ರಾಜ್ಯದ ಕೆಲವೆಡೆ ವರುಣಾರ್ಭಟ ಮುಂದುವರೆದಿದ್ದು, ಸೋಮವಾರ ಯಾದಗಿರಿ, ಕೊಡಗು, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ಸತತ ಮಳೆಯಿಂದಾಗಿ ಈಗಾಗಲೇ ಬೆಳೆದಿರುವ ಬೆಳೆಗಳು ಹಾನಿಯಾಗುವ ಆತಂಕದಲ್ಲಿ ರೈತರಿದ್ದಾರೆ.