• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು ನ್ಯಾನೋ ಯೂರಿಯಾ, ಡಿಎಪಿ ದ್ರಾವಣ ಗೊಬ್ಬರ ಬಳಸಲಿ: ಡಾ. ನಾರಾಯಣಸ್ವಾಮಿ

Mar 07 2024, 01:54 AM IST
ಕಳೆದ ೫೫ ವರ್ಷಗಳ ಹಿಂದೆ ದೇಶದ ರೈತರ ೬ ಲಕ್ಷ ಶೇರು ಬಂಡವಾಳದಿಂದ ಪ್ರಾರಂಭಗೊಂಡ ಇಫ್ಕೋ ಸಂಸ್ಥೆಯ ಇಂದು ಸುಮಾರು ₹೬೫ ಸಾವಿರ ಕೋಟಿ ಬಂಡವಾಳ ಹೊಂದಿದೆ. ನಮ್ಮ ದೇಶದ ರೈತರ ಏಕೈಕ ಸಂಸ್ಥೆ ಇಫ್ಕೋ, ಈ ಸಂಸ್ಥೆಯು ರೈತರ ಹಾಗೂ ಕೃಷಿಗೆ ಪೂರ್ವಕವಾಗಿ ಕೆಲಸ ಮಾಡುತ್ತಾ ಬಂದಿದೆ ಎಂದು ಡಾ. ಸಿ. ನಾರಾಯಣಸ್ವಾಮಿ ಹೇಳಿದ್ದಾರೆ.

ಕೊಬ್ಬರಿ ಖರೀದಿ ನೋಂದಣಿಗೆ ಬರುತ್ತಿರುವ ಬೇರೆ ತಾಲೂಕಿನ ರೈತರು

Mar 07 2024, 01:51 AM IST
ಕೊಬರಿ ಮಾರಾಟ ನೋಂದಣಿಗಾಗಿ ತಾಲೂಕಿನ ವ್ಯಾಪಾರಿಗಳು ಮತ್ತು ದಲ್ಲಾಳಿಗಳು ಬೇರೆ ತಾಲೂಕಿ ರೈತರನ್ನು ವಾಹನಗಳಲ್ಲಿ ಕರೆ ತಂದು ಸರತಿ ಸಾಲಿನಲ್ಲಿ ನಿಲ್ಲಿಸಿ ಇಲ್ಲಿಯ ರೈತಾಪಿಗಳಿಗೆ ತೊಂದರೆಯುಂಟು ಮಾಡುತ್ತಿದ್ದಾರೆಂಬ ಆರೋಪ ಕೇಳಿಬಂದಿದೆ. ಇದು ಇಲ್ಲಿಯ ರೈತಾಪಿಗಳ ಆತಂಕಕ್ಕೆ ಕಾರಣವಾಗಿದೆ.

ಕೊಬ್ಬರಿ ಖರೀದಿ ನೋಂದಣಿಗೆ ಮುಗಿಬಿದ್ದ ರೈತರು

Mar 06 2024, 02:20 AM IST
ತಡರಾತ್ರಿಯಿಂದಲೇ ನೂರಾರು ರೈತರು ಎನ್‌ಐಸಿ ತಂತ್ರಾಂಶದಲ್ಲಿ ಫ್ರೂಟ್ಸ್‌ ಐಡಿ ಮೂಲಕ ನೋಂದಣಿಗಾಗಿ ತಿಂಡಿ, ಊಟ ಬಿಟ್ಟು ಕಾದು ಕುಳಿತ್ತಿದ್ದರು. ದಲ್ಲಾಳಿಗಳ ಉಪಟಳ ತಪ್ಪಿದ ಸಂಭ್ರಮದಲ್ಲಿ ತಮ್ಮ ಹೆಸರು ನೋಂದಣಿಗೆ ಹರಸಾಹಸಪಟ್ಟರು.

ಕೊಬ್ಬರಿ ಖರೀದಿ ನೋಂದಣಿ ಸರತಿಗೆ ಪಾದರಕ್ಷೆ ಇಟ್ಟ ರೈತರು

Mar 05 2024, 01:30 AM IST
ಕಳೆದ ತಿಂಗಳು ನಾಫೆಡ್ ಖರೀದಿ ಕೇಂದ್ರದ ಮೂಲಕ ಕೊಬ್ಬರಿ ಖರೀದಿ ನೋಂದಣಿಯಲ್ಲಿ ಅಕ್ರಮ ಆರೋಪ ಕೇಳಿಬಂದ ಹಿನ್ನೆಲೆ ಸರ್ಕಾರ ಕೊಬ್ಬರಿ ಖರೀದಿಗೆ ಮರು ನೋಂದಣಿ ಸೋಮವಾರದಿಂದ ಪ್ರಾರಂಭಿಸಿದ್ದು, ರೈತರು ಹಾಗೂ ಮಹಿಳೆಯರು, ವಯೋವೃದ್ದರು, ಅಂಗವಿಕಲರು ಸಂಬಂಧಿಸಿದ ಎಪಿಎಂಸಿ ಆವರಣಗಳಲ್ಲಿ ಭಾನುವಾರ ಸಂಜೆಯಿಂದಲೇ ಜಮಾಯಿಸಿದ್ದಾರೆ.

ಎಥೆನಾಲ್ ಘಟಕ, ಡಿಸ್ಟಲರಿ ಸ್ಥಾಪನೆಗೆ ಅನುಮತಿ ನೀಡದಿರಿ: ರೈತರು

Mar 02 2024, 01:47 AM IST
ಕಾರ್ಖಾನೆ ಆಡಳಿತ ಮಂಡಳಿ ಆವರಣದಲ್ಲಿ ಅಪಾಯಕಾರಿ ಎಥನಾಲ್ ಮತ್ತು ಡಿಸ್ಪಲರಿ ನಿರ್ಮಾಣವಾದರೆ ಕಾರ್ಖಾನೆ ವ್ಯಾಪ್ತಿಯ ಗ್ರಾಮಗಳ ರೈತರ ಬದುಕು ನರಕವಾಗುತ್ತದೆ. ಕೂಡಲೇ ಆಡಳಿತ ಮಂಡಳಿಯ ವಿರುದ್ಧ ಸೂಕ್ತ ಕ್ರಮ ವಹಿಸಬೇಕು.

ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ: ಆತಂಕದಲ್ಲಿ ರೈತರು

Feb 29 2024, 02:06 AM IST
ಯಡ್ರಾಮಿ ತಾಲೂಕು ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಅಳವಡಿಸಿರುವ ಮೇನ್ ಲೈನ್ ಹಾಗೂ ರೈತರ ಬೋರ್‌ವೆಲ್‌ಗಳಿಗೆ ವಿದ್ಯುತ್‌ ಸರಬರಾಜು ಮಾಡಲೆಂದು ಹಾಕಿರುವ ವಿದ್ಯುತ್‌ ಕಂಬಗಳು ಉರುಳಿ ವರ್ಷ ಕಳೆದಿದ್ದರೂ ಸರಿಪಡಿಸದ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ.

ಸರ್ಕಾರಗಳಿಗೆ ಪಾಠ ಕಲಿಸಲು ರೈತರು ಒಗ್ಗಟ್ಟಾಗಬೇಕು

Feb 29 2024, 02:01 AM IST
ರಾಜ್ಯ, ಕೇಂದ್ರ ಸರ್ಕಾರ ಜನವಿರೋಧಿ ಕಾನೂನುಗಳನ್ನು ಜಾರಿಗೆ ತರುವ ಮೂಲಕ ರೈತರನ್ನು ಪಾತಾಳಕ್ಕೆ ದೂಡುತ್ತಿವೆ. ರೈತ ಉಳಿವಿಗಾಗಿ ಹೋರಾಟದ ಹಾದಿ ಹಿಡಿಯಬೇಕಾದ ಪರಿಸ್ಥಿತಿ ಉಂಟಾಗಿರುವುದು ವಿಪರ್ಯಾಸ. ಇದನ್ನು ಎದುರಿಸಲು ರೈತರು ಹೋರಾಡಬೇಕು.

ನೈಜ ನಾಯಕರಾದ ರೈತರು, ಯೋಧರ ಸದಾ ಗೌರವಿಸಿ: ಕೃಷ್ಣಾನಂದ ಸ್ವಾಮೀಜಿ

Feb 25 2024, 01:53 AM IST
ರಾಜಕಾರಣಿಗಳು ಪರಸ್ಪರ ಟೀಕಿಸಿ ಅಧಿಕಾರಕ್ಕೆ ಬರುವ ಬಗ್ಗೆ ಯೋಚಿಸುತ್ತಾರೆ, ಆದರೆ ಯೋಧರು ಅಥವಾ ರೈತರಾಗಲಿ ಯಾವುದೇ ಆಸೆ, ಆಮಿಷಕ್ಕೆ ಒಳಪಡದೇ ಅನ್ನ ನೀಡುವ ರೈತ ಹಾಗೂ ದೇಶ ರಕ್ಷಿಸುವ ಯೋಧರು ನಮ್ಮ ನಿಜವಾದ ಹೀರೋಗಳು ಅವರ ನಾವು ಸ್ಮರಿಸಲೇಬೇಕು. ಸಿನಿಮಾ ನಾಯಕರ ಅನುಸರಿಸುವ ಮಕ್ಕಳು ಯೋಧರ ಹಾಗೂ ರೈತರ ಅನುಸರಿಸದಿರುವುದು ದುರಂತವೇ ಸರಿ.

ಪ್ರೊ. ಎಂಡಿಎನ್‌ ಆಶಯದಂತೆ ರೈತರು ಸ್ವಾವಲಂಬಿಗಳಾಗಿ

Feb 24 2024, 02:35 AM IST
ವಿಶ್ವ ರೈತ ಚೇತನ ಪ್ರೊ.ಎಂ.ಡಿ. ನಂಜುಂಡಸ್ವಾಮಿಯವರ ಆಶಯದಂತೆ ಅವರು ಹಾಕಿ ಕೊಟ್ಟ ಹಾದಿಯಲ್ಲಿ ಸಾಗುವ ಮೂಲಕ ರೈತರು ಸ್ವಾವಲಂಬಿಗಳಾಗಬೇಕು ಎಂದು ರೈತ ಸಂಘದ ಅಧ್ಯಕ್ಷ ಹೊನ್ನೂರು ಪ್ರಕಾಶ್‌ ತಿಳಿಸಿದರು.

ಅಂತರ್ಜಲ ಮಟ್ಟ ಕುಸಿತದಿಂದ ಕಂಗಾಲಾದ ರೈತರು

Feb 24 2024, 02:32 AM IST
ಪ್ರತಿ ದಿನವು 28ರಿಂದ 30 ಕೊಳವೆ ಬಾವಿಗಳ ಕೊರೆವ ಲಾರಿಗಳು ಕಾರ್ಯ ನಿರ್ವಹಿಸುತ್ತಿದ್ದು, ಒಂದು ಅಡಿಗೆ ₹ 100ಯಿಂದ ₹120 ಆದರೆ, ಸಾವಿರ ಅಡಿಯ ನಂತರ ಕೊರೆಸಿದರೆ ಒಂದು ಅಡಿಗೆ ₹250ರಿಂದ 350ರು.ಗಳ ಕೊಡಬೇಕಿದೆ. ಕೆಲವು ರೈತರು ಈಗಾಗಲೇ ಟ್ಯಾಂಕರ್ ಗಳ ಮೂಲಕ ತೋಟಗಳಿಗೆ ನೀರು ಹಾಯಿಸುತ್ತಿದ್ದು, ಒಂದು ಟ್ಯಾಂಕರ್ ನೀರಿಗೆ ₹1,400ರಿಂದ 1,500 ರುಪಾಯಿ ಕೊಟ್ಟು ಅಡಿಕೆ ಗಿಡಗಳಿಗೆ ನೀರುಣಿಸುವ ಸ್ಥಿತಿ ನಿರ್ಮಾಣವಾಗಿದೆ.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 50
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved