• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು ದವಸ, ಧಾನ್ಯಗಳಲ್ಲಿ ಆದಾಯ ನೋಡುವುದೇ ಸುಗ್ಗಿ ಸಂಭ್ರಮ: ಸಚಿವ ಚಲುವರಾಯಸ್ವಾಮಿ

Jan 15 2025, 12:45 AM IST
ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರೂ ಸಹ ಜಾತಿ ಬೇಧ ಮರೆತು ಬಹಳ ಸಂಭ್ರಮ ಸಡಗರದಿಂದ ಆಚರಿಸುವ ಹಬ್ಬವೆಂದರೆ ಸಂಕ್ರಾಂತಿ ಸುಗ್ಗಿ ಹಬ್ಬ. ಹಳ್ಳಿಗಾಡಿನ ರೈತರು ತಾವು ಬೆಳೆದ ಭತ್ತ, ರಾಗಿ, ಸೇರಿದಂತೆ ದವಸ ಧಾನ್ಯಗಳನ್ನು ಒಟ್ಟುಗೂಡಿಸಿ ಪೂಜೆ ಮಾಡಿ ಮನೆಗೆ ಬೇಕಾದನ್ನು ಶೇಖರಿಸಿ ಉಳಿದನ್ನು ಮಾರಾಟ ಮಾಡುತ್ತಾರೆ. ಬೆಳೆದ ದವಸ ಧಾನ್ಯಗಳಿಗೆ ಉತ್ತಮ ಆದಾಯ ಬರಲಿ ಎಂದು ಪೂಜಿಸುವ ಹಬ್ಬವೇ ಸಂಕ್ರಾಂತಿ.

ಲಾಭದಾಯಕ ಕೃಷಿಗೆ ರೈತರು ಮುಂದಾಗಬೇಕು-ಶಾಸಕ ಯಾಸೀರ್‌ ಅಹ್ಮದ್‌ ಖಾನ್‌ ಪಠಾಣ

Jan 13 2025, 12:48 AM IST
ರೈತರಿಗೆ ಜಾನುವಾರುಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಲಾಭದಾಯಕ ಕೃಷಿ ಮಾಡುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಯಾಸೀರ್ ಅಹ್ಮದ್ ಖಾನ್ ಪಠಾಣ ಹೇಳಿದರು.

ಪ್ರತ್ಯೇಕ ಸಂಘ ರಚನೆಗೆ ಬಹುತೇಕ ರೈತರು ವಿರೋಧ

Jan 12 2025, 01:17 AM IST
ಸಭೆಯಲ್ಲಿ ಹಾಜರಿದ್ದ ಓರ್ವ ಸದಸ್ಯ ಹಾಗೂ ಸದಸ್ಯರಲ್ಲದ ಒಬ್ಬರು ಮಾತ್ರವೇ ಪ್ರತ್ಯೇಕ ಸಂಘ ರಚನೆ ಆಗಬೇಕೆಂಬ ಅಭಿಪ್ರಾಯ ಮಂಡಿಸಿ ಸಹಿ ಹಾಕಿದರೆ, ಸಭೆಯಲ್ಲಿ ಹಾಜರಿದ್ದ 462 ಸದಸ್ಯರ ಪೈಕಿ 460 ಮಂದಿ ಸದಸ್ಯರು ಸಂಘವನ್ನು ಪ್ರತ್ಯೇಕ ಮಾಡುವುದು ಬೇಡ ಎಂಬ ನಿರ್ಣಯಕ್ಕೆ ಬದ್ದ

ರೈತರು ಆರೋಗ್ಯ ಬಗ್ಗೆ ಹೆಚ್ಚು ಗಮನ ನೀಡಬೇಕು

Jan 10 2025, 12:50 AM IST
ಗ್ರಾಮಾಂತರ ಪ್ರದೇಶದಲ್ಲಿ ಪ್ರತಿ ೩-೬ ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಅಗತ್ಯವಿದ್ದು, ಈ ಶಿಬಿರದ ಪ್ರಯೋಜನವನ್ನು ಸಂಪೂರ್ಣವಾಗಿ ಬಳಸಿಕೊಳ್ಳಿ ಎಂದು ಮಹಾಲಕ್ಷ್ಮಿ ಮಂಜಪ್ಪ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಉಮೇಶ್ ತಿಳಿಸಿದರು. ರೈತರು ನಿಮ್ಮ ಆರೋಗ್ಯ ಬಗ್ಗೆ ಹೆಚ್ಚು ಗಮನ ನೀಡಬೇಕು. ಸಾಮಾನ್ಯವಾಗಿ ರಕ್ತದೊತ್ತಡ, ಮಧುಮೇಹ, ಇಸಿಜಿ, ಕಣ್ಣಿನ ಪರೀಕ್ಷೆ ಸೇರಿದಂತೆ ವಿವಿಧ ತಪಾಸಣೆಗಳನ್ನು ಮಾಡಿಸಿಕೊಂಡರೆ ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ ಎಂದು ತಿಳಿಸಿದರು.

ರೈತರು, ಸಾರ್ವಜನಿಕರ ಅರ್ಜಿ ತ್ವರಿತ ವಿಲೇವಾರಿಗೆ ಲೋಕಾಯುಕ್ತ ಎಸ್ಪಿ ಸೂಚನೆ

Jan 09 2025, 12:46 AM IST
ವಿವಿಧ ಕೆಲಸ ಕಾರ್ಯಗಳಿಗೆ ಬರುವ ಸಾರ್ವಜನಿಕರನ್ನು ಅಲೆದಾಡಿಸಬೇಡಿ. ಕೆಲ ಅಧಿಕಾರಿಗಳು ಆರ್‌ಟಿಐ ಅರ್ಜಿ ಮಾಹಿತಿ ಗೊತ್ತಿದ್ದರೂ ಸಹ ಕೊನೆ ದಿನಾಂಕದವರೆವಿಗೂ ಕಾಯ್ದು ಕುಳಿತುಕೊಳ್ಳದೆ ಆರ್.ಟಿ.ಐ ಅರ್ಜಿಗಳನ್ನು ವಿನಾಕಾರಣ ತಡ ಮಾಡಬೇಡಿ.

ರೈತರು ಒಕ್ಕಲುತನ ಬಿಟ್ಟರೆ ದೇಶದ ಆರ್ಥಿಕ ವ್ಯವಸ್ಥೆಯೇ ಬುಡಮೇಲು: ನಿರಂಜನಪ್ರಭು ಶ್ರೀ

Jan 07 2025, 12:32 AM IST
ರೈತರು ಒಕ್ಕಲುತನ ಮಾಡುವುದನ್ನು ಬಿಟ್ಟರೆ ಇಡೀ ದೇಶದ ಆರ್ಥಿಕ ವ್ಯವಸ್ಥೆಯೇ ಬುಡಮೇಲಾಗುತ್ತದೆ.

ರೈತರು ಕೃಷಿ ಇಲಾಖೆಯ ಯೋಜನೆ ಬಳಸಿಕೊಳ್ಳಲಿ

Jan 05 2025, 01:30 AM IST
ರೈತರು ರಸಗೊಬ್ಬರಗಳ ಜೊತೆಗೆ ಸಾವಯವ ಗೊಬ್ಬರಗಳನ್ನು ಬಳಸಬೇಕು. ಸರ್ಕಾರದಿಂದ ವಿವಿಧ ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದ್ದು, ರೈತರು ಕಚೇರಿಗಳಿಗೆ ಭೇಟಿ ನೀಡಿ, ತಮಗೆ ಅವಶ್ಯವಿರುವ ಸವಲತ್ತುಗಳನ್ನು ಪಡೆದುಕೊಳ್ಳಬೇಕು. ಇಲಾಖೆಯ ಅಧಿಕಾರಿಗಳೊಂದಿಗೆ ಕೈ ಜೋಡಿಸಿ ಯೋಜನೆಗಳ ಅನುಷ್ಟಾನಗೊಳಿಸಲು ಸಹಕರಿಸಲಿ.

ರೈತರು ರಾಗಿ ಉತ್ಪಾದನೆ ಹೆಚ್ಚಳಕ್ಕೆ ಮುಂದಾಗಬೇಕು: ಎಸ್.ದಯಾನಂದಕುಮಾರ್

Jan 03 2025, 12:31 AM IST
ಕೃಷಿ ಇಲಾಖೆ ತನ್ನ ಯೋಜನೆ ಅಡಿ ಬಿತ್ತನೆ ಬೀಜ ಪೂರೈಕೆ, ಕೃಷಿಯಂತ್ರೀಕರಣ, ಸೂಕ್ಷ್ಮ ನೀರಾವರಿ ಯೋಜನೆ, ದ್ವಿತೀಯ ಕೃಷಿ ನವೋದ್ಯಮ, ಸಸ್ಯ ಸಂರಕ್ಷಣಾ ಯೋಜನೆ, ಕೃಷಿ ಭಾಗ್ಯ ಮುಂತಾದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.

ಹಳೆಯ ವಿದ್ಯುತ್ ತಂತಿಗಳನ್ನು ಬದಲಿಸಿ ರೈತರು, ಜಾನುವಾರುಗಳನ್ನು ರಕ್ಷಿಸಿ: ಪುಟ್ಟೇಗೌಡ

Jan 02 2025, 12:35 AM IST

ಹಳೆಯ ವಿದ್ಯುತ್ ತಂತಿ ಬದಲಿಸಿ ರೈತರು ಮತ್ತು ರಾಸುಗಳ ಜೀವ ರಕ್ಷಣೆ ಮಾಡುವಂತೆ ತಾಲೂಕು ರೈತಸಂಘದ ಅಧ್ಯಕ್ಷ ಕಾರಿಗನಹಳ್ಳಿ ಪುಟ್ಟೇಗೌಡ ಆಗ್ರಹಿಸಿದರು.

ರೈತರು ವೈಜ್ಞಾನಿಕ ಶಿಫಾರಸು ಅಳವಡಿಸಿಕೊಂಡು ಗೊಬ್ಬರ ಬಳಸಿ

Jan 02 2025, 12:32 AM IST
ರೈತರು ವೈಜ್ಞಾನಿಕ ಶಿಫಾರಸುಗಳನ್ನು ಅಳವಡಿಸಿ, ಅರಿಶಿಣದಂತ ಬೆಳೆಯಲ್ಲಿ ರಸಗೊಬ್ಬರಗಳನ್ನು ಬಳಸಿದಾಗ ರಸಗೊಬ್ಬರಗಳಲ್ಲಿನ ಪೋಷಕಾಂಶಗಳು ಪೋಲಾಗಿ ನಷ್ಟ ಉಂಟಾಗದೇ, ನಿರ್ದಿಷ್ಟ ಪ್ರಮಾಣದಲ್ಲಿ ಸಮಯಕ್ಕೆ ಸರಿಯಾಗಿ ದೊರೆತು ಬೆಳೆ ಬೆಳವಣಿಗೆ ಮತ್ತು ಇಳುವರಿ ಉತ್ತಮಗೊಂಡು ರೈತರಿಗೆ ಲಾಭ ಉಂಟಾಗುತ್ತದೆ ಎಂದು ರಾಷ್ಟ್ರೀಯ ಮಣ್ಣಿನ ಸಮೀಕ್ಷೆ ಮತ್ತು ಮತ್ತು ಭೂ ಬಳಕೆ ಯೋಜನೆ ಸಂಸ್ಥೆಯ ಪ್ರಧಾನ ವಿಜ್ಞಾನಿ ಡಾ.ರಾಜೇಂದ್ರ ಹೆಗ್ಗಡೆ ಸಲಹೆ ನೀಡಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 44
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved