• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಂದಿ ಸತ್ಯಾಗ್ರಹಕ್ಕೆ ಕನ್ನೊಳ್ಳಿ ರೈತರು ಬೆಂಬಲ

Mar 06 2025, 12:31 AM IST
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಪಟ್ಟಣದ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಕೃಷಿ ತಜ್ಞ ಡಾ.ಬಸವರಾಜ ಬಿರಾದಾರ ನೇತೃತ್ವದಲ್ಲಿ ಜೋಡೆತ್ತಿನ ಕೃಷಿಕರು ನಡೆಸುತ್ತಿರುವ ನಂದಿ ಸತ್ಯಾಗ್ರಹಕ್ಕೆ ಸಿಂದಗಿ ತಾಲೂಕಿನ ಕನ್ನೊಳ್ಳಿ ಗ್ರಾಮದ ರೈತರು ಬೆಂಬಲ ವ್ಯಕ್ತಪಡಿದರು.

ರೈತರು ಮಾರಾಟದ ಕಲೆ, ಆರ್ಥಿಕತೆ ತಿಳಿದಾಗ ಕೃಷಿ ಸುಸ್ಥಿರ: ಅಶೋಕ್

Mar 04 2025, 12:36 AM IST
ಸರ್ಕಾರ ರೈತ ಉತ್ಪಾದಕ ಕಂಪನಿಗಳನ್ನು ಪ್ರಾರಂಭಿಸಿದೆ. ಇತ್ತೀಚಿನ ದಿನಗಳಲ್ಲಿ ಕಂಪನಿಗಳು ಪ್ರವರ್ಧಮಾನಕ್ಕೆ ಬರುತ್ತಿದೆ. ಶಕ್ತಿಯುತ ಕಂಪನಿಗಳು ಆಡಳಿತ ನಡೆಸುತ್ತಿವೆ. ರೈತರ ಬೆಳೆಗಳನ್ನು ಮಾರಾಟ ಮಾಡುವ ಬಗ್ಗೆ ಚರ್ಚೆಗಳು ಸಭೆ-ಸಮಾರಂಭಗಳು ನಡೆಯಬೇಕು. ಸಾವಯವ ಕೃಷಿಯಲ್ಲಿ ರೈತರು ಸಮಗ್ರ ಕೃಷಿ ಮಾಡಬೇಕು. ಪೌಷ್ಟಿಕ ಮಣ್ಣು ಯಶಸ್ವಿ ಬೇಸಾಯದ ಮೂಲಾಧಾರ.

ಸೌಲಭ್ಯ ಪಡೆದು ರೈತರು ಹೈನುಗಾರಿಕೆಯಲ್ಲಿ ತೊಡಗಬೇಕು: ಸಿ.ಶಿವಕುಮಾರ್

Mar 02 2025, 01:18 AM IST
ಹೈನುಗಾರಿಕೆ ಕ್ಷೇತ್ರವು ಉದ್ಯಮವಾಗಿ ಬೆಳೆಯಲು ಮಹಿಳೆಯರ ಪಾತ್ರ ಮಹತ್ವದಾಗಿದೆ. ಗ್ರಾಮೀಣ ಭಾಗದಲ್ಲಿ ಸಾಕಷ್ಟು ಕುಟುಂಬಗಳು ಆರ್ಥಿಕವಾಗಿ ಸದೃಢರಾಗುತ್ತಿದ್ದಾರೆ. ಮಕ್ಕಳ ವಿದ್ಯಾಭ್ಯಾಸ ಸೇರಿದಂತೆ ಕುಟುಂಬ ನಿರ್ವಹಣೆಗೂ ಸಹಕಾರಿಯಾಗಿದೆ.

ರೈತರು, ಕಾರ್ಮಿಕ ಜೀವನ ಉತ್ತಮವಾಗಿಸಲು ವಿವಿಧ ಸಲವತ್ತು: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Mar 02 2025, 01:16 AM IST
ಮಳವಳ್ಳಿ ತಾಲೂಕಿನ ಅಂತರವಳ್ಳಿಯಲ್ಲಿ 65 ಲಕ್ಷ ರು. ವೆಚ್ಚದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಶಂಕುಸ್ಥಾಪನೆ ಹಾಗೂ 990 ಲಕ್ಷದ ಅಂದಾಜು ಮೊತ್ತದಲ್ಲಿ ಹುಸ್ಕೂರು ಗ್ರಾಪಂ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿಯ ಮೊರಾರ್ಜಿ ದೇಸಾಯಿ ವಸತಿ ಶಾಲಾ ಕಾಂಪೌಂಡ್ ಮತ್ತು ಸಂಕೀರ್ಣ ಎರಡನೇ ಹಂತದ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸಲಾಗಿದೆ.

ವಾಣಿಜ್ಯ ಬೆಳೆ ಬೆಳೆಯಲು ರೈತರು ಆದ್ಯತೆ ನೀಡಬೇಕು: ಕೆ.ಎಂ.ಉದಯ್

Feb 28 2025, 12:46 AM IST
ರೈತರು ಕೇವಲ ಕಬ್ಬು, ಭತ್ತ ಬೆಳಗೆ ಜೊತು ಬಿದ್ದು ಮಳೆ ಕೊರತೆಯಾದಾಗ ಆರ್ಥಿಕವಾಗಿ ಸಂಕಷ್ಟಕ್ಕೆ ಈಡಾಗುತ್ತಿದ್ದಾರೆ. ಕೃಷಿಕರು ಹೈನುಗಾರಿಕೆ ಜೊತೆಗೆ ತೋಟಗಾರಿಕೆ ಬೆಳೆಗಳಿಗೂ ಹೆಚ್ಚಿನ ಆಸಕ್ತಿ ವಹಿಸಬೇಕು. ಇದರಿಂದ ಅಲ್ಪ ಪ್ರಮಾಣದಲ್ಲಿ ಆರ್ಥಿಕವಾಗಿ ಸಬಲರಾಗುವ ಜೊತೆಗೆ ಕುಟುಂಬ ನಿರ್ವಹಣೆಗೆ ಕಿಂತಾದರೂ ಸಹಕಾರವಾಗುತ್ತದೆ.

ಅರಣ್ಯ ಇಲಾಖೆ ವಿರುದ್ಧ ಸಿಡಿದೆದ್ದ ರೈತರು

Feb 23 2025, 12:33 AM IST
ಅಡವಿ ಬಂಟೆನಹಳ್ಳಿ ಗ್ರಾಮದಲ್ಲಿ ರೈತರ ಹಾಗೂ ಅರಣ್ಯ ಇಲಾಖೆ ನಡುವಿನ ಭೂ ವಿವಾದ ತಾರಕಕೇರಿದ್ದು, ಭೂಮಿ ವಶಕ್ಕೆ ಅರಣ್ಯ ಇಲಾಖೆ ತೆಗೆದಿದ್ದ ಕಾಲುವೆಯನ್ನು ಗ್ರಾಮಸ್ಥರು ಶನಿವಾರ ಮುಚ್ಚುವ ಮೂಲಕ ಅರಣ್ಯ ಇಲಾಖೆ ನಡೆಗೆ ಪ್ರತಿರೋಧ ತೋರಿದರು. ರೈತರೆಲ್ಲರೂ ಕೈಯಲ್ಲಿ ಕೆಪಿಆರ್‌ಎಸ್ ಬಾವುಟ ಹಿಡಿದು ಕೆಲ ಹೊತ್ತು ಅರಣ್ಯ ಇಲಾಖೆ ವಿರುದ್ಧ ಧಿಕ್ಕಾರಗಳನ್ನು ಕೂಗಿ ಆರೇ, ಗುದ್ದಲಿ ಹಿಡಿದು ಕಾಲುವೆಗೆ ಮಣ್ಣು ತುಂಬಿ ಆಕ್ರೋಶ ವ್ಯಕ್ತಪಡಿಸಿದರು.

ರೈತರು ಸ್ವಾಧೀನದಲ್ಲಿದ್ದ ಜಮೀನನ್ನು ಕಬಳಿಸಲು ಬಲಾಢ್ಯರ ಯತ್ನ: ರೈತರ ಆಕ್ರೋಶ

Feb 22 2025, 12:45 AM IST
ಬಲಾಢ್ಯರು ಮತ್ತು ಅಧಿಕಾರಿಗಳು ಒಗ್ಗೂಡಿ ರೈತರು ಸ್ವಾಧೀನದಲ್ಲಿದ್ದ 16 ಎಕರೆ, 34 ಗುಂಟೆ ಜಾಗವನ್ನು ಲಪಟಾಯಿಸಲು ಕಾನೂನಿಗೆ ವಿರುದ್ಧವಾದ ಹಾದಿಯನ್ನು ಬಳಸುತ್ತಿದ್ದಾರೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಚಿವರು ಗಮನಹರಿಸಿ ಗ್ರಾಮದ ಭೂಸ್ವಾಧೀನದಲ್ಲಿರುವವರಿಗೆ ನ್ಯಾಯ ಒದಗಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ರೈತರು ದಲ್ಲಾಳಿಗಳಿಗೆ ಮಾರಾಟ ಮಾಡಿ ಮೋಸ ಹೋಗದಿರಿ: ಪಾಟೀಲ್

Feb 19 2025, 12:48 AM IST
Farmers should not be cheated by selling to brokers: Patil

ರೈತರು ಮಣ್ಣಿನ ಆರೋಗ್ಯ ಕಾಪಾಡಿ, ಬೆಳೆ ಬೆಳೆಯಬೇಕು: ರೇವಣಸಿದ್ಧಪ್ಪ

Feb 18 2025, 12:35 AM IST
ಮಣ್ಣು ಸ್ವಾಭಾವಿಕ ವಸ್ತುವಾಗಿರುವುದಿಂದ ಇದರಲ್ಲಿ ವಿವಿಧ ರೀತಿಯ ಖನಿಜಾಂಶವುಳ್ಳ ಪದರುಗಳಿವೆ. ಅವುಗಳನ್ನು ಅರಿಯಲು ರೈತರು ಮಣ್ಣಿನ ಪರೀಕ್ಷೆ ಮಾಡಿಸಿ, ಮಣ್ಣಿನ ಆರೋಗ್ಯ ಕಾಪಾಡಿಕೊಂಡು ಉತ್ತಮ ಬೆಳೆಯಬೇಕೆಂದು ಉಪ ಕೃಷಿ ನಿರ್ದೇಶಕ ರೇವಣಸಿದ್ಧಪ್ಪ ಹೇಳಿದ್ದಾರೆ.

ರೈತರು ಮಣ್ಣಿನ ಆರೋಗ್ಯ ಸಂರಕ್ಷಣೆಗೆ ಹೆಚ್ಚು ಒತ್ತು ನೀಡಲಿ :ಬಾಳೇಕಾಯಿ ಶಿವನಂಜಯ್ಯ

Feb 16 2025, 01:45 AM IST
ಕೃಷಿ ಕ್ಷೇತ್ರದ ಆರಂಭಿಕ ಬಿಕ್ಕಟ್ಟು ನಾವು ಬೆಳೆಯುವ ಮಣ್ಣಿನಲ್ಲಿಯೇ ಅಡಗಿದೆ. ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ನಮ್ಮ ಮಣ್ಣು ಸತ್ವ ಕಳೆದುಕೊಂಡಿರುವುದೇ ಕೃಷಿ ಕ್ಷೇತ್ರ ಸೋಲಲು ಮೊದಲ ಕಾರಣ. ನಾವು ಬೆಳೆದ ಬೆಳೆಗಳು ಆರೋಗ್ಯಕರ ಮತ್ತು ಹೆಚ್ಚು ಇಳುವರಿ ನೀಡಬೇಕಾದರೆ ಮಣ್ಣು ಜೀವಂತವಾಗಿರಬೇಕು ಎಂದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 39
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved