• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು ತಮ್ಮ ಫಸಲು ತಾವೇ ದರ ನಿಗದಿ ಮಾಡುವ ದಿನ ಬರಲಿ

Apr 21 2025, 12:48 AM IST
ಬಾಳೆಹೊನ್ನೂರು, ರೈತರು ಬೆಳೆದ ಬೆಳೆ ಮಾರಾಟಕ್ಕೆ ಬೇರೆಯವರು ದರ ನಿಗದಿ ಮಾಡುತ್ತಿದ್ದಾರೆ. ತಾನು ಬೆಳೆದ ಫಸಲಿಗೆ ರೈತರೇ ದರ ನಿಗದಿ ಮಾಡಿ ಮಾರಾಟ ಮಾಡುವ ದಿನ ಬರುವವರೆಗೂ ರೈತ ಆರ್ಥಿಕವಾಗಿ ದುಸ್ಥಿತಿಯಲ್ಲಿ ಇರುತ್ತಾನೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅಭಿಪ್ರಾಯಪಟ್ಟರು.

ಜೋಳ ಬೆಂಬಲಬೆಲೆ ಖರೀದಿ ಮಿತಿ ಹೆಚ್ಚಳಕ್ಕೆ ಆಗ್ರಹ: ಧರಣಿ ಹಿಂಪಡೆದ ರೈತರು

Apr 19 2025, 12:31 AM IST
ಹಿಂಗಾರು ಹಂಗಾಮಿನ ಅವಧಿಯಲ್ಲಿ ಬೆಳೆದಿದ್ದ ಜೋಳವನ್ನು ಬೆಂಬಲ ಬೆಲೆಯೊಂದಿಗೆ ಖರೀದಿಸಲು ನಿಗದಿಪಡಿಸಿದ್ದ ಮಿತಿಯನ್ನು ಹೆಚ್ಚಳಗೊಳಿಸುವಂತೆ ಆಗ್ರಹಿಸಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿಯನ್ನು ಹಿಂದಕ್ಕೆ ಪಡೆದರು.

ಕಾಳಂಗಿ ಸೊಸೈಟಿಯಲ್ಲಿ ರೈತರು, ಷೇರುದಾರರ ಆಕ್ರೋಶ

Apr 09 2025, 12:34 AM IST
ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡುವಲ್ಲಿ ವಿಫಲರಾದ ಆರೋಪದ ಮೇಲೆ ರೈತರು ಸಭೆ ಬಹಿಷ್ಕಾರ ಮಾಡಿದ್ದಾಗಿ ತಿಳಿದು ಬಂದಿದೆ.

ಮಹಾರಾಷ್ಟ್ರದ 5 ಜಿಲ್ಲೆಗಳಲ್ಲಿ ಕಳೆದ 24 ವರ್ಷದಲ್ಲಿ 5 ಮಹಾ ಜಿಲ್ಲೇಲಿ ಪ್ರಾಣ ಕಳೆದುಕೊಂಡ 21,219 ರೈತರು

Apr 05 2025, 12:51 AM IST
ಮಹಾರಾಷ್ಟ್ರದ 5 ಜಿಲ್ಲೆಗಳಲ್ಲಿ ಕಳೆದ 24 ವರ್ಷಗಳಲ್ಲಿ 21,219 ಅನ್ನದಾತರು ಮಳೆ ಕೊರತೆ, ಬೆಳೆ ನಾಶ, ಸಾಲಭಾದೆ ಸೇರಿದಂತೆ ವಿವಿಧ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಂಕಿ ಅಂಶವೊಂದು ಹೇಳಿದೆ.

ಭಾರೀ ಮಳೆ, ಗಾಳಿಗೆ ಉರುಳಿದ ಬಾಳೆ ಬೆಳೆ, ಮನೆ : ರೈತರು ಕಂಗಾಲು

Apr 04 2025, 12:50 AM IST
ವಿಜಯನಗರ ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ ಸುರಿದ ಭಾರೀ ಮಳೆ ಗಾಳಿಗೆ 14.57 ಹೆಕ್ಟೇರ್‌ ಪ್ರದೇಶದಲ್ಲಿ ಬಾಳೆ ಬೆಳೆ ನೆಲಕಚ್ಚಿದೆ.

80 ದಿನವಾದ್ರೂ ಭದ್ರಾ ಅಚ್ಚುಕಟ್ಟು ಕೊನೆಯ ಭಾಗಕ್ಕೆ ನೀರು ತಲುಪುತ್ತಿಲ್ಲವೆಂದು ಆಕ್ರೋಶಗೊಂಡ ರೈತರು

Apr 02 2025, 01:06 AM IST
ಭದ್ರಾ ಅಚ್ಚುಕಟ್ಟು ಕೊನೆಯ ಭಾಗಕ್ಕೆ ನೀರು ತಲುಪುತ್ತಿಲ್ಲವೆಂದು ಆಕ್ರೋಶಗೊಂಡ ರೈತರು ಮಾಜಿ ಸಚಿವ ಎಸ್.ಎ. ರವೀಂದ್ರನಾಥ ನೇತೃತ್ವದಲ್ಲಿ ಭಾರತೀಯ ರೈತ ಒಕ್ಕೂಟದಿಂದ ನಗರದ ನೀರಾವರಿ ಇಲಾಖೆ ಕಚೇರಿ ಎದುರು ಮಂಗಳವಾರ ಪ್ರತಿಭಟಿಸಿದ್ದಾರೆ.

ಹೊಸ ಬೇಸಾಯ ಆಚರಣೆಗೈದ ರೈತರು

Apr 01 2025, 12:49 AM IST
ಶ್ರೀ ವಿಶ್ವಾವಸು ನಾಮ ಸಂವತ್ಸರದ ಯುಗಾದಿಯಂದು ತಾಲೂಕಿನಾಧ್ಯಂತ ಹಲವಾರು ಗ್ರಾಮಗಳಲ್ಲಿ ರೈತರು ಯುಗಾದಿಯ ಹೊಸ ವರ್ಷ ಆರಂಭದ ದಿನದ ಅಂಗವಾಗಿ ಹೊಸ ಬೇಸಾಯ ಸಂಪ್ರದಾಯ ಆಚರಿಸಿದರು.

ಬಾಕಿ ಹಣ ಪಾವತಿಗೆ ಆಗ್ರಹಿಸಿ ಕೆಎಂಎಫ್ ಅಧ್ಯಕ್ಷರಿಗೆ ಮುತ್ತಿಗೆ ಹಾಕಿದ ರೈತರು

Mar 30 2025, 03:03 AM IST
ಒಕ್ಕೂಟ ನಷ್ಟದಲ್ಲಿದೆ ಎಂಬ ನೆಪದಲ್ಲಿ ಹಾಲು ಉತ್ಪಾದಕರ ಹಣವನ್ನು ಕಡಿತಗೊಳಿಸಿರುವ ಒಕ್ಕೂಟದ ನಿಲುವು ಖಂಡಿಸಿ ಹಾಗೂ ಕೂಡಲೇ ಬಾಕಿ ಹಣ ಮರಳಿ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಇಲ್ಲಿನ ಬರಾಕೊವಿ ಹಾಲು ಒಕ್ಕೂಟದ ಮುಂಭಾಗ ಕೆಎಂಎಫ್‌ ಅಧ್ಯಕ್ಷ ಭೀಮಾನಾಯ್ಕ ಅವರಿಗೆ ಮುತ್ತಿಗೆ ಹಾಕಿ ಶನಿವಾರ ಪ್ರತಿಭಟನೆ ನಡೆಸಿದರು.

ಹವಾಮಾನ ವೈಪರೀತ್ಯದಿಂದ ರೈತರು ತತ್ತರ: ಡಾ. ಶ್ರೀನಿವಾಸ್‌

Mar 28 2025, 12:35 AM IST
ಮೂಡಿಗೆರೆ, ಪ್ರಸ್ತುತ ದಿನಗಳಲ್ಲಿ ಹವಾಮಾನ ವೈಪರೀತ್ಯದಿಂದ ರೈತರು ಮತ್ತು ಬೆಳೆಗಾರರು ತತ್ತರಿಸುತ್ತಿದ್ದಾರೆ. ಮಳೆ ಕೈಕೊಟ್ಟು ಬೆಳೆ ಕೈ ಸಿಗದೇ ಅನ್ನದಾತ ಆರ್ಥಿಕ ಹೊಡೆತಕ್ಕೆ ಸಿಲುಕಿ ಕಂಗೆಟ್ಟಿದ್ದಾನೆ. ಆದರೆ ಈ ಕೋಕೋ ಎಂಬ ಬೆಳೆ ನೀರು, ಗೊಬ್ಬರ ವಿಲ್ಲದೇ, ಸಾವಯವದಲ್ಲಿ ವಿವಿಧ ಬೆಳೆ ಬೆಳೆದು ಯಶಸ್ಸು ಕಾಣಲು ಸಾಧ್ಯ ಎಂದು ತೋಟಗಾರಿಕಾ ಮಹಾವಿದ್ಯಾಲಯದ ಡೀನ್ ಡಾ.ಶ್ರೀನಿವಾಸ್ ಹೇಳಿದರು.

ಸೂರ್ಯಕಾಂತಿ ಬೆಲೆ ದಿಢೀರ್ ಕುಸಿತ, ರೈತರು ಕಂಗಾಲು

Mar 28 2025, 12:32 AM IST
ನರಗುಂದ ತಾಲೂಕಿನ ರೈತರು ಸೂರ್ಯಕಾಂತಿ ಬೆಳೆ ಕಟಾವು ಮಾಡುವ ಪೂರ್ವದಲ್ಲಿ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್‌ಗೆ ₹6500ರಿಂದ ₹6800 ವರೆಗೆ ಬೆಲೆಯಿತ್ತು. ಕಟಾವು ಮಾಡಿ ಮಾರುಕಟ್ಟೆಗೆ ತಂದ ಆನಂತರ ಪ್ರತಿ ಕ್ವಿಂಟಲ್‌ಗೆ ₹5500ರಿಂದ ₹5800ಕ್ಕೆ ಕುಸಿದಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 44
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved