• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು ರಾಸಾಯನಿಕ ಮುಕ್ತ ಕೃಷಿಯತ್ತ ಗಮನಹರಿಸಿ

May 31 2025, 12:25 AM IST
ರೈತರು ರಾಸಾಯನಿಕ ಮುಕ್ತ ಕೃಷಿಯತ್ತ ಹೆಚ್ಚು ಗಮನ ಹರಿಸಬೇಕು ಎಂದು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ರಸ್ತೆ ಅಗೆತ: ರೈತರು, ಶಾಲಾ ಮಕ್ಕಳಿಗೆ ತೊಂದರೆ

May 30 2025, 12:22 AM IST
ಬಸವಾಪುರ ಗ್ರಾಮಕ್ಕೆ ಒಳಪಡುವ ಮುಖ್ಯ ರಸ್ತೆಯಿಂದ ಚಿಕ್ಕಹೊಳೆ ಎಡದಂಡೆ ನಾಲೆಗೆ ತೆರಳುವ ಮಣ್ಣಿನ ರಸ್ತೆಯನ್ನು ಅಗೆಸಿ ಬೇಲಿ ನಿರ್ಮಾಣ ಮಾಡಿರುವುದರಿಂದ ಗ್ರಾಮಸ್ಥರು ಧರಣಿ ನಡೆಸಿದರು.

ದಾವಣಗೆರೆಯ ನುಜಿವೀಡು ಬೀಜ ಕಂಪನಿಗೆ ಬೀಗ ಜಡಿದ ರೈತರು

May 29 2025, 02:03 AM IST
ನುಜಿವೀಡು ಕಂಪನಿಯ ಭತ್ತದ ತಳಿ ನಾಟಿ ಮಾಡಿ, ಮೋಸ ಹೋದ ತಾಲೂಕಿನ ಯರವ ನಾಗತಿಹಳ್ಳಿ ಗ್ರಾಮದ ನೂರಾರು ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ನೇತೃತ್ವದಲ್ಲಿ ನಗರದಲ್ಲಿ ಕಂಪನಿಯ ಬೀಜ ಮಾರಾಟ ಕೇಂದ್ರಕ್ಕೆ ಬೀಗ ಜಡಿದು ಪ್ರತಿಭಟಿಸಿದರು.

ಹಿರೇಕೆರೂರಲ್ಲಿ ಬಿತ್ತನೆಗೆ ಅಣಿಯಾದ ರೈತರು, ಕೃಷಿ ಚಟುವಟಿಕೆ ಚುರುಕು

May 28 2025, 12:34 AM IST
ಹಿರೇಕೆರೂರು ತಾಲೂಕು ಅರೆಮಲೆನಾಡು ಪ್ರದೇಶ ಎಂದು ಗುರುತಿಸಲಾಗಿದ್ದು, ಕೃಷಿ ಅವಲಂಬಿತ ಕುಟುಂಬಗಳು ಹೆಚ್ಚಿವೆ. ವಾಡಿಕೆಯಂತೆ ಇಲ್ಲಿಯವರೆಗೆ 103 ಮಿಮೀ ಮಳೆಯಾಗಬೇಕಿತ್ತು. ಈಗ 151 ಮಿಮೀನಷ್ಟಾಗಿದೆ. ವಾಡಿಕೆಗಿಂತ ಶೇ. 47ರಷ್ಟು ಹೆಚ್ಚು ಮಳೆಯಾಗಿದೆ.

ಮಣ್ಣಿನ ಗುಣಧರ್ಮ ಆಧರಿಸಿ ರೈತರು ಬೆಳೆ ಆಯ್ಕೆ ಮಾಡಲಿ: ಮಾರುತಿ ಅಂಗರಗಟ್ಟಿ

May 28 2025, 12:14 AM IST
ಕೃಷಿ ಬೆಳೆಗಳಿಗೆ ಸಮಗ್ರ ಪೋಷಕಾಂಶಗಳನ್ನು ಒದಗಿಸಿದರೆ ಉತ್ತಮ ಬೆಳೆ ಬರುತ್ತದೆ. ರೋಗಗಳಿಂದಲೂ ಮುಕ್ತಿ ಹೊಂದಲು ಸಾಧ್ಯವಿದೆ.

ಹದವಾದ ಮಳೆ, ಬಿತ್ತನೆ ತವಕದಲ್ಲಿ ನರಗುಂದ ತಾಲೂಕಿನ ರೈತರು

May 25 2025, 02:25 AM IST
ನರಗುಂದ ತಾಲೂಕಿನಲ್ಲಿ ಮುಂಗಾರು ಪೂರ್ವದ ಮಳೆ ಹದವಾಗಿ ಸುರಿದಿದ್ದು, ಉಳುಮೆ ಮಾಡಲು ರೈತರಿಗೆ ಅನುಕೂಲವಾಗಿದೆ. ಜೂ. 25ರಂದು ಪ್ರಾರಂಭವಾಗುವ ರೋಹಿಣಿ ಮಳೆ ಮೇಲೆ ನಿರೀಕ್ಷೆ ಇದ್ದು, ರೈತರು ಮುಂಗಾರು ಬೀಜಗಳ ಬಿತ್ತನೆ ತವಕದಲ್ಲಿದ್ದಾರೆ.

ರೈತರು ಗುಣಮಟ್ಟದ ಗೊಬ್ಬರ ಪಡೆಯಬೇಕು: ಕೃಷಿ ಅಧಿಕಾರಿ ಅತೀಕ್ ಉಲ್ಲಾ

May 25 2025, 02:08 AM IST
ರಸಗೊಬ್ಬರಗಳ ಪೋಷಕಾಂಶಗಳ ಗುಣಮಟ್ಟವನ್ನು ಖಾತರಿಪಡಿಸಿಕೊಳ್ಳಲು ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತಿದೆ. ಈ ವರ್ಷದ ಮುಂಗಾರು ಹಂಗಾಮಿನಲ್ಲಿ ಉತ್ತಮ ಬೆಳೆಯ ನಿರಿಕ್ಷೆಯಿದ್ದು, ರೈತರು ಗುಣಮಟ್ಟದ ಗೊಬ್ಬರಗಳನ್ನು ಅಧಿಕೃತ ಲೈಸೆನ್ಸ್ ಪಡೆದ ಮಾರಾಟಗಾರರಿಂದಲೇ ಖರೀದಿಸಬೇಕು

ರೈತರು, ತಂತ್ರಜ್ಞರ ನಡುವೆ ಸಂವಾದ ಹೆಚ್ಚಾಗಲಿ

May 24 2025, 12:27 AM IST
ರೈತ ಸಮುದಾಯದ ಆರ್ಥಿಕ ಸ್ಥಿತಿ ಸುಧಾರಿಸಲು ಇದು ಸಹಾಯ ಮಾಡುತ್ತದೆ ಮತ್ತು ರಾಷ್ಟ್ರದ ಜಿಡಿಪಿಯ ಮೇಲೆ ನೇರ ಪರಿಣಾಮ ಬೀರುತ್ತದೆ

ಗಣಿ ಜಿಲ್ಲೆಯಲ್ಲಿ ಉತ್ತಮ ಮಳೆ, ಬಿತ್ತನೆ ಬೀಜಕ್ಕಾಗಿ ಮುಗಿಬಿದ್ದ ರೈತರು

May 24 2025, 12:17 AM IST
ಬಳ್ಳಾರಿ ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಆಗಿರುವುದರಿಂದ ರೈತರಿಗೆ ಅನುಕೂಲವಾದಂತಾಗಿದೆ. ಜತೆಗೆ ಮುಂಗಾರು ಅವಧಿಪೂರ್ವ ಆಗಮಿಸುವ ಮುನ್ಸೂಚನೆ ದೊರೆತಿದೆ. ಹೀಗಾಗಿ ಮಳೆಯಾಶ್ರಿತ ಪ್ರದೇಶದ ಕೆಲವೆಡೆ ಬಿತ್ತನೆ ಕಾರ್ಯಕ್ಕೆ ಚಾಲನೆ ದೊರೆತಿದೆ. ಜೂ. 10ರ ಬಳಿಕ ಬಹುತೇಕ ಕಡೆ ಬಿತ್ತನೆ ಆರಂಭಗೊಳ್ಳಲಿದೆ.

ರೈತರು ಕೃಷಿ ಪದ್ಧತಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳಿ: ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಕರೆ

May 22 2025, 01:06 AM IST
ಡಾ.ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದಾಗ ನಮ್ಮ ಯುಪಿಎ ಸರ್ಕಾರ ರೈತರ 72 ಸಾವಿರ ಕೋಟಿ ರು. ಸಾಲಮನ್ನಾ ಮಾಡಿತ್ತು. ಸಿಎಂ ಸಿದ್ದರಾಮಯ್ಯ ರೈತರ ಸಾಲ ಮನ್ನಾ ಮಾಡಿದ್ದು, ಕುಮಾರಸ್ವಾಮಿ ಸಿಎಂ ಆಗಿದ್ದಾಗಲೂ ರೈತರ ಸಾಲಮನ್ನಾ ಮಾಡುವ ಮೂಲಕ ರೈತರ ,ಕೃಷಿಕರ ಪರ ಕೆಲಸ ಮಾಡಿದ್ದರು. ಆದರೆ ಈಗಿನ ಎನ್‌ಡಿಎ ಸರ್ಕಾರ 16 ಲಕ್ಷ ಕೋಟಿ ರು. ರೈತರ ಸಾಲ ಮನ್ನಾ ಮಾಡಲು ಮುಂದಾಗುತ್ತಿಲ್ಲ, ಬದಲಾಗಿ ವಿವಿಧ ಕಂಪನಿಗಳ ಸಾಲ ಮನ್ನಾ ಮಾಡುವ ಮೂಲಕ ದೇಶದ ಆರ್ಥಿಕತೆ ದಿವಾಳಿಯಾಗಿಸುತ್ತಿದ್ದಾರೆ ಎಂದು ಸಚಿವ ರಾಜಣ್ಣ ಕಿಡಿಕಾರಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 47
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved