• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ರೈತರು- ಸರ್ಕಾರದ ನಡುವೆ 4ನೇ ಸುತ್ತಿನ ಚರ್ಚೆ

Feb 18 2024, 01:31 AM IST
ದೆಹಲಿ ಚಲೋಗೆ ಕರೆ ಕೊಟ್ಟಿರುವ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ನಾಲ್ಕನೇ ಸುತ್ತಿನ ಸಂಧಾನ ಚರ್ಚೆ ನಡೆಯಲಿದೆ.

ರೈತರು - ಕೇಂದ್ರದ ಮಾತುಕತೆ ಅಪೂರ್ಣ: ನಾಳೆ 4ನೇ ಸುತ್ತಿನ ಚರ್ಚೆ

Feb 17 2024, 01:18 AM IST
ಮಾತುಕತೆ ಧನಾತ್ಮಕವಾಗಿತ್ತು ಎಂದು ಕೇಂದ್ರ ಸಚಿವರು, ರೈತ ನಾಯಕರು ಹೇಳಿಕೆ ನೀಡಿದ್ದಾರೆ. ಸದ್ಯ ಪಂಜಾಬ್‌-ಹರ್ಯಾಣ ಗಡಿಯಲ್ಲೇ ಸದ್ಯಕ್ಕೆ ಪ್ರತಿಭಟನೆ ಮುಂದುವರಿಕೆ ಮಾಡಲಾಗಿದೆ. ರೈತರು-ಪೊಲೀಸರ ನಡುವೆ ಜಟಾಪಟಿ ನಡೆದಿದ್ದು, ಪೊಲೀಸ್‌ ಅಶ್ರುವಾಯು ಸಿಡಿಸಿದ್ದಾರೆ.

ರೈತರು ಹಕ್ಕುಗಳಿಗಾಗಿ ಸಂಘಟಿತರಾಗಿ ಹೋರಾಡಬೇಕು: ನಲ್ಲಹಳ್ಳಿ ಶ್ರೀನಿವಾಸ್

Feb 16 2024, 01:50 AM IST
ರೈತಕುಲಕ್ಕೆ ಆಗುವ ಅನ್ಯಾಯಗಳನ್ನು ತಡೆಯಲು 1980 ರಿಂದಲೂ ರೈತಸಂಘ ತನ್ನದೇ ಹೋರಾಟವನ್ನು ಮಾಡಿಕೊಂಡು ಬಂದಿದೆ, ರೈತರನ್ನು ಇನ್ನಷ್ಟು ಗಟ್ಟಿಗೊಳಿಸುವ ಮೂಲಕ ಹೋರಾಟಕ್ಕೆ ಬುನಾದಿ ಹಾಕಿದ ಪ್ರೊ.ಎಂ.ಡಿ.ನಂಜುಂಡಸ್ವಾಮಿಯವರ ಸಿದ್ಧಾಂತಗಳನ್ನು ಜೀವಂತವಾಗಿರಿಸಬೇಕು.

ಬಂಧಿತ ಕರ್ನಾಟಕ ರೈತರು ಮಧ್ಯ ಪ್ರದೇಶದಿಂದ ವಾರಾಣಸಿಗೆ ಶಿಫ್ಟ್‌

Feb 15 2024, 01:30 AM IST
ಕೇಂದ್ರ ಸರ್ಕಾರದ ವಿರುದ್ಧ ‘ದೆಹಲಿ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಲು ದೆಹಲಿಗೆ ಹೊರಟಿದ್ದ ವೇಳೆ ಮಧ್ಯ ಪ್ರದೇಶದಲ್ಲಿ ಬಂಧಿತರಾಗಿದ್ದ ಕರ್ನಾಟಕದ 100 ರೈತರನ್ನು ಇದೀಗ ಉತ್ತರ ಪ್ರದೇಶದ ವಾರಾಣಸಿಗೆ ಸ್ಥಳಾಂತರಿಸಲಾಗಿದೆ.

6 ತಿಂಗಳಿಗಾಗುವಷ್ಟು ಸರಕಿನೊಂದಿಗೆ ದಿಲ್ಲಿಗೆ ಹೊರಟ ರೈತರು!

Feb 14 2024, 02:17 AM IST
ವಿವಿಧ ಬೇಡಿಕೆ ಈಡೇರಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ದೆಹಲಿ ಚಲೋ ಆರಂಭಿಸಿರುವ ಪಂಜಾಬ್‌ ಮತ್ತು ಹರ್ಯಾಣ ರೈತರು ಭಾರೀ ಪೂರ್ವ ತಯಾರಿಯೊಂದಿಗೆ ರಾಜಧಾನಿಯತ್ತ ಹೊರಟಿದ್ದಾರೆ.

ಫಲಶ್ರೇಷ್ಠ ರೈತರು ರೈತರಿಗೆ ಮಾದರಿಯಾಗಲಿ: ಪಿ.ಸಿ. ಗದ್ದಿಗೌಡರ

Feb 13 2024, 12:49 AM IST
ಬಾಗಲಕೋಟೆ: ನಗರದ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ತೋಟಗಾರಿಕೆ ಮೇಳ -2024ರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಂಸದ ಪಿ.ಸಿ. ಗದ್ದಿಗೌಡರ, ಹಣ್ಣು-ಹಂಪಲುಗಳು ನೋಡಲು ಆಕರ್ಷಣೆ ಅಷ್ಟೇ ಅಲ್ಲ, ಆರೋಗ್ಯಕ್ಕೂ ಬಹಳ ಸಹಾಯಕಾರಿಯಾಗಿವೆ. ಆದರೆ, ಇಂದು ಆಹಾರ ಸೇವನೆಯೇ ವಿಷಯುಕ್ತ ಆಗಿರುವುದರಿಂದ ರೈತರು ಎಚ್ಚೆತ್ತುಕೊಂಡು ವಿಷಮುಕ್ತ ಆಹಾರ ಜನತೆಗೆ ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ಸರಿಯಾದ ಮಾಹಿತಿಯನ್ನು ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಜ್ಞಾನಿಗಳಿಂದ ಮಾಹಿತಿ ಪಡೆದು ತೋಟಗಾರಿಕೆ ಬೆಳೆ ಬೆಳೆಯಬೇಕು ಎಂದು ರೈತರಿಗೆ ಸಲಹೆ ನೀಡಿದರು.

ರಾಜ್ಯದ 70 ರೈತರು ಮ.ಪ್ರದೇಶದಲ್ಲಿ ವಶ

Feb 13 2024, 12:49 AM IST
ದೆಹಲಿಯಲ್ಲಿ ಮಂಗಳವಾರ ನಡೆಸಲು ಉದ್ದೇಶಿಸಿರುವ ರೈತರ ಬೃಹತ್‌ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಕರ್ನಾಟಕದಿಂದ ದೆಹಲಿಗೆ ತೆರಳುತ್ತಿದ್ದ ಸುಮಾರು 70 ರೈತರನ್ನು ಸೋಮವಾರ ನಸುಕಿನ ಜಾವ ಮಧ್ಯಪ್ರದೇಶದ ಭೋಪಾಲ್‌ ರೈಲು ನಿಲ್ದಾಣದಲ್ಲಿ ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜ್ಯದ 70 ರೈತರು ಮಧ್ಯಪ್ರದೇಶದಲ್ಲಿ ವಶ

Feb 13 2024, 12:49 AM IST
ದೆಹಲಿಯಲ್ಲಿ ಮಂಗಳವಾರ ನಡೆಸಲು ಉದ್ದೇಶಿಸಿರುವ ರೈತರ ಬೃಹತ್‌ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಕರ್ನಾಟಕದಿಂದ ದೆಹಲಿಗೆ ತೆರಳುತ್ತಿದ್ದ ಸುಮಾರು 70 ರೈತರನ್ನು ಸೋಮವಾರ ನಸುಕಿನ ಜಾವ ಮಧ್ಯಪ್ರದೇಶದ ಭೋಪಾಲ್‌ ರೈಲು ನಿಲ್ದಾಣದಲ್ಲಿ ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಿಲ್ಲಿಯತ್ತ 20 ಸಾವಿರ ರೈತರು: ರಾಜಧಾನಿ ಗಡಿ ಬಂದ್‌ಗೆ ಸಿದ್ಧತೆ!

Feb 12 2024, 01:30 AM IST

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ ಖಾತರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು 200ಕ್ಕೂ ಹೆಚ್ಚು ರೈತ ಸಂಘಟನೆಗಳು ಮಂಗಳವಾರ ದಿಲ್ಲಿ ಚಲೋಗೆ ಕರೆ ನೀಡಿವೆ.

ರೈತರು ಬಡ್ಡಿರಹಿತ ಸಾಲ ಸದ್ಬಳಕೆ ಮಾಡಿಕೊಳ್ಳಲಿ: ಸಚಿವ

Feb 10 2024, 01:45 AM IST
ಬರಗಾಲದ ಹೊಡೆತಕ್ಕೆ ಸಿಲುಕಿರುವ ರೈತರಿಗೆ ಬೇಸಿಗೆ ಬಿಸಿ ತಟ್ಟಿದ್ದು, ಇದರಿಂದ ಸುಧಾರಿಸಿಕೊಳ್ಳಲು ರೈತರಿಗೆ ವ್ಯವಸಾಯ ಸೇವಾ ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ ಸಾಲವನ್ನು ವಿತರಣೆ ಮಾಡಲಾಗುತ್ತಿದೆ.ಇದನ್ನು ಸದ್ಬಳಕೆ ಮಾಡಿಕೊಳ್ಳಿ
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • 43
  • 44
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved