• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ರಮ ಸಕ್ರಮದಡಿ ಟಿಸಿ ಕಾಮಗಾರಿ ಪೂರ್ಣಗೊಳಿಸಲು ರೈತರು ಮುತ್ತಿಗೆ

Mar 21 2025, 12:36 AM IST
ಅಕ್ರಮ ಸಕ್ರಮ ಯೋಜನೆಯಡಿ ವಿದ್ಯುತ್ ಪರಿವರ್ತಕ ಅಳವಡಿಸಲು ವಿದ್ಯುತ್ ಜಾಲ ಕಾಮಗಾರಿಯಲ್ಲಿ ವಿಳಂಬ ನೀತಿ ಅನುಸರಣೆ ಖಂಡಿಸಿ ಪಟ್ಟಣದ ಬೆಸ್ಕಾಂಗೆ ಗುರುವಾರ ಭಾರತೀಯ ಕಿಸಾನ್‌ ಸಭಾ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿದರು.

ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ 17 ಸಾವಿರ ದಾಟಿದ ಒಣ ಕೊಬ್ಬರಿಬೆಲೆ : ಸಂತಸದಲ್ಲಿ ರೈತರು

Mar 21 2025, 12:33 AM IST

ಬುಧವಾರದ ಹರಾಜು ಕ್ವಿಂಟಾಲ್ ಕೊಬ್ಬರಿಗೆ ರು. 17 ಸಾವಿರ ದಾಟಿ ಮಾರಾಟವಾಗುವ ಮೂಲಕ ಕೊಬ್ಬರಿ ಬೆಳೆಗಾರರ ಮುಖದಲ್ಲಿ ತುಸು ಮಂದಹಾಸ ಮೂಡಿಸಿದೆ.

ಹಾನಗಲ್ಲ ತಾಲೂಕಿನಲ್ಲಿ ವಿದ್ಯುತ್ ಒವರ್ ಲೋಡ್‌ನಿಂದ ಸುಡುತ್ತಿರುವ ಟಿಸಿ, ರೈತರು ಹೈರಾಣ

Mar 17 2025, 12:33 AM IST
ಫೆಬ್ರವರಿ ತಿಂಗಳಿನಿಂದ ಅತಿ ಹೆಚ್ಚು ಟಿಸಿಗಳು ಸುಟ್ಟು, ಸಕಾಲಿಕವಾಗಿ ಟಿಸಿ ಸಿಗದೇ ನೀರಿಲ್ಲದೆ ಬೆಳೆಯುತ್ತಿರುವ ಪೈರು ಒಣಗಲು ಕಾರಣವಾಗುತ್ತಿದೆ. ಇದು ಕೃಷಿಕ ಹಾಗೂ ಹೆಸ್ಕಾಂ ನಡುವೆ ಹಲವು ರೀತಿ ಘರ್ಷಣೆಗೆ ಕಾರಣವೂ ಆಗುತ್ತಿದೆ.

ಓಂಕಾರದಲ್ಲಿ ಕಾಡಾನೆ ಹಾವಳಿಗೆ ಹೈರಾಣಾದ ರೈತರು

Mar 16 2025, 01:51 AM IST
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವಲಯ ದಂಚಿನಲ್ಲಿ ಕಾಡಾನೆಗಳ ಹಾವಳಿಗೆ ಮಿತಿ ಮೀರಿದ್ದು, ಮಂಚಹಳ್ಳಿ, ಆಲತ್ತೂರಲ್ಲಿ ಕಾಡಾನೆ ದಾಳಿಗೆ ರೈತರು ಫಸಲು ನಾಶವಾಗುತ್ತಿದೆ. ಕಾಡಾನೆಗಳು ನಾಡಿಗೆ ಬರದಂತೆ ಅರಣ್ಯ ಇಲಾಖೆ ತಡೆಯಲು ಸಂಪೂರ್ಣ ವಿಫಲವಾಗಿದೆ ಎಂದು ರೈತರು ಆರೋಪಿಸಿದ್ದಾರೆ.

ಆರ್ಥಿಕ ಸ್ವಾವಲಂಬನೆಯಿಂದ ರೈತರು ಸದೃಢ: ಬಿ.ಆರ್.ರಾಮಚಂದ್ರ

Mar 14 2025, 12:32 AM IST
ಮಂಡ್ಯ ಜಿಲ್ಲೆಯ ಏಳು ತಾಲೂಕುಗಳಿಂದಲೂ ಗುಣಮಟ್ಟದ ಹಾಲನ್ನು ಒಕ್ಕೂಟಕ್ಕೆ ಸರಬರಾಜು ಮಾಡುತ್ತಿರುವುದು ಸಂತಸ ತಂದಿದೆ. ಮನ್‌ಮುಲ್ ಸಿಬ್ಬಂದಿ ಹಾಗೂ ಅಕಾರಿಗಳ ವರ್ಗವು ರೈತರ ಕಷ್ಟ ಸುಖಗಳನ್ನು ನೋಡಬೇಕು. ಪಶು ವೈದ್ಯರು ರೈತರ ರಾಸುಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ವೈದ್ಯರಾದವರು ರೈತರನ್ನು ಪ್ರೀತಿಯಿಂದ ಕಾಣುವ ಮೂಲಕ ನೆರವಾಗಬೇಕು.

ರೈತರು, ಹಳ್ಳಿಗಳ ಅಭಿವೃದ್ಧಿಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ತರ

Mar 11 2025, 12:47 AM IST
ಚಾಮರಾಜನಗರ ತಾಲೂಕಿನ ಬಿಸಲವಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ-ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತರಾದ ಶಿವಸ್ವಾಮಿ, ನೀಲಮ್ಮ ಅವರು ಅವಿರೋಧ ಆಯ್ಕೆಯಾದರು.

ರೈತರು ಕೃಷಿ ಉತ್ಪನ್ನ ಎಪಿಎಂಸಿಯಲ್ಲಿ ಮಾರಾಟ ಮಾಡಲಿ: ಶಾಸಕ ಕೃಷ್ಣನಾಯ್ಕ

Mar 11 2025, 12:45 AM IST
ರೈತರು ಬೆಳೆದ ಕೃಷಿ ಉತ್ಪನ್ನಗಳನ್ನು ಎಪಿಎಂಸಿಯಲ್ಲಿ ಮಾರಾಟ ಮಾಡುವುದರಿಂದ ಮಧ್ಯವರ್ತಿ ಹಾವಳಿ ತಪ್ಪಿಸಲು ಸಾಧ್ಯವಾಗುತ್ತದೆ.

ರೈತರು, ದಲಿತರನ್ನು ಕಡೆಗಣಿಸಿ ಸಿದ್ದರಾಮಯ್ಯರಿಂದ ಅಲ್ಪಸಂಖ್ಯಾತರ ಓಲೈಕೆ ಬಜೆಟ್ ಮಂಡನೆ

Mar 09 2025, 01:48 AM IST
ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ ರೈತ ಹಾಗೂ ದಲಿತ ವಿರೋಧಿಯಾಗಿದೆ. ಕಾಂಗ್ರೆಸ್ ದಲಿತ ವಿರೋಧಿ ನೀತಿ ಅನುರಿಸಿತ್ತಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡ, ಹಿಂದುಳಿದ ವರ್ಗದವರ ಬೆಂಬಲ ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಬಜೆಟ್ ಮೂಲಕ ದಲಿತ ವಿರೋಧಿ ಎನ್ನುವುದನ್ನು ತೋರಿಸಿದೆ.

ಕಾಡಾನೆಗಳ ಕಾಟದಿಂದ ರೈತರು ಆತಂಕದಲ್ಲಿದ್ದರೂ ಸ್ಪಂದಿಸುತ್ತಿಲ್ಲ

Mar 09 2025, 01:45 AM IST
ನರಸಿಂಹರಾಜಪುರತಾಲೂಕಿನಲ್ಲಿ ಪ್ರತಿ ದಿನ ಕಾಡಾನೆಗಳು ತೋಟಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿದ್ದರೂ ಶಾಸಕರು ನಿರೀಕ್ಷೆಯಷ್ಟು ಸ್ಪಂದಿಸುತ್ತಿಲ್ಲ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ವಿ.ನೀಲೇಶ್‌ ಆರೋಪಿಸಿದರು.

ನೀರಿಗಾಗಿ ಧರಣಿ: ಮೂವರು ರೈತರು ಅಸ್ವಸ್ಥ

Mar 08 2025, 12:32 AM IST
ಧರಣಿ ನಿರತ ರೈತರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 39
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved