• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹದವಾದ ಮಳೆ, ಬಿತ್ತನೆ ತವಕದಲ್ಲಿ ನರಗುಂದ ತಾಲೂಕಿನ ರೈತರು

May 25 2025, 02:25 AM IST
ನರಗುಂದ ತಾಲೂಕಿನಲ್ಲಿ ಮುಂಗಾರು ಪೂರ್ವದ ಮಳೆ ಹದವಾಗಿ ಸುರಿದಿದ್ದು, ಉಳುಮೆ ಮಾಡಲು ರೈತರಿಗೆ ಅನುಕೂಲವಾಗಿದೆ. ಜೂ. 25ರಂದು ಪ್ರಾರಂಭವಾಗುವ ರೋಹಿಣಿ ಮಳೆ ಮೇಲೆ ನಿರೀಕ್ಷೆ ಇದ್ದು, ರೈತರು ಮುಂಗಾರು ಬೀಜಗಳ ಬಿತ್ತನೆ ತವಕದಲ್ಲಿದ್ದಾರೆ.

ರೈತರು ಗುಣಮಟ್ಟದ ಗೊಬ್ಬರ ಪಡೆಯಬೇಕು: ಕೃಷಿ ಅಧಿಕಾರಿ ಅತೀಕ್ ಉಲ್ಲಾ

May 25 2025, 02:08 AM IST
ರಸಗೊಬ್ಬರಗಳ ಪೋಷಕಾಂಶಗಳ ಗುಣಮಟ್ಟವನ್ನು ಖಾತರಿಪಡಿಸಿಕೊಳ್ಳಲು ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತಿದೆ. ಈ ವರ್ಷದ ಮುಂಗಾರು ಹಂಗಾಮಿನಲ್ಲಿ ಉತ್ತಮ ಬೆಳೆಯ ನಿರಿಕ್ಷೆಯಿದ್ದು, ರೈತರು ಗುಣಮಟ್ಟದ ಗೊಬ್ಬರಗಳನ್ನು ಅಧಿಕೃತ ಲೈಸೆನ್ಸ್ ಪಡೆದ ಮಾರಾಟಗಾರರಿಂದಲೇ ಖರೀದಿಸಬೇಕು

ರೈತರು, ತಂತ್ರಜ್ಞರ ನಡುವೆ ಸಂವಾದ ಹೆಚ್ಚಾಗಲಿ

May 24 2025, 12:27 AM IST
ರೈತ ಸಮುದಾಯದ ಆರ್ಥಿಕ ಸ್ಥಿತಿ ಸುಧಾರಿಸಲು ಇದು ಸಹಾಯ ಮಾಡುತ್ತದೆ ಮತ್ತು ರಾಷ್ಟ್ರದ ಜಿಡಿಪಿಯ ಮೇಲೆ ನೇರ ಪರಿಣಾಮ ಬೀರುತ್ತದೆ

ಗಣಿ ಜಿಲ್ಲೆಯಲ್ಲಿ ಉತ್ತಮ ಮಳೆ, ಬಿತ್ತನೆ ಬೀಜಕ್ಕಾಗಿ ಮುಗಿಬಿದ್ದ ರೈತರು

May 24 2025, 12:17 AM IST
ಬಳ್ಳಾರಿ ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಆಗಿರುವುದರಿಂದ ರೈತರಿಗೆ ಅನುಕೂಲವಾದಂತಾಗಿದೆ. ಜತೆಗೆ ಮುಂಗಾರು ಅವಧಿಪೂರ್ವ ಆಗಮಿಸುವ ಮುನ್ಸೂಚನೆ ದೊರೆತಿದೆ. ಹೀಗಾಗಿ ಮಳೆಯಾಶ್ರಿತ ಪ್ರದೇಶದ ಕೆಲವೆಡೆ ಬಿತ್ತನೆ ಕಾರ್ಯಕ್ಕೆ ಚಾಲನೆ ದೊರೆತಿದೆ. ಜೂ. 10ರ ಬಳಿಕ ಬಹುತೇಕ ಕಡೆ ಬಿತ್ತನೆ ಆರಂಭಗೊಳ್ಳಲಿದೆ.

ರೈತರು ಕೃಷಿ ಪದ್ಧತಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳಿ: ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಕರೆ

May 22 2025, 01:06 AM IST
ಡಾ.ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದಾಗ ನಮ್ಮ ಯುಪಿಎ ಸರ್ಕಾರ ರೈತರ 72 ಸಾವಿರ ಕೋಟಿ ರು. ಸಾಲಮನ್ನಾ ಮಾಡಿತ್ತು. ಸಿಎಂ ಸಿದ್ದರಾಮಯ್ಯ ರೈತರ ಸಾಲ ಮನ್ನಾ ಮಾಡಿದ್ದು, ಕುಮಾರಸ್ವಾಮಿ ಸಿಎಂ ಆಗಿದ್ದಾಗಲೂ ರೈತರ ಸಾಲಮನ್ನಾ ಮಾಡುವ ಮೂಲಕ ರೈತರ ,ಕೃಷಿಕರ ಪರ ಕೆಲಸ ಮಾಡಿದ್ದರು. ಆದರೆ ಈಗಿನ ಎನ್‌ಡಿಎ ಸರ್ಕಾರ 16 ಲಕ್ಷ ಕೋಟಿ ರು. ರೈತರ ಸಾಲ ಮನ್ನಾ ಮಾಡಲು ಮುಂದಾಗುತ್ತಿಲ್ಲ, ಬದಲಾಗಿ ವಿವಿಧ ಕಂಪನಿಗಳ ಸಾಲ ಮನ್ನಾ ಮಾಡುವ ಮೂಲಕ ದೇಶದ ಆರ್ಥಿಕತೆ ದಿವಾಳಿಯಾಗಿಸುತ್ತಿದ್ದಾರೆ ಎಂದು ಸಚಿವ ರಾಜಣ್ಣ ಕಿಡಿಕಾರಿದರು.

ರೈತರು ಉತ್ತಮ ಗುಣಮಟ್ಟದ ಬೀಜ ಬಿತ್ತನೆ ಮಾಡಲಿ: ಡಾ. ಚಂದ್ರು ಲಮಾಣಿ

May 22 2025, 12:53 AM IST
ಲಕ್ಷ್ಮೇಶ್ವರ ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ರಿಯಾಯಿತಿ ದರದ ಬಿತ್ತನೆ ಬೀಜ ವಿತರಣೆಗೆ ಇತ್ತೀಚೆಗೆ ಶಾಸಕ ಡಾ.ಚಂದ್ರು ಲಮಾಣಿ ಅವರು ಚಾಲನೆ ನೀಡಿದರು. ಮುಕ್ತ ಮಾರುಕಟ್ಟೆಯಲ್ಲಿ ಅನಧಿಕೃತ ಮಾರಾಟಗಾರರಿಂದ ಬಿತ್ತನೆ ಬೀಜ ಖರೀದಿಸಬಾರದು ಎಂದು ರೈತರಿಗೆ ಸಲಹೆ ನೀಡಿದರು.

ಲಕ್ಷ್ಮೇಶ್ವರ ತಾಲೂಕಿನಲ್ಲಿ ಮುಂಗಾರು ಬಿತ್ತನೆಗೆ ಭೂಮಿ ಹದಗೊಳಿಸುತ್ತಿರುವ ರೈತರು

May 18 2025, 11:45 PM IST
ಲಕ್ಷ್ಮೇಶ್ವರ ತಾಲೂಕಿನಲ್ಲಿ ಮುಂಗಾರು ಪೂರ್ವ ಮಳೆಗಳು ಉತ್ತಮವಾಗಿ ಆರಂಭವಾಗಿದ್ದರಿಂದ ರೈತರು ಮುಂಗಾರು ಬಿತ್ತನೆಗೆ ತಮ್ಮ ಭೂಮಿ ಹದಗೊಳಿಸುವ ಕಾರ್ಯದಲ್ಲಿ ನಿರತರಾಗಿರುವುದು ಕಂಡು ಬಂದಿತು.

ರೈತರು ಸಾವಯವ ಕೃಷಿಗೆ ಆದ್ಯತೆ ನೀಡಿ: ರಾಜ್ಯಪಾಲ

May 16 2025, 02:20 AM IST
ರಾಸಾಯನಿಕ ಗೊಬ್ಬರ, ಕೀಟನಾಶಕ ಹೆಚ್ಚಿನ ಸಿಂಪಡಣೆಯಿಂದ ಮಣ್ಣಿನ ಫಲವತ್ತತೆ ಕಡಿಮೆಯಾಗುವುದರಿಂದ ರೈತರು ಸಾಂಪ್ರದಾಯಿಕ ನೈಸರ್ಗಿಕ ಮತ್ತು ಸಾವಯವ ಕೃಷಿಗೆ ಆದ್ಯತೆ ನೀಡಬೇಕು ಎಂದು ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಸಲಹೆ ನೀಡಿದರು.

ರೈತರು ಬೆಳೆಗಳನ್ನು ಇನ್ಸುರೆನ್ಸ್ ವ್ಯಾಪ್ತಿಗೆ ಒಳಪಡಿಸಲಿ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

May 16 2025, 01:52 AM IST
ರೈತರು ಬೆಳೆವಿಮೆ ಕಂತು ಪಾವತಿ ಮಾಡಲು ಹಿಂದೇಟು ಹಾಕದೇ ಕಡ್ಡಾಯವಾಗಿ ತಮ್ಮ ಬೆಳೆಗಳನ್ನು ಇನ್ಸೂರೆನ್ಸ್ ವ್ಯಾಪ್ತಿಗೆ ಒಳಪಡಿಸಿಕೊಳ್ಳಬೇಕು.

ನಾಳಗೆೆ...ಉತ್ತಮ ಮಳೆ: ರಾವಂದೂರು ಗ್ರಾಮದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ ರೈತರು.

May 16 2025, 01:51 AM IST
ಕಳೆದ ಬಾರಿಗಿಂತಲೂ ಮೇ ತಿಂಗಳಲ್ಲಿ ಸರಾಸರಿ 111 ಮಿ.ಮೀ. ಮಳೆಯಾಗಿದ್ದು, ಆದರೆ ಇದುವರೆಗೆ 46 ಮಿಲಿ ಮೀಟರ್ ಮಾತ್ರ ಮಳೆಯಾಗಿದೆ, ಬುಧವಾರ ಸುರಿದ ಮಳೆ ತಾಲೂಕಿನ ಉತ್ತಮ ಮಳೆಯಾಗಿದೆ, ಇದರಲ್ಲಿ ಅತಿ ಹೆಚ್ಚು ಮಳೆ ಬೆಟ್ಟದಪುರ ವ್ಯಾಪ್ತಿಯಲ್ಲಿ 25.3 ಮಿ.ಮೀ. ಮಳೆ ರಾವಂದೂರಿಗೆ 10.6 ಮಿ.ಮೀ ಮಳೆ ಪಿರಿಯಾಪಟ್ಟಣ ಮತ್ತು ಕಸಬಾ 16.9 ಮಿ.ಮೀ. ಮಳೆ ಹಾರನಹಳ್ಳಿ ಹೋಬಳಿಗೆ 14.6 ಮಿ.ಮೀ ಮಳೆಯಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 39
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved