• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು- ವರ್ತಕರ ಹಿತ ಕಾಪಾಡಲು ಕ್ರಮ

Jul 15 2025, 01:00 AM IST
ಎಪಿಎಂಸಿ ಮಾರುಕಟ್ಟೆಗಳಲ್ಲಿ ಮದ್ಯವರ್ತಿಗಳು, ದಲ್ಲಾಳಿಗಳ ಹಾವಳಿ ತಡೆಗಟ್ಟಿ ರೈತರು ಮತ್ತು ವರ್ತಕರ ಹಿತ ಕಾಪಾಡುವ ನಿಟ್ಟಿನಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಯಿಂದ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಉಪ ನೋಂದಣಾಧಿಕಾರಿ ವಿರುದ್ಧ ಸಿಡಿದೆದ್ದ ರೈತರು

Jul 11 2025, 11:48 PM IST
ಉಪನೋಂದಣಾಧಿಕಾರಿ ರಾಧಮ್ಮ ಅವರು ತಮ್ಮ ಇಲಾಖೆಯಲ್ಲಿ ಭ್ರಷ್ಟಚಾರ ಹಾಗೂ ಕರ್ತವ್ಯ ಲೋಪ ಎಸಗುತ್ತಿದ್ದಾರೆಂದು ಆರೋಪಿಸಿ ಹಾಗೂ ಸೂಕ್ತ ಕ್ರಮವಹಿಸುವಂತೆ ಆಗ್ರಹಿಸಿ ತಾಲೂಕು ರೈತ ಸಂಘದಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಮಳೆ ಕೊರತೆ: ಒಣಗಿದ 10 ಎಕರೆ ಹೆಸರು ಬೆಳೆ ಹರಗಿದ ರೈತರು

Jul 11 2025, 11:48 PM IST
ಕುಕನೂರು ತಾಲೂಕಿನ ದ್ಯಾಂಪೂರು ಗ್ರಾಮದ ರೈತ ದೇವಪ್ಪ ಮರಡಿ ಹತ್ತು ಎಕರೆ ಜಮೀನಿನಲ್ಲಿ ಬಿತ್ತಿದ ಬೆಳೆಯನ್ನು ಹರಗಿದ್ದಾರೆ. ಬಿತ್ತನೆ ಮಾಡಿ ತಿಂಗಳು ಕಳೆದರೂ ತೇವಾಂಶ ಕೊರತೆಯಿಂದ ಬೆಳೆ ನೆಲೆಬಿಟ್ಟು ಮೇಲೆದ್ದಿಲ್ಲ. ಅಲ್ಲದೆ ಅಲ್ಪಾವಧಿ ಬೆಳೆಯಾದ ಹೆಸರು ಬೆಳೆ ಮೂರು ತಿಂಗಳಲ್ಲಿ ಬೆಳೆ ಬಂದು ಬಿಡುತ್ತದೆ.

ಎಮ್ಮಿಗನೂರಲ್ಲಿ ರೈತರು, ಯೋಧರಿಗೆ ತುಲಾಭಾರ ಸೇವೆ

Jul 11 2025, 11:48 PM IST
ಕಂಪ್ಲಿ ತಾಲೂಕಿನ ಎಮ್ಮಿಗನೂರು ಗ್ರಾಮದ ಹಂಪಿಸಾವಿರದೇವರ ಮಠದಲ್ಲಿ ಗುರುವಾರ ಲಿಂ. ಶ್ರೀ ಗುರುಸಿದ್ಧಲಿಂಗ ಮಹಾಂತರ 24ನೇ ಸಂಸ್ಮರಣೋತ್ಸವ ನಿಮಿತ್ತ ರೈತ, ಸೈನಿಕ, ಮಠಾಧೀಶರ ತುಲಾಭಾರ ಕಾರ್ಯಕ್ರಮ ನಡೆಯಿತು.

ರೈತರು ಏಜೆಂಟರಿಗೆ ಬೆಳೆ ವಿಮೆ ಹಣ ನೀಡಬೇಡಿ

Jul 11 2025, 11:48 PM IST
ಪ್ರಧಾನಿಯನವರನ್ನು ತೆಗಳುವ ಸಚಿವ ಸಂತೋಷ ಲಾಡ್ ಇತಿಹಾಸದ ಪುಟಗಳನ್ನು ಸರಿಯಾಗಿ ಓದಿ ತಿಳಿದುಕೊಳ್ಳಲಿ

ಅಂತರ್ ಜಿಲ್ಲೆ, ರಾಜ್ಯಗಳಿಗೆ ಕಬ್ಬನ್ನು ರೈತರು ಸಾಗಿಸಿದರೇ ನಿರ್ಬಂಧ ಹಾಕಬಾರದು: ಜಿಲ್ಲಾಧಿಕಾರಿ

Jul 11 2025, 12:32 AM IST
ರೈತರಿಗೆ ಕಾರ್ಖಾನೆಯು 14 ದಿನದ ಒಳಗೆ ಪಾವತಿ ಮಾಡಬೇಕು. ಏನಾದರೂ ವಿಳಂಬವಾದರೆ ಅದಕ್ಕೆ ಶೇ.14 ಸೇರಿಸಿ ಕಾರ್ಖಾನೆಯವರು ರೈತರಿಗೆ ಕೊಡಬೇಕು. ಇಳುವರಿಯನ್ನು ಪ್ರತಿನಿತ್ಯ ವಿಡಿಯೋ ರೆಕಾರ್ಡ್ ಮಾಡಬೇಕು. ಕಾರ್ಖಾನೆ ಜಿಲ್ಲಾ ಮಟ್ಟದ ತಾಂತ್ರಿಕ ಸಮಿತಿಯಿಂದ ಪರಿಶೀಲನೆಗೆ ಒಳಪಡಿಸುತ್ತೇವೆ.

ಅರಸೀಕೆರೆಯಲ್ಲಿ ಜೂನ್‌, ಜುಲೈನಲ್ಲಿ ಮಳೆ ಕೊರತೆ: ಸಂಕಷ್ಟದಲ್ಲಿ ರೈತರು

Jul 11 2025, 12:31 AM IST
ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆ ನಿಂತರೆ ಸಾಕು ಎಂದು ದೇವರಿಗೆ ಮೊರೆ ಇಡುತ್ತಿದ್ದರೆ ತಾಲೂಕಿನಲ್ಲಿ ಜೂನ್ ಹಾಗೂ ಜುಲೈ ತಿಂಗಳಲ್ಲಿ ಮಳೆ ಬಾರದೆ ಸಾಲ ಮಾಡಿದ ಬೀಜ ಗೊಬ್ಬರದಿಂದ ಬಿತ್ತನೆ ಮಾಡಿದ್ದ ರೈತರು ಈಗ ಬೆಳೆ ಕಳೆದುಕೊಳ್ಳುವ ಸಂಕಷ್ಟವನ್ನು ಎದುರಿಸುತ್ತಿದ್ದಾರೆ.

ಸರ್ಕಾರಗಳು ರೈತರು, ಕಾರ್ಮಿಕರನ್ನು ಸಂಕಷ್ಟಕ್ಕೆ ತಳ್ಳಿವೆ

Jul 10 2025, 01:45 AM IST
ಕೇಂದ್ರ ಸರ್ಕಾರದ ಕಾರ್ಮಿಕ, ರೈತ ವಿರೋಧಿ ನೀತಿ, ಬೆಲೆ ಏರಿಕೆ, ಕಾರ್ಪೋರೇಟ್ ಪರ ನೀತಿ ಸೇರಿದಂತೆ ಕಾರ್ಮಿಕರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅನ್ಯಾಯ ಖಂಡಿಸಿ ಕಾರ್ಮಿಕ ಸಂಘಟನೆಗಳು ಕರೆನೀಡಿದ್ದ ಭಾರತ್‌ ಬಂದ್ ಅಂಗವಾಗಿ ಇಲ್ಲಿನ ಸಿಐಟಿಯು ಮತ್ತು ಜಿಲ್ಲಾ ಕೇಂದ್ರದ ಕಾರ್ಮಿಕ ಸಂಘಟನೆಗಳ ವತಿಯಿಂದ ನಗರದ ಸಿಂಗ್ರಿ ನಂಜಪ್ಪ ವೃತ್ತದ ಬಳಿ ಬುಧವಾರ ಪ್ರತಿಭಟನೆ ನಡೆಸಿ ಬಂದ್‌ಗೆ ಬೆಂಬಲ ಸೂಚಿಸಲಾಯಿತು.

ರೈತರು ಸ್ವಾವಲಂಬಿಗಳಾಗಲು ಪಿಎಂಎಫ್‌ಎಂಇ ಸುವರ್ಣವರ್ಣಾವಕಾಶ

Jul 10 2025, 12:45 AM IST
ನಮ್ಮ-ನಮ್ಮ ಹೊಲಗಳಲ್ಲಿ ಬೆಳೆದ ಉತ್ಪನ್ನಗಳಿಗೆ ಸಕಾಲಕ್ಕೆ ಸರಿಯಾದ ಬೆಲೆ ಸಿಗದೇ ರೈತರು ಮತ್ತು ಸಣ್ಣ ಉದ್ದಿಮೆದಾರರು ತೊಂದರೆಯಲ್ಲಿದ್ದಾರೆ. ಹಣ್ಣು, ತರಕಾರಿ, ಧಾನ್ಯಗಳು ಕಾಲಕ್ಕೆ ಸರಿಯಾಗಿ ಮಾರಾಟವಾಗದೆ ವ್ಯರ್ಥವಾಗಿವೆ. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಾಗಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆಯ ಯೋಜನೆಯಾಗಿದೆ.

ರೈತರು ಸಂಕಷ್ಟದಲ್ಲಿದ್ದರೆ, ಸರ್ಕಾರ ಗಾಢ ನಿದ್ರೆಯಲ್ಲಿದೆ: ವಿಪಕ್ಷ ನಾಯಕ ಆರ್‌.ಅಶೋಕ್

Jul 07 2025, 11:48 PM IST
ಮಾವು ಬೆಲೆ ನೆಲಕಚ್ಚಿದ ವೇಳೆಯೂ ಸರ್ಕಾರ ಗಾಢ ನಿದ್ರೆಯಲ್ಲಿತ್ತು, ಕೇಂದ್ರ ಸರ್ಕಾರ ಬೆಂಬಲ ಬೆಲೆ ಘೋಷಿಸಿದ ನಂತರ ರಾಜ್ಯ ಸರ್ಕಾರ ನಿದ್ರೆಯಿಂದ ಎಚ್ಚೆತ್ತು ಬೆಂಬಲ ಬೆಲೆ ಘೋಷಿಸಿದೆ. ಕಾಫಿ ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಆಗಮಿಸಬೇಕು ಎಂದಾದರೆ ಹಾನಿಪ್ರಮಾಣದ ಅಂಕಿ ಅಂಶಗಳನ್ನು ರಾಜ್ಯ ಸರ್ಕಾರ ನೀಡಬೇಕು, ಆನಂತರ ಕೇಂದ್ರದಿಂದ ಪರಿಹಾರ ಬಿಡುಗಡೆ ಮಾಡಿಸುವ ಬಗ್ಗೆ ಮಾತನಾಡಬಹುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 47
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved