• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು ಮಣ್ಣಿನ ಆರೋಗ್ಯ ವೃದ್ದಿಸಲು ಮುಂದಾಗಲಿ: ಸಾವಯವ ಕೃಷಿ ತಜ್ಞ ಎಚ್.ಆರ್.ಮಂಜುನಾಥ್ ಸಲಹೆ

Jun 10 2025, 07:42 AM IST
ಕೃಷಿ ನೀತಿ ಮತ್ತು ಕೃಷಿ ಶೈಲಿ ಬದಲಾವಣೆಯಿಂದ ಮಾತ್ರ ರೈತರು ಮಾನಸಿಕವಾಗಿ, ದೈಹಿಕವಾಗಿ ಮತ್ತು ಆರ್ಥಿಕವಾಗಿ ಸಬಲರಾಗಬಹುದು. ಕೃಷಿ ಸಾಲ ನೀತಿಯಲ್ಲಿ ಬದಲಾವಣೆ, ಸಬ್ಸಿಡಿಯನ್ನು ನೇರವಾಗಿ ರೈತರಿಗೆ ನೀಡುವುದು, ಹೆಚ್ಚಿನ ಬಂಡವಾಳವನ್ನು ಹೂಡಿಕೆ ಮಾಡದೇ, ಕಾರ್ಮಿಕರ ಅವಲಂಬನೆ ಕಡಿಮೆ ಮಾಡುವ, ಸಣ್ಣ ಯಂತ್ರಗಳ ಮೂಲಕ ಸ್ವತಃ ಕಾರ್ಯನಿರ್ವಹಿಸುವಂತಹ ಯೋಜನೆ ಅಗತ್ಯವಿದೆ.

ಕಡಲೆಕಾಳು ಕೊಟ್ಟು ಕಂಗಾಲಾದ ಗದಗ, ಕೊಪ್ಪಳ ರೈತರು!

Jun 09 2025, 01:26 AM IST
ರೈತರಿಂದ ಕಡಲೆ ಖರೀದಿ ಮಾಡಿ ಹಣ ನೀಡದೇ ಸತಾಯಿಸುತ್ತಿರುವ ಕಂಪನಿ ವಿರುದ್ಧ ರೈತರು ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಜೂ. 16ರಿಂದ ಗದಗ ಡಿಸಿ ಕಚೇರಿಗೆ ಜಾನುವಾರುಗಳೊಂದಿಗೆ ಮುತ್ತಿಗೆ ಹಾಕಿ, ಅಲ್ಲಿಯೇ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಬಿತ್ತನೆ ಬೀಜ ಖರೀದಿಗೂ ಮುನ್ನ ರೈತರು ಜಾಗೃತರಾಗಲಿ

Jun 09 2025, 12:10 AM IST
ನಗರದಲ್ಲಿ ಈ ಹಿಂದೆ ಕಳಪೆ ಹಾಗೂ ಖುಲ್ಲಾ ಬೀಜ ಮಾರಾಟ ವ್ಯಾಪಕವಾಗಿ ಹರಡಿಕೊಂಡಿತ್ತು. ಕೃಷಿ ಅಧಿಕಾರಿಗಳ ಹಾಗೂ ಜಾಗೃತ ದಳ ವ್ಯಾಪಕ ದಾಳಿಯಿಂದ ಕಡಿವಾಣ ಬಿದ್ದಿದೆ. ಆದರೂ ಅಧಿಕಾರಿಗಳ ಕಣ್ಣು ಮರೆಮಾಚಿ ಮಾರಾಟ ನಡೆಯುತ್ತಿದೆ.

ರೈತರು ಹೈನುಗಾರಿಕೆಗೆ ಒತ್ತು ನೀಡಿ: ಶಾಸಕ ಕೃಷ್ಣಪ್ಪ

Jun 08 2025, 11:52 PM IST
ಹೈನುಗಾರಿಕೆಯಿಂದ ನಷ್ಟ ಉಂಟಾಗಿದೆ ಎಂದು ಹೇಳಿದವರೇ ಇಲ್ಲ. ಕಾಮಧೇನುವಿನ ಸಾಕಣೆಯಿಂದ ಸಕಲವೂ ಸಮೃದ್ಧಿಯಾಗಲಿದೆ.

ಆಧುನಿಕ ಕೃಷಿಗೆ ರೈತರು ಮುಂದಾಗಬೇಕು: ಡಾ.ಸಿದ್ದಪ್ಪ ಅಂಗಡಿ

Jun 08 2025, 01:52 AM IST
ಲಾಭದಾಯಕ ಕೃಷಿಗಾಗಿ ಹಾಗೂ ಅಂತರ ಬೇಸಾಯ ವಾಣಿಜ್ಯ ಬೆಳೆಗಳ ಸಂಪೂರ್ಣ ಮಾಹಿತಿಯನ್ನು ಉಚಿತವಾಗಿ ಪಡೆದು ರೈತರು ಆಧುನಿಕ ಕೃಷಿಗೆ ಮುಂದಾಗಬೇಕು ಎಂದು ಕೃಷಿ ವಿಜ್ಞಾನಿ ಡಾ.ಸಿದ್ದಪ್ಪ ಅಂಗಡಿ ಹೇಳಿದರು.

ರೈತರು ಕೃಷಿ ಯಾಂತ್ರೀಕರಣಕ್ಕೆ ಆದ್ಯತೆ ನೀಡಿ: ರಾಜ್ಯಸಭಾ ಸದಸ್ಯ ಜಗ್ಗೇಶ್ ಸಲಹೆ

Jun 07 2025, 01:03 AM IST
ರೈತರು ಬೆಳೆ ವೈವಿದ್ಯತೆಯ ಮಹತ್ವ ತಿಳಿಯಬೇಕು. ಶ್ರಮ ಪ್ರಧಾನ ವ್ಯವಸ್ಥೆಯಿಂದ ಹೊರಬಂದು ಕೃಷಿ ಯಾಂತ್ರೀಕರಣಕ್ಕೆ ಒತ್ತು ನೀಡಬೇಕು. ಸಹಜ ಸಾಗುವಳಿ ಹಾಗೂ ಸಾವಯವ ಪದ್ಧತಿಯಿಂದ ಬಹು ಬೆಳೆಗಳನ್ನು ಬೆಳೆದರೆ ಆರ್ಥಿಕ ಸಂಕಷ್ಟದಿಂದ ಪಾರಾಗಬಹುದು.

ನೀರಾವರಿ, ಕೃಷಿ ಪದ್ಧತಿ ಬಗ್ಗೆ ಮಾಹಿತಿ ಪಡೆದ ಕೊಪ್ಪಳ ಜಿಲ್ಲೆ ರೈತರು

Jun 06 2025, 11:47 PM IST
ನೀರಾವರಿ ಸೌಲಭ್ಯ ಅಳವಡಿಸಿಕೊಂಡ ಬಗೆ, ನೂತನ ಕೃಷಿ ಪದ್ಧತಿ, ತೋಟಗರಿಕೆ ಬೆಳೆ ಪದ್ಧತಿ, ಹೈನುಗಾರಿಕೆ ಕ್ರಮ, ಬೆಳೆ ನಿರ್ವಹಣೆಯ ಬಗೆ, ಕಟಾವು ಪದ್ಧತಿ, ವಿವಿಧ ಬೆಳೆ ಬೆಳೆಯಲು ತಗುಲುವ ಖರ್ಚು, ನಿರೀಕ್ಷಿತ ಆದಾಯ ಎಷ್ಟು, ಕಿಲೋಮೀಟರ್ ಗಟ್ಟಲೇ ಪೈಪಲೈನ್ ಮಾಡಿದ ರೀತಿ ಕೃಷಿಗೆ ಸಮ್ಮಂಧಿಸಿದ ಅನೇಕ ವಿಷಯಗಳ ಮಾಹಿತಿಯನ್ನು ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಮಾದೆನೂರು ಗ್ರಾಮದ ರೈತರು ಪಡೆದುಕೊಂಡರು.

ರೈತರು ಶ್ರೀಗಂಧ ಬೆಳೆಗೆ ಪ್ರಾಮುಖ್ಯತೆ ಕೊಡಿ: ಕವಿತಾ ಮಿಶ್ರಾ

Jun 06 2025, 01:28 AM IST
ವಿಶ್ವದಲ್ಲಿ ಅತಿ ಹೆಚ್ಚು ಎಣ್ಣೆ ಅಂಶವಿರುವ ನಾಡು ನಮ್ಮದು. ಆದ್ದರಿಂದ ಕರ್ನಾಟಕದ ಹೊನ್ನ ಕಳಸ ಶ್ರೀಗಂಧವನ್ನು ಪ್ರತಿಯೊಬ್ಬ ರೈತ ಬೆಳೆದಲ್ಲಿ ಆತನ ಆರ್ಥಿಕ ಪರಿಸ್ಥಿತಿ ಸುಧಾರಿಸಿ ಬದುಕು ಬಂಗಾರವಾಗುತ್ತದೆ ಎಂದು ರಾಯಚೂರಿನ ಕವಿತಾಳದ ಶ್ರೀಗಂಧ ಕೃಷಿಕರಾದ ಕವಿತಾ ಮಿಶ್ರಾ ಹೇಳಿದರು.

ರೈತರು ಬದುಕಿದ್ದರೆ ಪ್ರತಿಭಟನೆಯಲ್ಲಿ ಭಾಗವಹಿಸಲಿ: ಬಾಲಕೃಷ್ಣ

Jun 05 2025, 01:16 AM IST
ತಾಲೂಕಿಗೆ ಹೇಮಾವತಿ ನೀರು ತರಲು ರಸ್ತೆ ತಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆಯೇ ಹೊರತು ನನ್ನ ಮಗಳ ಮದುವೆ ಮಾಡುತ್ತಿಲ್ಲ.

ರೈತರು, ಸ್ವಾಮೀಜಿಗಳ ಮೇಲಿನ ಎಫ್‌ಐಆರ್ ಹಿಂಪಡೆಯಿರಿ

Jun 05 2025, 12:54 AM IST
ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್‌ ಕೆನಾಲ್ ವಿರುದ್ಧ ಪ್ರತಿಭಟನೆ ನಡೆಸಿದ ಸ್ವಾಮೀಜಿಗಳು, ರೈತರು, ಶಾಸಕರು ಹಾಗೂ ನಾಗರೀಕರ ಮೇಲೆ ಹಾಕಿರುವ ಎಫ್‌ಐಆರ್ ವಾಪಸ್ ಪಡೆಯಬೇಕು
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 47
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved