• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆಸರು ಖರೀದಿ ಕೇಂದ್ರ ತೆರೆಯದ ಸರ್ಕಾರ, ಸಂಕಷ್ಟದಲ್ಲಿ ರೈತರು

Aug 23 2024, 01:03 AM IST
ಜಿಲ್ಲೆಯೊಂದರಲ್ಲಿಯೇ ಈ ವರ್ಷ 18 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬೆಳೆದಿದ್ದು, ಹೆಸರು ಬೆಳೆ ಬಂಪರ್ ಬಂದಿದೆ. ಆದರೆ, ಮಾರುಕಟ್ಟೆಯಲ್ಲಿ ದರ ತೀವ್ರ ಕುಸಿತವಾಗಿದೆ.

ರೈತರು ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಿ: ಶಾಸಕ ಬಾಲಚಂದ್ರ ಜಾರಕಿಹೊಳಿ

Aug 20 2024, 01:02 AM IST
ಹೈನುಗಾರಿಕೆಗೆ ರೈತರು ಹೆಚ್ಚಿನ ಪ್ರಮಾಣದಲ್ಲಿ ಒತ್ತು ನೀಡಿದರೇ ಆರ್ಥಿಕಾಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಬೆಮ್ಯುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ರೈತರು ಸಹಕಾರ ಸಂಘದ ಏಳ್ಗೆಗೆ ಶ್ರಮಿಸಿ: ಶಾಸಕಿ ಶಾರದಾನಾಯ್ಕ

Aug 19 2024, 12:51 AM IST
ಹೊಳೆಹೊನ್ನೂರಿನ ಎಪಿಎಂಸಿ ಉಪ ಮಾರುಕಟ್ಟೆ ಪ್ರಾಂಗಣದಲ್ಲಿ ರೈತರ ಅಡಕೆ ಮಾರಾಟ ಮತ್ತು ಪರಿಷ್ಕರಣ ಸಹಕಾರ ಸಂಘದ ನೂತನ ಶಾಖಾ ಕಟ್ಟಡ ಉದ್ಘಾಟನಾ ಸಮಾರಂಭಕ್ಕೆ ಶಾಸಕಿ ಶಾರದಾ ಪೂರ್ಯನಾಯ್ಕ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ರೈತರು

Aug 13 2024, 12:57 AM IST
ಹೆಸ್ಕಾಂ ಅಧಿಕಾರಿಗಳ ಒಳ ಜಗಳದಿಂದ ರೈತರಿಗೆ ಸಮರ್ಪಕ ವಿದ್ಯುತ್ ನೀಡುತ್ತಿಲ್ಲವೆಂದು ಆರೋಪಿಸಿ ರೈತರು ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಘಟನೆ ಸೋಮವಾರ ನಡೆದಿದೆ.

ಹೆಸರು ಬೆಲೆ ಕುಸಿತಕ್ಕೆ ಕಂಗಾಲಾದ ರೈತರು

Aug 12 2024, 01:04 AM IST
ಸಾವಿರಾರು ರುಪಾಯಿ ಖರ್ಚು ಮಾಡಿ ಬೆಳೆ ಬಿತ್ತನೆ ಮಾಡಿದ್ದರೂ ಬೆಲೆ ಕುಸಿತದ ಹಿನ್ನೆಲೆ ರೈತರು ಸಾಲದ ಸುಳಿಯಲ್ಲಿ ಸಿಲುಕಿಕೊಳ್ಳುವ ಸ್ಥಿತಿ ನಿರ್ಮಾಣ

ಕುಂತೂರು ಕಾರ್ಖಾನೆ ರೈತರ ಬಾಕಿ ಪಾವತಿಸುವಂತೆ ರೈತರು ಸಕ್ಕರೆ ಕಾರ್ಖಾನೆ ಮುಂದೆ ಧರಣಿ

Aug 10 2024, 01:30 AM IST
ಕೊಳ್ಳೇಗಾಲ ತಾಲೂಕಿನ ಕುಂತೂರು ಮಹದೇಶ್ವರ ಸಕ್ಕರೆ ಕಾರ್ಖಾನೆ ಮುಂದೆ ರೈತರು ಜಮಾಯಿಸಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಬೆಳೆ ಕಾಪಾಡಿಕೊಳ್ಳಲು ಟ್ಯಾಂಕರ್ ನೀರಿನ ಮೊರೆ ಹೋದ ರೈತರು

Aug 08 2024, 01:33 AM IST
ಮಳೆಯ ಅಭಾವದಿಂದ ಒಣಗಿ ಹೋಗುತ್ತಿರುವ ಬೆಳೆಯನ್ನು ಕಾಪಾಡಿಕೊಳ್ಳಲು ರೈತರು ಈಗ ಟ್ಯಾಂಕರ್ ನೀರು ಉಣಿಸುತ್ತಿದ್ದಾರೆ.

ರೈತರು ಮಿಶ್ರ ಬೆಳೆ, ಸಾವಯವ ಕೃಷಿಗೆ ಒತ್ತು ನೀಡಬೇಕು: ವರ್ಗೀಸ್ ಕ್ಲೀಟಸ್

Aug 08 2024, 01:32 AM IST
ತರೀಕೆರೆ, ರೈತರು ಮಿಶ್ರ ಬೆಳೆಗೆ ಹೆಚ್ಚು ಒತ್ತು ಕೊಟ್ಟು ಸಾವವಯ ಕೃಷಿಗೆ ಉತ್ತೇಜನ ನೀಡಬೇಕು ಎಂದು ಪಟ್ಟಣದ ವಿಕಸನ ಸಂಸ್ಥೆ ಸಂಸ್ಥಾಪಕ ವರ್ಗೀಸ್ ಕ್ಲೀಟಸ್ ಹೇಳಿದ್ದಾರೆ.

ಸಿಎಂ ವಿರುದ್ಧ ಘೋಷಣೆ ಕೂಗಿದ ರೈತರು

Aug 06 2024, 12:43 AM IST
ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶ ವೀಕ್ಷಣೆಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ರೈತರ ಸಮಸ್ಯೆಗೆ ಸಕಾರಾತ್ಮಕವಾಗಿ ಸ್ಪಂದಿಸದ ಕಾರಣ ಸೋಮವಾರ ನೇಗಿಲ ಯೋಗಿ ಸುರಕ್ಷಾ ರೈತ ಸಂಘ, ಜೈ ಜವಾನ್ ಕರ್ನಾಟಕ ರಾಜ್ಯ ಘಟಕ ಮುಖ್ಯಮಂತ್ರಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿತು.

ಗೊಂದಲದ ನಡುವೆಯೂ ತೋಟಗಾರಿಕಾ ಬೆಳೆ ವಿಮೆ ತುಂಬಿದ ರೈತರು

Aug 06 2024, 12:33 AM IST
ತೋಟಗಾರಿಕೆ ಬೆಳೆ ವಿಮೆ ಕಂತು ತುಂಬಲು ವಿಮಾ ಇಲಾಖೆ ಹೊಸ ಯೋಜನೆ ರೂಪಿಸಿ ರೈತರು ಗೊಂದಲಕ್ಕೀಡಾದರೂ, ಹಾನಗಲ್ಲ ತಾಲೂಕಿನಲ್ಲಿ ಕಳೆದ ವರ್ಷಕ್ಕಿಂತ ೧೫೦೦ ಹೆಕ್ಟೇರ್‌ನಷ್ಟು ಅಧಿಕ ಬೆಳೆ ವಿಮೆಯನ್ನು ರೈತರು ಈ ಬಾರಿ ತುಂಬಿದ್ದಾರೆ. ಬೆಳೆ ಹಾನಿ ಮಾತ್ರ ಮುಂದುವರೆದಿದೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 47
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved