• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು ಕಾರ್ಮಿಕರ ತ್ಯಾಗ ಸ್ಮರಿಸಬೇಕಿದೆ

Aug 16 2025, 12:00 AM IST
ರೈತ ಹಾಗೂ ಕೂಲಿ ಕಾರ್ಮಿಕರು ದೇಶದ ಬೆನ್ನೆಲುಬಾಗಿದ್ದು, ಅವರ ತ್ಯಾಗವನ್ನು ಗೌರವಿಸಬೇಕಿದೆ. ನಮ್ಮ ದೇಶದ ಸಂವಿಧಾನ ನೀಡಿದ ಹಕ್ಕುಗಳು ಹಾಗೂ ಕರ್ತವ್ಯಗಳನ್ನು ನಿಭಾಯಿಸುತ್ತಾ, ಯುವ ಜನತೆಯೂ ದೇಶದ ಏಳಿಗೆಗೆ ಶ್ರಮಿಸುವ ಜತೆಗೆ ನೀರು, ಪರಿಸರ ಹಾಗೂ ಭೂಮಿಯ ಸಂರಕ್ಷಣೆಗೆ ಆದ್ಯತೆ ನೀಡಿ, ಉತ್ತಮವಾದ ನಡೆ ರೂಪಿಸಿಕೊಂಡು ದೇಶದ ಯುವ ನಾಯಕರಾಗಿ ಬೆಳೆಯುವಂತೆ ತಹಸೀಲ್ದಾರ್‌ ವೈ.ಎಂ.ರೇಣುಕುಮಾರ್ ಸಲಹೆ ನೀಡಿದರು. ಸ್ವಾತಂತ್ರ್ಯ ಪೂರ್ವದಲ್ಲಿ ಸಾವಿರಾರು ಜನರ ತ್ಯಾಗ ಹಾಗೂ ಬಲಿದಾನದಿಂದ ದೊರೆತ ಸ್ವಾತಂತ್ರ್ಯ ದಿನದಂದು ವೀರ ಯೋಧರು ಹಾಗೂ ಮಹನೀಯರ ಸೇವೆಯನ್ನು ಸ್ಮರಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು.

ಒಣ ಮೆಣಸಿನಕಾಯಿ ಬೆಳೆ ಸತತ ನಷ್ಟ; ಊರು ಬಿಟ್ಟು ಗುಳೆ ಹೊರಟ ರೈತರು!

Aug 12 2025, 12:30 AM IST
ಒಣಮೆಣಸಿನಕಾಯಿ ಬೆಳೆಗಾಗಿ ಲಕ್ಷಾಂತರ ರು. ಸಾಲ ಮಾಡಿಕೊಂಡಿರುವ ರೈತರು ಹೊಟ್ಟೆಪಾಡಿಗಾಗಿ ರಾಜಧಾನಿ ಬೆಂಗಳೂರಿನತ್ತ ಮುಖವೊಡ್ಡಿದ್ದಾರೆ.

ಮುಂಗಾರು ಹಂಗಾಮಿನ ರಾಗಿ ಬಿತ್ತನೆಗೆ ರೈತರು ಸಜ್ಜು

Aug 12 2025, 12:30 AM IST
ದಾಬಸ್‍ಪೇಟೆ: ಕಳೆದ ಒಂದು ವಾರದಿಂದ ತಾಲೂಕಾದ್ಯಂತ ಉತ್ತಮ ಮಳೆಯಾಗುತ್ತಿದೆ. ರೈತರ ಕೃಷಿ ಚಟುವಟಿಕೆಗಳು ಭರದಿಂದ ಸಾಗಿವೆ. ತಿಂಗಳಿನಿಂದ ಆಗಾಗ ಬರುತ್ತಿರುವ ಮಳೆಯಿಂದಾಗಿ ಜಮೀನು ಕೃಷಿ ಚಟುವಟಿಕೆಗಳಿಗೆ ಹದಗೊಂಡಿದೆ. ರೈತರ ಕೃಷಿ ಚಟುವಟಿಕೆಗಳು ಗರಿಗೆದರಿವೆ.

3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು

Aug 10 2025, 12:01 PM IST

2016ರಲ್ಲಿ ಕೃಷಿ ಸಚಿವರಾಗಿದ್ದ ಇಂದಿನ ಕಂದಾಯ ಸಚಿವ ಕೃಷ್ಣಬೈರೇಗೌಡರು ಆಸಕ್ತಿಯಿಂದ ಅಡಿಪಾಯ ಹಾಕಿದ ರೈತ ಉತ್ಪಾದನಾ ಸಹಕಾರಿ ಒಕ್ಕೂಟ ಇಂದು 25 ಕೋಟಿ ರೂಪಾಯಿ ವಹಿವಾಟಿನ ಕಂಪನಿಯಾಗಿ ಬೆಳೆದು ನಿಂತಿದೆ.

ರೈತರು ಭೂಮಿ ಉಳಿಸಿಕೊಂಡು ಆರ್ಥಿಕವಾಗಿ ಸಬಲರಾಗಿ

Aug 10 2025, 01:30 AM IST
ರೈತರು ಭೂಮಿ ಉಳಿಸಿಕೊಂಡು ಆರ್ಥಿಕವಾಗಿ ಸಬಲರಾಗಲು ಸಂಘಟನೆ ಮುಖ್ಯವಾಗುತ್ತದೆ ಎಂದು ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಅಧ್ಯಕ್ಷ ಮಂಡಳಿ ಸದಸ್ಯ ಹೊನ್ನೂರು ಪ್ರಕಾಶ್‌ ತಿಳಿಸಿದರು.

ರೈತರು ಸುಧಾರಿತ ಬೇಸಾಯ ಕ್ರಮ ಅಳವಡಿಸಿಕೊಳ್ಳಲಿ: ಕೃಷಿ ಇಲಾಖೆ ಜಂಟಿ ನಿರ್ದೇಶಕ ವಿ.ಎಸ್.ಅಶೋಕ್

Aug 10 2025, 01:30 AM IST
ನ್ಯಾನೋ ಯೂರಿಯಾ ಮತ್ತು ಡಿಎಪಿ ಬಳಕೆ ಮಾಡಿದಲ್ಲಿ ಹರಳು ಯೂರಿಯಾ ಗೊಬ್ಬರಕ್ಕಿಂತ ಶೇ. 8 ರಿಂದ 10 ಪಟ್ಟು ಪರಿಣಾಮಕಾರಿಯಾಗಿದ್ದು, ಬೆಳೆಗಳಿಗೆ ತ್ವರಿತ ಪೋಷಕಾಂಶಗಳನ್ನು ಒದಗಿಸುತ್ತದೆ. ರಸಗೊಬ್ಬರ ಬಳಕೆ ಕಡಿಮೆಯಾಗಿ ಉತ್ಪಾದನೆ ಹೆಚ್ಚಾಗಿ ಮಣ್ಣಿನಲ್ಲಿ ಸುಧಾರಣೆಯಾಗುತ್ತದೆ.

ಡೋಣಿ ನದಿ ಅವಾಂತರ, ರೈತರು ತತ್ತರ

Aug 09 2025, 12:06 AM IST
ಕನ್ನಡಪ್ರಭ ವಾರ್ತೆ ತಾಳಿಕೋಟೆತಾಲೂಕಿನ ಬೊಮ್ಮನಹಳ್ಳಿ, ಗುತ್ತಿಹಾಳ, ಬೋಳವಾಡ, ತಾಳಿಕೋಟೆ, ಹರನಾಳ, ಮಿಣಜಗಿ ಗ್ರಾಮಗಳ ಸೀಮೆಯಲ್ಲಿ ವರುಣದೇವ ಅವಾಂತರ ಸೃಷ್ಟಿ ಮಾಡಿದ್ದಾನೆ. ಡೋಣಿ ನದಿ ಪ್ರವಾಹದ ನೀರು ನುಗ್ಗಿದ್ದು ಬಿತ್ತನೆ ಮಾಡಿದ್ದ ಬೀಜಗೊಬ್ಬರ ಸೇರಿದಂತೆ ಕೆಲವೆಡೆ ಬೆಳೆದಿದ್ದ ಬೆಳೆಯೂ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಈ ಮೂಲಕ ಡೋಣಿ ನದಿ ರೈತರಿಗೆ ಇನ್ನಿಲ್ಲದ ಸಂಕಷ್ಟ ತಂದೊಡ್ಡಿದೆ.

ಗಿಡದಲ್ಲಿಯೇ ಮೊಳಕೆಯೊಡೆದ ಹೆಸರು, ರೈತರು ಕಂಗಾಲು

Aug 09 2025, 12:02 AM IST
ಕುಷ್ಟಗಿ ತಾಲೂಕಿನಾದ್ಯಂತ ಉತ್ತಮವಾಗಿ ಮುಂಗಾರು ಮಳೆ ಸುರಿದ ಹಿನ್ನೆಲೆಯಲ್ಲಿ ಪಟ್ಟಣ ಸೇರಿದಂತೆ ಹನುಮಸಾಗರ, ಹನಮನಾಳ, ತಾವರಗೇರಾ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಒಟ್ಟು 2983 ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬೆಳೆ ಬೆಳೆಯಲಾಗಿದೆ.

ರೈತರು ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕು-ಮನಗೂಳಿ

Aug 09 2025, 12:02 AM IST
ರೈತರು ರಾಸಾಯನಿಕ ಮುಕ್ತ ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕು. ನೈಸರ್ಗಿಕ ಕೃಷಿ ಎಂಬುದು ಜಾನುವಾರು ಮತ್ತು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಆಧರಿಸಿ ಮತ್ತು ಭಾರತೀಯ ಸಂಪ್ರದಾಯದಲ್ಲಿ ಬೇರೂರಿರುವ ರಾಸಾಯನಿಕ ಮುಕ್ತ ಕೃಷಿ ವ್ಯವಸ್ಥೆಯಾಗಿದೆ ಎಂದು ತಾಲೂಕು ಸಹಾಯಕ ಕೃಷಿ ನಿರ್ದೇಶಕ ರೇವಣಪ್ಪ ಮನಗೂಳಿ ಹೇಳಿದರು.

ರೈತರು ಆರ್ಥಿಕವಾಗಿ ಸದೃಢರಾಗಲು ರೋಸ್‌ಮೆರಿ ಬೆಳೆ ವರದಾನ: ವೀರನಗೌಡ ಪೊಲೀಸಗೌಡ್ರ

Aug 08 2025, 01:03 AM IST
ರೋಸ್‌ಮೆರಿ ಬೆಳೆಯು ಒಂದು ಪರಿಮಳಯುಕ್ತ ಸಸ್ಯವಾಗಿದ್ದು, ಇದನ್ನು ಸಾಮಾನ್ಯವಾಗಿ ಅಡುಗೆ ಮತ್ತು ಔಷಧಿ ಸಸ್ಯಗಳಿಗಾಗಿ ಬಳಸಲಾಗುತ್ತದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 47
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved