• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು ಸ್ವಾವಲಂಬನೆಗೆ ಶ್ರಮಿಸಬೇಕು: ಶಾಸಕ ಬಸವರಾಜ

Feb 13 2025, 12:50 AM IST
ರೈತರು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಕೃಷಿ ಚಟುವಟಿಕೆಗಳ ಜೊತೆಗೆ ಹೈನುಗಾರಿಕೆ, ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆಯಂತಹ ಉಪ ಕಸುಬುಗಳನ್ನು ಅವಲಂಬಿಸಬೇಕಾಗಿದೆ. ರಾಜ್ಯ ಸರ್ಕಾರ ರೈತರ ಶ್ರೇಯೋಭಿವೃದ್ಧಿಗೆ ಹಲವಾರು ಯೋಜನೆಯನ್ನು ಜಾರಿಗೆ ತಂದಿದೆ. ಅವುಗಳನ್ನು ಬಳಸಿ, ಆರ್ಥಿಕ ಪ್ರಗತಿ ಹೊಂದಬೇಕು ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದ್ದಾರೆ.

ರೈತರು ಬೆಳೆಯ ಮೌಲ್ಯವರ್ಧನೆಗೆ ಮುಂದಾಗಬೇಕು

Feb 12 2025, 12:34 AM IST
ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಸಲಹೆ

ಶ್ರೀ ಅಂತರಗಟ್ಟೆಗೆ ಎತ್ತಿನ ಗಾಡಿಯಲ್ಲಿ ತೆರಳಿ ಹರಕೆ ತೀರಿಸುವ ರೈತರು: ಡಾ.ಟಿ.ಎಂ.ದೇವರಾಜ್

Feb 06 2025, 11:46 PM IST
ತರೀಕೆರೆ, ಪುಣ್ಯಕ್ಷೇತ್ರವಾದ ಶ್ರೀ ಅಂತರಗಟ್ಟೆಮ್ಮ ದೇವಿ ದೇಗುಲಕ್ಕೆ ರೈತಾಪಿ ವರ್ಗ ಹಾಗೂ ಭಕ್ತರು ತಮ್ಮ ಹರಕೆ ತೀರಿಸಲು ಎತ್ತಿನ ಗಾಡಿಯಲ್ಲಿ ತೆರಳಿ ಶ್ರದ್ಧಾ ಭಕ್ತಿಯಿಂದ ಪೂಜೆ ಮಾಡಿಸುವುದು ವಾಡಿಕೆ ಎಂದು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಅಡಳಿತಾಧಿಕಾರಿ ಡಾ.ಟಿ.ಎಂ. ದೇವರಾಜ್ ಹೇಳಿದ್ದಾರೆ

ನೋಡಲ್ ಅಧಿಕಾರಿ ಕೂಡಿ ಹಾಕಿದ ರೈತರು

Feb 02 2025, 11:46 PM IST
ತೊಗರಿ ಖರೀದಿ ಪ್ರಕ್ರಿಯೆಯಲ್ಲಿ ಆಗುತ್ತಿರುವ ತಾಂತ್ರಿಕ ತೊಂದರೆ ಸರಿಪಡಿಸಲು ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ವಿಎಸ್ಎಸ್) ಎದುರು ಪ್ರತಿಭಟನೆ ನಡೆಸಿದರು.

ರೈತರು ಮಕ್ಕಳಿಗೆ ವಿದ್ಯೆ ಕೊಡಿ: ಡಾ.ಸುಧಾಕರ್‌

Jan 29 2025, 01:32 AM IST
ದೇವನಹಳ್ಳಿ: ನಮ್ಮ ರೈತರು ಎಷ್ಟೇ ದುಡಿಯಲಿ ತಮ್ಮ ಮಕ್ಕಳಿಗೆ ಒಳ್ಳೆ ವಿದ್ಯಾಭ್ಯಾಸ ಕೊಡಿಸಿದರೆ ಎಲ್ಲಿ ಜ್ಞಾನದ ಸಂಪತ್ತಿರುತ್ತೆ ಅಲ್ಲಿ ಬೇರೆ ಸಂಪತ್ತು ಹುಡುಕಿಕೊಂಡು ಬರಲಿದೆ ಎಂದು ಸಂಸದ ಡಾ.ಕೆ.ಸುಧಾಕರ್‌ ತಿಳಿಸಿದರು.

ರೈತರು, ವ್ಯಾಪಾರಸ್ಥರು, ಬಡವರಿಗೆ ಸಹಕಾರ ಸಂಘಗಳಿಂದ ಅನುಕೂಲ

Jan 26 2025, 01:33 AM IST
ರಾಜ್ಯ ಮತ್ತು ಕೇಂದ್ರ ಸರ್ಕಾರವು ಅನೇಕ ಯೋಜನೆಗಳನ್ನು ರೈತರ ಅನುಕೂಲತೆಗಾಗಿ ಜಾರಿಗೊಳಿಸಿವೆ

ಸಹಕಾರ ಸಂಘಗಳು ರೈತರು, ಸಾರ್ವಜನಿಕರಿಗೆ ಸಾಲ ಸೌಲಭ್ಯ ನೀಡಿ

Jan 26 2025, 01:31 AM IST
ಸಹಕಾರ ಸಂಘಗಳ ಅಭಿವೃದ್ಧಿಗೆ ಆಡಳಿತ ಮಂಡಳಿಗಳು ಸಹಕರಿಸಬೇಕು, ಸಂಘಗಳಲ್ಲಿ ರಾಜಕೀಯ ಬದಿಗೊತ್ತಿ ಒಗ್ಗಟ್ಟಿನಿಂದ ಕೆಲಸ ಮಾಡಿ ಸಂಘಗಳ ಅಭಿವೃದ್ಧಿಗೆ ಮುಂದಾಗಬೇಕು. ಚಿಕ್ಕಾಡೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಹಿಂದಿನ ಆಡಳಿತ ಮಂಡಳಿಯಲ್ಲಿ ನಡೆದಿದ್ದ ಭ್ರಷ್ಟಾಚಾರವನ್ನು ಗ್ರಾಮಸ್ಥರು ಎಲ್ಲರೂ ಸೇರಿ ಕ್ರಮವಹಿಸುವ ಮೂಲಕ ಸರಿಪಡಿಸಿರುವುದು ಖುಷಿಯ ವಿಚಾರ.

ದ್ವಿತಳಿ ರೇಷ್ಮೆ ಬೆಳೆದು ರೈತರು ಆರ್ಥಿಕ ಸಮಸ್ಯೆ ನಿವಾರಿಸಿಕೊಳ್ಳಿ

Jan 25 2025, 01:03 AM IST
ರೇಷ್ಮೆ ಬೆಳೆಗಾರರು ಉದ್ಯೋಗ ಖಾತ್ರಿ ಯೋಜನೆಯಲ್ಲಿ ಹೊಸದಾಗಿ ಹಿಪ್ಪು ನೇರಳೆ ತೋಟಗಳಿಗೆ, ಹುಳು ಸಾಕಾಣಿಕೆ ಮನೆಗಳಿಗೆ ಸಹ ಜಿಪಂನಿಂದ ಸಹಾಯಧನ ನೀಡಲಾಗುವುದು.

ರೈತರು ಪ್ರವಾಸೋದ್ಯಮದ ಮಾಲೀಕರಾಗಬೇಕು: ಕೇಶವಮೂರ್ತಿ

Jan 23 2025, 12:47 AM IST
ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರು ಸುಸ್ಥಿರ ಬದುಕು ಕಟ್ಟಿಕೊಳ್ಳುವಂತೆ ಮಾಡುವ ಸಲುವಾಗಿ ಅನೇಕ ಯೋಜನೆ ರೂಪಿಸಿವೆ. ಅದರ ಒಂದು ಭಾಗವೇ ಕೃಷಿ ಪ್ರವಾಸೋದ್ಯಮ. ಇದರ ಮೂಲಕ ರೈತರು ತಮ್ಮ ಸ್ಥಳದ ಮಹಿಮೆ, ಸಂಸ್ಕೃತಿ, ಕಲೆ, ಬೆಳೆ ಮತ್ತು ಆಹಾರ ಪದ್ಧತಿ ಸೇರಿದಂತೆ ಇತ್ಯಾದಿಗಳನ್ನು ಪ್ರವಾಸಿಗರಿಗೆ ತಿಳಿಸಿಕೊಡುವ ಕೆಲಸ ಮಾಡಬೇಕಿದೆ.

ಮೆಣಸಿನಕಾಯಿ ದರ ಕುಸಿತಕ್ಕೆ ರೈತರು ಕಂಗಾಲು

Jan 22 2025, 12:32 AM IST
ಕಳೆದ ವರ್ಷ ಮಾರ್ಚ್‌ನಲ್ಲಿ ಮೆಣಸಿನಕಾಯಿ ಬೆಲೆ ಕುಸಿದಿದೆ. 60 ಸಾವಿರಕ್ಕೆ ಮಾರುತ್ತಿದ್ದ ಮೆಣಸಿನಕಾಯಿ ಬರೀ ಕ್ವಿಂಟಲ್‌ಗೆ 10ರಿಂದ 15 ಸಾವಿರ ರು. ಮಾರಾಟವಾಗಿದೆ. ಹೀಗಾಗಿ ಬಳ್ಳಾರಿ ಸೇರಿದಂತೆ ಬ್ಯಾಡಗಿ, ಹುಬ್ಬಳ್ಳಿ ಸೇರಿದಂತೆ ಶೀತಲಗೃಹಗಳಲ್ಲಿ ಕೋಟ್ಯಂತರ ಚೀಲಗಳನ್ನು ಶೇಖರಿಸಿಟ್ಟಿದ್ದು, ಬೆಲೆ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಈ ಮೆಣಸಿನಕಾಯಿ ಸಹ ವಹಿವಾಟು ಆಗಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 39
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved