• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿದ್ದ ಭತ್ತದ ಬೆಲೆ, ಅಕ್ಕಿ ಮಾಡಿಸಿ ಗೆದ್ದ ರೈತರು! ಭತ್ತದ ದರ ಕುಸಿದರೂ ದಲ್ಲಾಳಿಗಳಿಂದಾಗಿ ಇಳಿಯದ ಅಕ್ಕಿ ಬೆಲೆ

Jan 21 2025, 12:15 PM IST

ಉತ್ಪನ್ನಗಳಿಗೆ ತಾವೇ ದರ ನಿಗದಿ ಮಾಡಿಕೊಳ್ಳುವಂತಾಗಬೇಕು. ಅಲ್ಲಿಯವರೆಗೂ ಉದ್ದಾರ ಆಗುವುದಿಲ್ಲ ಎನ್ನುವುದನ್ನು ಅರ್ಥ ಮಾಡಿಕೊಂಡಿರುವ ಭತ್ತ ಬೆಳೆದ ರೈತರು ಭತ್ತಕ್ಕೆ ತಾವೇ ದರ ನಿಗದಿ ಮಾಡಿದ್ದಾರೆ.

ರೈತರು ನರೇಗಾ ಕಾಮಗಾರಿಗಳ ಲಾಭ ಪಡೆಯಿರಿ

Jan 19 2025, 02:15 AM IST
ಕನಕಪುರ: ರೈತರು ಸೂಕ್ತ ದಾಖಲೆಗಳನ್ನು ನೀಡಿ ನರೇಗಾ ಯೋಜನೆಯಡಿ ವಿವಿಧ ಕಾಮಗಾರಿಗಳ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಕಾಡಹಳ್ಳಿ ಗ್ರಾಪಂ ಪಿಡಿಒ ಕೃಷ್ಣ ತಿಳಿಸಿದರು.

ರೈತರು ಸಾವಯವ ಕೃಷಿಗೆ ಒತ್ತು ನೀಡಲಿ: ರಾಘವೇಂದ್ರ ಹಿಟ್ನಾಳ

Jan 19 2025, 02:15 AM IST
ಇತ್ತೀಚೆಗೆ ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚುತ್ತಿರುವುದರಿಂದ ರೈತರು ಸಾವಯವ ಬೆಳೆಗಳನ್ನು ಬೆಳೆಯಲು ಒತ್ತು ನೀಡಬೇಕು.

ಅಡಕೆಗೆ ಮಾರು ಹೋಗುತ್ತಿರುವ ಹಾವೇರಿ ರೈತರು

Jan 18 2025, 12:46 AM IST
ಗೋವಿನಜೋಳ, ಶುಂಠಿ, ಹತ್ತಿ, ಮೆಣಸಿನಕಾಯಿ ಇತ್ಯಾದಿ ಅಲ್ಪಾವಧಿ ಹಾಗೂ ಮಾವು ಬೆಳೆ ಬೆಳೆಯುತ್ತಿದ್ದ ಜಿಲ್ಲೆಯ ರೈತರು ಅಡಕೆ ಬೆಳೆಯತ್ತ ಮಾರು ಹೋಗಿದ್ದಾರೆ. ಕೇವಲ ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ 10 ಸಾವಿರ ಹೆಕ್ಟೇರ್‌ಗೂ ಹೆಚ್ಚಿನ ಪ್ರದೇಶದಲ್ಲಿ ಅಡಕೆ ಬೆಳೆ ವಿಸ್ತಾರಗೊಂಡಿದೆ.

ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಒತ್ತಾಯಿಸಿ ರೈತರು, ದಸಂಸ ಸದಸ್ಯರಿಂದ ಮನವಿ ಸಲ್ಲಿಕೆ

Jan 17 2025, 12:49 AM IST
ತಾಲೂಕಿನ ಚನ್ನನಕೆರೆ, ಗೌಡಹಳ್ಳಿ, ಗಣಂಗೂರು, ಜಕ್ಕನಹಳ್ಳಿ, ಸಿದ್ದಾಪುರ, ಕಾಳೇನಹಳ್ಳಿ, ಟಿ.ಎಂ.ಹೊಸೂರು, ನೀಲನಕೊಪ್ಪಲು, ಹಂಗರಹಳ್ಳಿ ಹಾಗೂ ಮುಂಡುಗದೊರೆ ಸೇರಿದಂತೆ ಇತರೆ ಗ್ರಾಮಗಳಲ್ಲಿ ಅರಣ್ಯ, ಸರ್ಕಾರಿ ಗೋಮಾಳ ಹಾಗೂ ದರಖಾಸ್ತು ಮೂಲಕ ಮಂಜೂರಾತಿ ಪಡೆದುಕೊಂಡಿರುವ ರೈತರ ವ್ಯವಸಾಯ ಜಮೀನುಗಳನ್ನು ಜಲ್ಲಿ ಉದ್ಯಮಿಗಳು ಗುತ್ತಿಗೆ ಮಾಡಿಕೊಂಡು ಬ್ಲಾಸ್ಟಿಂಗ್ ಮಾಡಿ, ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರು ಸಾವಯವ ಕೃಷಿಗೆ ಆದ್ಯತೆ ನೀಡಲಿ

Jan 17 2025, 12:48 AM IST
ಮುಂದಿನ ಪೀಳಿಗೆಗೆ ಗುಣಮಟ್ಟದ ಆಹಾರ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿರುತ್ತದೆ. ಹಾಗಾಗಿ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಬೆಳೆಯಲು ರೈತರು ಸಾವಯವ ಕೃಷಿ ಪದ್ದತಿಯ ಕಡೆಗೆ ಹೆಚ್ಚಿನ ಆದ್ಯತೆ ನೀಡಬೇಕು. ರೈತರು ಬೆಳೆಯುವ ಕೃಷಿ ಉತ್ಪನ್ನಗಳಿಗೆ ಕೊಟ್ಟಿಗೆ ಗೊಬ್ಬರ, ಹಸಿರು ಎಲೆ ಗೊಬ್ಬರ, ಎರೆಹುಳು ಗೊಬ್ಬರ ಸೇರಿದಂತೆ ಸಾವಯವ ಗೊಬ್ಬರ ಬಳಸಿ ಆಹಾರ ಉತ್ಪನ್ನಗಳನ್ನು ಬೆಳೆಯಬೇಕು.

ರೈತರು ಸಾವಯವ ಕೃಷಿಗೆ ಪ್ರಥಮ ಆದ್ಯತೆ ನೀಡಿ: ಡಾ.ರವೀಂದ್ರ ಬೆಳ್ಳಿ

Jan 16 2025, 12:48 AM IST
ಪ್ರಸ್ತುತ ಕೃಷಿಯಲ್ಲಿ ರೈತರು ಹೆಚ್ಚಿನ ಇಳುವರಿ ಪಡೆಯುವ ನಿಟ್ಟಿನಲ್ಲಿ ಶಿಫಾರಸ್ಸಿಗಿಂತ ಹೆಚ್ಚು ರಾಸಾಯನಿಕಗಳ ಬಳಕೆ ಮಾಡುತ್ತಿರುವುದರಿಂದ ಭೂಮಿಯು ಫಲವತ್ತತೆ ಕಳೆದುಕೊಳ್ಳುತ್ತಿದೆ.

ಸುಗ್ಗಿ ಹಬ್ಬ: ರಾಸುಗಳನ್ನು ಅಲಂಕರಿಸಿ ಕಿಚ್ಚು ಹಾಯಿಸಿದ ರೈತರು

Jan 15 2025, 12:47 AM IST
ವರ್ಷದ ಮೊದಲ ಹಬ್ಬ ಸಂಕ್ರಾಂತಿ ಅಂಗವಾಗಿ ಪಟ್ಟಣದ ಕೋಟೆ ಬೀದಿ ಗಂಗಾಧರೇಶ್ವರಸ್ವಾಮಿ, ಸಾರಂಗಪಾಣಿ, ಪಟ್ಟಲದಮ್ಮನ, ಕೋಟೆ ಆಂಜನೇಯಸ್ವಾಮಿ, ಹೊರವಲಯದ ಶಕ್ತಿ ದೇವತೆ ದಂಡಿನ ಮಾರಮ್ಮನ, ಇತಿಹಾಸ ಪ್ರಸಿದ್ಧ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದ್ದವು.

ರೈತರು ದವಸ, ಧಾನ್ಯಗಳಲ್ಲಿ ಆದಾಯ ನೋಡುವುದೇ ಸುಗ್ಗಿ ಸಂಭ್ರಮ: ಸಚಿವ ಚಲುವರಾಯಸ್ವಾಮಿ

Jan 15 2025, 12:45 AM IST
ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರೂ ಸಹ ಜಾತಿ ಬೇಧ ಮರೆತು ಬಹಳ ಸಂಭ್ರಮ ಸಡಗರದಿಂದ ಆಚರಿಸುವ ಹಬ್ಬವೆಂದರೆ ಸಂಕ್ರಾಂತಿ ಸುಗ್ಗಿ ಹಬ್ಬ. ಹಳ್ಳಿಗಾಡಿನ ರೈತರು ತಾವು ಬೆಳೆದ ಭತ್ತ, ರಾಗಿ, ಸೇರಿದಂತೆ ದವಸ ಧಾನ್ಯಗಳನ್ನು ಒಟ್ಟುಗೂಡಿಸಿ ಪೂಜೆ ಮಾಡಿ ಮನೆಗೆ ಬೇಕಾದನ್ನು ಶೇಖರಿಸಿ ಉಳಿದನ್ನು ಮಾರಾಟ ಮಾಡುತ್ತಾರೆ. ಬೆಳೆದ ದವಸ ಧಾನ್ಯಗಳಿಗೆ ಉತ್ತಮ ಆದಾಯ ಬರಲಿ ಎಂದು ಪೂಜಿಸುವ ಹಬ್ಬವೇ ಸಂಕ್ರಾಂತಿ.

ಲಾಭದಾಯಕ ಕೃಷಿಗೆ ರೈತರು ಮುಂದಾಗಬೇಕು-ಶಾಸಕ ಯಾಸೀರ್‌ ಅಹ್ಮದ್‌ ಖಾನ್‌ ಪಠಾಣ

Jan 13 2025, 12:48 AM IST
ರೈತರಿಗೆ ಜಾನುವಾರುಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಲಾಭದಾಯಕ ಕೃಷಿ ಮಾಡುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಯಾಸೀರ್ ಅಹ್ಮದ್ ಖಾನ್ ಪಠಾಣ ಹೇಳಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 39
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved