• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು ಕೊಬ್ಬರಿಗೆ ಮಹತ್ವ ನೀಡಲಿ:ಎಡೀಸಿ ಎಚ್.ಎಲ್.ನಾಗರಾಜು

Oct 10 2024, 02:20 AM IST
ಎಳನೀರು ಕೊಯ್ಯುವುದರಿಂದ ಮರಗಳು ದೀರ್ಘಕಾಲ ಉಳಿಯುವುದಿಲ್ಲ. ಅದಕ್ಕಾಗಿ ತೆಂಗು ಬೆಳೆಯಲ್ಲಿ ಆದಾಯ ಕಾಣಬೇಕಾದರೆ ರೈತರು ಕೊಬ್ಬರಿ ಆಗುವವರೆಗೂ ತೆಂಗಿನಕಾಯಿಗಳನ್ನು ಇಟ್ಟುಕೊಳ್ಳಬೇಕು. ಇದರಿಂದ ಎಲ್ಲರಿಗೂ ಅನುಕೂಲವಾಗುತ್ತದೆ. ಕೇವಲ ಹಣದ ಆಸೆಗೆ ಮೊದಲೇ ಎಳನೀರು ಕೊಯ್ಲು ಮಾಡಿಸಿದರೆ ನಂತರ ಕೊಬ್ಬರಿ ಬೆಲೆ ದುಬಾರಿಯಾಗಿ ನೀವೇ ಕೊಂಡುಕೊಳ್ಳುವ ಸ್ಥಿತಿಗೆ ಬರುತ್ತೀರಾ.

ಸಮಸ್ಯೆ ಬಗೆಹರಿಸಿಕೊಳ್ಳಲು ರೈತರು ಸಂಘಟಿತರಾಗಬೇಕು: ಲಕ್ಷ್ಮಿನಾರಾಯಣಗೌಡ

Oct 09 2024, 01:30 AM IST
ಜಾತ್ಯತೀತ ಹಾಗೂ ಪಕ್ಷಾತೀತವಾಗಿ ರೈತ ಸಂಘಟನೆಯಾಗಬೇಕು. ಈಗಾಗಲೇ ರೈತ ಸಂಘಗಳು ಹಲವು ವಿಭಾಗಗಳಾಗಿವೆ. ಎಲ್ಲಾ ಸಂಘಟನೆಗಳು ಒಂದುಗೂಡಿ ಹೋರಾಟಕ್ಕೆ ಮತ್ತಷ್ಟು ಶಕ್ತಿ ತುಂಬಿ ಸ್ಥಳೀಯ ಸಮಸ್ಯೆಗಳಿಗೆ ಹೆಚ್ಚು ಒತ್ತು ನೀಡಬೇಕು.

ಕೃಷಿಯಲ್ಲಿ ರೈತರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಡಾ.ಕುಮಾರ

Oct 07 2024, 01:45 AM IST
ಮಂಡ್ಯ ಜಿಲ್ಲೆಯ ಪ್ರಮುಖ ಬೆಳೆ ಕಬ್ಬು ಜೊತೆಗೆ ವಾಣಿಜ್ಯ ಬೆಳೆಯಾಗಿದ್ದು, ಹೆಚ್ಚು ರೈತರು ಕಬ್ಬಿನ ಬೆಳೆಗೆ ಅವಲಂಬಿತರಾಗಿದ್ದಾರೆ. ಗೋಷ್ಠಿಯಲ್ಲಿ ಕಬ್ಬಿನ ಬೆಳೆಯಲ್ಲಿ ಬೇರು ಹುಳುವಿನ ನಿರ್ವಹಣೆ ಬಗ್ಗೆ ತಿಳಿಸಲಾಗುತ್ತದೆ. ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಿ.

ರೈತರು ಸಾವಯವ ಕೃಷಿ ಮಾಡಲು ಮುಂದಾಗಲಿ: ಶಾಸಕ ದೊಡ್ಡನಗೌಡ

Oct 06 2024, 01:30 AM IST
ರಾಸಾಯನಿಕ ಗೊಬ್ಬರಗಳ ಬಳಕೆ ಕಡಿಮೆ ಮಾಡುವುದರೊಂದಿಗೆ ಸಾವಯುವ ಕೃಷಿಯತ್ತ ಒಲವು ತೋರಿಸಬೇಕು.

ರೈತರು ಉತ್ಪಾದಿಸುವ ಇಂಧನದಿಂದ ವಿಮಾನವೂ ಚಲಿಸುತ್ತೆ: ಕೇಂದ್ರ ಸಚಿವ ನಿತೀನ್‌ ಗಡ್ಕರಿ

Oct 05 2024, 01:41 AM IST
ರೈತರು ದೇಶದ ಮತ್ತು ಪ್ರಪಂಚದ ಭವಿಷ್ಯದ ಸಂರಕ್ಷಕರು, ಭಾರತ ಹಾಗೂ ಜಗತ್ತಿನಲ್ಲಿ ವಾಹನಗಳಿಗೆ ಸಿಎನ್‌ಜಿ ಬಳಕೆ ಹೆಚ್ಚಾಗಿದ್ದು, ಇದಕ್ಕೆ ರೈತರ ಕೊಡುಗೆ ಅಪಾರವಾಗಿದೆ. ಸಿಎನ್‌ಜಿಗೆ ಬಯೋಗ್ಯಾಸ್ ಬಳಸಿದರೆ ದೇಶ ರೈತರ ಎಂಜಿನ್‌ನಲ್ಲಿ ಓಡುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತೀನ್ ಗಡ್ಕರಿ ಹೇಳಿದರು.

ರೈತ ಸ್ಮಾರಕ ನಿರ್ಮಾಣಕ್ಕೆ ಆಗ್ರಹಿಸಿ ಹಿಮ್ಮುಖವಾಗಿ ಮನವಿ ಸಲ್ಲಿಸಿದ ರೈತರು

Oct 04 2024, 01:08 AM IST
ಮಹದಾಯಿ ಯೋಜನೆ ಜಾರಿ ಮಾಡಬೇಕು ಹಾಗೂ ನರಗುಂದ ಕೋರ್ಟ್‌ ವೃತ್ತದ ಬಳಿ ರೈತ ಸ್ಮಾರಕ ನಿರ್ಮಾಣ ಮಾಡಬೇಕು ಎಂದು ರೈತರು ನರಗುಂದ ತಹಸೀಲ್ದಾರ್‌ಗೆ ಗುರುವಾರ ಹಿಮ್ಮುಖವಾಗಿ ಮನವಿ ಸಲ್ಲಿಸಿದರು.

ರೈತರು ಕೃಷಿ ಕ್ಷೇತ್ರವನ್ನು ಉದ್ಯಮವಾಗಿಸುವತ್ತ ಚಿಂತಿಸಲಿ: ಚುಂಚಶ್ರೀ ಸಲಹೆ

Oct 04 2024, 01:00 AM IST
ಆಧುನಿಕ ತಂತ್ರಜ್ಞಾನದ ಫಲವಾಗಿ ಕೃಷಿಕ್ಷೇತ್ರ ಇಂದು ಲಾಭದಾಯಕವಾಗಿ ಬೆಳೆಯುತ್ತಿರುವುದು ಸಂತೋಷ ತಂದಿದೆ. ಎಐ ತಂತ್ರಜ್ಞಾನವೂ ಕೂಡ ಹನಿ ನೀರಾವರಿ, ಕೊಳವೆ ಬಾವಿ ನಿರ್ವಹಣೆ, ಹವಾಮಾನ ಮಾಹಿತಿ, ತೋಟಗಾರಿಕೆ ಬೆಳೆಗಳ ಸಂವರ್ಧನೆಗೆ ನೆರವು ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ.

ಮಧ್ಯವರ್ತಿಗಳನ್ನು ನಂಬಿ ರೈತರು ಮೋಸ ಹೋಗಬೇಡಿ

Oct 02 2024, 01:02 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ರಾಜ್ಯದ ರೈತರ ಶ್ರೇಯೋಭಿವೃದ್ಧಿಗಾಗಿ ಮತ್ತು ಅವರ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ರಿಯಾಯಿತಿ ದರದಲ್ಲಿ, ಗುಣಮಟ್ಟದ ಬೀಜ ಗೊಬ್ಬರ, ಯಂತ್ರೋಪಕರಣಗಳನ್ನು ನೀಡುತ್ತಿದೆ. ರೈತರು ಮಧ್ಯವರ್ತಿಗಳನ್ನು ನಂಬದೆ ಯಾರಿಗೂ ಲಂಚ ಕೊಡದೇ ಆಯಾ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿ ಬೀಜ, ಕೃಷಿ ಸಲಕರಣೆಗಳನ್ನು ಪಡೆದುಕೊಳ್ಳಿ. ಮಧ್ಯವರ್ತಿಗಳನ್ನು ನಂಬಿ ಮೋಸ ಹೋಗಬೇಡಿ ಎಂದು ಶಾಸಕ ಹಾಗೂ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಮಗದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ರೈತರಿಗೆ ಕಿವಿಮಾತು ಹೇಳಿದರು.

ಕೃಷಿ ಬದುಕಿನಿಂದ ದೂರವಾಗುತ್ತಿರುವ ರೈತರು: ಆನಂದ್‌

Oct 02 2024, 01:01 AM IST
ಕಡೂರುಕೃಷಿ ಬದುಕಿನಿಂದ ರೈತರು ದೂರವಾಗುತ್ತಿದ್ದು ಮುಂದಿನ ದಿನಗಳಲ್ಲಿ ಜನರು ಆಹಾರಕ್ಕೆ ಪರದಾಡಬೇಕಾದ ಸ್ಥಿತಿ ದೂರವಿಲ್ಲ ಎಂದು ಶಾಸಕ ಕೆ.ಎಸ್. ಆನಂದ್ ಆತಂಕ ವ್ಯಕ್ತಪಡಿಸಿದರು.

ರೈತರು ರಸ್ತೆಗೆ ಜಾಗ ನೀಡಿದರೆ ಉತ್ತಮ ಮಾರ್ಗ ನಿರ್ಮಾಣ: ಶಾಸಕ ಕೆ.ಎಸ್.ಆನಂದ್

Oct 01 2024, 01:20 AM IST
ಬೀರೂರು, ಬಿ.ಕೋಡಿಹಳ್ಳಿ, ಮುಂಡ್ರೆ ಮತ್ತಿತರ ಗ್ರಾಮಗಳಿಂದ ಬೀರೂರು ಕಡೆ ಧಾವಿಸುವ ವಾಹನ ಸವಾರರಿಗೆ ಕಿರಿದಾಗಿದ್ದ ರೈಲ್ವೆ ಬ್ರಿಡ್ಜ್ ನಡಿ ರಸ್ತೆಯಿಂದ ಸಂಚಾರ ಕಷ್ಟ ಸಾಧ್ಯವಾಗಿತ್ತು. ಇದನ್ನು ಸರಿಪಡಿಸುವ ಸಲುವಾಗಿ ಕೋಡಿಹಳ್ಳಿಯಿಂದ ಬೀರೂರು ಮಾರ್ಗಕ್ಕೆ ಬದಲಾಗಿ 710 ಮೀ. ಕಾಂಕ್ರೀಟ್ ರಸ್ತೆಗೆ ಸುಮಾರು ₹ 35ಲಕ್ಷ ಅನುದಾನ ನೀಡಲಾಗಿದ್ದು, ಸದ್ಯದಲ್ಲಿಯೇ ಈ ಕಾಮಗಾರಿ ಮುಕ್ತಾಯವಾಗಿ ಉತ್ತಮ ರಸ್ತೆ ಲಭಿಸಲಿದೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 44
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved