• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತಿ 3 ವರ್ಷಕ್ಕೊಮ್ಮೆ ರೈತರು ಮಣ್ಣು ಪರೀಕ್ಷೆ ಮಾಡಿಸುವುದು ಉತ್ತಮ

Sep 03 2024, 01:45 AM IST
ನರಸಿಂಹರಾಜಪುರ, ರೈತರು ಪ್ರತಿ ಮೂರು ವರ್ಷಕ್ಕೊಮ್ಮೆ ತಮ್ಮ ಜಮೀನಿನ ಮಣ್ಣು ಪರೀಕ್ಷೆ ಮಾಡಿಸಿದರೆ ಮಣ್ಣಿನಲ್ಲಿ ಯಾವ ಪೋಷಕಾಂಶಗಳ ಕೊರತೆಯಿದೆ ಎಂಬುದನ್ನು ತಿಳಿದು ಅದರ ಆಧಾರದ ಮೇಲೆ ಬೆಳೆಗೆ ಪೋಷಕಾಂಶ ನೀಡಬೇಕು ಎಂದು ಸಹಾಯಕ ತೋಟಗಾರಿಕಾ ನಿರ್ದೇಶಕ ಪುನೀತ್‌ ರೈತರಿಗೆ ಸಲಹೆ ನೀಡಿದರು.

ರೈತರು ಸಂಘಟಿತರಾದರೆ ಮಾತ್ರ ಸಮಸ್ಯೆಗಳಿಗೆ ಪರಿಹಾರ: ಬಡಗಲಪುರ ನಾಗೇಂದ್ರ

Sep 02 2024, 02:00 AM IST
ರೈತರು ಸಂಘಟಿತರಾದರೆ ರೈತರ ಸಮಸ್ಯೆಗಳಿಗೆ ಪರಿಹಾರ ಸಿಗಲು ಸಂಘಟಿತ ಹೋರಾಟ ಮಾಡಬೇಕಿದೆ ಎಂದು ಕರ್ನಾಟಕ ರಾಜ್ಯ ರೈತಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು. ಗುಂಡ್ಲುಪೇಟೆಯಲ್ಲಿ ರಾಜ್ಯ ರೈತ ಸಂಘದ ಗ್ರಾಮ ಘಟಕಗಳನ್ನು ಉದ್ಘಾಟಿಸಿ ಮಾತನಾಡಿದರು.

ಚಿರತೆ ದಾಳಿಗೆ ಎಮ್ಮೆ ಕರು ಬಲಿ, ಆತಂಕದಲ್ಲಿ ರೈತರು

Aug 31 2024, 01:33 AM IST
ಚಿರತೆ ದಾಳಿಗೆ ಎಮ್ಮೆ ಕರು ಬಲಿ, ಆತಂಕದಲ್ಲಿ ರೈತರು

ಕೆರೆಯಲ್ಲಿ ಕೊಳವೆಬಾವಿ: 16 ರೈತರು, ಜೆಸ್ಕಾಂ ಅಧಿಕಾರಿಗಳಿಗೆ ನೋಟಿಸ್‌

Aug 30 2024, 01:12 AM IST
ಕೊಳವೆಬಾವಿಗಳ ಮೂಲಕ ಕೆರೆಯ ನೀರು ಪೋಲು ಆಗುತ್ತದೆ.

ಹೆಸರು ಖರೀದಿ ಕೇಂದ್ರದ ಲಾಭ ರೈತರು ಪಡೆದುಕೊಳ್ಳಿ

Aug 28 2024, 12:56 AM IST
ಬೆಂಬಲ ಬೆಲೆ ಯೋಜನೆಯ ಸದುಪಯೋಗ ರೈತರು ಪಡೆದುಕೊಳ್ಳಲು ಖರೀದಿ ಕೇಂದ್ರದ ಮುಂದೆ ಬ್ಯಾನರ್ ಅಳವಡಿಸಬೇಕು

ರೈತರು ದ್ವಿದಳ ಧಾನ್ಯದ ಬೆಳೆಗಳಿಗೆ ಒತ್ತು ನೀಡಿ: ಡಾ. ಬಿ.ಡಿ. ಬಿರಾದಾರ

Aug 26 2024, 01:42 AM IST
ದೇಶದಲ್ಲಿ ಬೆಳೆಕಾಳು ಬೆಳೆಗಳ ಉತ್ಪನ್ನ ಕಡಿಮೆಯಾಗಿದ್ದು, ಮುಖ್ಯ ಕಾರಣ ರೋಗಭೀತಿ. ಇದರ ಪರಿಹಾರಕ್ಕಾಗಿ ಕೃಷಿ ವಿಜ್ಞಾನಿಗಳನ್ನು ಸಂಪರ್ಕಸಿ ಮಾಹಿತಿ ಪಡೆದು ಪರಿಹಾರ ಕೊಂಡುಕೊಳ್ಳಿ ಎಂದು ಡಾ. ಬಿ.ಡಿ. ಬಿರಾದಾರ ಹೇಳಿದರು.

ಪರಿಹಾರ ವಿಳಂಬ; ಎಸಿ ಕಚೇರಿ ಪೀಠೋಪಕರಣ ಹೊತ್ತೊಯ್ದ ರೈತರು

Aug 23 2024, 01:05 AM IST
ರೈತರ ಜಮೀನು ಒತ್ತುವರಿ ಮಾಡಿಕೊಂಡ ನಂತರ ಪರಿಹಾರ ನೀಡಲು ವಿಳಂಬ ಮಾಡಿದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ರೈತರು ಬೆಳಗಾವಿ ಉಪವಿಭಾಗಾಧಿಕಾರಿ ಕಚೇರಿ ಪೀಠೋಪಕರಣ ಜಪ್ತಿ ಮಾಡಿದರು.

ಹೆಸರು ಖರೀದಿ ಕೇಂದ್ರ ತೆರೆಯದ ಸರ್ಕಾರ, ಸಂಕಷ್ಟದಲ್ಲಿ ರೈತರು

Aug 23 2024, 01:03 AM IST
ಜಿಲ್ಲೆಯೊಂದರಲ್ಲಿಯೇ ಈ ವರ್ಷ 18 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬೆಳೆದಿದ್ದು, ಹೆಸರು ಬೆಳೆ ಬಂಪರ್ ಬಂದಿದೆ. ಆದರೆ, ಮಾರುಕಟ್ಟೆಯಲ್ಲಿ ದರ ತೀವ್ರ ಕುಸಿತವಾಗಿದೆ.

ರೈತರು ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಿ: ಶಾಸಕ ಬಾಲಚಂದ್ರ ಜಾರಕಿಹೊಳಿ

Aug 20 2024, 01:02 AM IST
ಹೈನುಗಾರಿಕೆಗೆ ರೈತರು ಹೆಚ್ಚಿನ ಪ್ರಮಾಣದಲ್ಲಿ ಒತ್ತು ನೀಡಿದರೇ ಆರ್ಥಿಕಾಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಬೆಮ್ಯುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ರೈತರು ಸಹಕಾರ ಸಂಘದ ಏಳ್ಗೆಗೆ ಶ್ರಮಿಸಿ: ಶಾಸಕಿ ಶಾರದಾನಾಯ್ಕ

Aug 19 2024, 12:51 AM IST
ಹೊಳೆಹೊನ್ನೂರಿನ ಎಪಿಎಂಸಿ ಉಪ ಮಾರುಕಟ್ಟೆ ಪ್ರಾಂಗಣದಲ್ಲಿ ರೈತರ ಅಡಕೆ ಮಾರಾಟ ಮತ್ತು ಪರಿಷ್ಕರಣ ಸಹಕಾರ ಸಂಘದ ನೂತನ ಶಾಖಾ ಕಟ್ಟಡ ಉದ್ಘಾಟನಾ ಸಮಾರಂಭಕ್ಕೆ ಶಾಸಕಿ ಶಾರದಾ ಪೂರ್ಯನಾಯ್ಕ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 44
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved