• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೇಂಗಾ ರೈತರಿಗೆ ಉತ್ತಮ ಆದಾಯ ತರುವ ಬೆಳೆ: ಡಾ. ಅಶೋಕ ಪಿ

Aug 02 2025, 12:00 AM IST
ಪ್ರಾಧ್ಯಾಪಕ ಡಾ. ಅಶೋಕ ಪಿ., ಶೇಂಗಾ ಬೆಳೆಯ ಕುರಿತು ವಿವರಿಸುತ್ತಾ, ಜಿಲ್ಲೆಯಲ್ಲಿ ಶೇಂಗಾ ಒಂದು ಮುಖ್ಯ ಎಣ್ಣೆಕಾಳು ಬೆಳೆ. ಸಮಗ್ರ ನಿರ್ವಹಣೆ ಮಾಡಿದಲ್ಲಿ ರೈತರಿಗೆ ಒಳ್ಳೆಯ ಆದಾಯ ತಂದುಕೊಡುವ ಬೆಳೆಯಾಗಿದೆ ಎಂದರು.

ರೈತರ ಆದಾಯ ಹೆಚ್ಚಿಸಲು ಕ್ರಮ ಕೈಗೊಳ್ಳಿ: ಡಿಸಿ ಸಂಗಪ್ಪ

Jul 09 2025, 12:27 AM IST
ರೈತರಲ್ಲಿ ಹೊಸ ತಂತ್ರಜ್ಞಾನ ಹಾಗೂ ವಿವಿಧ ಯೋಜನೆಗಳ ಕುರಿತು ಜಾಗೃತಿ ಮೂಡಿಸುವ ಮೂಲಕ ರೈತರ ಆದಾಯ ಹೆಚ್ಚಿಸುವತ್ತ ಆಸಕ್ತಿ ತೋರಿಸಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ ಸಲಹೆ ನೀಡಿದರು.

ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ

May 18 2025, 10:43 AM IST

- 2 ವರ್ಷಗಳ ಅವಧಿಯಲ್ಲಿ ಕೃಷಿ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆ । ಇಂದಿರಾ ರೈತ ಕಲ್ಯಾಣದ ಕನಸು ಸಾಕಾರಕ್ಕೆ ಸರ್ಕಾರ ಬದ್ಧ

ರೈತರು ಹೊಸ ತಂತ್ರಜ್ಞಾನ ಬಳಸಿ ಆದಾಯ ಹೆಚ್ಚಿಸಿ: ಲಕ್ಷ್ಮೀ ಹೆಬ್ಬಾಳ್ಕರ್‌

May 11 2025, 11:50 PM IST
ಭಾನುವಾರ ಜಿಲ್ಲಾ ಕೃಷಿ ಇಲಾಖೆ ವತಿಯಿಂದ ಕೋಟೇಶ್ವರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕುಂದಾಪುರ ರೈತ ಸಂಪರ್ಕ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಿದರು.

ರೈತರು ದವಸ, ಧಾನ್ಯಗಳಲ್ಲಿ ಆದಾಯ ನೋಡುವುದೇ ಸುಗ್ಗಿ ಸಂಭ್ರಮ: ಸಚಿವ ಚಲುವರಾಯಸ್ವಾಮಿ

Jan 15 2025, 12:45 AM IST
ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರೂ ಸಹ ಜಾತಿ ಬೇಧ ಮರೆತು ಬಹಳ ಸಂಭ್ರಮ ಸಡಗರದಿಂದ ಆಚರಿಸುವ ಹಬ್ಬವೆಂದರೆ ಸಂಕ್ರಾಂತಿ ಸುಗ್ಗಿ ಹಬ್ಬ. ಹಳ್ಳಿಗಾಡಿನ ರೈತರು ತಾವು ಬೆಳೆದ ಭತ್ತ, ರಾಗಿ, ಸೇರಿದಂತೆ ದವಸ ಧಾನ್ಯಗಳನ್ನು ಒಟ್ಟುಗೂಡಿಸಿ ಪೂಜೆ ಮಾಡಿ ಮನೆಗೆ ಬೇಕಾದನ್ನು ಶೇಖರಿಸಿ ಉಳಿದನ್ನು ಮಾರಾಟ ಮಾಡುತ್ತಾರೆ. ಬೆಳೆದ ದವಸ ಧಾನ್ಯಗಳಿಗೆ ಉತ್ತಮ ಆದಾಯ ಬರಲಿ ಎಂದು ಪೂಜಿಸುವ ಹಬ್ಬವೇ ಸಂಕ್ರಾಂತಿ.

ರೈತರಿಗೆ ಖಚಿತ ಆದಾಯ ಕೊಡುವ ಬಾಳೆ: ವಿಜ್ಞಾನಿ ಪ್ರೊ. ರಾಮಕೃಷ್ಣ ಹೆಗಡೆ

Nov 29 2024, 01:01 AM IST
ವರ್ಷವಿಡೀ ಇಳುವರಿ ಕೊಡುವ ಬಾಳೆಯನ್ನು ಭಾರತದಲ್ಲಿ ಹೆಚ್ಚು ಪ್ರಮಾಣದಲ್ಲಿ ಉತ್ಪಾದಿಸಲಾಗುತ್ತಿದೆ. ಬಾಳೆಯನ್ನು ಒಂದರ್ಥದಲ್ಲಿ ಕಲ್ಪತರು ಎಂದೂ ಹೇಳಬಹುದು.

ರೈತರಿಗೆ ಆದಾಯ ತಂದು ಕೊಡುವ ಚೆಂಡು ಹೂ

Oct 30 2024, 12:46 AM IST
ದೀಪಾವಳಿ ಬೆಳಕಿನ ಹಬ್ಬದ ಸಡಗರವನ್ನು ಚೆಂಡು ಹೂವಿನ ಚೆಲುವು ಮತ್ತಷ್ಟು ಇಮ್ಮಡಿಗೊಳಿಸುತ್ತದೆ.

ರೈತರಿಗೆ ಆದಾಯ ತಂದು ಕೊಡುವ ಚೆಂಡು ಹೂ

Oct 30 2024, 12:46 AM IST
ದೀಪಾವಳಿ ಬೆಳಕಿನ ಹಬ್ಬದ ಸಡಗರವನ್ನು ಚೆಂಡು ಹೂವಿನ ಚೆಲುವು ಮತ್ತಷ್ಟು ಇಮ್ಮಡಿಗೊಳಿಸುತ್ತದೆ.

ರೈತರ ಆದಾಯ ದ್ವಿಗುಣಕ್ಕೆ ಯೋಜನೆಗಳ ನೀಲನಕ್ಷೆ ಸಲ್ಲಿಸಿ: ಪ್ರಿಯಾಂಕ್‌

Oct 22 2024, 12:06 AM IST
ಬೆಂಗಳೂರಿನ ವಿಕಾಸ ಸೌಧದಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಯ ಕಲಬುರಗಿ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಆಯಾ ಇಲಾಖೆಗಳ ಹಿರಿಯ ಅಧಿಕಾರಿಗಳು ಜೊತೆಗೆ ಸಭೆ ನಡೆಸಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಮಾತನಾಡಿದರು.

ರೈತರ ಆದಾಯ ಹೆಚ್ಚಳ, ಆಹಾರ ಭದ್ರತೆಗೆ ಪ್ರಧಾನಿ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ 2 ಸ್ಕೀಂ

Oct 04 2024, 01:03 AM IST
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ಗುರುವಾರ ರೈತರ ಆದಾಯವನ್ನು ಸುಧಾರಿಸುವುದು ಮತ್ತು ಮಧ್ಯಮ ವರ್ಗದವರಿಗೆ ಆಹಾರ ಭದ್ರತೆಯನ್ನು ಕಾಪಾಡುವುದು ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ.
  • < previous
  • 1
  • 2
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved