• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯೂರಿಯಾ ಗೊಬ್ಬರ ಪಡೆಯಲು ಮುಗಿಬಿದ್ದ ರೈತರು

Aug 02 2025, 12:00 AM IST
ಅಣ್ಣಿಗೇರಿ ಮತ್ತು ನವಲಗುಂದ ತಾಲೂಕಿನಲ್ಲಿ ಯೂರಿಯಾ ಗೊಬ್ಬರದ ಅಭಾವ ಇಲ್ಲವೇ ಇಲ್ಲ, ರೈತರು ಆತಂಕ ಪಡಬೇಡಿ

ರೈತರು ಆಧುನಿಕ ತಂತ್ರಜ್ಞಾನ ಬಳಸಿ ಎಂದ ಮೋಹನ್‌ ಕುಮಾರ್

Aug 01 2025, 11:45 PM IST
ಚನ್ನರಾಯಪಟ್ಟಣ ತಾಲೂಕಿನಲ್ಲಿ ರೈತರು ಆಧುನಿಕ ತಂತ್ರಜ್ಞಾನ ಬಳಕೆ ಮಾಡಿಕೊಂಡು ಕೃಷಿ ಚಟುವಟಿಕೆಗಳನ್ನು ಮಾಡುವತ್ತ ಗಮನಹರಿಸಬೇಕು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕೆ. ಮೋಹನ್‌ ಕುಮಾರ್ ತಿಳಿಸಿದರು. . ರೈತರು ಸಾಂಪ್ರದಾಯಿಕ ಪದ್ಧತಿಯನ್ನು ಬಿಟ್ಟು ಹೊಸ ಪದ್ಧತಿಗಳನ್ನು ಅನುಸರಣೆ ಮಾಡಬೇಕು. ಇದರಿಂದ ಹೆಚ್ಚಿನ ಇಳುವರಿಯನ್ನೂ ಪಡೆಯಬಹುದಾಗಿದೆ. ಕೇಂದ್ರ ಸರ್ಕಾರ ರೂಪಿಸಿರುವ ಡ್ರೋನ್‌ ಯೋಜನೆಯಿಂದ ಕಾರ್ಮಿಕ ಸಮಸ್ಯೆಯನ್ನು ನೀಗಿಸಬಹುದಾಗಿದೆಯಲ್ಲದೆ ಹಣದ ಉಳಿತಾಯವೂ ಆಗುತ್ತದೆ. ಒಂದು ಎಕರೆ ಜಮೀನು ಪ್ರಯೋಜನ ಇರುವವರೂ ಸಹ ಇದರ ಪಡೆಯಬಹುದು ಎಂದು ಹೇಳಿದರು.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಿನಿಂದ ರೈತರು ಸಂಕಷ್ಟಕ್ಕೆ

Aug 01 2025, 02:15 AM IST
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತ ಸಮುದಾಯ ಅತ್ಯಂತ ಸಂಕಷ್ಟಕ್ಕೆ ಸಿಲುಕಿದೆ. ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಆರೋಪಿಸಿದರು.

ಕಾಡು ಹಂದಿಗಳಿಂದ ಬೆಳೆ ನಾಶ, ಸಂಕಷ್ಟದಲ್ಲಿ ರೈತರು

Aug 01 2025, 12:30 AM IST
ತಾಲೂಕಿನ ಜಾಜಿಕಲ್ ಗುಡ್ಡದ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಬಾವಿಹಳ್ಳಿ, ಕೊಂಗನಹೊಸೂರು, ಕಣಿವಿಹಳ್ಳಿ ಗ್ರಾಮದ ಜಮೀನುಗಳಿಗೆ ಕಳೆದ ಹಲವು ದಿನಗಳಿಂದ ಕಾಡು ಹಂದಿಗಳು ನುಗ್ಗಿ ಬೆಳೆ ನಾಶ ಪಡಿಸುತ್ತಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳುವಂತೆ ರೈತರು ಒತ್ತಾಯಿಸಿದ್ದಾರೆ.

ರೈತರು ಕೃಷಿಗೆ ನ್ಯಾನೋ ಯೂರಿಯಾ ಬಳಸಿ: ಹಿರೇಕಲ್ಮಠ ಶ್ರೀ

Jul 31 2025, 12:45 AM IST
ನಾಡಿನ ರೈತರು, ಬೆಳೆಯಲ್ಲಿ ವೈಜ್ಞಾನಿಕವಾಗಿ ಶಿಫಾರಸ್ಸು ಮಾಡಿದ ರಸಗೊಬ್ಬರಗಳು ಮತ್ತು ಪ್ರಮಾಣವನ್ನು ಪರೀಶಿಲಿಸಿ ವೈಜ್ಙಾನಿಕವಾಗಿ ಬಳಸಬೇಕು ಎಂದು ಹಿರೇಕಲ್ಮಠದ ಒಡೆಯರ್ ಚನ್ನಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.

ಯೂರಿಯಾಕ್ಕಾಗಿ ರಾತ್ರಿಯಿಡಿ ಸೊಸೈಟಿ ಎದುರು ಮಲಗಿದ ರೈತರು!

Jul 30 2025, 12:47 AM IST
ಸಹಕಾರ ಸಂಘದಲ್ಲಿ ಮಂಗಳವಾರ ಮುಂಜಾನೆ ಗೊಬ್ಬರ ವಿತರಿಸಲಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ರೈತರು ಸೋಮವಾರ ರಾತ್ರಿಯೇ ಆಗಮಿಸಿ ಸರದಿಯಲ್ಲಿ ನಿಂತಿದ್ದರು. ಮಂಗಳವಾರ ಮುಂಜಾನೆ ಬಂದಲ್ಲಿ ಸಾಲು ದೊಡ್ಡದಾಗಿ ತಮಗೆ ಗೊಬ್ಬರ ಸಿಗಲಿಕ್ಕಿಲ್ಲ ಎಂದು ಸೋಮವಾರ ರಾತ್ರಿ ಅಲ್ಲಿಯೇ ಅಲ್ಲಿ ಮಲಗಿದರು. ಅಲ್ಲಿಯೇ ಊಟ ತರಿಸಿಕೊಂಡು ಸವಿದರು.

ನಾಗರ ಪಂಚಮಿ ಮರೆತು ಯೂರಿಯಾ ಖರೀದಿಸಿದ ರೈತರು!

Jul 29 2025, 01:06 AM IST
ಸೋಮವಾರ ಕನಕಗಿರಿಯಲ್ಲಿ ನಡೆಯುವ ವಾರದ ಸಂತೆಗೆ ಬಂದಿದ್ದ ನೂರಾರು ರೈತರು ತರಕಾರಿ, ಕಿರಾಣಿ ಜತೆಗೆ ಯೂರಿಯಾ ಗೊಬ್ಬರವನ್ನು ಮುಗಿಬಿದ್ದು ಖರೀದಿಸಿದರು. ಕೃಷಿ ಇಲಾಖೆ ಪರವಾನಗಿ ನೀಡಿದ ಮೂರು ಅಂಗಡಿಗಳು ಬೆಳಗ್ಗೆಯಿಂದ ಸಂಜೆ ವರೆಗೂ ರೈತರು ಸರದಿಯಲ್ಲಿ ನಿಂತು ಗೊಬ್ಬರು ಖರೀದಿಸಿದರು.

ಬೆಳೆಗೆ ಹಳದಿ ರೋಗ, ಗೊಬ್ಬರ ಖರೀದಿಗೆ ಮುಗಿಬಿದ್ದ ರೈತರು

Jul 29 2025, 01:06 AM IST
ಕುಷ್ಟಗಿ ತಾಲೂಕಿನ ವ್ಯಾಪ್ತಿಯಲ್ಲಿ ಉತ್ತಮ ರೀತಿಯಲ್ಲಿ ಮಳೆ ಆಗುತ್ತಿರುವುದರಿಂದ ಯೂರಿಯಾ ರಸಗೊಬ್ಬರಕ್ಕೆ ಬೇಡಿಕೆ ಮತ್ತಷ್ಟು ಹೆಚ್ಚಿದೆ. ಮುಂಗಾರು ಹಂಗಾಮಿನ ಪ್ರಮುಖ ಬೆಳೆಗಳಾದ ಸಜ್ಜೆ, ಮೆಕ್ಕೆಜೋಳ ಸೇರಿದಂತೆ ಇತರೆ ಬೆಳೆಗಳು ಹಳದಿ ಬಣ್ಣಕ್ಕೆ ತಿರುಗಿವೆ.

ರೈತರು ಯಾಂತ್ರಿಕ ಬೇಸಾಯ ಪದ್ಧತಿ ಅಳವಡಿಸಿಕೊಳ್ಳಬೇಕು: ಮಮತಾ ರಾವ್

Jul 28 2025, 12:31 AM IST
ಭತ್ತ ಬೇಸಾಯದಲ್ಲಿ ಖರ್ಚು ಮಾಡಿದಷ್ಟು ಆದಾಯ ಬರುತ್ತಿಲ್ಲ. ಜೊತೆಗೆ ಕೂಲಿಯಾಳುಗಳ ಕೊರತೆ ಇದೆ. ರೈತರು ಭತ್ತ ಕೃಷಿಯಿಂದ ವಿಮುಖರಾಗಿ ಭತ್ತದ ಗದ್ದೆಗಳು ತೋಟಗಳಾಗಿ ಪರಿವರ್ತನೆ ಆಗುತ್ತಿವೆ. ಪ್ರತಿಯೊಬ್ಬ ಸಹ ಹೊಸದಾಗಿ ಬಂದಿರುವ ನಾಟಿ ಯಂತ್ರ ಬಳಸಿಕೊಂಡು ಭತ್ತ ಬೇಸಾಯ ಮಾಡಿದರೆ ಕಡಿಮೆ ಖರ್ಚಿನಲ್ಲಿ ಭತ್ತ ಕೃಷಿ ಮಾಡಲು ಸಾಧ್ಯವಿದೆ.

ಕಾಡಾನೆಯಿಂದ ರೈತರು, ಬೆಳೆಗೆ ತೊಂದರೆ ಆಗಬಾರದು

Jul 28 2025, 12:30 AM IST
ಕಾಡಾನೆಗಳಿಂದ ಸಮಸ್ಯೆಗಳಿವೆ, ಇಲ್ಲ ಅಂತ ಹೇಳಲ್ಲ. ಮುಂದೆ ಸಮಸ್ಯೆಯಾಗದಂತೆ ನೋಡಿಕೊಳ್ಳುವುದು ಅರಣ್ಯ ಇಲಾಖೆ ಜವಾಬ್ದಾರಿಯಾಗಿದೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ರೈತರಿಗೆ ಅಭಯ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 44
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved