• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರಿನಲ್ಲಿ ನಿಂತ ಬೆಳೆಗಳು: ಕಂಗಾಲಾದ ರೈತರು

Sep 28 2025, 02:01 AM IST
ಅಥಣಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತ್ತು ಚರಂಡಿಗಳಲ್ಲಿ, ಅಲ್ಲಲ್ಲಿ ಬಿದ್ದ ತಗ್ಗು ಗುಂಡಿಗಳಲ್ಲಿ ನೀರು ತುಂಬಿಕೊಂಡ ದೃಶ್ಯಗಳು ಸಾಮಾನ್ಯವಾಗಿವೆ.

ರೈತರು ನೈಸರ್ಗಿಕ ಕೃಷಿಗೆ ಒತ್ತು ನೀಡಲಿ

Sep 27 2025, 12:00 AM IST
ರೈತರು ಸರ್ಕಾರದ ಯೋಜನೆ ಪಡೆದುಕೊಂಡು ತಮ್ಮ ಜಮೀನುಗಳಲ್ಲಿ ಕನಿಷ್ಠ ಒಂದು ಎಕರೆ ನೈಸರ್ಗಿಕ ಕೃಷಿ ಮಾಡಬೇಕು.

ರೈತರು ಸಹಕಾರಿ ಕ್ಷೇತ್ರದ ಸೌಲಭ್ಯ ಪಡೆದು ಸ್ವಾವಲಂಬಿಯಾಗಬೇಕು: ಬಸವರಾಜಪ್ಪ

Sep 26 2025, 01:00 AM IST
ರೈತರು ಸಹಕಾರಿ ಕ್ಷೇತ್ರವನ್ನು ಉಪಯೋಗಿಸಿದಕೊಂಡು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು ಎಂದು ಶ್ರೀ ವಾಲ್ಕೀಕಿ ನಾಯಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಎಸ್.ಬಸವರಾಜಪ್ಪ ತಿಳಿಸಿದರು.

ರೈತರು ಸಹಕಾರ ಸಂಸ್ಥೆಗಳಲ್ಲಿ ವಹಿವಾಟು ನಡೆಸಿ

Sep 22 2025, 01:00 AM IST
ಸಾಲ ಬೇಕಾದಾಗ ಸಹಕಾರ ಸಂಘಗಳಿಗೆ ಬರುತ್ತೀರಿ, ಆರ್ಥಿಕ ವ್ಯವಹಾರವನ್ನು ಮಾತ್ರ ವಾಣಿಜ್ಯ ಬ್ಯಾಂಕುಗಳಲ್ಲಿ ಮಾಡುತ್ತೀರಿ, ಇದು ಸರಿನಾ? ಸಹಕಾರ ಸಂಸ್ಥೆಗಳಲ್ಲೇ ಖಾತೆ ತೆರೆದು ಒಡವೆ ಸಾಲ, ವಾಹನಗಳ ಸಾಲ, ಮತ್ತಿತರ ವ್ಯವಹಾರಗಳನ್ನು ನಮ್ಮಲ್ಲಿಯೇ ಮಾಡಿ ಎಂದು ಮಾಜಿ ಸಹಕಾರ ಸಚಿವ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಕೆ.ಎನ್.ರಾಜಣ್ಣ ರೈತರಿಗೆ ಹೇಳಿದರು.

ರೈತರು ಇ-ಪೌತಿ ಖಾತಾ ಆಂದೋಲನ ಬಳಸಿಕೊಳ್ಳಲಿ

Sep 21 2025, 02:00 AM IST
ಇ- ಪೌತಿ ಖಾತಾ ತಂತ್ರಾಂಶದಿಂದ ಅತ್ಯಂತ ಕಡಿಮೆ ದಾಖಲೆ ಮೂಲಕ ಶೀಘ್ರವಾಗಿ ವಾರಸುದಾರರಿಗೆ ಪೌತಿ ಖಾತೆ ವರ್ಗಾವಣೆಯಾಗಲಿದೆ. ಈಗಾಗಲೇ ಸರ್ಕಾರ ಕಂದಾಯ ಇಲಾಖೆಗೆ ಒಳಪಟ್ಟಿರುವ ಜಮೀನುಗಳ ಪಹಣಿಗಳಿಗೆ ಮಾಲೀಕರ ಆಧಾರ್‌ ಸಂಖ್ಯೆ ಜೋಡಣೆ ಮಾಡಲಾಗುವುದು.

ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯಿಂದ ರೈತರು ಆರ್ಥಿಕ ಸಬಲ

Sep 19 2025, 01:01 AM IST
ರೈತರು ದೇಶದ ಬೆನ್ನೆಲುಬು ಎಂದು ಹೇಳಿದರೂ ಅವರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ಆರ್ಥಿಕ ತೊಂದರೆ ಎದುರಿಸುತ್ತಿದ್ದಾರೆ. ಇಂಥ ಯೋಜನೆ ಮೂಲಕ ರೈತರು ಬೆಳೆಗಳನ್ನು ಮೌಲ್ಯವರ್ಧನೆ ಮಾಡಿ, ಮಾರಾಟ ಮಾಡಿ ನಿಶ್ಚಿತ ಆದಾಯ ಗಳಿಸಬೇಕು.

ನೀರಿಗಾಗಿ ರೈತರು ದಂಗೆ ಏಳಲಿದ್ದಾರೆ

Sep 17 2025, 01:05 AM IST
ನೀರಿಗಾಗಿ ರಾಜಕಾರಣ ಮಾಡದೆ ರೈತರು ಒಗ್ಗೂಡಿ ಬರಲಿದ್ದಾರೆ. ಲಕ್ಷಾಂತರ ಸಂಖ್ಯೆಯಲ್ಲಿ ದಂಗೆ ಏಳುತ್ತಾರೆ. ಕಾಮಗಾರಿ ಮಾಡಲು ಬಿಡುವುದಿಲ್ಲ. ಡಿಕೆಶಿ ಅವರ ಗೂಂಡಾ ವರ್ತನೆಗೆ ಯಾರು ಜಗ್ಗಲ್ಲ ಎಂದು ಬಿಜೆಪಿ ಮುಖಂಡ ಎಸ್. ಡಿ.ದಿಲೀಪ್ ತಿಳಿಸಿದ್ದಾರೆ.

ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು

Sep 15 2025, 12:01 PM IST

ಮಾರುಕಟ್ಟೆಯಲ್ಲಿ ಕೆಂಪು ಸುಂದರಿ ಎಂದೇ ಪ್ರಸಿದ್ಧಿ ಪಡೆದಿರುವ ಟೊಮೆಟೋ ಬೆಲೆ ಕುಸಿತದಿಂದ ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ಕೆಲ ದಿನಗಳಿಂದ ಭಾರಿ ಬೇಡಿಕೆಯಲ್ಲಿದ್ದ ಟೊಮೆಟೋ ಬೆಳೆಯನ್ನು ಹೆಚ್ಚಿನ ರೈತರು ಬೆಳೆದಿದ್ದಾರೆ.

ಯೂರಿಯಾಕ್ಕಾಗಿ ಕಿ.ಮೀ ಗಟ್ಟಲೇ ಸಾಲು ನಿಂತ ರೈತರು

Sep 14 2025, 01:04 AM IST
ಪ್ರಸ್ತುತ ಮಾರುಕಟ್ಟೆಯಲ್ಲಿ ಯೂರಿಯಾ ಒಂದು ಮೂಟೆಗೆ 300 ರು.ಗಳಿಗೆ ಮಾರಾಟ ಮಾಡುತ್ತಿದ್ದು, ಹಲವು ಕಡೆ ಹಣ ಬೆಲೆ ನೀಡಿದರೂ ಯೂರಿಯಾ ಸಿಗುತ್ತಿಲ್ಲ.

ರೈತರು ಸಾವಯವ ಕೃಷಿಯತ್ತ ಸಾಗಲಿ

Sep 12 2025, 01:00 AM IST
ಮುಂದಿನ ಪೀಳಿಗೆ ಆರೋಗ್ಯವಂತರಾಗಿ ಬದುಕಬೇಕಾದರೆ ರೈತರು ಬೆಳೆಯುವ ಆಹಾರ ಪದಾರ್ಥಗಳಲ್ಲಿ ಸತ್ವಗಳು ಇರಬೇಕು. ಅದಕ್ಕಾಗಿ ಸಾವಯವ ಕೃಷಿಯತ್ತ ಸಾಗಬೇಕಾಗಿದೆ ಎಂದು ನಿವೃತ್ತ ಸಹಾಯಕ ಕೃಷಿ ನಿರ್ದೇಶಕ ರಾಜಶೇಖರಪ್ಪ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 50
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved