• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಮಿಡಿದ ರೈತರು

Sep 22 2024, 01:56 AM IST
ನಾಗಮಂಗಲ: ಗಣಪತಿ ಮೆರವಣಿಗೆ ವೇಳೆ ಸಂಭವಿಸಿದ ಕೋಮು ಗಲಭೆಯಲ್ಲಿ ಬಂಧನಕ್ಕೊಳಗಾಗಿ ಜೈಲು ಸೇರಿರುವ ಮತ್ತು ಬಂಧನದ ಭೀತಿಯಲ್ಲಿ ಗ್ರಾಮ ತೊರೆದಿದ್ದರಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ಕುಟುಂಬಗಳಿಗೆ ತಾಲೂಕಿನ ಕದಬಹಳ್ಳಿ ಭಾಗದ ರೈತರು ಆರ್ಥಿಕ ಸಹಾಯ ನೀಡಿದರು.

ರೈತರು ಆರೋಗ್ಯದ ಬಗ್ಗೆ ಸುರಕ್ಷತಾ ಕ್ರಮ ಅನುಸರಿಸಿ: ಡೀಸಿ ರವೀಂದ್ರ ಸಲಹೆ

Sep 20 2024, 01:51 AM IST
ಜಿಲ್ಲೆಯಲ್ಲಿ 2022ರಲ್ಲಿ 192, 2023ರಲ್ಲಿ 812 ಜನರು ಹಾಗೂ ಪ್ರಸಕ್ತ ವರ್ಷದ ಸೆ.16ರವರೆಗೆ 87 ಜನರು ಹಾವು ಕಡಿತಕ್ಕೆ ಒಳಗಾಗಿದ್ದಾರೆ. ಹೀಗಾಗಿ ರೈತರು ತಮ್ಮ ಜಮೀನುಗಳಲ್ಲಿ ಕೆಲಸ ಮಾಡುವಾಗ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು.

ಜಾನುವಾರು ಸಾಕಣೆಯಿಂದ ರೈತರು ಆರ್ಥಿಕವಾಗಿ ಪ್ರಗತಿ ಹೊಂದಲಿ : ಸಚಿವ ಸತೀಶ ಜಾರಕಿಹೊಳಿ

Sep 20 2024, 01:44 AM IST
ರೈತರು ಪಶು ಇಲಾಖೆಯ ಯೋಜನೆಗಳ ಸದ್ಬಳಕೆ ಮಾಡಿಕೊಂಡು ಹೆಚ್ಚಿನ ಪ್ರಮಾಣದಲ್ಲಿ ಜಾನುವಾರು ಸಾಕಬೇಕು.ರೈತರ ಆರ್ಥಿಕ ಪ್ರಗತಿಗೆ ಪಶು ಸಾಕಾಣಿಕೆ ಬಳಹಷ್ಟು ಬಲ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ರೈತರು ಆಧುನಿಕ ಪದ್ಧತಿ ಅಳವಡಿಸಿಕೊಳ್ಳಿ: ಸಚಿವ ಖಂಡ್ರೆ ಸಲಹೆ

Sep 19 2024, 01:47 AM IST
Farmers adopt modern practices: Minister Khandre advises

ರೈತರು ಸಾವಯವ ಕೃಷಿಗೆ ಒತ್ತು ನೀಡಲಿ

Sep 17 2024, 12:49 AM IST
ಕ್ರಿಮಿನಾಶಕಗಳನ್ನು ಬಳಸಿಕೊಂಡು ಮುಂದಿನ ಪೀಳಿಗೆಗೆ ವಿಷವನ್ನಿಡುತ್ತಿದ್ದೇವೆ. ರೈತರು ಸಂಕಷ್ಟದಲ್ಲಿದ್ದು ರೈತರು ಬೆಳೆದ ಬೆಳೆಗಳನ್ನು ಮಾರಾಟ ಮಾಡುವ ಮಧ್ಯವರ್ತಿಗಳು ಸುಭಿಕ್ಷೆಯಿಂದ ಇದ್ದಾರೆ. ರೈತರು ವೈಜ್ಞಾನಿಕವಾಗಿ ಬೆಳೆ ಬೆಳೆಯಬೇಕು.

ಕೇಂದ್ರದಿಂದ ರೈತರು, ಅಲ್ಪಸಂಖ್ಯಾತರ ಹತ್ತಿಕ್ಕುವ ಪ್ರಯತ್ನ

Sep 15 2024, 01:48 AM IST
ವಕ್ಫ್ ತಿದ್ದುಪಡೆ ಮಸೂದೆ ವಿರೋಧಿಸಿ ಎಸ್‌ಡಿಪಿಐ ವತಿಯಿಂದ ಶಹಾಪುರ ನಗರದ ಹೊಸ ಬಸ್ ನಿಲ್ದಾಣ ಹತ್ತಿರ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ರೈತರು, ಯೋಧರು ನಮ್ಮ ಕಣ್ಣುಗಳಿದ್ದಂತೆ: ರೇಣುಕಾಚಾರ್ಯ

Sep 15 2024, 01:46 AM IST
ಅನ್ನ ನೀಡುವ ರೈತರು ಹಾಗೂ ದೇಶವನ್ನು ಕಾಯುವ ಯೋಧರು ನಮ್ಮ ಕಣ್ಣುಗಳಿದ್ದಂತೆ. ದೇಶದ ಗಡಿಭಾಗಗಳಲ್ಲಿ ಯೋಧರು ಪ್ರಾಣದ ಹಂಗು ತೊರೆದು ತ್ಯಾಗದ ಮನೋಭಾವನೆಯಿಂದ ದೇಶ ಕಾಯುತ್ತಾರೆ. ಅದು ಬೆಲೆ ಕಟ್ಟಲಾಗದ ಸೇವೆಯಾಗಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ವಿದ್ಯುತ್‌ ಸುರಕ್ಷತೆ ಬಗ್ಗೆ ರೈತರು ಗಮನ ಹರಿಸಲಿ: ಜೆ.ಎನ್. ಗಣೇಶ್

Sep 04 2024, 01:45 AM IST
ಕುರುಗೋಡು ದೊಡ್ಡಬಸವೇಶ್ವರ ದೇವಸ್ಥಾನದ ಆವರಣದಲ್ಲಿ ವಿದ್ಯುತ್ ಸುರಕ್ಷತೆಯ ಮೇಲೆ ಜಾಗೃತಿ ಮೂಡಿಸುವ ಬೀದಿನಾಟಕ ಪ್ರದರ್ಶಿಸಲಾಯಿತು. ಬಳ್ಳಾರಿಯ ಸಂಭ್ರಮ ಇವೆಂಟ್ಸ್ ತಂಡದ ವಿನೋದ್ ಮತ್ತು ಸಹ ಕಲಾವಿದರು ಜನರಲ್ಲಿ ಜಾಗೃತಿ ಮೂಡಿಸಿದರು.

ಪ್ರತಿ 3 ವರ್ಷಕ್ಕೊಮ್ಮೆ ರೈತರು ಮಣ್ಣು ಪರೀಕ್ಷೆ ಮಾಡಿಸುವುದು ಉತ್ತಮ

Sep 03 2024, 01:45 AM IST
ನರಸಿಂಹರಾಜಪುರ, ರೈತರು ಪ್ರತಿ ಮೂರು ವರ್ಷಕ್ಕೊಮ್ಮೆ ತಮ್ಮ ಜಮೀನಿನ ಮಣ್ಣು ಪರೀಕ್ಷೆ ಮಾಡಿಸಿದರೆ ಮಣ್ಣಿನಲ್ಲಿ ಯಾವ ಪೋಷಕಾಂಶಗಳ ಕೊರತೆಯಿದೆ ಎಂಬುದನ್ನು ತಿಳಿದು ಅದರ ಆಧಾರದ ಮೇಲೆ ಬೆಳೆಗೆ ಪೋಷಕಾಂಶ ನೀಡಬೇಕು ಎಂದು ಸಹಾಯಕ ತೋಟಗಾರಿಕಾ ನಿರ್ದೇಶಕ ಪುನೀತ್‌ ರೈತರಿಗೆ ಸಲಹೆ ನೀಡಿದರು.

ರೈತರು ಸಂಘಟಿತರಾದರೆ ಮಾತ್ರ ಸಮಸ್ಯೆಗಳಿಗೆ ಪರಿಹಾರ: ಬಡಗಲಪುರ ನಾಗೇಂದ್ರ

Sep 02 2024, 02:00 AM IST
ರೈತರು ಸಂಘಟಿತರಾದರೆ ರೈತರ ಸಮಸ್ಯೆಗಳಿಗೆ ಪರಿಹಾರ ಸಿಗಲು ಸಂಘಟಿತ ಹೋರಾಟ ಮಾಡಬೇಕಿದೆ ಎಂದು ಕರ್ನಾಟಕ ರಾಜ್ಯ ರೈತಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು. ಗುಂಡ್ಲುಪೇಟೆಯಲ್ಲಿ ರಾಜ್ಯ ರೈತ ಸಂಘದ ಗ್ರಾಮ ಘಟಕಗಳನ್ನು ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 50
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved