
ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗೆ ಕಾಯ್ದೆ ರಚನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಪಂಜಾಬ್‌ ಮತ್ತು ಹರ್ಯಾಣದ 200 ರೈತ ಸಂಘಟನೆಗಳು ಕರೆಕೊಟ್ಟಿರುವ ‘ದೆಹಲಿ ಚಲೋ’ ಹೋರಾಟ ಬುಧವಾರವೂ ಮುಂದುವರೆದಿದೆ.

17ರಂದು ಜಿಲ್ಲಾ ಕೃಷಿಕ ಸಂಘದಿಂದ ರೈತ ಸಮಾವೇಶ

Feb 15 2024, 01:30 AM IST
ಸಮಾವೇಶದಲ್ಲಿ ಕೃಷಿ ಮಾಹಿತಿ -ಮಾರ್ಗದರ್ಶನಗಳ ಜೊತೆಗೆ ಮಾರುಕಟ್ಟೆಯಲ್ಲಿ ಲಭ್ಯವಿರುವ ಆಧುನಿಕ ಕೃಷಿ ಪರಿಕರಗಳು, ಹೊಸ ಆವಿಷ್ಕೃತ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು, ವಿವಿಧ ಬೆಳೆಗಳ ಸುಧಾರಿತ ತಂತ್ರಜ್ಞಾನದಿಂದ ಬೆಳೆಸಿದ ಗಿಡಗಳು, ಬೀಜ, ಕೃಷಿ ಸಂಬಂಧಿ ಪುಸ್ತಕ ಮಳಿಗೆಗಳು ಇರುತ್ತವೆ.

ರೈತ ಹೋರಾಟ ತಡೆ ಪ್ರಜಾಪ್ರಭುತ್ವದ ಸೋಲು: ಪಂಡಿತಾರಾಧ್ಯ ಶ್ರೀ

Feb 15 2024, 01:16 AM IST
ನಮ್ಮ ಬಹುತೇಕ ಜನಪ್ರತಿನಿಧಿಗಳಿಗೆ ಸಂವಿಧಾನದ ಪರಿಚಯವೇ ಇಲ್ಲ. ಇಡೀ ಸಂವಿಧಾನವನ್ನು ಓದಿಕೊಂಡ ಜನಪ್ರತಿನಿಧಿಗಳು ಬೆರಳೆಣಿಕೆಯಷ್ಟು ಮಾತ್ರ ಇದ್ದಾರೆ.

ನಾಳೆ ರೈತ, ಕೂಲಿಕಾರ, ಕಾರ್ಮಿಕರ ಮುಷ್ಕರ

Feb 15 2024, 01:15 AM IST
ಅಗತ್ಯ ವಸ್ತುಗಳ ಬೆಲೆ ಏರಿಕೆ ಇಳಿಸುವಂತೆ, ದುಡಿಯುವ ಜನರ ಶೋಷಣೆ ತಪ್ಪಿಸಲು, ಕೊಂಡುಕೊಳ್ಳುವ ಸಾಮರ್ಥ್ಯ ಹೆಚ್ಚಿಸಲು, ಉದ್ಯೋಗ ಸೃಷ್ಟಿಸಲು ಆಗ್ರಹಿಸಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 84
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved