• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದರ ಏರಿಕೆ ನಿರೀಕ್ಷೆ: ಈರುಳ್ಳಿ ಬೆಳೆಗೆ ಗೂಡಿನ ರಕ್ಷಣೆ ಮಾಡಿದ ರೈತರು

Oct 19 2023, 12:46 AM IST
ಸತತ ಬೆಲೆ ಕುಸಿತ ಹಾಗೂ ಅತಿವೃಷ್ಟಿಯಿಂದ ಈರುಳ್ಳಿ ಬೆಳೆದು ಕೈ ಸುಟ್ಟುಕೊಂಡಿದ್ದ ತಾಲೂಕಿನ ಬೆಳೆಗಾರರು ಈ ಬಾರಿ ಈರುಳ್ಳಿ ಬದಲು ಮೆಕ್ಕೆಜೋಳ ಹೆಚ್ಚಾಗಿ ಬೆಳೆದಿದ್ದಾರೆ. ಅಲ್ಲದೆ ಕೆಲ ರೈತರು ಈರುಳ್ಳಿ ಬೆಳೆದಿದ್ದರೂ ಮಳೆ ಕೊರತೆಯಿಂದ ಸರಿಯಾಗಿ ಬೆಳೆ ಬಂದಿಲ್ಲ. ಇದರ ನಡುವೆಯೂ ಕೆಲ ಬೆಳೆಗಾರರು ಟ್ರ್ಯಾಕ್ಟರ್ ಮೂಲಕ ನೀರು ಹಾಯಿಸಿ ಬೆಳೆ ಉಳಿಸಿಕೊಂಡಿದ್ದಾರೆ. ಹೀಗಾಗಿ ತಮಗೆ ಈರುಳ್ಳಿ ಶುಕ್ರದೆಸೆ ತಂದುಕೊಡಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ.

ಗ್ರಾಮೀಣ ಭಾಗಕ್ಕೆ ವಿದ್ಯುತ್ ಕಡಿತ, ರೊಚ್ಚಿಗೆದ್ದ ರೈತರು

Oct 18 2023, 01:00 AM IST
ಗ್ರಾಮೀಣ ಭಾಗಕ್ಕೆ ವಿದ್ಯುತ್ ಕಡಿತ, ರೊಚ್ಚಿಗೆದ್ದ ರೈತರುವಿಷ ಕುಡಿದು ರೈತ ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಗೆ ದಾಖಲು । 10 ತಾಸು ವಿದ್ಯುತ್‌ ಭರವಸೆ ನಂತರ ಹೋರಾಟ ವಾಪಸ್ಹೋರಾಟದಲ್ಲಿ ಒಣಗಿದ ಭತ್ತ, ಖಾಲಿ ತಟ್ಟೆ, ವಿಷಯ ಬಾಟಲ್‌ ಪ್ರದರ್ಶನ । ಜೆಸ್ಕಾಂ ಕಚೇರಿ ಮುತ್ತಿಗೆ, ರಸ್ತೆ ಸಂಚಾರ ತಡೆ

ವಿದ್ಯುತ್ ಕಣ್ಣಾಮುಚ್ಚಾಲೆ: ಸಂಕಷ್ಟದಲ್ಲಿ ರೈತರು, ನೇಕಾರರು

Oct 15 2023, 12:46 AM IST
ಅನಧಿಕೃತ ಲೋಡ್‌ಶೆಡ್ಡಿಂಗ್ ವಿರೋಧಿಸಿ ಇಲಾಖೆ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ

ಭತ್ತದ ಬೆಳೆಗೆ ಕೀಟಬಾಧೆ<bha>;</bha> ಫಸಲು ನಷ್ಟದ ಆತಂಕದಲ್ಲಿ ರೈತರು

Oct 13 2023, 12:15 AM IST
ಶನಿವಾರಸಂತೆ ಹಾಗೂ ಕೊಡ್ಲಿಪೇಟೆ ಹೋಬಳಿಯ ಹಲವು ಗ್ರಾಮಗಳಲ್ಲಿ ರೈತರು ತಮ್ಮ ಗದ್ದೆಗಳಲ್ಲಿ ಭತ್ತ ಬೇಸಾಯದ ಕಾಯಕದಲ್ಲಿ ಪ್ರತಿವರ್ಷ ತೊಡಗಿಸಿಕೊಳ್ಳುತ್ತಿದ್ದಾರೆ. ಆದರೆ ಈ ವರ್ಷದ ಮುಂಗಾರಿನಲ್ಲಿ ಮಳೆ ವಿಳಂಬವಾದ ಕಾರಣ ರೈತರು ತಮ್ಮ ಗದ್ದೆಗಳಲ್ಲಿ ಭತ್ತದ ನಾಟಿ ಕಾರ್ಯ ಮಾಡಲು ಹಲವು ಸಮಸ್ಯೆಗಳ ಮಧ್ಯೆಯೂ ಭತ್ತದ ನಾಟಿ ಕಾರ್ಯಗಳನ್ನ ಮುಗಿಸಿದರು. ಆದರೆ ಈಗ ಭತ್ತದ ಬೆಳೆಗೆ ಕೀಟ ಬಾಧೆ ಕಾಡುತ್ತಿದ್ದು, ರೈತರನ್ನು ಆತಂಕಕ್ಕೀಡು ಮಾಡಿದೆ.

ಕೇಂದ್ರ ತಂಡಕ್ಕೆ ಬರದ ತೀವ್ರತೆ ಬಿಚ್ಚಿಟ್ಟ ರೈತರು

Oct 08 2023, 12:02 AM IST
ಜಗಳೂರು ತಾಲೂಕಿನ ವಿವಿಧೆಡೆ ರೈತರ ಜಮೀನುಗಳಿಗೆ ಭೇಟಿ । ರಾಗಿ, ಮೆಕ್ಕೆಜೋಳ, ನವಣೆ ಬೆಳೆ ವೀಕ್ಷಿಸಿದ ಅಧಿಕಾರಿಗಳು

ಬರಗಾಲದಿಂದ ರೈತರು ಕಂಗಾಲು, ಶಾಸಕರು ಕಾಣೆ ದೂರು

Oct 08 2023, 12:00 AM IST
ಲಕ್ಷ್ಮೇಶ್ವರ ತಾಲೂಕಿನಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದೆ. ಶಾಸಕ ಡಾ. ಚಂದ್ರು ಲಮಾಣಿ ರೈತರಿಗೆ ಸಾಂತ್ವನ ಹೇಳುವ ಕಾರ್ಯ ಮಾಡುವ ಬದಲು ತಾಲೂಕಿನಿಂದ ಕಾಣೆಯಾಗಿದ್ದಾರೆ ಎಂದು ಪಕ್ಷಾತೀತ ರೈತಪರ ಹೋರಾಟ ವೇದಿಕೆಯ ಅಧ್ಯಕ್ಷ ಮಹೇಶ ಹೊಗೆಸೊಪ್ಪಿನ ರೈತರೊಂದಿಗೆ ಮೆರವಣಿಗೆ ಕೈಗೊಂಡು ಪೊಲೀಸ್‌ ಠಾಣೆಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved