• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಹಾಯಧನದಲ್ಲಿ ಪಡೆದ ಕೃಷಿ ಪರಿಕರ ರೈತರು ಮಾರಾಟ ಮಾಡಬಾರದು

Dec 17 2023, 01:45 AM IST
ತುಂತುರು ನೀರಾವರಿ ಯೋಜನೆ ಅಡಿಯಲ್ಲಿ ನೀರಾವರಿ ಹೊಂದಿರುವ ರೈತರು ಸಹಾಯಧನದಲ್ಲಿ ಸ್ಪ್ರಿಂಕ್ಲರ್ ಪೈಪ್‌ಗಳನ್ನು ಪಡೆದುಕೊಂಡು ಹೆಚ್ಚಿನ ಹಣಕ್ಕೆ ಬೇರೊಬ್ಬರಿಗೆ ಮಾರಾಟ ಮಾಡುವುದು ಕಂಡು ಬಂದಿದೆ. ಈ ತರಹದ ಬೆಳವಣಿಗೆ ರೈತರಲ್ಲಿ ಬರಬಾರದು ಎಂದು ಶನಿವಾರ ಶಿರಹಟ್ಟಿ ಕೃಷಿ ಇಲಾಖೆ ವತಿಯಿಂದ ಏರ್ಪಡಿಸಿದ್ದ ವಿಶ್ವ ಮಣ್ಣು ದಿನಾಚರಣೆ, ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕ ಸ್ಪ್ರಿಂಕ್ಲರ್ ಪೈಪ್ ವಿತರಣೆ ಕಾರ್ಯಕ್ರಮದಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಎಚ್ಚರಿಸಿದರು.

ಜೋಳಕ್ಕೆ ಸುಳಿರೋಗ<bha>;</bha> ಆತಂಕದಲ್ಲಿ ರೈತರು

Dec 15 2023, 01:31 AM IST
ಅಫಜಲ್ಪುರ ತಾಲೂಕಿನಲ್ಲಿ ಕಳೆದ ಎರಡ್ಮೂರು ವರ್ಷಗಳಿಂದ ಸಮಯಕ್ಕೆ ಸರಿಯಾಗಿ ಮಳೆಯಾಗದೇ ಇರುವುದರಿಂದ ರೈತರು ತತ್ತರಿಸಿ ಹೋಗಿದ್ದರು. ಈ ಬಾರಿಯಾದರೂ ಮುಂಗಾರು ಹಾಗೂ ಹಿಂಗಾರು ಮಳೆ ಸಮಯಕ್ಕೆ ಸರಿಯಾಗಿ ಬಂದು ಅನ್ನದಾತರ ಬದುಕು ಹಸನಾಗುತ್ತದೆ ಎಂದು ನಂಬಿದ್ದ ರೈತರ ಆಸೆಗೆ ತಣ್ಣಿರೆರಚಿದ ಮಳೆ ಸಂಪೂರ್ಣ ಕೈ ಕೊಟ್ಟಿರುವುದರಿಂದ ಬರಗಾಲದ ಬವಣೆಗೆ ಸಿಲುಕಿ ಕಂಗೆಟ್ಟ ರೈತರಿಗೆ ದಿಕ್ಕು ತೋಚದಂತಾಗಿದೆ.

ರೈತರು ಸಿರಿಧಾನ್ಯ ಕೃಷಿಗೆ ಅದ್ಯತೆ ನೀಡಿ: ಜಾವೀದಾ ನಸೀಮಾ ಖಾನಂ

Dec 15 2023, 01:31 AM IST

ರೈತರು ಸಿರಿಧಾನ್ಯ ಕೃಷಿಗೆ ಅದ್ಯತೆ ನೀಡಬೇಕುಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ ಉದ್ಘಾಟಿಸಿದ ಜಂಟಿ ಕೃಷಿ ನಿರ್ದೇಶಕಿ ಜಾವೀದಾ ನಸೀಮಾ ಖಾನಂ ಸಲಹೆ

ಅಸಮರ್ಪಕ ಬರ ಪರಿಹಾರ: ಹಣ ಸಂಗ್ರಹಿಸಿಸರ್ಕಾರಕ್ಕೆ ನೀಡಲು ಮುಂದಾದ ರೈತರು

Dec 12 2023, 12:45 AM IST
ಬರ ಪರಿಹಾರವಾಗಿ 2 ಸಾವಿರ ರುಪಾಯಿ ನೀಡಿರುವ ಸರ್ಕಾರದ ಕ್ರಮ ಖಂಡಿಸಿ, ಸರ್ಕಾರ ನಡೆಸಲು ಸಿಎಂ, ಡಿಸಿಎಂಗೆ ನೀಡಲೆಂದು ಹಣ ಸಂಗ್ರಹಿಸಿ ರೈತರು ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ಪಟ್ಟಣದಲ್ಲಿ ನಡೆಯಿತು. ರೈತ ಮುಖಂಡರಾದ ಎಂ.ಎನ್. ನಾಯಕ್ ಹಾಗೂ ಮಾಲತೇಶ ಪೂಜಾರ ನೇತೃತ್ವದಲ್ಲಿ ಸವಣೂರು ತಹಸೀಲ್ದಾರ್ ಕಚೇರಿ ಎದುರು ರೈತರು ವಿನೂತನವಾಗಿ ಪ್ರತಿಭಟನೆ ನಡೆಸಿದರು.

ರೈತರು ವಿಮಾ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಲಿ: ಆರಗ

Dec 10 2023, 01:30 AM IST
ಬೆಳೆ ಹಾನಿಗೆ ಸಂಬಂಧಿಸಿ ಕ್ಷೇತ್ರಕ್ಕೆ ಈವರೆಗೆ ₹1.50 ಕೋಟಿ ಪರಿಹಾರದ ಹಣವೂ ಬಂದಿದೆ. ಮಳೆಯ ಕೊರತೆಯಿಂದಾಗಿ ಎದುರಾಗಿರುವ ಭೀಕರ ಬರಗಾಲವನ್ನು ಎದುರಿಸುವ ಸಲುವಾಗಿ ಮತ್ತು ಈ ವರ್ಷ ಸಂಭವಿಸಬಹದಾದ ಹಾನಿಯನ್ನು ಸರಿದೂಗಿಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹವಾಮಾನಾಧಾರಿತ ವಿಮೆ ಸೌಲಭ್ಯವನ್ನು ಎಲ್ಲ ರೈತರೂ ಸದ್ಬಳಕೆ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು.

ಫ್ರೂಟ್ ತಂತ್ರಾಂಶದಲ್ಲಿ ರೈತರು ಜಮೀನುಗಳ ಮಾಹಿತಿ ನೋಂದಾಯಿಸಿ

Nov 08 2023, 01:02 AM IST
ರೈತರು ತಮ್ಮ ಜಮೀನುಗಳ ಮಾಹಿತಿಯನ್ನು ಫ್ರೂಟ್ಸ ತಂತ್ರಾಂಶದಲ್ಲಿ ಅಳವಡಿಸಿಕೊಳ್ಳುವ ಮೂಲಕ ಬರ ಪರಿಹಾರ ಹಾಗೂ ವಿಮಾ ಪರಿಹಾರಗಳಂತಹ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ರೈತರಲ್ಲಿ ಜಾಗೃತಿ ಮೂಡಿಸುವ ಮೂಲಕ ರೈತರ ಪ್ರತಿಯೊಂದು ಜಮೀನನ್ನು ಫ್ರೂಟ್ ತಂತ್ರಾಂಶದ ವ್ಯಾಪ್ತಿಗೆ ತರಬೇಕು.

ಕಾಡುಪ್ರಾಣಿಗಳ ಕಾಟಕ್ಕೆ ರೈತರು ಹೈರಾಣ

Nov 06 2023, 12:45 AM IST
ಜಂಬುನಾಥನಹಳ್ಳಿ ಗ್ರಾಮದ ರಾಯರಕೆರೆಯ ಕೃಷಿ ಭೂಮಿಗಳಿಗೆ ಕಳೆದ ಮೂರು ತಿಂಗಳಿಂದ ಚಿರತೆ, ಕರಡಿಗಳು ಲಗ್ಗೆ ಇಡುತ್ತಿವೆ. ಹೀಗಾಗಿ ಭಯದ ವಾತಾವರಣ ನಿರ್ಮಾಣವಾಗಿದೆ.

ರೈತರು ವಿಷಯುಕ್ತ ಆಹಾರದಿಂದ ಮುಕ್ತವಾಗಬೇಕು: ಬಸವರಾಜಪ್ಪ

Nov 05 2023, 01:17 AM IST
ಪತ್ರಿಯೊಬ್ಬರಿಗೂ ಆಯುರ್ವೆದದ ಮಹತ್ವ ಅರಿವಿಗೆ ಬರಬೇಕಾಗಿದೆ

ರೈತರು ವಿಷಯುಕ್ತ ಆಹಾರದಿಂದ ಮುಕ್ತವಾಗಬೇಕು: ಬಸವರಾಜಪ್ಪ

Nov 05 2023, 01:17 AM IST
ಪತ್ರಿಯೊಬ್ಬರಿಗೂ ಆಯುರ್ವೆದದ ಮಹತ್ವ ಅರಿವಿಗೆ ಬರಬೇಕಾಗಿದೆ

ತ್ಯಾಜ್ಯಕ್ಕೆ ಬೆಂಕಿ ಬೇಡ ಎಂದಅಧಿಕಾರಿಗಳ ಬಳಿಯೇಬೆಂಕಿ ಹಚ್ಚಿಸಿದ ರೈತರು!

Nov 05 2023, 01:16 AM IST
ಕೃಷಿ ಭೂಮಿಯಲ್ಲಿ ತ್ಯಾಜ್ಯಕ್ಕೆ ಬೆಂಕಿ ಇಡುವುದನ್ನು ತಡೆಯಲು ನೇಮಿಸಿದ್ದ ಅಧಿಕಾರಿಯಿಂದಲೇ ಬಲವಂತವಾಗಿ ರೈತರು ಬೆಂಕಿ ಕೊಡಿಸಿದ ಘಟನೆ ಪಂಜಾಬ್‌ನ ಬಠಿಂಡಾದಲ್ಲಿ ನಡೆದಿದೆ.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved