• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಸೀಕೆರೆ : ವಕ್ಫ್‌ ಮಂಡಳಿಯ ಹೆಸರಿನಲ್ಲಿ ರೈತರು ಜಮೀನು, ಮಠಮಾನ್ಯಗಳ ಆಸ್ತಿ ನಮೂದು ಮಾಡುವುದನ್ನು ನಿಲ್ಲಿಸಲಿ

Nov 09 2024, 01:19 AM IST

ವಕ್ಫ್‌ ಮಂಡಳಿಯ ಹೆಸರಿನಲ್ಲಿ ರಾಜ್ಯಾದ್ಯಂತ ರೈತರು ಜಮೀನು, ಮಠಮಾನ್ಯಗಳ ಆಸ್ತಿ, ಸರ್ಕಾರಿ ಜಾಗವನ್ನು ವಕ್ಫ್‌ ಆಸ್ತಿ ಎಂದು ನಮೂದು ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಬಿಜೆಪಿ ನಗರ ಹಾಗೂ ಗ್ರಾಮಾಂತರ ಘಟಕದ ಪದಾಧಿಕಾರಿಗಳು ತಾಲೂಕು ಕಚೇರಿಯ ಬಳಿ ಪ್ರತಿಭಟನೆ ನಡೆಸಿದರು.  

ದೇಶದ ಆರ್ಥಿಕತೆ ಅಭಿವೃದ್ಧಿಗೆ ರೈತರು ಆಧಾರ: ಡಾ.ನಿರ್ಮಲಾನಂದನಾಥ ಸ್ವಾಮೀಜಿ

Nov 09 2024, 01:03 AM IST
ರೈತರೇ ದೇಶದ ಆರ್ಥಿಕತೆಯ ಅಭಿವೃದ್ಧಿಗೆ ಮೂಲ ಬೇರಾಗಿದ್ದಾರೆ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಹೇಳಿದರು. ತುರುವೇಕೆರೆಯಲ್ಲಿ ಉಡಸಲಮ್ಮ ದೇವಸ್ಥಾನದ ವಿಮಾನ ಗೋಪುರ ಕಳಸ ಪ್ರತಿಷ್ಠಾಪನೆ ಹಾಗೂ ಮಹಾಕುಂಭಾಬಿಷೇಕ ಮಹೋತ್ಸವದ ಕಾರ್ಯಕ್ರಮದಲ್ಲಿ ಶುಕ್ರವಾರ ಭಾಗವಹಿಸಿ ಆಶೀರ್ವಚನ ನೀಡಿದರು.

ರೈತರು ಆಧುನಿಕ ಕೃಷಿಯತ್ತ ಗಮನಹರಿಸಿ: ಡಾ. ಪದ್ಮಜಾ

Nov 08 2024, 12:30 AM IST
ಮಾಗಡಿ: ಆಧುನಿಕ ಕೃಷಿಯಿಂದ ಹೇಗೆ ಲಾಭದಾಯಕ ಬೆಳೆಗಳನ್ನು ಬೆಳೆದು ಆರ್ಥಿಕ ಸುಧಾರಣೆ ಕಂಡುಕೊಳ್ಳುವ ಕುರಿತು ಅಂತಿಮ ವರ್ಷದ ಕೃಷಿ ಪದವಿ ವಿದ್ಯಾರ್ಥಿಗಳು ಗ್ರಾಮದಲ್ಲಿಯೇ ನೆಲೆಸಿ ರೈತರೊಂದಿಗೆ ಬೆರೆತು ಕೃಷಿಯಲ್ಲಿ ಪ್ರಗತಿ ಕಂಡುಕೊಳ್ಳುವ ಮಾರ್ಗಗಳನ್ನು ರೈತರಿಗೆ ತಿಳಿಸಿಕೊಟ್ಟಿರುವುದು ಉತ್ತಮ ಬೆಳವಣಿಗೆ ಎಂದು ಡಾ. ಎ.ಎಸ್. ಪದ್ಮಜಾ ಹೇಳಿದರು.

ಗುಂಡ್ಲುಪೇಟೆ ಕ್ರಷರ್‌ ಸುತ್ತಲಿನ ರೈತರು ಘಟಕಕ್ಕೆ ಒಪ್ಪಿಗೆ ನೀಡಿಲ್ಲ

Nov 02 2024, 01:36 AM IST
ಗುಂಡ್ಲುಪೇಟೆ ತಾಲೂಕಿನ ಅಗತಗೌಡನಹಳ್ಳಿ ಬಳಿ ಕ್ರಷರ್‌ ಘಟಕ ನಿರ್ಮಿಸಲು ಕ್ರಷರ್‌ ಘಟಕದ ಸುತ್ತಮುತ್ತಲಿನ ರೈತರು ಒಪ್ಪಿಗೆ ಸೂಚಿಸಿಲ್ಲ. ಕ್ರಷರ್‌ ಮಾಲೀಕರು ಸುಳ್ಳು ಹೇಳಿ ಅನುಮತಿ ಪಡೆದಿದ್ದಾರೆ ಎಂದು ರೈತರು ತಿಳಿಸಿದರು.

ವಕ್ಫ್‌ ಪ್ರೀತಿ ತೋರಿ ರೈತರು, ಜನರನ್ನು ಕಾಂಗ್ರೆಸ್ ಬೀದಿಗೆ ತಂದು‌ ನಿಲ್ಲಿಸಿದೆ: ಡಾ.ಭರತ್ ಶೆಟ್ಟಿ ವೈ

Nov 01 2024, 12:07 AM IST
ಕಾಂಗ್ರೆಸ್ ಪಕ್ಷವು ಮಾಡಿದ ತಪ್ಪಿಗೆ ದೇಶದ ಜನರ ಅದರಲ್ಲೂ ಬಡ ವರ್ಗದ ಕ್ಷಮೆ ಯಾಚಿಸಬೇಕು ಎಂದು ಶಾಸಕ ಭರತ್‌ ಶೆಟ್ಟಿ ಆಗ್ರಹಿಸಿದರು.

ವಕ್ಫ್‌ ಆಸ್ತಿ: ರೈತರು ಆತಂಕ ಪಡುವ ಅಗತ್ಯವಿಲ್ಲ

Oct 28 2024, 01:04 AM IST
ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್ ಆಸ್ತಿಗಳ ಬಗ್ಗೆ ಜಿಲ್ಲೆಯಲ್ಲಿ ಅನವಶ್ಯಕ ಗೊಂದಲ ಸೃಷ್ಟಿಯಾಗಿದೆ. ಈ ವಿಚಾರ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ. ಆದರೆ, ವಾಸ್ತವದಲ್ಲಿ ಆ ರೀತಿ ಏನೂ ಇಲ್ಲ. ರೈತರು ಆತಂಕಪಡುವ ಅಗತ್ಯವಿಲ್ಲ. ರೈತರಿಗೆ ಅನ್ಯಾಯವಾಗುವುದಿಲ್ಲ ಎಂದು ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿಶ್ವಾಸ ತುಂಬುವ ಮೂಲಕ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದರು.

ಬೇಡಿಕೆ ಈಡೇರಿಕೆಗೆ ರೈತರು ಧ್ವನಿ ಎತ್ತಲಿ: ಕುರುಬೂರು ಶಾಂತಕುಮಾರ

Oct 28 2024, 12:57 AM IST
ಕಬ್ಬಿಗೆ ವೈಜ್ಞಾನಿಕ ದರ ನಿಗದಿಪಡಿಸಬೇಕೆಂದು ಆಗ್ರಹಿಸಿ ಹಲವು ದಶಕಗಳಿಂದ ರೈತರು ಹೋರಾಟ ನಡೆಸುತ್ತಿದ್ದಾರೆ. ಅನೇಕ ಸರ್ಕಾರಗಳು ಆಡಳಿತದಲ್ಲಿ ಬಂದೂ ಹೋದರೂ ಇನ್ನೂವರೆಗೂ ರೈತರ ಕೂಗು ಸರ್ಕಾರಕ್ಕೆ ಕೇಳಿಸುತ್ತಿಲ್ಲ.

ವಕ್ಫ್‌ ಪಾಲಾಗಿರುವ ಆಸ್ತಿ ಅಪ್‌ಡೇಟ್‌ ಮಾಡದ ಕಾರಣ ರಾಜ್ಯಾದ್ಯಂತ ಸಾವಿರಾರು ರೈತರು ಸಂಕಷ್ಟಕ್ಕೆ

Oct 28 2024, 12:55 AM IST
ಯಾವುದಾದರೂ ಕೆಲಸ ಮಾಡುವಾಗ ನಾಲ್ಕಾಣೆ ತಪ್ಪಿದರೆ ಮುಂದಿನ ಬಾರಾಣೆ ತಪ್ಪುತ್ತದೆ ಎಂದು ಗ್ರಾಮೀಣ ಭಾಷೆಯಲ್ಲಿ ಗಾದೆಯ ಮಾತೊಂದಿದೆ.

ರೈತರು ಬೆಳೆದ ದವಸ, ಧಾನ್ಯ, ತರಕಾರಿ ಮಾರಾಟಕ್ಕೆ ಸಂತೆ ತೆರೆಯಿರಿ: ಪ್ರಕಾಶ್‌

Oct 28 2024, 12:50 AM IST
ಹನೂರು ತಾಲೂಕಿನ ಮಹಾಲಿಂಗನ ಕಟ್ಟೆ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಗ್ರಾಮ ಘಟಕ ಉದ್ಘಾಟನೆಯನ್ನು ಜಿಲ್ಲಾಧ್ಯಕ್ಷ ಪ್ರಕಾಶ್ ನೆರವೇರಿಸಿ ಮಾತನಾಡಿದರು.

ರೈತರು , ಕಾರ್ಮಿಕರ ಜೀವನದೊಂದಿಗೆ ಸರ್ಕಾರಗಳು ಚೆಲ್ಲಾಟವಾಡುತ್ತಿವೆ: ಅತ್ತಿಕುಳಿ ಸುಂದರೇಶ್

Oct 28 2024, 12:48 AM IST
ಕೊಪ್ಪ, ಜನವಿರೋಧಿ ಅರಣ್ಯ ಕಾಯ್ದೆಗಳ ಪರಿಣಾಮ ಮಲೆನಾಡಿನ ಜನ ಸಂಕಷ್ಟದಲ್ಲಿ ಸಿಲುಕಿದ್ದು, ಇದನ್ನು ಪರಿಹರಿಸಬೇಕಿದ್ದ ಜನ ಪ್ರತಿನಿಧಿಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಕಾನೂನು, ಸುಪ್ರಿಂಕೋರ್ಟ್ ನೆಪ ಮುಂದಿಟ್ಟು ರೈತ ಮತ್ತು ಕಾರ್ಮಿಕರ ಜೀವನದೊಂದಿಗೆ ಚೆಲ್ಲಾಟವಾಡುತ್ತಿವೆ ಎಂದು ಮಲೆನಾಡು ರೈತ ಮತ್ತು ಕಾರ್ಮಿಕ ಹಿತರಕ್ಷಣಾ ಸಮಿತಿ ಅದ್ಯಕ್ಷ ಅತ್ತಿಕುಳಿ ಸುಂದರೇಶ್ ಹೇಳಿದರು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 47
  • next >

More Trending News

Top Stories
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved